• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣದ ಗುಣಮಟ್ಟ ಹೆಚ್ಚಳ ಶಿಕ್ಷಕರ ಕೈಯಲ್ಲಿ: ಶಾಸಕ ರಮೇಶ ಬಂಡಿಸಿದ್ದೇಗೌಡ

Jun 01 2025, 02:34 AM IST
ಸರ್ಕಾರ ಖಾಸಗಿ ಶಾಲೆಗಳಿಗಿಂತಲೂ ಹೆಚ್ಚಾಗಿ ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯಗಳ ನೀಡುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಶಾಲಾ ಸಮವಸ್ತ್ರ, ಶೂ, ಬಿಸಿಯೂಟ, ಸ್ಕಾಲರ್ ಶಿಪ್ ಸೇರಿದಂತೆ ಹಲವು ಸೌಕರ್ಯಗಳ ನೀಡುತ್ತಿದೆ.

ವಿನಾಶದಂಚಿನಲ್ಲಿರುವ ತೆಂಗು ಬೆಳೆ ಸಂರಕ್ಷಿಸಿ: ಶಾಸಕ ಶಿವಲಿಂಗೇಗೌಡ

Jun 01 2025, 02:25 AM IST
ಅಲ್ಲದೇ ಜಂಟಿ ನಿರ್ದೇಶಕಿ ಮಂಗಳಾ ಅವರಿಗೂ ದೂರವಾಣಿ ಕರೆ ಮಾಡಿ ವಾಸ್ತವ ತೆರೆದಿಟ್ಟು ಸಂಕಷ್ಟಕ್ಕೆ ಸಿಲುಕಿರುವ ಬೆಳೆ ರಕ್ಷಿಸದಿದ್ದರೆ ಉಳಿಗಾಲವಿಲ್ಲ. ಎಲ್ಲರೂ ಸಮರೋಪಾದಿಯಲ್ಲಿ ಒಗ್ಗೂಡಿ ಕೆಲಸ ಮಾಡಬೇಕಿದ್ದು, ಸೂಕ್ತ ತಯಾರಿ ಮಾಡಿಕೊಳ್ಳಿ ಎಂದು ಸೂಚ್ಯವಾಗಿ ಹೇಳಿದರು.

ಕಾಂಗ್ರೆಸ್ ಕಾರ್ಯಕರ್ತರೇ ಗುಂಪುಗಾರಿಕೆಗೆ ಅವಕಾಶ ನೀಡದಿರಿ: ಶಾಸಕ ಕೆ.ಎಂ.ಉದಯ್

Jun 01 2025, 02:20 AM IST
ಮದ್ದೂರು ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ಮುಂಬರುವ ತಾಪಂ, ಜಿಪಂ ಚುನಾವಣೆಯನ್ನು ಸಮರ್ಥವಾಗಿ ಎದುರಿಸಬೇಕು. ಚುನಾವಣೆಯಲ್ಲಿ ಯಾವುದೇ ಗುಂಪುಗಾರಿಕೆಗೆ ಅವಕಾಶ ನೀಡದೇ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು. ಈ ನಿಟ್ಟಿನಲ್ಲಿ ಪ್ರತಿ ಗ್ರಾಮದಲ್ಲೂ ಸಂಘಟನೆಯಲ್ಲಿ ತೊಡಗಿ ಪಕ್ಷದ ಬಲವರ್ಧನೆಗೆ ಕಾರ್ಯತಂತ್ರ ರೂಪಿಸಿ.

ಮಕ್ಕಳು ಸರ್ಕಾರಿ ಶಾಲೆಗಳತ್ತ ಹೆಜ್ಜೆ ಹಾಕುವಂತೆ ಮಾಡಿ: ಶಾಸಕ

Jun 01 2025, 02:09 AM IST
ಚಿತ್ರದುರ್ಗ: ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಮಕ್ಕಳನ್ನು ಸರ್ಕಾರಿ ಶಾಲೆಗಳ ಕಡೆ ಹೆಜ್ಜೆ ಹಾಕುವಂತೆ ಮಾಡಬೇಕಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.

ಶಾಸಕ ಬೇಳೂರು ಹೇಳಿಕೆ ಖಂಡನೀಯ: ಎಂ.ಬಿ ಮಂಜಪ್ಪ

Jun 01 2025, 01:58 AM IST
ಖಾತೆ ಜಮೀನು ಹೊಂದಿದವರಿಗೆ ಬಗರ್‌ಹುಕುಂ ಮಂಜೂರು ಮಾಡಬೇಡಿ ಎಂದು ಶಾಸಕ ಬೇಳೂರು ನೀಡಿರುವ ಹೇಳಿಕೆ ಖಂಡನೀಯ. ರೈತರಿಗೆ ೪.೩೮ ಎಕರೆ ಜಮೀನು ಮಂಜೂರು ಮಾಡಬಹುದು ಎನ್ನುವ ಕಾನೂನು ಇದೆ ಎಂದು ರೈತ ಸಂಘದ ಅಧ್ಯಕ್ಷ ಎಂ.ಬಿ.ಮಂಜಪ್ಪ ಹಿರೇನೆಲ್ಲೂರು ಹೇಳಿದರು

ಗುಣಮಟ್ಟದ ಜೊತೆ ಡಿಜಿಟಲ್ ಶಿಕ್ಷಣಕ್ಕೆ ಒತ್ತು: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Jun 01 2025, 01:53 AM IST
ಕಿರುಗಾವಲು ಭಾಗಕ್ಕೆ ಮೊರಾರ್ಜಿ ಶಾಲೆ ಆರಂಭ ಸೇರಿದಂತೆ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಸರ್ಕಾರಿ ಶಾಲೆಗಳನ್ನು ಆರಂಭಿಸಿರುವ ಡಿಜಿಟಲಿಕರಣದ ಜೊತೆಗೆ ಮಲ್ಟಿಮೀಡಿಯಾಗಳನ್ನು ಸ್ಥಾಪಿಸಿ ಗ್ರಾಮೀಣ ವಿದ್ಯಾಥಿರ್ಗಳು ಉನ್ನತ ಶಿಕ್ಷಣವನ್ನು ಸುಲಭವಾಗಿ ಪಡೆಯುವಂತೆ ಯೋಜನೆ ರೂಪಿಸಲಾಗುತ್ತಿದೆ. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು.

ಗ್ಯಾರಂಟಿ ತಲುಪಿಸಲು ಸರ್ಕಾರದಿಂದ ಕ್ರಮ: ಶಾಸಕ ಡಿ.ಜಿ.ಶಾಂತನಗೌಡ

Jun 01 2025, 01:49 AM IST
ಚುನಾವಣೆ ಪೂರ್ವದಲ್ಲಿ ಜನತೆಗೆ 5 ಗ್ಯಾರಂಟಿಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ನಂತರ ಐದೂ ಗ್ಯಾರಂಟಿಗಳನ್ನು ಜನರಿಗೆ ತಲುಪಿಸುವ ಮೂಲಕ ಸಿದ್ದಾಮಯ್ಯ ನೇತೃತ್ವದ ಸರ್ಕಾರ ಕೊಟ್ಟ ಮಾತನ್ನು ಈಡೇರಿಸಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.

ಮಕ್ಕಳಿಗೆ ಗುಲಾಬಿ ಹೂವು ನೀಡಿ ಸ್ವಾಗತ ನೀಡಿದ ಬೇಲೂರು ಶಾಸಕ ಎಚ್. ಕೆ ಸುರೇಶ್

Jun 01 2025, 01:42 AM IST
ಹಳೆಬೀಡು ಕೆಪಿಎಸ್ ಶಾಲೆಯಲ್ಲಿ ಅತಿ ಹೆಚ್ಚಿನ ವಿದ್ಯಾರ್ಥಿಗಳು ಓದುತ್ತಿರುವುದು ಸಂತೋಷದ ವಿಚಾರ. ಇಡೀ ಹಾಸನ ಜಿಲ್ಲೆಯಲ್ಲಿ ದೊಡ್ಡ ಆವರಣ ಹೊಂದಿರುವುದು ಹಳೆಬೀಡಿನ ಸರ್ಕಾರಿ ಶಾಲೆಯಾಗಿದೆ.

ಮಡಿಕೇರಿಯಲ್ಲಿ ಲೇಖಕಿಯನ್ನು ಅಭಿನಂದಿಸಿ ಗೌರವಿಸಿದ ಶಾಸಕ

Jun 01 2025, 01:36 AM IST
ಅಂತಾರಾಷ್ಟ್ರೀಯ ಬೂಕರ್‌ ಪ್ರಶಸ್ತಿಗೆ ಭಾಜನರಾದ ಮಡಿಕೇರಿಯ ಲೇಖಕಿ ದೀಪಾ ಭಾಸ್ತಿಯವರ ಸಾಹಿತ್ಯ ಸಾಧನೆ ಕೊಡಗಿನ ಜನತೆಗೆ ಹೆಮ್ಮೆ ತಂದಿದೆ ಎಂದು ಶಾಸಕರು ಹೇಳಿದರು.

ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ನಮ್ಮೆಲ್ಲರ ಜವಾಬ್ದಾರಿ: ಶಾಸಕ ಶಿವರಾಮ ಹೆಬ್ಬಾರ್

May 31 2025, 01:13 AM IST
ಪ್ರತಿಯೊಬ್ಬ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ
  • < previous
  • 1
  • ...
  • 109
  • 110
  • 111
  • 112
  • 113
  • 114
  • 115
  • 116
  • 117
  • ...
  • 526
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved