• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಾತ್ಮರು ಯಾವುದೇ ಒಂದು ಜಾತಿಗೆ ಸೀಮಿತವಲ್ಲ: ಶಾಸಕ ಕಂದಕೂರ

Oct 21 2025, 01:00 AM IST
ಮಾನವನ ಒಳತಿಗಾಗಿ ತಮ್ಮ ಅನುಭವದ ಮೂಲಕ ತತ್ವ ಆಧಾರದ ಮೇಲೆ ಜೀವಿಸಿದ ಮಹಾತ್ಮರು ಯಾವುದೇ ಒಂದು ಜಾತಿಗೆ ಸೀಮಿತವಲ್ಲ, ಬದಲಿಗೆ ಅವರು ಎಲ್ಲ ಜನಾಂಗಕ್ಕೂ ಆದರ್ಶವಾಗಿದ್ದಾರೆ ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅವರು ಅಭಿಪ್ರಾಯಪಟ್ಟರು.

ಬಡಕುಟುಂಬಕ್ಕೆ ಮನೆ ನಿರ್ಮಿಸಿ ಹಸ್ತಾಂತರಿಸಿದ ಶಾಸಕ ಸುನಿಲ್‌

Oct 20 2025, 01:04 AM IST
ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರ ಸೇವಾ ಕಾರ್ಯದ ಭಾಗವಾಗಿ, ಹೆಬ್ರಿ ಗ್ರಾಮದ ಬಡ ಮಹಿಳೆ ಚುಕ್ರಿ ಕೊರಗ ಅವರಿಗೆ ನಿರ್ಮಿಸಲಾದ ಮನೆ ಹಸ್ತಾಂತರ ಕಾರ್ಯಕ್ರಮವು ಭಾನುವಾರ ನಡೆಯಿತು.

ಶಿರೂರು ಪರ್ಯಾಯಕ್ಕೆ ಸಹಕಾರ ನೀಡೋಣ: ಶಾಸಕ ಗಂಟಿಹೊಳೆ

Oct 20 2025, 01:04 AM IST
ಸಭೆಯಲ್ಲಿ ಮಠದ ಪರವಾಗಿ ಸ್ವಾಗತ ಸಮಿತಿಯ ಕಾರ್ಯದರ್ಶಿಗಳಾದ ಮೋಹನ್ ಭಟ್ ಪ್ರಸ್ತಾವನೆಗೈದು ಮುಂಬರುವ ಶ್ರೀ ಮಠದ ಪರ್ಯಾಯ ಮಹೋತ್ಸವ ಕಾರ್ಯಕ್ರಮದ ಎಲ್ಲ ಚಟುವಟಿಕೆಗಳಲ್ಲಿ ಭಾಗವಹಿಸಿ ಪರ್ಯಾಯ ಯಶಸ್ವಿಗೊಳಿಸಲು ಸಹಕಾರ ಕೋರಿದರು.

ಪ್ಲಾಸ್ಟಿಕ್ ಹಾವಳಿಯಿಂದ ಕುಂಬಾರಿಕೆ ಕಣ್ಮರೆ: ಶಾಸಕ ಸಿ.ಸಿ. ಪಾಟೀಲ

Oct 20 2025, 01:04 AM IST
ನಿರ್ಮಾಣವಾಗುತ್ತಿರುವ ಸಮುದಾಯ ಭವನದ ಕಟ್ಟಡ, ಕೋಣೆಗಳನ್ನು ತರಬೇತಿ ಕಾರ್ಯಾಗಾರಕ್ಕೆ ಉಪಯೋಗವಾಗುವ ರೀತಿಯಲ್ಲಿ ಸಿದ್ಧಗೊಳಿಸಬೇಕು.

ಕ್ಷೇತ್ರದ ಅಭಿವೃದ್ಧಿ ಮೂಲಕ ಋಣ ತೀರಿಸುತ್ತೇನೆ: ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ್

Oct 20 2025, 01:04 AM IST
ಜನಸೇವೆ ಮಾಡಲು ನನ್ನನ್ನು ಶಾಸಕನಾಗಿ ಆಯ್ಕೆ ಮಾಡಿದ ನಿಮ್ಮೆಲ್ಲರ ಋಣವನ್ನು ಕ್ಷೇತ್ರವನ್ನು ಅಭಿವೃದ್ಧಿ ಮಾಡುವ ಮೂಲಕ ತೀರಿಸುತ್ತೇನೆ ಎಂದು ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ್ ಹೇಳಿದರು.

ಜೆಡಿಎಸ್ ಪ್ರತಿಭಟನೆಗೆ ನೈತಿಕತೆ ಇಲ್ಲ ಶಾಸಕ ಸ್ವರೂಪ್‌ಗೆ ಪ್ರೀತಂ ಗೌಡ ಟಾಂಗ್‌

Oct 20 2025, 01:02 AM IST
ಹಾಸನಾಂಬೆ ಉತ್ಸವದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಶಾಸಕ ಸ್ವರೂಪ್ ಪ್ರಕಾಶ್ ಅವರನ್ನು ಕಡೆಗಣಿಸಲಾಗಿದೆ ಎಂಬ ಆರೋಪದ ಮೇಲೆ ಜೆಡಿಎಸ್ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ಪ್ರೀತಂ ಗೌಡ ಅವರು ತೀವ್ರ ಟೀಕೆ ಮಾಡಿದ್ದಾರೆ. ಸ್ಥಳೀಯ ಶಾಸಕನಾಗಿ ಉತ್ಸವವನ್ನು ತಮ್ಮ ವೈಯಕ್ತಿಕ ಕಾರ್ಯಕ್ರಮದಂತೆ ನೋಡಿಕೊಳ್ಳಬೇಕಾದವರು ವಿದೇಶದ ಪ್ರವಾಸ ಮುಗಿಸಿ ಉತ್ಸವದ ಹಿಂದಿನ ದಿನ ಮಾತ್ರ ಹಾಜರಾದರು. ಈಗ ತಮ್ಮನ್ನ ಕಡೆಗಣಿಸಲಾಗಿದೆ ಎಂದು ಹೇಳುವುದು ಹಾಸ್ಯಾಸ್ಪದ ಎಂದು ವಾಗ್ದಾಳಿ ಮಾಡಿದರು.

ಸೋಮವಾರಪೇಟೆ: ಅಭಿವೃದ್ಧಿ ಕಾಮಗಾರಿಗೆ ಶಾಸಕ ಭೂಮಿ ಪೂಜೆ

Oct 19 2025, 01:02 AM IST
64 ಲಕ್ಷ ರು. ಗಳ ಅಭಿವೃದ್ಧಿ ಕಾಮಗಾರಿಗೆ ಶಾಸಕ ಭೂಮಿಪೂಜೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಗಣ್ಯರು ಉಪಸ್ಥಿತರಿದ್ದರು.

ಪಠ್ಯ, ಪಠ್ಯೇತರಕ್ಕೂ ಸಮಚಿತ್ತ ಇರಲಿ: ಶಾಸಕ ಚಂದ್ರಪ್ಪ

Oct 19 2025, 01:00 AM IST
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶಾಸಕ ಡಾ.ಎಂ.ಚಂದ್ರಪ್ಪ ಪಠ್ಯೇತರ ಚಟುವಟಿಕೆ ಉದ್ಘಾಟಿಸಿ ಭರಮಸಿರಿ ಸಂಚಿಕೆ-2 ಬಿಡುಗಡೆಗೊಳಿಸಿದರು.

ಪೌರ ಕಾರ್ಮಿಕರ ಆರೋಗ್ಯ ಸದೃಢವಾಗಲು ಯೋಗಾಭ್ಯಾಸ ಅಗತ್ಯ : ಶಾಸಕ ತಮ್ಮಯ್ಯ

Oct 19 2025, 01:00 AM IST
ಚಿಕ್ಕಮಗಳೂರು, ಪೌರ ಕಾರ್ಮಿಕರ ಆರೋಗ್ಯ ಮಾನಸಿಕವಾಗಿ ಸದೃಢವಾಗಲು ದಿನದ ಒಂದು ಗಂಟೆ ಯೋಗಾಭ್ಯಾಸದ ತರಬೇತಿ ನೀಡುವ ಅಗತ್ಯ ಇದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಶಾಸಕ ಮುನಿರತ್ನ ಪಟಾಕಿ ಕಚೇರಿಗೆ ಪೊಲೀಸರಿಂದ ಬೀಗ

Oct 18 2025, 05:51 AM IST

ರಾಜರಾಜೇಶ್ವರಿನಗರ ಶಾಸಕ ಮುನಿರತ್ನ ಅವರು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಕ್ಷೇತ್ರದ ಜನರಿಗೆ ಪಟಾಕಿ ಹಂಚಲು ಪಟಾಕಿ ದಾಸ್ತಾನು ಮಾಡಿದ್ದ ಕಚೇರಿಗೆ ಪೊಲೀಸರು ಬೀಗ ಹಾಕಿದರು. ಇದರಿಂದ ಸ್ಥಳದಲ್ಲಿ ಕೆಲ ಕಾಲ ಹೈಡ್ರಾಮವೇ ನಡೆಯಿತು.

  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 524
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved