• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಜೆಟ್‌ನಲ್ಲಿ ಜಿಲ್ಲೆಗೆ ಬಹುದೊಡ್ಡ ಕೊಡುಗೆ: ಶಾಸಕ ಯಶವಂತರಾಯಗೌಡ

Mar 09 2025, 01:49 AM IST

  ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ಸಮಗ್ರ ಕರ್ನಾಟಕ ದೂರದೃಷ್ಠಿ ಹೊಂದಿದ್ದು, ಬಜೆಟ್‌ನ್ನು ಸ್ವಾಗತಿಸುತ್ತೇನೆ. ಇಂಡಿ ಪಟ್ಟಣಕ್ಕೆ ಜಿಟಿಟಿಸಿ ಕಾಲೇಜು ಘೋಷಿಸಿದಕ್ಕೆ ತಾಲೂಕಿನ ಜನತೆ ಪರವಾಗಿ ಸಿಎಂ ಸಿದ್ದರಾಮಯ್ಯಗೆ ಅಭಿನಂದಿಸುವುದಾಗಿ ಶಾಸಕ ಯಶವಂತರಾಯಗೌಡ ಪಾಟೀಲ ತಿಳಿಸಿದರು.

ಟ್ಯಾಂಕರ್ ನೀರಿನ ಬದಲು ಶಾಶ್ವತ ನೀರಿನ ವ್ಯವಸ್ಥೆ ಮಾಡಿ: ಶಾಸಕ ಭೀಮಣ್ಣ ನಾಯ್ಕ ಸೂಚನೆ

Mar 09 2025, 01:49 AM IST
ಹಿಂದಿನ ಬಾರಿ ಮಳೆಯ ಅಭಾವದಿಂದ ಕುಡಿಯುವ ನೀರಿನ ಅಭಾವ ಉಂಟಾಗಿತ್ತು.

ಭತ್ತ, ರಾಗಿ ನೋಂದಣಿ ಮತ್ತು ಖರೀದಿ ಕೇಂದ್ರಕ್ಕೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಚಾಲನೆ

Mar 09 2025, 01:49 AM IST
ಸರ್ಕಾರ ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಹಾಗೂ ರಾಗಿ ಖರೀದಿ ಮಾಡಲು ಮುಂದಾಗಿದೆ. ಭತ್ತಕ್ಕೆ 2300 ಹಾಗೂ ರಾಗಿಗೆ 4290 ರೂ.ಪ್ರತಿ ಕ್ವಿಂಟಲ್‌ಗೆ ನಿಗಧಿಪಡಿಸಿದೆ. ಭತ್ತ ಎಕರೆಗೆ ಕನಿಷ್ಠ 25 ಕ್ವಿಂಟಲ್ ಹಾಗೂ ರಾಗಿ ಎಕರೆಗೆ 10 ಕ್ವಿಂಟಲ್‌ಗೆ ಖರೀದಿಸಲು ನಿಗಧಿಪಡಿಸಲಾಗಿದೆ.

ಮೊಬೈಲ್- ಕಂಪ್ಯೂಟರ್ ಗಳ ಬದಲಿಗೆ ಪುಸ್ತಕಗಳನ್ನು ಬಳಸುವ ಹವ್ಯಾಸ ಬೆಳೆಸಿಕೊಳ್ಳಿ: ಶಾಸಕ ಸುಬ್ಬಾರೆಡ್ಡಿ

Mar 09 2025, 01:48 AM IST
ಈಗಾಗಲೇ ತಾಲೂಕಿನಲ್ಲಿ ಕನ್ನಡ ಭವನಕ್ಕಾಗಿ ಜಮೀನು ಮಂಜೂರು ಮಾಡಿಸಲಾಗಿದೆ. ಕನ್ನಡ ಭವನ ನಿರ್ಮಾಣಕ್ಕೆ ೨೩ ಗುಂಟೆ ಜಮೀನು ಮಂಜೂರು ಮಾಡಿದ್ದು, ಮುಂದಿನ ದಿನಗಳಲ್ಲಿ ಉತ್ತಮವಾದ ಕನ್ನಡ ಭವನ ನಿರ್ಮಾಣ ಮಾಡಲು ಶ್ರಮಿಸುತ್ತೇನೆ.

ಸರ್ಕಾರಿ ಜಮೀನು ಹದ್ದುಬಸ್ತಿಗೆ ಶಾಸಕ ಪಿ.ರವಿಕುಮಾರ್ ಸೂಚನೆ

Mar 09 2025, 01:48 AM IST
ಕಲ್ಲಹಳ್ಳಿ ಗ್ರಾಮಸ್ಥರೊಡನೆ ಸದರಿ ಸರ್ಕಾರಿ ಜಮೀನು ವೀಕ್ಷಿಸಿದ ಶಾಸಕರು, ಸದರಿ ಜಾಗದ ಹದ್ದುಬಸ್ಸು ನಿಗದಿ ಮಾಡಿ ಒತ್ತುವರಿ ತೆರವು ಮಾಡಬೇಕು. ಮುಂದಿನ ಒಂದು ವಾರದೊಳಗೆ ಈ ಕಾರ್ಯ ಪೂರ್ಣಗೊಳಿಸುವಂತೆ ಸ್ಥಳದಲ್ಲಿದ್ದ ಭೂ ದಾಖಲೆಗಳ ಸಹಾಯಕ ನಿರ್ದೇಶಕಿ ಮಮತಾ ಹಾಗೂ ರಾಜಸ್ವ ನಿರೀಕ್ಷಕ ಪ್ರಭು ಅವರಿಗೆ ನಿರ್ದೇಶಿಸಿದರು.

ಚಳ್ಳಕೆರೆ ದೇವನಗರಿಯಾಗಿ ಪರಿವರ್ತನೆ: ಶಾಸಕ ರಘುಮೂರ್ತಿ

Mar 09 2025, 01:47 AM IST
Challakere to be transformed into a city of gods: MLA Raghumurthy

ಪೇಟೆ ಬೀದಿ ಅಗಲೀಕರಣಕ್ಕೆ ಬಜೆಟ್‌ನಲ್ಲಿ ಅನುಮೋದನೆ: ಶಾಸಕ ಕೆ.ಎಂ.ಉದಯ್

Mar 09 2025, 01:47 AM IST
ಮುಂದಿನ ಜಿಲ್ಲಾ ಮತ್ತು ತಾಪಂ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಸ್ಥಾನ ಗಳಿಸಬೇಕು ಎಂಬ ಉದ್ದೇಶದಿಂದ ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಕ್ಷೇತ್ರಕ್ಕೆ ಕಳೆದ ಬಾರಿ 350 ಕೋಟಿ ರು. ಅನುದಾನ ನೀಡಲಾಗಿತ್ತು. ಈ ಬಾರಿ 250 ಕೋಟಿ ರು. ಅಭಿವೃದ್ಧಿ ಅನುದಾನ ಸರ್ಕಾರ ನೀಡುತ್ತಿದೆ.

ಕಲ್ಯಾಣ ಪಥದಲ್ಲಿ ರಸ್ತೆ ದುರಸ್ತಿ: ಶಾಸಕ ರಾಘವೇಂದ್ರ ಹಿಟ್ನಾಳ

Mar 09 2025, 01:47 AM IST
ಕ್ಷೇತ್ರದಲ್ಲಿನ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ಹದಗೆಟ್ಟಿರುವ ಎಲ್ಲ ರಸ್ತೆಗಳ ಅಭಿವೃದ್ಧಿಗೆ ಅನುದಾನ ತರುವ ಕೆಲಸ ಮಾಡುತ್ತಿದ್ದೇವೆ. ಮುಂದಿನ ಒಂದು ವರ್ಷದಲ್ಲಿ ಕ್ಷೇತ್ರದಲ್ಲಿನ ರಸ್ತೆಗಳನ್ನು ಅಭಿವೃದ್ಧಿಪಡಿಸುತ್ತೇವೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.

ಮದ್ದೂರು ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವೆ: ಶಾಸಕ ಕೆ.ಎಂ.ಉದಯ್

Mar 09 2025, 01:46 AM IST
ಗ್ರಾಮಗಳ ಪರಿಮಿತಿ ವ್ಯಾಪ್ತಿಗೆ ಬರುವ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ನೀಲಿ ನಕ್ಷೆ ತಯಾರಿಸಿ ಅದರಂತೆ ಅಭಿವೃದ್ಧಿ ಕಾರ್ಯಕ್ಕೆ ಆದ್ಯತೆ ನೀಡಲಾಗುವುದು. ಪ್ರತಿ ಗ್ರಾಮಗಳು ಸಹ ಮಾದರಿಯಾಗಿಸಲು ನನ್ನ ಉದ್ದೇಶವಾಗಿದೆ. ಯಾವುದೇ ಅಭಿವೃದ್ಧಿ ಕಾಮಗಾರಿಗಳಲ್ಲೂ ಸಹ ಗುತ್ತಿಗೆದಾರರು ಗುಣಮಟ್ಟ ಕಾಯ್ದುಕೊಳ್ಳಬೇಕು.

ಸಾಹಿತ್ಯ ಸಮ್ಮೇಳನ ಯಶಸ್ವಿಗೆ ಸಹಕರಿಸಿ: ಶಾಸಕ ಗಾಲಿ ಜನಾರ್ದನ್‌ ರೆಡ್ಡಿ

Mar 09 2025, 01:45 AM IST
ಸಮ್ಮೇಳನಕ್ಕೆ ಅವಶ್ಯವಿರುವ ಎಲ್ಲ ಸೌಲಭ್ಯ ಕಲ್ಪಿಸಲಾಗುವುದು. ಸಮ್ಮೇಳನದ ಅಧ್ಯಕ್ಷರ ಆಯ್ಕೆ ಗಂಗಾವತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಗಣ್ಯರನ್ನು ಮಾಡುವಂತೆ ಶಾಸಕ ಗಾಲಿ ಜನಾರ್ದನ್‌ ರೆಡ್ಡಿ ಸಲಹೆ ನೀಡಿದರು.
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 465
  • next >

More Trending News

Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved