• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂವಿಧಾನದಲ್ಲಿ ಇಲ್ಲದ ವಕ್ಫನ್ನು ಕಿತ್ತೊಗೆಯುತ್ತೇವೆ: ಶಾಸಕ ಯತ್ನಾಳ್‌ ಆಕ್ರೋಶ

Nov 28 2024, 12:31 AM IST
ರಾಯಚೂರಿನ ಅತ್ತನೂರು ಫಂಕ್ಷನ್ ಹಾಲ್‌ನಲ್ಲಿ ಜರುಗಿದ ವಕ್ಫ್ ಭೂ ಕಬಳಿಕೆ ವಿರೋಧಿ ಜನಜಾಗೃತಿ ಹೋರಾಟ ಕಾರ್ಯಕ್ರಮದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ವಕ್ಫ್‌ ಮಂಡಳಿ ವಿರುದ್ಧ ಹರಿಹಾಯ್ದರು.

ಸ್ಮಾರ್ಟ್ ಕ್ಲಾಸ್‍ಗೆ ಶಾಸಕ ಜೆ.ಟಿ.ಪಾಟೀಲ ಚಾಲನೆ

Nov 28 2024, 12:31 AM IST
ಬಸಪ್ಪ ಎಂ.ತೋಟದ ಅವರು ತಮ್ಮ ಸ್ವಂತದ ಒಂದು ಲಕ್ಷಕ್ಕೂ ಹೆಚ್ಚು ಹಣ ನೀಡಿ ಸ್ಮಾರ್ಟ್ ಕ್ಲಾಸ್‍ ವ್ಯವಸ್ಥೆ ಮಾಡಿಸಿಕೊಟ್ಟಿರುವುದು ಅನುಕರಣೀಯ

ರಸ್ತೆ ಅಭಿವೃದ್ಧಿಗೆ ಅನುದಾನ ನೀಡಲು ಶಾಸಕ ಹಿಟ್ನಾಳ ಮನವಿ

Nov 28 2024, 12:31 AM IST
ಬೆಂಗಳೂರಿನಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿರುವ ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಚರ್ಚೆ ನಡೆಸಿ, ರಸ್ತೆ ಅಭಿವೃದ್ಧಿಗೆ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ.

ವಿದ್ಯುತ್ ಉನ್ನತೀಕರಣಕ್ಕೆ 208 ಕೋಟಿ ಅನುದಾನ: ಶಾಸಕ ಪೊನ್ನಣ್ಣ

Nov 28 2024, 12:31 AM IST
ಕೊಡಗು ಜಿಲ್ಲೆಯ ಬಹುಕಾಲದ ವಿದ್ಯುತ್ ಸಮಸ್ಯೆ ಸರಿಪಡಿಸಲು ವಿದ್ಯುತ್ ಉನ್ನತಿಕರಣಕ್ಕೆ ಸರ್ಕಾರದಿಂದ 208 ಕೋಟಿ ರು. ಅನುದಾನ ಬಿಡುಗಡೆ ಮಾಡಲಾಗಿದೆ. ಕೊಡಗಿನ ಇತಿಹಾಸದಲ್ಲಿ ಪ್ರಥಮ ಬಾರಿಗೆ ಇಷ್ಟೊಂದು ದೊಡ್ಡ ಮೊತ್ತದ ಅನುದಾನವನ್ನು ವಿದ್ಯುತ್ ಕ್ಷೇತ್ರಕ್ಕೆ ತರಲಾಗಿದೆ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ.

ಒಂದು ಪಕ್ಷಕ್ಕೆ ಶ್ರೀಗಳ ಸೀಮಿತ ಹೋರಾಟ: ಶಾಸಕ ಕಾಶಪ್ಪನವರ

Nov 28 2024, 12:30 AM IST
ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದಲ್ಲಿ ನಡೆದ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಮಾತನಾಡಿದರು.

ಭಾಷೆಯ ಬಳಕೆಗೆ ಪೋಷಕರ ಪಾತ್ರ ಅತಿ ಮುಖ್ಯ: ಶಾಸಕ ಜಿ.ಎಚ್.ಶ್ರೀನಿವಾಸ್

Nov 28 2024, 12:30 AM IST
ತರೀಕೆರೆ, ಮಕ್ಕಳ ಭಾಷೆಯನ್ನು ಬಳಸುವಲ್ಲಿ ಪೋಷಕರ ಪಾತ್ರ ಅತಿ ಮುಖ್ಯ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ತರೀಕೆರೆ ಘಟಕ, ಲಕ್ಕವಳ್ಳಿ ಹೋಬಳಿ ಘಟಕ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಸಮೀಪದ ಲಕ್ಕವಳ್ಳಿಯಲ್ಲಿ ಏರ್ಪಡಿಸಿದ್ದ ಸೇವಾ ದೀಕ್ಷೆ ಮತ್ತು ಕನ್ನಡ ರಾಜ್ಯೋತ್ಸವ ಉದ್ಘಾಟಿಸಿ ಮಾತನಾಡಿದರು.

ಅನೈತಿಕ ಚಟುವಟಿಕೆಗೆ ಕಡಿವಾಣಕ್ಕೆ ಶಾಸಕ ಶ್ರೀವತ್ಸ ಖಡಕ್ ಸೂಚನೆ

Nov 27 2024, 01:04 AM IST
ದಿನೇ ದಿನೇ ಗಾಂಜಾ ಸೇವನೆ ಹಾಗೂ ಮದ್ಯವ್ಯಸನಿಗಳ ಹಾವಳಿ ಹೆಚ್ಚಾಗಿದ್ದು, ರಸ್ತೆಯಲ್ಲಿ ತಿರುಗಾಡಲೂ ಭಯ ಬೀಳುವ ಪರಿಸ್ಥಿತಿ ಎದುರಾಗಿದೆ

ನೀರಾವರಿ ಯೋಜನೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಶಾಸಕ ಜೆ.ಟಿ.ಪಾಟೀಲ

Nov 27 2024, 01:03 AM IST
ಕಲಾದಗಿ ಆನದಿನ್ನಿ ಏತ ನೀರಾವರಿ ಯೋಜನೆ ಕಾಮಗಾರಿಗೆ ಹಟ್ಟಿ ಚಿನ್ನದ ಗಣಿ ಅಧ್ಯಕ್ಷ ಶಾಸಕ ಜೆ.ಟಿ.ಪಾಟೀಲ ಭೂಮಿಪೂಜೆ ನೆರವೇರಿಸಿದರು.

ಯುವಜನರು ಸಂವಿಧಾನದ ಅಂಶಗಳನ್ನು ಮೈಗೂಡಿಸಿಕೊಳ್ಳಬೇಕು: ಶಾಸಕ ಎಚ್.ಕೆ.ಸುರೇಶ್ ಸಲಹೆ

Nov 27 2024, 01:03 AM IST
ಸಂವಿಧಾನ ಅಂಗಿಕಾರವಾದ ದಿನವನ್ನು ಆಚರಿಸಿದರೆ ಸಾಲದು. ಇದಕ್ಕೆ ಕಾರಣರಾದ ಡಾ.ಅಂಬೇಡ್ಕರ್‌ರವರನ್ನು ಪ್ರತಿದಿನ ನೆನಪಿಸಿಕೊಳ್ಳಬೇಕು. ಜತೆಗೆ ಭಾರತ ಸಂವಿಧಾನದ ಪ್ರಸ್ತಾವನೆಯಲ್ಲಿರುವ ಅಂಶಗಳನ್ನು ಯುವ ಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಸಂವಿಧಾನದ ಆಶಯಗಳನ್ನು ಉಳಿಸಿ ಬೆಳೆಸಲು ಸಾಧ್ಯ.

ಬಿಎಸ್‌ವೈ ರಾಜಕೀಯ ನಿವೃತ್ತಿ ಪಡೆಯಲಿ: ಶಾಸಕ ಜೆ.ಟಿ.ಪಾಟೀಲ

Nov 27 2024, 01:02 AM IST
ರಾಜ್ಯದಲ್ಲಿ ನಡೆದಿರುವ ಮೂರು ಉಪ ಚುನಾವಣೆಯಲ್ಲಿ ಅಭೂತ ಪೂರ್ವ ಗೆಲವು ಸಾಧಿಸಿ ಶಾಸಕರಿಗೆ, ಜನರಿಗೆ ಬೂಸ್ಟರ್ ಡೋಸ್ ನೀಡಿದ ಫಲಿತಾಂಶ ಇದಾಗಿದೆ.
  • < previous
  • 1
  • ...
  • 112
  • 113
  • 114
  • 115
  • 116
  • 117
  • 118
  • 119
  • 120
  • ...
  • 396
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved