• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆಡಿಎಸ್‌ ಬೆಂಬಲಿತ ಅಭ್ಯರ್ಥಿ ಗೆಲುವಿಗೆ ಎಲ್ಲರೂ ಕೊಂಟಕಟ್ಟಿ ನಿಲ್ಲಬೇಕು: ಶಾಸಕ ಎಚ್.ಟಿ.ಮಂಜು

Feb 21 2025, 11:50 PM IST
ಕೆ.ಆರ್.ಪೇಟೆ ತಾಲೂಕಿನಲ್ಲಿ ಜೆಡಿಎಸ್ ಪಡೆ ಬಲಿಷ್ಠವಾಗಿದೆ. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮತದಾರರ ಮನವೊಲಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸಲು ಶ್ರಮಿಸಬೇಕು. ಕೆಳಹಂತದ ಕಾರ್ಯಕರ್ತರ ಮಾತಿಗೆ ಮನ್ನಣೆ ನೀಡಬೇಕು.

ಭದ್ರಾ ಮೇಲ್ದಂಡೆ ಚಾನೆಲ್ ನಲ್ಲಿ ಬೇಸಿಗೆಯಲ್ಲಿ ನೀರು ಹರಿಸಲಾಗುವುದು: ಶಾಸಕ ಜಿ.ಎಚ್.ಶ್ರೀನಿವಾಸ್

Feb 21 2025, 11:49 PM IST
ತರೀಕೆರೆ, ಗ್ರಾಮಸ್ಥರು ಬೇಡಿಕೆಯಿಂತೆ ಭದ್ರಾ ಮೇಲ್ದಂಡೆ ಚಾನೆಲ್ ನಲ್ಲಿ ಈ ಬೇಸಿಗೆಯಲ್ಲಿ ನೀರು ಹರಿಸಲಾಗುವುದು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

ಬಿ ಖಾತಾ ಅಭಿಯಾನ ಬಡವರ ಪಾಲಿಗೆ ಆಶಾಕಿರಣ: ಶಾಸಕ ಬಿ.ಪಿ.ಹರೀಶ್

Feb 21 2025, 11:48 PM IST
ಬಿ ಖಾತಾ ಅಭಿಯಾನವು ಬಡವರ ಆಶಾಕಿರಣವಾಗಿದೆ. ನೊಂದ ಜೀವಿಗಳಿಗೆ ವರದಾನವಾಗಿ ಪರಿಣಮಿಸಿದೆ ಎಂದು ಶಾಸಕ ಬಿ.ಪಿ.ಹರೀಶ್ ತಿಳಿಸಿದರು.

ಸಿದ್ದುಗೆ ಕ್ಲೀನ್ ಚಿಟ್‌ ಇದ್ರೂ ವಿಪಕ್ಷಗಳ ಹೋರಾಟ ಸಲ್ಲ: ಶಾಸಕ ಬಿ.ದೇವೇಂದ್ರಪ್ಪ

Feb 21 2025, 11:47 PM IST
ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್‌ ನೀಡಿದರೂ ವಿಪಕ್ಷದವರು ಹೋರಾಟ ಮಾಡುತ್ತಿದ್ದಾರೆ. ಅವರು ಹೋರಾಟ ಮಾಡಿಕೊಂಡಿರಲಿ, ಸತ್ಯಕ್ಕೆ ನ್ಯಾಯ ಸಿಕ್ಕಿದೆ ಎಂದು ಜಗಳೂರು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು.

ಕಲೆ, ಕಲಾವಿದರನ್ನು ಬೆಳೆಸುವ ಕೆಲಸವನ್ನು ಸರ್ಕಾರ ಮಾಡಲಿ: ಶಾಸಕ ದಿನಕರ ಶೆಟ್ಟಿ

Feb 21 2025, 11:47 PM IST
ಕಲೆ ಮತ್ತು ಕಲಾವಿದರನ್ನು ಬೆಳೆಸುವ ಕೆಲಸವನ್ನು ಸರ್ಕಾರ ಮಾಡಬೇಕು

ರೆಡಿಮಿಕ್ಸ್ ಘಟಕಗಳಿಂದ ಸಾರ್ವಜನಿಕ ತೊಂದರೆ: ಕ್ರಮಕ್ಕೆ ಶಾಸಕ ಯಶ್ಪಾಲ್‌ ಸೂಚನೆ

Feb 21 2025, 11:47 PM IST
ಘಟಕಗಳಲ್ಲಿ ಸಿಮೆಂಟ್ ಧೂಳು, ತ್ಯಾಜ್ಯ ನೀರು ಸಮರ್ಪಕ ವಿಲೇವಾರಿ ಮಾಡದೆ ಪರಿಸರ ಮಾಲಿನ್ಯ ಮಾಡುತ್ತಿರುವ ಹಾಗೂ ನಿಯಮ ಮೀರಿ ವಾಹನದಲ್ಲಿ ಹೆಚ್ಚಿನ ಪ್ರಮಾಣದ ಕಾಂಕ್ರೀಟ್ ಮಿಕ್ಸ್ ಸಾಗಣೆ ಮಾಡಿ ರಸ್ತೆಯಲ್ಲಿ ಚೆಲ್ಲುವ ಪರಿಣಾಮ ರಸ್ತೆ ಸುರಕ್ಷತೆಗೆ ಸಮಸ್ಯೆ ಉಂಟಾಗುತ್ತಿದ್ದು, ಹಲವಾರು ಅಪಘಾತಗಳು ನಡೆದಿದೆ. ಜೊತೆಗೆ ಓವರ್ ಲೋಡ್ ಕಾಂಕ್ರೀಟ್ ಮಿಕ್ಸ್ ವಾಹನಗಳ ಸಂಚಾರದಿಂದ ರಸ್ತೆಗಳು ಹದಗೆಟ್ಟಿರುವ ಬಗ್ಗೆ ದೂರುಗಳು ಬರುತ್ತಿದ್ದು, ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕು, ತಪ್ಪಿದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಶಾಸಕ ನಾರಾಯಣಸ್ವಾಮಿ ಆಪಾದನೆ ಸತ್ಯಕ್ಕೆ ದೂರ

Feb 21 2025, 11:46 PM IST
ಬಂಗಾರಪೇಟೆ ಶಾಸಕ ಎಸ್.ಎನ್‌.ನಾರಾಯಣಸ್ವಾಮಿ ಅವರು ಕೋಚಿಮುಲ್‌ ಆಡಳಿತದಲ್ಲಿ ಭ್ರಷ್ಠಚಾರ ನಡೆದಿದೆ ಎನ್ನುವ ಅಪಾದನೆ ಮಾಡಿದ್ದಾರೆ. ಇದರಿಂದ ರೈತರಿಗೆ ತಪ್ಪು ಸಂದೇಶ ಹೂಗದಿರಲಿ ಎಂಬ ಉದ್ದೇಶದಿಂದ ಅವರು ಮಾಡಿರುವ ಆರೋಪಗಳಿಗೆ ಶಾಸಕ ಕೆ.ವೈ.ನಂಜೇಗೌಡಅಂಕಿ ಅಂಶ ಸಹಿತ ಉತ್ತರ ನೀಡಿದ್ದಾರೆ

ಇ-ಖಾತಾ ಅಭಿಯಾನಕ್ಕೆ ಶಾಸಕ ಷಡಕ್ಷರಿ ಚಾಲನೆ

Feb 21 2025, 11:45 PM IST
ತಿಪಟೂರಿನಲ್ಲಿ ಇ-ಖಾತಾ ಪತ್ರವನ್ನು ಶಾಸಕ ಕೆ.ಷಡಕ್ಷರಿ ವಿತರಿಸಿದರು. ನಗರಸಭೆ ಅಧ್ಯಕ್ಷೆ ಯಮುನಾ ಧರಣೇಶ್ ಮತ್ತಿತರರು ಇದ್ದರು.

ಹೆಚ್ಚಿನ ಅನುದಾನ ತಂದು ಅಭಿವೃದ್ಧಿಗೆ ಶ್ರಮಿಸುತ್ತೇನೆ: ಶಾಸಕ ಕೆ.ಎಂ.ಉದಯ್

Feb 21 2025, 11:45 PM IST
ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಆಶಯದಂತೆ ತಾಲೂಕಿನ ಸವಾಂಗೀಣ ಅಭಿವೃದ್ಧಿಗಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದ ಅಭಿವೃದ್ಧಿಗಾಗಿ ಸರ್ಕಾರ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಹೆಚ್ಚಿನ ಅನುದಾನ ತಂದು ಅಭಿವೃದ್ಧಿ ಪಡಿಸಲಾಗಿದೆ. ಎಸ್.ಸಿ.ಪಿ, ಟಿ.ಎಸ್.ಪಿ ಯೋಜನೆಯಡಿ ಅನುದಾನ ತಂದು ಸಮುದಾಯಕ್ಕೆ ಸದ್ಬಳಕೆ ಮಾಡಲಾಗುವುದು.

ರಾಜಶೇಖರ ಕೋಟಿ ಅವರ ವ್ಯಕ್ತಿತ್ವ ಘನವಾದದ್ದು: ಶಾಸಕ ಕೆ.ಹರೀಶ್‌ಗೌಡ

Feb 21 2025, 12:50 AM IST
ವಿಶ್ವಮಾನವ ಹೆಸರಿಗೆ ಚ್ಯುತಿ ಬರದಂತೆ ವಿಶ್ವಮಾನವ ಮೈಸೂರು ವಿಶ್ವ ವಿದ್ಯಾನಿಲಯದ ನೌಕರರ ವೇದಿಕೆ ಕಾರ್ಯನಿರ್ವಹಿಸುತ್ತಿವೆ. ಮೈಸೂರು ವಿವಿ ಇರುವವರೆಗೂ ವೇದಿಕೆ ಅಸ್ತಿತ್ವದಲ್ಲಿದ್ದು, ಸಮಾಜ ಮುಖಿ ಕೆಲಸ ಮಾಡಬೇಕು. ಕೋಟಿ ಅವರ ವ್ಯಕ್ತಿತ್ವ ಘನವಾದದ್ದು. ಅವರ ಬಗ್ಗೆ ಅಪಾರ ಗೌರವವಿದೆ. ಇಂದು ನಾನು ಅಲ್ಪಸ್ವಲ್ಪ ವಿದ್ಯಾವಂತನಾಗಿದ್ದೇನೆ ಎಂದರೆ ಅದಕ್ಕೆ ಕೋಟಿ ಅವರ ಚಿಕ್ಕ ಸೋದರಿ ಅವರೇ ಕಾರಣ.
  • < previous
  • 1
  • ...
  • 115
  • 116
  • 117
  • 118
  • 119
  • 120
  • 121
  • 122
  • 123
  • ...
  • 465
  • next >

More Trending News

Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved