• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪುರಸಭೆಗೆ ದಾಖಲೆ ಕೊಟ್ಟು ಇ-ಖಾತಾ ಮಾಡಿಸಿಕೊಳ್ಳಿ:ಶಾಸಕ ಗಣೇಶ್‌ ಸಲಹೆ

Feb 23 2025, 12:32 AM IST
ಪುರಸಭೆ ವ್ಯಾಪ್ತಿಯ ವಸತಿ, ವಾಣಿಜ್ಯ ಕಟ್ಟಡಗಳು ಹಾಗೂ ಖಾಲಿ ನಿವೇಶನಗಳ ಆಸ್ತಿಗೆ ಪುರಸಭೆ ಇ-ಖಾತಾ ಅಭಿಯಾನ ಆರಂಭಿಸಿದ್ದು, ಆಸ್ತಿ ಮಾಲೀಕರು ಅಭಿಯಾನದಲ್ಲಿ ಇ-ಖಾತಾ ಮಾಡಿಸಿಕೊಳ್ಳಿ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಹೇಳಿದ್ದಾರೆ.೨೦೨೫ ಫೆ.೧೧ ರಂತೆ ಸ್ಥಳೀಯ ಸಂಸ್ಥೆಗಳಲ್ಲಿ, ಈಗಾಗಲೇ ಆಸ್ತಿ ರಿಜಿಸ್ಟರ್‌ ನಲ್ಲಿ ದಾಖಲಿಸಿರುವ ಆಸ್ತಿಗಳಿಗೆ ನಮೂನೆ -೩ (ಎಇಜಿಟರ್) ನಮೂನೆ ೩ಎ(ರಿಜಿಸ್ಟರ್‌ ಬಿ) ಗಳನ್ನುಸೃಜಿಸಿ ನೀಡಲು ಸರ್ಕಾರ ಆದೇಶಿಸಿದೆ.

11 ಕೆರೆ ನೀರು ತುಂಬಿಸಲು 176 ಕೋಟಿ ರು.: ಶಾಸಕ ರಾಜು ಕಾಗೆ

Feb 23 2025, 12:31 AM IST
ಖಿಳೇಗಾಂವ ಬಸವೇಶ್ವರ ಏತ ನೀರಾವರಿ ಯೋಜನೆಯಿಂದ ವಂಚಿತಗೊಂಡ ಗ್ರಾಮಗಳ 11 ಕೆರೆಗಳನ್ನು ತುಂಬಿಸುವ ಯೋಜನೆ ಅನುಷ್ಠಾನ ಗೊಳಿಸಲಾಗುತ್ತಿದೆ.

ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ: ಶಾಸಕ ವಿಶ್ವಾಸ ವೈದ್ಯ

Feb 23 2025, 12:31 AM IST
ಅಂದಾಜು ₹55.00 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ್ದು, ಹಂತ ಹಂತವಾಗಿ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.

ಫಲಾನುಭವಿಗಳಿಗೆ ಸರ್ಕಾರದ ಸವಲತ್ತು ತಲುಪಿಸಿ: ಶಾಸಕ ಶ್ರೀನಿವಾಸ್

Feb 23 2025, 12:30 AM IST
ಚೇಳೂರು ಶಿವನಂಜಪ್ಪ, ಅಂಕಸಂದ್ರದ ಕಂಬದ ರಂಗೇಗೌಡ, ಕೋಣನಕೆರೆಯ ಕೆ.ಎಸ್.ಸುರೇಶ್, ಕೊಪ್ಪದ ಕೆ.ಟಿ.ವೆಂಕಟೇಶ್ ಅವರು ಗುಬ್ಬಿ ತಾಲೂಕು ಭೂ ನ್ಯಾಯಮಂಡಳಿ ಸದಸ್ಯರಾಗಿ ನೇಮಕವಾಗಿದ್ದಾರೆ.

ವಿಮೆ ಹಣ ಪಡೆಯಲು ಕಾನೂನು ಹೋರಾಟ: ಶಾಸಕ ಶಿವರಾಮ ಹೆಬ್ಬಾರ್

Feb 23 2025, 12:30 AM IST
ಜಿಲ್ಲೆಯ ೫೨ ಗ್ರಾಪಂ ವ್ಯಾಪ್ತಿಯ ರೈತರಿಗೆ ಮಾತ್ರ ₹೧೦.೯೬ ಕೋಟಿ ಬೆಳೆ ವಿಮೆ ಪರಿಹಾರ ಬಿಡುಗಡೆಯಾಗಿದೆ.

ಬಿ- ಖಾತೆಗಾಗಿ ಯಾರಾದರೂ ಹಣ ಕೇಳಿದರೆ ನನ್ನ ಗಮನಕ್ಕೆ ತನ್ನಿ : ಶಾಸಕ ಎನ್. ಶ್ರೀನಿವಾಸ್

Feb 22 2025, 12:48 AM IST
ಯಾರೂ ಸಹ ಮಧ್ಯವರ್ತಿಗಳು, ಅಧಿಕಾರಿಗಳಿಗೆ ಹಣ ನೀಡಬೇಡಿ, ಉಚಿತವಾಗಿ ಖಾತೆ ಮಾಡಿಸುವ ಕೆಲಸವನ್ನು ಮಾಡಲಾಗುತ್ತದೆ, ಹಣ ಕೇಳಿದರೆ ತಕ್ಷಣ ನನ್ನ ಗಮನಕ್ಕೆ ತನ್ನಿ ಎಂದು ತಿಳಿಸಿದರು.

ತೋಂಟದ ಡಾ. ಸಿದ್ಧಲಿಂಗ ಸ್ವಾಮೀಜಿ ನಡೆದಾಡುವ ವಿಶ್ವವಿದ್ಯಾಲಯದಂತಿದ್ದರು-ಶಾಸಕ ಸಿಸಿಪಾ

Feb 22 2025, 12:47 AM IST
ತೋಂಟದಾರ್ಯ ಡಾ. ಸಿದ್ಧಲಿಂಗ ಮಹಾಸ್ವಾಮಿಗಳು ನಡೆದಾಡುವ ವಿಶ್ವವಿದ್ಯಾಲಯ ಆಗಿದ್ದರು. ಒಮ್ಮೆ ಅವರೊಂದಿಗೆ ಮಾತನಾಡಿದರೆ ಹತ್ತು ಪುಸ್ತಕ ಓದಿದಷ್ಟು ಜ್ಞಾನ ಸಿಗುತ್ತಿತ್ತು ಎಂದು ನರಗುಂದ ಶಾಸಕ, ಮಾಜಿ ಸಚಿವ ಸಿ.ಸಿ. ಪಾಟೀಲ ಭಾವಪೂರ್ಣವಾಗಿ ಸ್ಮರಿಸಿದರು.

ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚು ಉತ್ತೇಜನ ಅವಶ್ಯ :ಶಾಸಕ ಸಿ. ಪುಟ್ಟರಂಗಶೆಟ್ಟಿ

Feb 22 2025, 12:47 AM IST
ಕ್ರೀಡೆಗೆ ಹೆಸರುವಾಸಿಯಾಗಿರುವ ಚಾಮರಾಜನಗರ ಜಿಲ್ಲೆ, ಖೋಖೋ, ಕಬ್ಬಡಿ, ವಾಲಿಬಾಲ್, ಹಗ್ಗಜಗ್ಗಾಟ ಈ ಎಲ್ಲಾ ಕ್ರೀಡೆಗಳಲ್ಲಿಯು ಜಿಲ್ಲೆಯು ಹೆಸರು ಮಾಡಿದೆ. ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚು ಪ್ರೋತ್ಸಾಹಿಸುವ ಅಗತ್ಯವಿದೆ. ಇಂತಹ ಗ್ರಾಮೀಣ ಕ್ರೀಡಾಕೂಟಗಳು ಹೆಚ್ಚು ನಡೆಯುವಂತಾಗಲಿ ಎಂದರು.

ಬಿಜೆಪಿಗರು ರಾಜ್ಯದ ಬೊಕ್ಕಸ ಕೊಳ್ಳೆ ಹೊಡೆದಿದ್ದಾರೆ : ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪ

Feb 22 2025, 12:46 AM IST

 ಕೊರೋನ ಕಾಲದಲ್ಲಿ ಬಿಜೆಪಿಗರು ರಾಜ್ಯದ ಬೊಕ್ಕಸವನ್ನು ಕೊಳ್ಳೆ ಹೊಡೆದಿದ್ದಾರೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದರು.

ಸಿದ್ದಸಿರಿ ಎಥೆನಾಲ್ ಕಾರ್ಖಾನೆಗೆ ಅನುಮತಿ: ಶಾಸಕ ಯತ್ನಾಳ

Feb 22 2025, 12:45 AM IST
ಸಿದ್ದಸಿರಿ ಪವರ್‌ ಹಾಗೂ ಎಥೆನಾಲ್‌ ಕಾರ್ಖಾನೆಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಿದ ಹಿನ್ನೆಲೆಯಲ್ಲಿ ನಾಡದೇವತೆ ಮೈಸೂರು ಚಾಮುಂಡೇಶ್ವರಿ ದೇವಿಗೆ ಶಾಸಕ ಯತ್ನಾಳ ವಿಶೇಷ ಪೂಜೆ ಸಲ್ಲಿಸಿದ್ದಾರೆ.
  • < previous
  • 1
  • ...
  • 114
  • 115
  • 116
  • 117
  • 118
  • 119
  • 120
  • 121
  • 122
  • ...
  • 465
  • next >

More Trending News

Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved