• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನರಿಗೆ ತೊಂದರೆ ಮಾಡಬೇಡಿ : ಶಾಸಕ ಕಂದಕೂರು

Feb 25 2025, 12:48 AM IST
Don't disturb people: MLA Kandakuru

ಪ್ರಸ್ತುತ ದಿನಗಳಲ್ಲಿ ಗ್ರಾಮೀಣ ಕ್ರೀಡೆ ಅವನತಿ ವಿಷಾದನೀಯ: ಶಾಸಕ ಬಸವರಾಜ

Feb 25 2025, 12:48 AM IST
ಇಂದಿನ ಆಧುನಿಕ ದಿನಗಳಲ್ಲಿ ಗ್ರಾಮೀಣ ಕ್ರೀಡೆಗಳು ನಶಿಷಿಹೋಗುತ್ತಿದ್ದು, ಅವನತಿ ಹಾದಿಯಲ್ಲಿರುವ ಗ್ರಾಮೀಣ ಕ್ರೀಡೆಗಳಿಗೆ ಮರುಜೀವ ನೀಡುವ ನಿಟ್ಟಿನಲ್ಲಿ ಮುಗಳಿಹಳ್ಳಿ ಗ್ರಾಮದ ನವಕ್ರಾಂತಿ ಯುವಕ ಸಂಘದಿಂದ ರಾಜ್ಯಮಟ್ಟದ ಜೋಡು ಎತ್ತಿನ ಗಾಡಿಗಳ ಓಟ ಸ್ಪರ್ಧೆ ಆಯೋಜನೆ ಶ್ಲಾಘನೀಯವಾಗಿದೆ ಎಂದು ಶಾಸಕ ಬಸವರಾಜ ವಿ. ಶಿವಗಂಗಾ ಚನ್ನಗಿರಿಯಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ಬಡವರು ಬದುಕು ಕಟ್ಟಿಕೊಳ್ಳಲು ನೆರವು : ಶಾಸಕ ದರ್ಶನ್ ಧ್ರುವನಾರಾಯಣ

Feb 25 2025, 12:48 AM IST
ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ತ್ವರಿತವಾಗಿ ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದ ಸರ್ಕಾರ ಎನಿಸಿದೆ.

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಶಾಸಕ ಗವಿಯಪ್ಪಗೆ ಮನವಿ

Feb 25 2025, 12:47 AM IST
ರೈತ, ಕೃಷಿ ಕೂಲಿಕಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೋಮವಾರ ಶಾಸಕ ಎಚ್‌.ಆರ್‌. ಗವಿಯಪ್ಪ ಅವರಿಗೆ ಪ್ರಾಂತ ರೈತ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಾಲೇಜಿಗೆ ಸೌಲಭ್ಯ: ಶಾಸಕ ಕೆ.ಎಂ.ಉದಯ್

Feb 25 2025, 12:46 AM IST
ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರ ಕೋರಿಕೆ ಮೇರೆಗೆ ಮಣಿಗೆರೆ ಗೇಟ್ ಬಳಿ ಮಂಡ್ಯ ಜಿಲ್ಲಾ ವ್ಯಾಪ್ತಿಯ ಸರ್ಕಾರಿ ಬಸ್‌ಗಳಿಗೆ ಕೋರಿಕೆ ಬಸ್‌ಗಳ ನಿಲುಗಡೆಗೆ ಸಾರಿಗೆ ಸಚಿವರಿಗೆ ಹಾಗೂ ಸಾರಿಗೆ ಸಂಸ್ಥೆಗೆ ಪತ್ರ ಬರೆದು ಅವಕಾಶ ಕೊರಲಾಗಿತ್ತು. ಸಾರಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಕೋರಿಕೆ ನಿಲುಗಡೆ ಮಾಡಿದ್ದಾರೆ.

ದೇವಾಲಯಗಳು ನಮ್ಮ ಸಂಸ್ಕೃತಿಯ ಪ್ರತಿಬಿಂಬ: ಶಾಸಕ ಎಚ್.ಟಿ.ಮಂಜು

Feb 25 2025, 12:46 AM IST
ಇಂದಿನ ಒತ್ತಡದ ಜೀವನದಲ್ಲಿ ಮಾನವರಾದ ನಾವು ದೇವರು ಮತ್ತು ಧರ್ಮದ ಮಾರ್ಗದಲ್ಲಿ ಸಾಗಿದರೆ ಮನಸ್ಸಿಗೆ ಶಾಂತಿ ನೆಮ್ಮದಿಯನ್ನು ಸುಲಭವಾಗಿ ಪಡೆಯಬಹುದು. ಗ್ರಾಮಗಳಲ್ಲಿ ದೇವರ ವಿಚಾರದಲ್ಲಿ ರಾಜಕಾರಣ ಬೆರಸಬಾರದು. ಚುನಾವಣಾ ವೇಳೆ ರಾಜಕೀಯ ಮಾಡಿ ನಂತರ ಗ್ರಾಮದ ಶ್ರೇಯೋಭಿವೃದ್ಧಿಗೆ ಎಲ್ಲರೂ ಪಕ್ಷಾತೀತವಾಗಿ ದುಡಿಯಬೇಕು.

ಮಂಡ್ಯ ನಗರದಲ್ಲಿ ಇ-ಖಾತಾ ಆಸ್ತಿ ಆಂದೋಲನ: ಶಾಸಕ ಪಿ.ರವಿಕುಮಾರ್

Feb 25 2025, 12:46 AM IST
ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ಇ-ಖಾತೆ ಪಡೆಯಲು ಬಾಕಿ ಇರುವ ಆಸ್ತಿಗಳಿಗೆ ಇ-ಖಾತಾ ಆಂದೋಲನ ಆರಂಭಿಸಲಾಗಿದೆ. ಇ-ಖಾತೆ ಬಾಕಿ ಇರುವ ಆಸ್ತಿ ಮಾಲೀಕರು ಅರ್ಜಿ ಸಲ್ಲಿಸಿ ಇ-ಖಾತೆಗೆ ಒಳಪಡುವುದು. ಅನಧಿಕೃತ ಆಸ್ತಿಗಳ ಮಾಲೀಕರು ಬಿ-ಖಾತಾ ಮಾಡಿಸಿಕೊಳ್ಳುವುದಕ್ಕೆ ಅವಕಾಶ ಕಲ್ಪಿಸಲಾಗಿದೆ.

ಒಕ್ಕಲಿಗರು ಒಗ್ಗಟ್ಟಾಗಲಿ: ಶಾಸಕ ನಂಜೇಗೌಡ

Feb 24 2025, 12:34 AM IST
ಒಕ್ಕಲಿಗರು ಒಗ್ಗಟ್ಟಾದರೆ ಆದರೆ ಮಾತ್ರ ಸಾಧನೆ

ಕರೋಕೆ ಮೂಲಕ ಜನಪದ ಸಂಸ್ಕೃತಿ ಇನ್ನಷ್ಟು ಬೆಳೆಸಿ: ಶಾಸಕ ಹರೀಶ್

Feb 24 2025, 12:33 AM IST
ಕರೋಕೆ ಗಾಯನ ಮೂಲಕ ನಾಡಿನ ಜನಪದ ಸಂಸ್ಕೃತಿಯನ್ನು ಉಳಿಸಿ, ಇನ್ನಷ್ಟು ಅದ್ಭುತವಾಗಿ ಬೆಳೆಸುವ ಕಾರ್ಯ ನಿರಂತರ ನಡೆಯಬೇಕು ಎಂದು ಶಾಸಕ ಬಿ.ಪಿ.ಹರೀಶ್ ಹೇಳಿದ್ದಾರೆ.

ಚಿತ್ರನಟ ಗಣೇಶ್ ರಾವ್‌ರಿಂದ ಸಾರ್ಥಕ ಕೆಲಸ :ಶಾಸಕ ಆರ್ ನರೇಂದ್ರ

Feb 24 2025, 12:33 AM IST
ವೃದ್ದಾಶ್ರಮಗಳೇ ಹೆಚ್ಚುತ್ತಿರುವ ಈ ಸನ್ನಿವೇಶದಲ್ಲಿ ತಾವು ಹುಟ್ಟಿದ ಊರಿಗೆ, ಓದಿದ ಶಾಲೆಗೆ ಏನಾದರೂ ಕೊಡುಗೆ ನೀಡಬೇಕೆಂಬ ಹಂಬಲ ಹೊಂದಿ ಗ್ರಾಮಸ್ಥರ ಸಹಕಾರ ಪಡೆದು ಶಾಲೆ ದತ್ತು ಪಡೆದು, ಬಸವ ಗದ್ದುಗೆ ನಿರ್ಮಿಸಿದ ಚಿತ್ರನಟ ಅವರ ಕಾರ್ಯವೈಖರಿ ಪ್ರಶಂಸನೀಯವಾದುದು ಎಂದು ಮಾಜಿ ಶಾಸಕ ಆರ್ ನರೇಂದ್ರ ಹೇಳಿದರು.
  • < previous
  • 1
  • ...
  • 112
  • 113
  • 114
  • 115
  • 116
  • 117
  • 118
  • 119
  • 120
  • ...
  • 465
  • next >

More Trending News

Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved