• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇವನಳ್ಳಿ, ವಡ್ಡಿ ಘಟ್ಟದ ಮೂಲಕ ಬಸ್‌ ವ್ಯವಸ್ಥೆ ಕಲ್ಪಿಸಲು ಶಾಸಕ ಭೀಮಣ್ಣ ನಾಯ್ಕರಿಗೆ ಗ್ರಾಮಸ್ಥರ ಮನವಿ

Dec 01 2024, 01:30 AM IST
ಶಿರಸಿ ಕುಮಟಾ ರಾಷ್ಟ್ರೀಯ ಹೆದ್ದಾರಿ ೭೬೬ ಇ ಯಲ್ಲಿ ಡಿ. ೨ರಿಂದ ವಾಹನ ಸಂಚಾರವನ್ನು ರದ್ದುಗೊಳಿಸಿ ಆದೇಶ ಮಾಡಲಾಗಿದೆ.

ಪ್ರಾಮಾಣಿಕ ಅಧಿಕಾರಿಗಳಿಂದ ಮಾತ್ರ ಕ್ಷೇತ್ರ ಅಭಿವೃದ್ಧಿ: ಶಾಸಕ ಗುಡಗುಂಟಿ

Nov 30 2024, 12:50 AM IST
ಅಧಿಕಾರಿಗಳು ತಮ್ಮ ಇಲಾಖೆಯಿಂದ ಆಗಬೇಕಾದ ಕಾಮಗಾರಿಗಳ ಬಗ್ಗೆ ನಿರ್ದಿಷ್ಟವಾದ ಯೋಜನೆ ರೂಪಿಸಿಕೊಳ್ಳಬೇಕು

ಕುಡಿಯುವ ನೀರಿಗಾಗಿ ಧರಣಿ ಸತ್ಯಾಗ್ರಹಕ್ಕೂ ಸಿದ್ಧ: ಶಾಸಕ ಚವ್ಹಾಣ್‌ ಗುಡುಗು

Nov 30 2024, 12:49 AM IST
ಮಾಜಿ ಸಚಿವ, ಔರಾದ್‌ (ಬಿ) ಶಾಸಕರಾದ ಪ್ರಭು ಚವ್ಹಾಣ್‌ ಔರಾದ್‌ (ಬಿ) ತಾಲೂಕು ಪಂಚಾಯತ್‌ ಕಛೇರಿ ಸಭಾಂಗಣದಲ್ಲಿ ನ.29ರಂದು ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರೈತರ ಹಿತ ಕಾಪಾಡುವ ಸಂಶೋಧನೆ ಅಗತ್ಯ: ಶಾಸಕ ಭೀಮಣ್ಣ ನಾಯ್ಕ

Nov 30 2024, 12:49 AM IST
ಶಿರಸಿ ತಾಲೂಕಿಗೆ ₹೯ ಲಕ್ಷ ಸಸ್ಯ ಸಂರಕ್ಷಣೆ ಔಷಧಿಗಾಗಿ ಅನುದಾನ ಬಿಡುಗಡೆಯಾಗಿದೆ. ಹೆಚ್ಚಿನ ಮೊತ್ತ ಸರ್ಕಾರದಿಂದ ಹಂತ- ಹಂತವಾಗಿ ಬಿಡುಗಡೆ ಆಗುತ್ತದೆ.

ರೇಬಲ್ ಅನ್ನೋದೆ ನನಗೆ ಸಚಿವ ಸ್ಥಾನವಿದ್ದಂತೆ - ಅದು ನನ್ನ ಸ್ವಭಾವ : ಶಾಸಕ ರಮೇಶ ಜಾರಕಿಹೊಳಿ

Nov 30 2024, 12:48 AM IST

ವಿದ್ಯಾರ್ಥಿ ಜೀವನದಿಂದ ರಾಜಕಾರಣ ಮಾಡುತ್ತ ಬಂದಿದ್ದು, 25 ವರ್ಷಗಳಿಂದ ಶಾಸಕನಾಗಿದ್ದೇನೆ. ನನ್ನ ಜನರಿಗೆ ಅನ್ಯಾಯವಾದಾಗ ನಾನು ರೇಬಲ್ ಆಗಲೇಬೇಕು. ಅದು ನನ್ನ ಸ್ವಭಾವ. ರೇಬಲ್ ಅನ್ನೋದೇ ನನಗೆ ಸಚಿವ ಸ್ಥಾನವಿದ್ದಂತೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಶಾಸಕ ಎಸ್. ಎನ್. ನಾರಾಯಣಸ್ವಾಮಿ ಮತ್ತು ತಹಸೀಲ್ದಾರ್ ವೆಂಕಟೇಶಪ್ಪ ನಡುವೆ ಶೀತಲ ಸಮರ

Nov 30 2024, 12:47 AM IST

ಶಾಸಕ ಎಸ್.ಎನ್.ನಾರಾಯಣಸ್ವಾಮಿ ಮತ್ತು ತಹಸೀಲ್ದಾರ್ ವೆಂಕಟೇಶಪ್ಪ ನಡುವೆ ಹೊಂದಾಣಿಕೆ ಇಲ್ಲದೆ ಇಬ್ಬರ ನಡುವೆ ಶೀತಲ ಸಮರ ನಡೆಯುತ್ತಿದ್ದು, ತಹಸೀಲ್ದಾರ್‌ರನ್ನು ಇಲ್ಲಿಂದ ಎತ್ತಂಗಡಿ ಮಾಡಿಸಲು ಕಾಣದ ಕೈಗಳು ತೆರೆಮರೆಯಲ್ಲಿ ಪ್ರಯತ್ನ ಮಾಡುತ್ತಿರುವುದಾಗಿ ತಿಳಿದು ಬಂದಿದೆ.

ನಿಜಗುಣರು ಕರುನಾಡು ನಾಡು ಕಂಡ ಶ್ರೇಷ್ಠ ತತ್ವಜ್ಞಾನಿ: ಶಾಸಕ ಸಿದ್ದು ಸವದಿ

Nov 30 2024, 12:46 AM IST
ಯಾವ ಕಾಲಕ್ಕೂ ಎಲ್ಲರಿಗಿಂತಲೂ ಗುರು ದೊಡ್ಡವನು. ಹರ ಮುನಿದರೆ ಗುರು ಕಾಯುವನು. ಗುರು ಮುನಿದರೆ ಹರ ಕಾಯಲಾರ, ಗುರುವಿನ ಉಪದೇಶ ಆಲಿಸಬೇಕು.

ನಮ್ಮ ಇಡೀ ಗುಂಪು ಕರೆದರೆ ಮಾತ್ರ ದೆಹಲಿಗೆ ಹೋಗುವೆ ಎಂದ ಶಾಸಕ ಬಸನಗೌಡ ಪಾಟೀಲ ಯತ್ನಾಳ

Nov 30 2024, 12:46 AM IST
ಯಾರೇ ರಾಜ್ಯಕ್ಕೆ ಭೇಟಿ ನೀಡಿದರು ನಾನು ಯಾರಿಗೂ ಭೇಟಿಯಾಗಲ್ಲ ಎಂದು ಖಡಕ್‌ ಸಂದೇಶ ನೀಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ

ಮುಖೇಶ ಪತಂಗೆ ಮನೆಗೆ ಶಾಸಕ ಕಂದಕೂರ ಭೇಟಿ, ಸಾಂತ್ವನ

Nov 30 2024, 12:45 AM IST
MLA Kandakur visits Mukesh Patange's house, consoles him

ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ನಾನೂ ಒಬ್ಬ: ಶಾಸಕ ವಿನಯ ಕುಲಕರ್ಣಿ

Nov 30 2024, 12:45 AM IST
ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಕೂಗು ಹೆಚ್ಚಿದೆ. ಈ ನಿಟ್ಟಿನಲ್ಲಿ ಸಮರ್ಥರಿಗೆ ಕ್ಯಾಬಿನೆಟ್‌ ವಿಸ್ತರಣೆಯಲ್ಲಿ ಸ್ಥಾನಮಾನ ಸಿಗುವ ನಿರೀಕ್ಷೆ ಇದೆ. ನಾನೂ ಸಚಿವ ಸ್ಥಾನದ ಆಕಾಂಕ್ಷಿ ಎಂದು ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಹೇಳಿದ್ದಾರೆ.
  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • ...
  • 396
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved