• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕ ಜಿಎಸ್ಪಿ ಮುತುವರ್ಜಿಯಿಂದ ಕಾಲಕಾಲೇಶ್ವರ ದೇವಸ್ಥಾನಕ್ಕೆ ರೋಪ್ ವೇ

May 30 2025, 12:48 AM IST
ದಕ್ಷಿಣಕಾಶಿ ಕಾಲಕಾಲೇಶ್ವರ ದೇವಸ್ಥಾನಕ್ಕೆ ಶಾಸಕರ ಮುತುರ್ವಜಿಯಿಂದ ರೋಪ್ ವೇ ಬಂದಿದ್ದು ದೇವಸ್ಥಾನದ ಅಸಂಖ್ಯಾತ ಭಕ್ತರು ಹಾಗೂ ಪ್ರವಾಸಿಗರ ಬೇಡಿಕೆ ಈಡೇರಿದಂತಾಗಿದೆ ಎಂದು ತಾಪಂ ಮಾಜಿ ಉಪಾಧ್ಯಕ್ಷ ಶಶಿಧರ ಹೂಗಾರ ಹೇಳಿದರು.

ವಿದ್ಯಾರ್ಥಿಗಳ ಉತ್ಸಾಹದ ಚಿಲುಮೆ ಬತ್ತದಿರಲಿ: ಶಾಸಕ ಭೀಮಣ್ಣ ನಾಯ್ಕ

May 30 2025, 12:34 AM IST
ಮೈಸೂರಿನ ನಮ್ಮ ದಸರಾ ಜಗತ್ತಿಗೆ ಮಾದರಿಯಾಗಿದೆ.

ಔಷಧಿ ಮಾಫಿಯಾದ ಮುಂದೆ ಸರ್ಕಾರ ಮಂಡಿಯೂರಿತೇ?: ಶಾಸಕ ಗಂಟಿಹೊಳೆ ಪ್ರಶ್ನೆ

May 30 2025, 12:28 AM IST
ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಹಾಗೂ ಹೊಸ ಕೇಂದ್ರಗಳನ್ನು ತೆರೆಯುವುದನ್ನು ನಿಲ್ಲಿಸಿರುವ ರಾಜ್ಯ ಸರ್ಕಾರದ ಸರ್ಕಾರಿ ಆಸ್ಪತ್ರೆಗಳ ಮೆಡಿಕಲ್ ಮಾಫಿಯದ ಮುಂದೆ ಸರ್ಕಾರ ಮಂಡಿಯೂರಿದೆಯೇ? ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಪ್ರಶ್ನಿಸಿದ್ದಾರೆ.

ಬಾಕಿ ಕಡತ ನಿಗದಿತ ಅವಧಿಯೊಳಗೆ ಇತ್ಯರ್ಥ ಮಾಡಿ: ಶಾಸಕ ಶ್ರೀನಿವಾಸ ಮಾನೆ

May 30 2025, 12:11 AM IST
ಇಲ್ಲಿನ ತಮ್ಮ ಜನಸಂಪರ್ಕ ಕಚೇರಿಯಲ್ಲಿ ತಹಸೀಲ್ದಾರ್ ಅವರೊಂದಿಗೆ ಸಭೆ ನಡೆಸಿ, ತಾಲೂಕಿನ ಕೆಲ ಗ್ರಾಮಗಳಲ್ಲಿ ಹೊಲಗಳಿಗೆ ತೆರಳುವ ರಸ್ತೆಗಳು ಒತ್ತುವರಿಯಾಗಿ ರೈತರಿಗೆ ತೊಂದರೆಯಾಗುತ್ತಿದೆ.

ಗ್ರಾಪಂ ಕೆಡಿಪಿ ಸಭೆಗೆ ಹಾಜರಾಗಿ ವರದಿ ಮಂಡಿಸಿ: ಅಧಿಕಾರಿಗಳಿಗೆ ಶಾಸಕ ಎಚ್.ಟಿ.ಮಂಜು ಸೂಚನೆ

May 29 2025, 01:59 AM IST
ಶಾಸನ ಸಭೆಗೆ ಎಷ್ಟು ಗೌರವ ಇದೆಯೋ , ಗ್ರಾಪಂಗಳು ನಡೆಸುವ ಕೆಡಿಪಿ ಸಭೆಗೂ ಅಷ್ಟೇ ಗೌರವ ಇರುತ್ತದೆ. ಹಾಗಾಗಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಇಲಾಖೆಗಳು, ಸಹಕಾರ ಸಂಸ್ಥೆಗಳು, ಸರ್ಕಾರಿ ಅನುದಾನ ಪಡೆಯುವ ಎಲ್ಲಾ ಸಂಸ್ಥೆಗಳು ಸಹ ಕೆಡಿಪಿ ಸಭೆಗೆ ಬಂದು ತಮ್ಮ ಸಂಸ್ಥೆ ಪ್ರಗತಿ ಬಗ್ಗೆ ವರದಿ ಮಂಡಿಸಬೇಕು.

ಗ್ರಾಮಾಭಿವೃದ್ಧಿಗೆ ಶ್ರಮಿಸುವೆ: ಶಾಸಕ ಶ್ರೀನಿವಾಸ್

May 29 2025, 12:52 AM IST
ದಾಬಸ್‍ಪೇಟೆ: ನೆಲಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಅಭಿವೃದ್ಧಿಗೆ ತಾರತಮ್ಯವಿಲ್ಲದೆ ಒತ್ತು ನೀಡುತ್ತೇನೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.

ಅರಣ್ಯವಾಸಿಗಳಿಗೆ ನ್ಯಾಯ ದೊರಕಿಸಲು ಹೋರಾಟ ಅಗತ್ಯ: ಶಾಸಕ ಶಿವರಾಮ ಹೆಬ್ಬಾರ

May 29 2025, 12:28 AM IST
ಸಮಾಜದಲ್ಲಿ ತುಳಿತಕ್ಕೊಳಗಾದ ೬ ಸಮುದಾಯದ ಜನರ ಬದುಕಿಗೆ ಮಾರ್ಗದರ್ಶನದ ಜೊತೆ ಕಣ್ಣನ್ನೇ ನೀಡಿದ ಅದರಲ್ಲೂ ಬುಡಕಟ್ಟು ಸಮುದಾಯದ ಬೆನ್ನಿಗೆ ನಿಂತ ಶಿವಪ್ಪ ಪೂಜಾರಿ ಕಟ್ಟಿ ಬೆಳೆಸಿದ ಟೀಡ್ ಸಂಸ್ಥೆ.

ಮೂಲಸೌಕರ್ಯದ ಅಭಿವೃದ್ಧಿಗೆ ಆದ್ಯತೆ: ಶಾಸಕ ಹಿಟ್ನಾಳ

May 29 2025, 12:20 AM IST
ಸುಸಜ್ಜಿತ, ಸ್ವಚ್ಛತೆಯ ಕೊಪ್ಪಳ ನಗರವನ್ನಾಗಿ ನಿರ್ಮಿಸುವ ದೂರದೃಷ್ಟಿಯಿಂದ ಹಂತ-ಹಂತವಾಗಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಮೂಲಕ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದ್ದು, ಸ್ಲಂ ಬೋರ್ಡ್‌ನಿಂದ ಕೂಡ ಅಭಿವೃದ್ಧಿಗೆ ಅನುದಾನ ತರಲಾಗುತ್ತಿದೆ.

ಲೈಸನ್ಸ್ ಇಲ್ಲದೆ ಲಿಕ್ಕರ್ ಮಾರಿದರೆ ಹೊಟೇಲ್‌ ಲೈಸನ್ಸ್ ರದ್ದು: ಶಾಸಕ ಭೀಮಣ್ಣ ನಾಯ್ಕ

May 29 2025, 12:16 AM IST
ಹಳ್ಳಿಗಳಲ್ಲಿರುವ ಅಂಗಡಿಗಳಲ್ಲಿ ರಾಜಾರೋಷವಾಗಿ ಸರಾಯಿ ಮಾರಾಟ ಮಾಡುತ್ತಿರುವ ಕುರಿತು ಸಾರ್ವಜನಿಕರಿಂದ ಮಾಹಿತಿ ಬಂದಿದೆ.

ಮಳೆಹಾನಿ ಮುಂಜಾಗ್ರತೆ ಬಗ್ಗೆ ಅಧಿಕಾರಿಗಳೊಂದಿಗೆ ಶಾಸಕ ಮಂಜು ಸಭೆ

May 29 2025, 12:12 AM IST
ಮಳೆಹಾನಿ ಎದುರಿಸುವ ಕುರಿತು ಕರೆಯಲಾಗಿದ್ದ ಅಧಿಕಾರಿಗಳ ತುರ್ತು ಸಭೆಯಲ್ಲಿ ಮಾತನಾಡಿ, ಕಳೆದ ನಾಲ್ಕೈದು ದಿನಗಳಿಂದ ತಾಲೂಕಿನಲ್ಲಿ ಸುರಿಯುತ್ತಿರುವ ಮಳೆಯಿಂದ ಹಲವು ಹಾನಿಗಳು ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ ೭೫ಲ್ಲಿ ಭೂಕುಸಿತಗಳು, ಅಲ್ಲಲ್ಲಿ ಮರಗಳು ಬೀಳುತ್ತಿರುವುದು, ಮನೆ ಕುಸಿತ ಸೇರಿದಂತೆ ಇನ್ನು ಹಲವು ಹಾನಿಗಳು ಉಂಟಾಗಿದೆ. ಮುಂಗಾರು ಆರಂಭವಾಗುವ ಮೊದಲೇ ಈ ರೀತಿಯಾದರೆ ಇನ್ನು ಮುಂಗಾರು ಪ್ರಾರಂಭವಾದ ಮೇಲೆ ಇನ್ನು ಯಾವ ರೀತಿ ಆಗಬಹುದು. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಸರ್ಕಾರಿ ಅಧಿಕಾರಿ ಮುನ್ನಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಿದರು.
  • < previous
  • 1
  • ...
  • 111
  • 112
  • 113
  • 114
  • 115
  • 116
  • 117
  • 118
  • 119
  • ...
  • 526
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved