• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆಹಾನಿ ಮುಂಜಾಗ್ರತೆ ಬಗ್ಗೆ ಅಧಿಕಾರಿಗಳೊಂದಿಗೆ ಶಾಸಕ ಮಂಜು ಸಭೆ

May 29 2025, 12:12 AM IST
ಮಳೆಹಾನಿ ಎದುರಿಸುವ ಕುರಿತು ಕರೆಯಲಾಗಿದ್ದ ಅಧಿಕಾರಿಗಳ ತುರ್ತು ಸಭೆಯಲ್ಲಿ ಮಾತನಾಡಿ, ಕಳೆದ ನಾಲ್ಕೈದು ದಿನಗಳಿಂದ ತಾಲೂಕಿನಲ್ಲಿ ಸುರಿಯುತ್ತಿರುವ ಮಳೆಯಿಂದ ಹಲವು ಹಾನಿಗಳು ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ ೭೫ಲ್ಲಿ ಭೂಕುಸಿತಗಳು, ಅಲ್ಲಲ್ಲಿ ಮರಗಳು ಬೀಳುತ್ತಿರುವುದು, ಮನೆ ಕುಸಿತ ಸೇರಿದಂತೆ ಇನ್ನು ಹಲವು ಹಾನಿಗಳು ಉಂಟಾಗಿದೆ. ಮುಂಗಾರು ಆರಂಭವಾಗುವ ಮೊದಲೇ ಈ ರೀತಿಯಾದರೆ ಇನ್ನು ಮುಂಗಾರು ಪ್ರಾರಂಭವಾದ ಮೇಲೆ ಇನ್ನು ಯಾವ ರೀತಿ ಆಗಬಹುದು. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಸರ್ಕಾರಿ ಅಧಿಕಾರಿ ಮುನ್ನಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಿದರು.

ಕಂಬ ಮುರಿದು ಬಿದ್ದರೆ ೨೪ ಗಂಟೆಯೊಳಗೆ ಸರಿಪಡಿಸಿ: ಶಾಸಕ ಸೂಚನೆ

May 29 2025, 12:11 AM IST
ಕೆಲವೊಂದು ಗ್ರಾಮಗಳಲ್ಲಿ ಇನ್ನೂ ವಿದ್ಯುತ್ ಸಮಸ್ಯೆ ಪರಿಹಾರವಾಗಿಲ್ಲ ಎಂಬ ಸಾರ್ವಜನಿಕರ ದೂರಿನ ಹಿನ್ನಲೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಮಂಗಳವಾರ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೆಸ್ಕಾಂ ಇಇ ಮತ್ತು ಜೆಇ ಗಳ ಸಭೆ ನಡೆಸಿದರು.

ಸವಾರರೇ ಹೆಲ್ಮೆಟ್ ಧರಿಸಿ, ಸಂಚಾರಿ ನಿಯಮ ಪಾಲಿಸಿ: ಶಾಸಕ ಕೆ.ಎಂ.ಉದಯ್

May 28 2025, 12:37 AM IST
ನೀವು ಮನೆಯಿಂದ ಹೊರ ಹೋದಾಗ ತಮಗಾಗಿ ಕುಟುಂಬಸ್ಥರು ಕಾಯುತ್ತಿರುತ್ತಾರೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಸವಾರರು ಸಂಚಾರ ನಿಯಮಗಳನ್ನು ಪಾಲಿಸಿ ವಾಹನ ಚಲಾಯಿಸಬೇಕು. ಅತಿವೇಗದ ವಾಹನ ಚಲಾವಣೆ ಬೇಡ. ಇದು ಅಪಘಾತಕ್ಕೆ ಕಾರಣವಾಗುತ್ತದೆ.

ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಶ್ರಮಿಸಿ: ಶಾಸಕ ಬಣಕಾರ

May 28 2025, 12:24 AM IST
ಮಹಾತ್ಮ ಗಾಂಧಿ ಪ್ರೌಢಶಾಲೆಯ ಫಲಿತಾಂಶ ಶೂನ್ಯ ಬಂದ ಹಿನ್ನೆಲೆಯಲ್ಲಿ ಶಿಕ್ಷಕರ ವೇತನ ತಡೆಹಿಡಿಯಲಾಗಿದೆ ಎಂದು ಶಾಸಕ ಯು.ಬಿ. ಬಣಕಾರ ತಿಳಿಸಿದರು.

ಜನರ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ಶಿಬಿರ: ಶಾಸಕ ಯೋಗೇಶ್ವರ್

May 28 2025, 12:16 AM IST
ಆರೋಗ್ಯ ಶಿಬಿರದಲ್ಲಿ ಬಿಪಿ, ಶುಗರ್, ಸಾಮಾನ್ಯ ರೋಗ ತಪಾಸಣೆ, ಹೃದಯ ರೋಗ, ಇಎನ್ಟಿ, ಸ್ತ್ರೀ ರೋಗ, ಮಕ್ಕಳ ರೋಗ ತಪಾಸಣೆ, ಶ್ವಾಸಕೋಸ ತಪಾಸಣೆ, ಮಾನಸಿಕ ರೋಗ , ಚರ್ಮ ರೋಗದ ಬಗ್ಗೆ ತಪಾಸಣೆ ನಡೆಸಲಾಯಿತು. ಸುಮಾರು ಒಂದು ಸಾವಿರಕ್ಕೂ ಹೆಚ್ಚು ಜನ ಆರೋಗ್ಯ ಶಿಬಿರದಲ್ಲಿ ಭಾಗಿಯಾಗಿದ್ದರು.

ಆಧುನಿಕ ಭರಾಟೇಲಿ ಮರೆಯಾಗುತ್ತಿದೆ ಜಾನಪದ ಶ್ರೀಮಂತಿಕೆ: ಶಾಸಕ ಆನಂದ್

May 27 2025, 11:54 PM IST
ಜಾನಪದ ಸಂಸ್ಕೃತಿಯಲ್ಲಿ ಉಳಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳು ನಡೆಯುತ್ತಿದ್ದರೂ ಆಧುನಿಕ ಭರಾಟೆಯಲ್ಲಿ ಜಾನಪದ ಶ್ರೀಮಂತಿಕೆ ಮರೆಯಾಗುತ್ತಿರುವುದು ವಿಪರ್ಯಾಸ ಸಂಗತಿ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟಿಸ್ ನೀಡಿ: ಶಾಸಕ ಪಠಾಣ ಸೂಚನೆ

May 27 2025, 11:52 PM IST
ಸವಣೂರು ತಾಲೂಕಿಗೆ 2700 ಟನ್ ಡಿಎಪಿ ಗೊಬ್ಬರದ ಬೇಡಿಕೆಯಿದೆ. ಆದರೆ ಈಗಾಗಲೇ 755 ಟನ್ ಲಭ್ಯವಾಗಿದೆ. ಉಳಿದ 1995 ಟನ್ ಗೊಬ್ಬರ ಅವಶ್ಯಕವಾಗಿದೆ.

ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಗೆ ಶಾಸಕ ಮಹೇಶ ಮನವಿ

May 27 2025, 11:51 PM IST
ಬಿಡಿಎ ಮಾದರಿಯಲ್ಲಿ ಹುಡಾವನ್ನು ಕೂಡ ಮೇಲ್ದರ್ಜೆಗೆ ಏರಿಸಿ ಸೌಕರ್ಯಗಳನ್ನು ಕಲ್ಪಿಸಬೇಕು. ಬೆಳಗಾವಿ- ಧಾರವಾಡ ಹಾಗೂ ತುಮಕೂರು- ದಾವಣಗೆರೆ ನೇರ ರೈಲು ಮಾರ್ಗದ ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸಬೇಕು.

ನಾಳೆಯಿಂದ ಮೃತ್ತಿಕಾ ಬೃಂದಾವನ ಪ್ರತಿಷ್ಠಾಪನೆ-ಮಾಜಿ ಶಾಸಕ ಡಿಆರ್‌ಪಿ

May 27 2025, 11:51 PM IST
ಕಲಿಯುಗದ ಕಾಮಧೇನು ಕಲ್ಪವೃಕ್ಷರೆಂದು ಖ್ಯಾತಿ ಪಡೆದ ರಾಘವೇಂದ್ರ ರಾಯರ ಮೃತ್ತಿಕಾ ಬೃಂದಾವನದ ಪ್ರತಿಷ್ಠಾಪನೆ ಕಾರ್ಯಕ್ರಮಗಳು ಮೇ 29ರಿಂದ 3 ದಿನಗಳ ಕಾಲ ಗದಗ ನಗರದ ಕಳಸಾಪುರ ರಸ್ತೆಯಲ್ಲಿನ ಶಾಖಾ ಮಠದಲ್ಲಿ ನೆರವೇರಲಿವೆ ಎಂದು ಮಾಜಿ ಶಾಸಕ ಹಾಗೂ ಕಟ್ಟಡ ನಿರ್ಮಾಣ ಸಮಿತಿ ಗೌರವಾಧ್ಯಕ್ಷ ಡಿ.ಆರ್. ಪಾಟೀಲ ಹೇಳಿದರು.

ಕಸ ಬೇರ್ಪಡಿಸಿದರೆ ಸಮಸ್ಯೆ ಪರಿಹಾರ: ಶಾಸಕ ಜಿ.ಎಚ್‌.ಶ್ರೀನಿವಾಸ್

May 27 2025, 11:50 PM IST
ಕಸದ್ದೆ ಬಹಳ ದೊಡ್ಡ ಸಮಸ್ಯೆ, ಹಸಿ ಕಸ ಮತ್ತು ಒಣ ಕಸ ಬೇರ್ಪಡಿಸಿ ಕೊಡಿ ಆಗ ಸಮಸ್ಯೆ ಪರಿಹಾರ ಆಗುತ್ತದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
  • < previous
  • 1
  • ...
  • 112
  • 113
  • 114
  • 115
  • 116
  • 117
  • 118
  • 119
  • 120
  • ...
  • 526
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved