• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾಲಕರು ಮಕ್ಕಳಿಗೆ ಕಲಿಕಾ ವಾತಾವರಣ ರೂಪಿಸಿ: ಶಾಸಕ ಸಿಸಿಪಾ

Jun 01 2025, 03:54 AM IST
ಪಾಲಕರು ಮಕ್ಕಳಿಗೆ ಕಲಿಕಾ ವಾತಾವರಣ ರೂಪಿಸಬೇಕು. ಅವರಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಸದಾ ಹಾತೊರೆಯಬೇಕು. ಕಾಲಕಾಲಕ್ಕೆ ಶಾಲೆಗೆ ಭೇಟಿ ನೀಡಿ ಮಕ್ಕಳ ಪ್ರಗತಿ ಪರಿಶೀಲಿಸಬೇಕು ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.

ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕುಂಠಿತ: ಶಾಸಕ ಎಸ್.ಎನ್.ನಾರಾಯಣಸ್ವಾಮಿ

Jun 01 2025, 03:11 AM IST
ಸರ್ಕಾರ ಬಡವರ ಮಕ್ಕಳಿಗೆ ಉಚಿತವಾಗಿ ಗುಣಮಟ್ಟದ ಶಿಕ್ಷಣವನ್ನು ನೀಡಲು ಮುಂದಾಗಿದೆ, ಆದರೆ ಗ್ರಾಮೀಣ ಪ್ರದೇಶದಲ್ಲಿರುವ ಪೋಷಕರು ಖಾಸಗಿ ಶಾಲೆಗಳ ಕಡೆ ಆಸಕ್ತಿ ತೋರುತ್ತಿರುವುದರಿಂದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕ್ಷೀಣಿಸುತ್ತಿರುವುದು ಆತಂಕ ಮೂಡಿಸುತ್ತಿದೆ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದರು.

ಸರ್ಕಾರ ಜನರ ಜೀವದೊಂದಿಗೆ ಚೆಲ್ಲಾಟವಾಡುತ್ತಿದೆ: ಶಾಸಕ ಡಾ. ಚಂದ್ರು ಲಮಾಣಿ

Jun 01 2025, 03:07 AM IST
ಮುಕ್ತ ಮಾರುಕಟ್ಟೆ ಬೆಲೆಗಳಿಗಿಂತ ಪ್ರತಿಶತ 50ರಿಂದ 90ರಷ್ಟು ಅಗ್ಗದ ದರದಲ್ಲಿ ಔಷಧಿ ಲಭ್ಯವಿರುವ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳನ್ನ ಸ್ಥಗಿತಗೊಳಿಸುವ ಆದೇಶ ಹೊರಡಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದ ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಆರೋಪಿಸಿದರು.

ಶಿಕ್ಷಣ, ಆರೋಗ್ಯ ಮಾನವ ಎರಡು ಕಣ್ಣಿದ್ದಂತೆ: ಶಾಸಕ ಆರ್.ವಿ. ದೇಶಪಾಂಡೆ

Jun 01 2025, 02:43 AM IST
ವಿದ್ಯಾರ್ಥಿಗಳು ತಮ್ಮ ದೈನಂದಿನ ಬದುಕಿನಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಎಲ್ಲಿಲ್ಲದ ಮಹತ್ವ ನೀಡಬೇಕು.

ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಿ: ಶಾಸಕ ಸ್ವರೂಪ್‌ ಪ್ರಕಾಶ್‌ ಮನವಿ

Jun 01 2025, 02:39 AM IST
ಪ್ರಾಥಮಿಕ ಹಂತದಿಂದಲೇ ಮಕ್ಕಳು ಕಲಿಕೆಗೆ ಹೆಚ್ಚಿನ ಆಸಕ್ತಿ ವಹಿಸಬೇಕು. ತಮ್ಮ ಶೈಕ್ಷಣಿಕ ಉಜ್ವಲ ಭವಿಷ್ಯಕ್ಕೆ ಹೊಸ ಹೊಸ ಕನಸುಗಳನ್ನು ಕಾಣುವುದರ ಮೂಲಕ ಸಾಕಾರಗೊಳಿಸಿಕೊಳ್ಳುವಂತೆ ತಿಳಿಸಿದರು.

ಶಿಕ್ಷಣದ ಗುಣಮಟ್ಟ ಹೆಚ್ಚಳ ಶಿಕ್ಷಕರ ಕೈಯಲ್ಲಿ: ಶಾಸಕ ರಮೇಶ ಬಂಡಿಸಿದ್ದೇಗೌಡ

Jun 01 2025, 02:34 AM IST
ಸರ್ಕಾರ ಖಾಸಗಿ ಶಾಲೆಗಳಿಗಿಂತಲೂ ಹೆಚ್ಚಾಗಿ ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯಗಳ ನೀಡುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಶಾಲಾ ಸಮವಸ್ತ್ರ, ಶೂ, ಬಿಸಿಯೂಟ, ಸ್ಕಾಲರ್ ಶಿಪ್ ಸೇರಿದಂತೆ ಹಲವು ಸೌಕರ್ಯಗಳ ನೀಡುತ್ತಿದೆ.

ವಿನಾಶದಂಚಿನಲ್ಲಿರುವ ತೆಂಗು ಬೆಳೆ ಸಂರಕ್ಷಿಸಿ: ಶಾಸಕ ಶಿವಲಿಂಗೇಗೌಡ

Jun 01 2025, 02:25 AM IST
ಅಲ್ಲದೇ ಜಂಟಿ ನಿರ್ದೇಶಕಿ ಮಂಗಳಾ ಅವರಿಗೂ ದೂರವಾಣಿ ಕರೆ ಮಾಡಿ ವಾಸ್ತವ ತೆರೆದಿಟ್ಟು ಸಂಕಷ್ಟಕ್ಕೆ ಸಿಲುಕಿರುವ ಬೆಳೆ ರಕ್ಷಿಸದಿದ್ದರೆ ಉಳಿಗಾಲವಿಲ್ಲ. ಎಲ್ಲರೂ ಸಮರೋಪಾದಿಯಲ್ಲಿ ಒಗ್ಗೂಡಿ ಕೆಲಸ ಮಾಡಬೇಕಿದ್ದು, ಸೂಕ್ತ ತಯಾರಿ ಮಾಡಿಕೊಳ್ಳಿ ಎಂದು ಸೂಚ್ಯವಾಗಿ ಹೇಳಿದರು.

ಕಾಂಗ್ರೆಸ್ ಕಾರ್ಯಕರ್ತರೇ ಗುಂಪುಗಾರಿಕೆಗೆ ಅವಕಾಶ ನೀಡದಿರಿ: ಶಾಸಕ ಕೆ.ಎಂ.ಉದಯ್

Jun 01 2025, 02:20 AM IST
ಮದ್ದೂರು ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ಮುಂಬರುವ ತಾಪಂ, ಜಿಪಂ ಚುನಾವಣೆಯನ್ನು ಸಮರ್ಥವಾಗಿ ಎದುರಿಸಬೇಕು. ಚುನಾವಣೆಯಲ್ಲಿ ಯಾವುದೇ ಗುಂಪುಗಾರಿಕೆಗೆ ಅವಕಾಶ ನೀಡದೇ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು. ಈ ನಿಟ್ಟಿನಲ್ಲಿ ಪ್ರತಿ ಗ್ರಾಮದಲ್ಲೂ ಸಂಘಟನೆಯಲ್ಲಿ ತೊಡಗಿ ಪಕ್ಷದ ಬಲವರ್ಧನೆಗೆ ಕಾರ್ಯತಂತ್ರ ರೂಪಿಸಿ.

ಮಕ್ಕಳು ಸರ್ಕಾರಿ ಶಾಲೆಗಳತ್ತ ಹೆಜ್ಜೆ ಹಾಕುವಂತೆ ಮಾಡಿ: ಶಾಸಕ

Jun 01 2025, 02:09 AM IST
ಚಿತ್ರದುರ್ಗ: ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಮಕ್ಕಳನ್ನು ಸರ್ಕಾರಿ ಶಾಲೆಗಳ ಕಡೆ ಹೆಜ್ಜೆ ಹಾಕುವಂತೆ ಮಾಡಬೇಕಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.

ಶಾಸಕ ಬೇಳೂರು ಹೇಳಿಕೆ ಖಂಡನೀಯ: ಎಂ.ಬಿ ಮಂಜಪ್ಪ

Jun 01 2025, 01:58 AM IST
ಖಾತೆ ಜಮೀನು ಹೊಂದಿದವರಿಗೆ ಬಗರ್‌ಹುಕುಂ ಮಂಜೂರು ಮಾಡಬೇಡಿ ಎಂದು ಶಾಸಕ ಬೇಳೂರು ನೀಡಿರುವ ಹೇಳಿಕೆ ಖಂಡನೀಯ. ರೈತರಿಗೆ ೪.೩೮ ಎಕರೆ ಜಮೀನು ಮಂಜೂರು ಮಾಡಬಹುದು ಎನ್ನುವ ಕಾನೂನು ಇದೆ ಎಂದು ರೈತ ಸಂಘದ ಅಧ್ಯಕ್ಷ ಎಂ.ಬಿ.ಮಂಜಪ್ಪ ಹಿರೇನೆಲ್ಲೂರು ಹೇಳಿದರು
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 525
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved