• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತ್ಯಾಜ್ಯನಿರ್ವಹಣಾ ಘಟಕದ ಉಪಯೋಗ ಪಕ್ಕದ ಗ್ರಾಪಂನವರೂ ಪಡೆಯಿರಿ: ಶಾಸಕ ಎಆರ್‌ಕೆ

Jul 17 2025, 12:30 AM IST
ಇಲ್ಲಿ ಹಸಿ ಹಾಗೂ ಒಣ ಕಸ ಬೇರ್ಪಡಿಸಿ ವೈಜ್ಞಾನಿಕವಾಗಿ ಸಂಸ್ಕರಿಸಲಾಗುತ್ತದೆ. ಅಕ್ಕಪಕ್ಕದಲ್ಲಿರುವ ಕುದೇರು, ದೇಮಳ್ಳಿ ಸೇರಿ ಇತರೆ ಪಂಚಾಯಿತಿಯವರು ಕಸವನ್ನು ಇಲ್ಲಿಗೆ ತಂದು ಸಂಸ್ಕರಿಸಲು ಅವಕಾಶವಿದೆ. ಹಾಗಾಗಿ ಇದರ ಸದ್ಬಳಕೆ ಮಾಡಿಕೊಳ್ಳಬೇಕು .

ನಿವೇಶನಗಳಿಗೆ ಸೂಕ್ತ ದಾಖಲೆಗಳನ್ನು ಒದಗಿಸಲು ಕಾಯ್ದೆ ರೂಪಿಸಿ: ಶಾಸಕ ಆರಗ

Jul 16 2025, 01:30 AM IST
ಕ್ರಮಬದ್ಧವಾಗಿ ಖರೀದಿಸಿರುವ ನಿವೇಶನಗಳಿಗೆ ತಾಂತ್ರಿಕ ಕಾರಣಗಳ ತೊಡಕಿನಿಂದ ಅಧಿಕೃತ ದಾಖಲೆಗಳು ದೊರೆಯದ ಹಿನ್ನೆಲೆಯಲ್ಲಿ ನಿವೇಶನಗಳನ್ನು ಖರೀದಿಸಿದ ಮಾಲೀಕರುಗಳು ಮೂಲ ಸೌಲಭ್ಯಗಳಿಗಾಗಿ ಸಂಕಷ್ಟ ಪಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ದೇಶದ ಆಡಳಿತ ವ್ಯವಸ್ಥೆ ವಿದ್ಯಾರ್ಥಿಗಳಿಗೆ ತಿಳಿಸಬೇಕು-ಶಾಸಕ ಸಿ.ಸಿ. ಪಾಟೀಲ

Jul 16 2025, 12:45 AM IST
ದೇಶದ ಆಡಳಿತ ವ್ಯವಸ್ಥೆ ಮಕ್ಕಳಿಗೆ ತಿಳಿಯಬೇಕು. ಪ್ರಜಾಪ್ರಭುತ್ವ ವ್ಯವಸ್ಥೆ ಮಾದರಿ ಪರಿಚಯಿಸಬೇಕು. ಶಿಕ್ಷಕರು ಶಾಲಾ ಹಂತದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬೋಧಿಸಲು ಮುಂದಾಗಬೇಕೆಂದು ಲಯನ್ಸ್‌ ಶಿಕ್ಷಣ ಸಂಸ್ಥೆ ಚೇರಮನ್‌, ಶಾಸಕ ಸಿ.ಸಿ. ಪಾಟೀಲ ಹೇಳಿದರು.

ಶಾಸಕ ಪಾಟೀಲ ಮಾತಿಗೆ ಬಿಜೆಪಿ ನಾಯಕರ ಕಿಡಿ

Jul 16 2025, 12:45 AM IST
ಸಭೆಯೊಂದರಲ್ಲಿ ಶಾಸಕ ಬಾಬಾಸಾಹೇಬ ಪಾಟೀಲ ಮಾತನಾಡಿದ್ದಾರೆ ಎನ್ನಲಾದ ಮಾತೊಂದು ಈಗ ವೈರಲ್‌ ಆಗಿದ್ದು, ಬಿಜೆಪಿಗರ ಕೆಂಗಣ್ಣಿಗೆ ಗುರಿಯಾಗಿದೆ. ಹೀಗಾಗಿ ಶಾಸಕರ ದೂರು ನೀಡಲು ಹಾಗೂ ಅವರ ಗೃಹ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ತೀರ್ಮಾನಿಸಿದ್ದಾರೆ.

ಮಹಿಳಾ ಸಬಲೀಕರಣಕ್ಕೆ ಶಕ್ತಿ ಯೋಜನೆ ಪೂರಕ: ಶಾಸಕ ಬಣಕಾರ

Jul 16 2025, 12:45 AM IST
ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣದ ಮಹಿಳಾ ಫಲಾನುಭವಿಗಳ ಸಂಖ್ಯೆ 500 ಕೋಟಿ ದಾಟಿದ್ದು, ಈ ಮೂಲಕ ಮಹತ್ವದ ಮೈಲಿಗಲ್ಲು ಸಾಧಿಸಿದೆ.

ಹಾವೇರಿ ಕುಡಿವ ನೀರು ಯೋಜನೆಗಾಗಿ ಬೆಂಗಳೂರಲ್ಲಿ ಸಭೆ: ವಿಧಾನಸಭೆ ಉಪಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ಭರವಸೆ

Jul 15 2025, 11:45 PM IST
ಸದಸ್ಯ ಸಂಜೀವಕುಮಾರ ನೀರಲಗಿ ಮಾತನಾಡಿ, ತುಂಗಭದ್ರಾ, ವರದಾ ನದಿ ಹಾಗೂ ಹೆಗ್ಗೇರಿ ಕೆರೆಯಿಂದ ನಗರಕ್ಕೆ ನೀರು ತರಿಸಲಾಗುತ್ತದೆ. ನೀರು ಸರಬರಾಜಿಗೆ 5 ಜೋನ್‌ಗಳನ್ನು ಮಾಡಲಾಗಿದ್ದು, ಒಂದು ಜೋನ್‌ ಕೂಡ ಯಶಸ್ವಿಯಾಗಿಲ್ಲ. ಮನೆಗಳಿಗೆ ಮೀಟರ್ ಅಳವಡಿಕೆ ಮಾಡಿಲ್ಲ ಎಂದು ಸಭೆಯ ಗಮನಕ್ಕೆ ತಂದರು.

ಜಿಲ್ಲೇಲಿ ವ್ಯಾಪಕವಾಗಿ ಹರಡುತ್ತಿರುವ ಮಾದಕವಸ್ತು ಸರಬರಾಜು: ಮಾಜಿ ಶಾಸಕ ಮಸಾಲಾ ಜಯರಾಮ್ ಕಳವಳ

Jul 15 2025, 11:45 PM IST
ತುರುವೇಕೆರೆ ತಾಲೂಕು ಮಾಯಸಂದ್ರದಲ್ಲೂ ಅಪರಾಧ ಪ್ರಕರಣ ಹೆಚ್ಚಾಗಿರುವುದು ಆತಂಕ ಸೃಷ್ಟಿಸಿದೆ. ಗಾಂಜಾ ಸೇವನೆಯಿಂದ ಪ್ರಭಾವಿತರಾದ ಕೆಲವರು ಅಂಗಡಿಗಳಿಗೆ ನುಗ್ಗಿ ಅಂಗಡಿಯ ಮಾಲೀಕರನ್ನು ಹೆದರಿಸಿ, ಮೊಬೈಲ್ ಕಳವು ಮಾಡಿದ್ದಾರೆ.

ಇಂದಿರಾ ಕ್ಯಾಂಟೀನ್ ಬಡವರಿಗೆ ವರದಾನ: ಶಾಸಕ ಬಸವರಾಜ ಶಿವಣ್ಣನವರ

Jul 15 2025, 11:45 PM IST
ಇಂದಿರಾ ಕ್ಯಾಂಟೀನ್ ಅಕ್ಷರಶಃ ಬಡವರಿಗಾಗಿ ಎನ್ನುವುದರಲ್ಲಿ ಎರಡು ಮಾತಿಲ್ಲ, ಅತ್ಯಂತ ಕಡಿಮೆ ದರದಲ್ಲಿ ಊಟ ಉಪಾಹಾರ ಹಾಗೂ ಗುಣಮಟ್ಟದ ಆಹಾರವನ್ನು ಪೂರೈಕೆ ಮಾಡಲಾಗುತ್ತಿದೆ.

ಶಕ್ತಿ ಯೋಜನೆಯಿಂದ ವ್ಯಾಪಾರಸ್ಥರಿಗೆ ಅನುಕೂಲ: ಶಾಸಕ ಪಟ್ಟಣ

Jul 15 2025, 11:45 PM IST
ಕಾಂಗ್ರೆಸ್ ಸರ್ಕಾರ ಅನುಷ್ಠಾನ ಮಾಡುತ್ತಿರುವ ಪಂಚ ಗ್ಯಾರಂಟಿಗಳಲ್ಲಿ ಶಕ್ತಿ ಯೋಜನೆಯಡಿ ರಾಜ್ಯದ ಸಾರಿಗೆ ಬಸ್‌ನಲ್ಲಿ ₹500 ಕೋಟಿ ಪ್ರಯಾಣ ಮಾಡಿದ್ದು, ಇದರಿಂದ ಮಹಿಳೆಯರಿಗೆ ಅನುಕೂಲವಾಗಿದೆ ಎಂದು ಸರ್ಕಾರದ ಮುಖ್ಯಸಚೇತಕ ಅಶೋಕ ಪಟ್ಟಣ ಹೇಳಿದರು.

ಜಾನಪದ ಕಲೆಗಳ ಉಳಿವಿಗೆ ಯೋಜನೆ ಅಗತ್ಯ: ಶಾಸಕ ಧೀರಜ್‌

Jul 15 2025, 11:45 PM IST
ದೊಡ್ಡಬಳ್ಳಾಪುರ: ಕರ್ನಾಟಕ ಜಾನಪದ ಪರಿಷತ್ತು ಮತ್ತು ದೊಡ್ಡಬಳ್ಳಾಪುರ ಗಾಳಿಪಟ ಕಲಾ ಸಂಘದ ವತಿಯಿಂದ ನಗರದ ಭುವನೇಶ್ವರಿ ನಗರದ ಮುನಿನಂಜಪ್ಪನವರ ಜಮೀನಲ್ಲಿ 2025ನೇ ಸಾಲಿನ ರಾಜ್ಯ ಮಟ್ಟದ ಗಾಳಿಪಟ ಉತ್ಸವ ಸಮಾರೋಪ ಸಮಾರಂಭ ನಡೆಯಿತು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 459
  • next >

More Trending News

Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved