• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹುಲಿಕೆರೆ ಕೆರೆ ತುಂಬಿ ಸಂಕಷ್ಟ, ನೊಂದ ಕುಟುಂಬಗಳಿಗೆ ಪರಿಹಾರ ಶೀಘ್ರ: ಶಾಸಕ ಶ್ರೀನಿವಾಸ

Nov 25 2024, 01:05 AM IST
ಸ್ಥಳೀಯ ಆಡಳಿತ ಶಾಸಕರು ನಿರಾಶ್ರಿತರಿಗೆ ಸೂಕ್ತ ನೆರವು ನೀಡಿಲ್ಲ ಎಂದು ಕನ್ನಡಪ್ರಭ ವಿಶೇಷ ವರದಿ ಪ್ರಕಟಿಸಿತ್ತು.

ಮಾನಸಿಕ, ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ: ಶಾಸಕ ದಿನಕರ ಶೆಟ್ಟಿ

Nov 25 2024, 01:04 AM IST
ಕ್ರೀಡೆಯು ನಮ್ಮನ್ನು ಸದೃಢವಾಗಿ ಮಾಡುತ್ತದೆ. ವಿದ್ಯಾರ್ಥಿಗಳು ಉನ್ನತವಾದ ಸಾಧನೆ ಮಾಡಲು ಪಂದ್ಯಾವಳಿ ಸಹಕಾರಿಯಾಗಿದೆ.

ಯಕ್ಷಗಾನ ಉಳಿಸಿ ಬೆಳೆಸುವ ಕಾರ್ಯ ನಿರಂತರವಾಗಿ ನಡೆಯಲಿ: ಶಾಸಕ ಭೀಮಣ್ಣ ನಾಯ್ಕ

Nov 25 2024, 01:04 AM IST
ಯಕ್ಷಗಾನ ಕಲೆ ಮೈಗೂಡಿಸಿಕೊಳ್ಳುವ ಕಲೆ ಉಳಿಸಿ ಬೆಳೆಸಿಕೊಳ್ಳಬೇಕು. ಯಕ್ಷಗಾನದ ಮೂಲಕ ಪುರಾಣ ತಿಳಿಸುವ ನಡೆಯುತ್ತಿದೆ. ಕಲೆಯನ್ನು ಅರಿತು ಮುನ್ನಡೆಸಬೇಕು.

ಊರಿನ ಗೌರವ ಕಾಪಾಡುವಲ್ಲಿ ಆಟೋಚಾಲಕರ ಪಾತ್ರ ಪ್ರಮುಖ: ಶಾಸಕ ಕೆ.ಎಸ್.ಆನಂದ್

Nov 25 2024, 01:03 AM IST
ಬೀರೂರು ನಾಡಿನ ನೆಲ, ಜಲ, ಭಾಷೆ ಸಂರಕ್ಷಣೆ ವಿಷಯದಲ್ಲಿ ಡಾ.ರಾಜಕುಮಾರ್ ನಂತರ ಉಂಟಾದ ನಾಯಕತ್ವದ ಕೊರತೆ ತುಂಬುವಲ್ಲಿ ಹಲವು ಕನ್ನಡಪರ ಸಂಘಟನೆಗಳು ಮತ್ತು ಆಟೋ ಚಾಲಕರು, ಮಾಲೀಕರ ಸಂಘಗಳು ಶ್ರಮಿಸುತ್ತಿವೆ ಎಂದು ಶಾಸಕ ಕೆ.ಎಸ್.ಆನಂದ್ ಪ್ರಶಂಸಿದರು.

ಗ್ರಾಮೀಣ ಅಭಿವೃದ್ಧಿ ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲ: ಶಾಸಕ ಭೀಮಣ್ಣ ನಾಯ್ಕ

Nov 25 2024, 01:01 AM IST
ರೈತನಿಗೆ ಬೇಕಾದ ಸೌಕರ್ಯಗಳು ಸಿಕ್ಕಾಗ ಮಾತ್ರ ರೈತರು ನೆಮ್ಮದಿಯಿಂದ ಕೃಷಿ ಕಾರ್ಯದಲ್ಲಿ ತೊಡಗಿಕೊಳ್ಳಲು ಸಾಧ್ಯ.

ಶಾಸಕ ಸುಬ್ಬಾರೆಡ್ಡಿಗೆ ಕಾನೂನು ಸಂಕಷ್ಟ

Nov 25 2024, 01:00 AM IST
2023ರ ಮೇ 10 ರಂದು ನಡೆದ ಚುನಾವಣೆ ಸಮಯದಲ್ಲಿ ಬಾಗೇಪಲ್ಲಿಯ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಚುನಾವಣಾ ಅಯೋಗಕ್ಕೆ ಸಲ್ಲಿಸಿರುವ ನಾಮಪತ್ರ ದೋಷ ಪೂರಿತವಾಗಿದ್ದು, ನಾಮಪತ್ರದಲ್ಲಿ ಆಸ್ತಿ ವಿವರಗಳನ್ನು ಮುಚ್ಚಿಟ್ಟಿದ್ದಾರೆಂದು ಬಿಜೆಪಿಯ ಪರಾಜಿತ ಅಭ್ಯರ್ಥಿ ಸಿ.ಮುನಿರಾಜು ಹೈಕೋರ್ಟ್‌ನಲ್ಲಿ 2023ರಲ್ಲಿ ಅರ್ಜಿ ಸಲ್ಲಿಸಿದ್ದರು

ದುಷ್ಟ ಶಕ್ತಿಗಳಿಗೆ ಮತದಾರರು ಪಾಠ ಕಲಿಸಿದ್ದಾರೆ-ಶಾಸಕ ಮಾನೆ

Nov 24 2024, 01:50 AM IST
ಒಡೆದಾಳುವ ದುಷ್ಟ ಶಕ್ತಿಗಳಿಗೆ ಶಿಗ್ಗಾಂವಿ-ಸವಣೂರು ಕ್ಷೇತ್ರದ ಮತದಾರರು ತಕ್ಕ ಪಾಠ ಕಲಿಸಿದ್ದು, ಎಲ್ಲರನ್ನೂ ಜೊತೆಗೂಡಿ ಕರೆದೊಯ್ಯುವ, ಜಾತ್ಯತೀತ ತತ್ವ, ಸಿದ್ಧಾಂತಗಳನ್ನು ಅನುಸರಿಸುವ ಕಾಂಗ್ರೆಸ್‌ಗೆ ಆಶೀರ್ವದಿಸಿದ್ದಾರೆ ಎಂದು ಶಾಸಕ ಶ್ರೀನಿವಾಸ ಮಾನೆ ಪ್ರತಿಕ್ರಿಯಿಸಿದ್ದಾರೆ.

ಕಾಂಗ್ರೆಸ್ ತತ್ವ ಸಿದ್ಧಾಂತಕ್ಕೆ ಮತ್ತೆ ರಾಜ್ಯದ ಜನತೆ ಆಶೀರ್ವದಿಸಿದ್ದಾರೆ-ಶಾಸಕ ಶಿವಣ್ಣನವರ

Nov 24 2024, 01:50 AM IST
ಸಾಮಾಜಿಕ ನ್ಯಾಯ ಹಾಗೂ ಸರ್ವರಿಗೂ ಸಮಬಾಳು ಸಮಪಾಲು ಎಂಬ ಕಾಂಗ್ರೆಸ್ ತತ್ವ ಸಿದ್ಧಾಂತಕ್ಕೆ ಮತ್ತೆ ರಾಜ್ಯದ ಜನತೆ ಆಶೀರ್ವದಿಸಿದ್ದಾರೆ. ಇದು ಕಾಂಗ್ರೆಸ್ ಗೆಲುವಲ್ಲ ಬದಲಾಗಿ ರಾಜ್ಯದ ಜನತೆಯ ಗೆಲುವು ಎಂದು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

ಸಿಎಂ ಎಸ್. ಸಿದ್ದರಾಮಯ್ಯ ಅಡಳಿತಕ್ಕೆ ಜನರು ಕೊಟ್ಟ ತೀರ್ಪು: ಶಾಸಕ ಜಿ.ಎಚ್.ಶ್ರೀನಿವಾಸ್

Nov 24 2024, 01:50 AM IST

ಮುಖ್ಯಮಂತ್ರಿ ಎಸ್.ಸಿದ್ದರಾಮಯ್ಯ ಅಡಳಿತಕ್ಕೆ ಜನರು ಕೊಟ್ಟ ತೀರ್ಪು ಇದಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

ಬಿಜೆಪಿ ಅಪಪ್ರಚಾರಕ್ಕೆ ಉಪ ಚುನಾವಣೆ ಫಲಿತಾಂಶವೇ ತಕ್ಕ ಉತ್ತರ : ಶಾಸಕ ಆರ್.ಬಸನಗೌಡ ತುರುವಿಹಾಳ

Nov 24 2024, 01:49 AM IST
ಮೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ರಾಯಚೂರಿನ ಅಲ್ಲಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
  • < previous
  • 1
  • ...
  • 115
  • 116
  • 117
  • 118
  • 119
  • 120
  • 121
  • 122
  • 123
  • ...
  • 397
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved