ಭಾರತದ ಶ್ರೇಷ್ಠ ನಕ್ಷತ್ರ ಅಂಬೇಡ್ಕರ್: ಶಾಸಕ ಮನಗೂಳಿ
Apr 15 2025, 01:00 AM ISTವಿಜಯಪುರ ವಾರ್ತೆ ಸಿಂದಗಿ: ಅಂಬೇಡ್ಕರ್ ಅವರ ತತ್ವಶಾಸ್ತ್ರ ಇಂದಿಗೂ ಪ್ರಸ್ತುತವಾಗಿದೆ. ಭಾರತದ ಸಾಮಾಜಿಕ-ಸಾಂಸ್ಕೃತಿಕ ವ್ಯವಸ್ಥೆಯನ್ನು ರೂಪಿಸುವಲ್ಲಿ ಬಾಬಾಸಾಹೇಬ್ ಅವರ ಪಾತ್ರವಿಲ್ಲದಿದ್ದರೆ, ಹಳೆಯ ಮತ್ತು ಪುರಾತನ ನಂಬಿಕೆಗಳಿಂದ ದೇಶ ಪ್ರಗತಿ ಸಾಧಿಸುವುದು ಅಸಾಧ್ಯವಾಗಿತ್ತು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.