• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ರೀಡೆ ಸ್ನೇಹಪರತೆ, ದೈಹಿಕ ದೃಢತೆ ಬೆಳೆಸುತ್ತದೆ: ಶಾಸಕ ಶೆಟ್ಟಿ

Sep 03 2025, 01:01 AM IST
ಧಾರೇಶ್ವರ ಶಾಲೆಯ ಎಸ್‌ಡಿಎಂಸಿ ಹಾಗೂ ಶಿಕ್ಷಕರು ಊರಿನ ತುಂಬಾ ಮನೆಮನೆಗೆ ಕಾಲ್ನಡಿಗೆಯಲ್ಲಿ ತೆರಳಿ ಕ್ರೀಡಾಭಿಮಾನಿಗಳ ಸಹಾಯ ಪಡೆದು ತಮ್ಮ ಶಾಲೆಯ ಮಕ್ಕಳ ಕ್ರೀಡಾಬೆಳವಣಿಗೆಗೆ ಪ್ರೋತ್ಸಾಹ ನೀಡಿದ ಪರಿ ನಿಜಕ್ಕೂ ವ್ಯವಸ್ಥೆಯ ಕಣ್ಣು ತೆರೆಸುವಂಥದ್ದು

ದುರ್ಬಲ ವರ್ಗದ ಜನರಿಗಾಗಿ ನಮ್ಮ ಕ್ಲಿನಿಕ್ ಸೇವೆ: ಶಾಸಕ ಶ್ರೀನಿವಾಸ ಮಾನೆ

Sep 03 2025, 01:01 AM IST
ನಮ್ಮ ಕ್ಲಿನಿಕ್ 10ರಿಂದ 20 ಸಾವಿರ ಜನರಿಗೆ ವೈದ್ಯಕೀಯ ಸೇವೆ ನೀಡಲಿದೆ. ಕಲ್ಲಹಕ್ಕಲ ಸೇರಿದಂತೆ ಸುತ್ತಲಿನ ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರಿಗೆ ತಾಲೂಕಾಸ್ಪತ್ರೆ ದೂರ ಆಗಲಿದ್ದು, ಸನಿಹದಲ್ಲಿ ವೈದ್ಯಕೀಯ ಸೇವೆ ಸಿಗುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ.

ಧಾರ್ಮಿಕ ಆಚರಣೆ ಸೌಹಾರ್ದತೆಯಿಂದ ನಡೆಯಲಿ: ಶಾಸಕ ಶಿವಲಿಂಗೇಗೌಡ ಸಲಹೆ

Sep 03 2025, 01:01 AM IST
ನಮ್ಮ ಪೂರ್ವಜರು ಅನುಸರಿಸಿದ ಸಂಪ್ರದಾಯಗಳು ಕೇವಲ ಆಚರಣೆಗಳಲ್ಲ, ಅವು ಜೀವನದ ಮೌಲ್ಯಗಳ ಪ್ರತಿಬಿಂಬ. ಇಂತಹ ಧಾರ್ಮಿಕ ಆಚರಣೆಗಳನ್ನು ಮುಂದಿನ ಪೀಳಿಗೆಗೆ ತಿಳಿಸಬೇಕು.

ಮತ್ತೆ ಕೈ ಶಾಸಕ ವೀರೇಂದ್ರಪಪ್ಪಿಗೆ ಇ.ಡಿ. ದಾಳಿ ಬಿಸಿ!

Sep 03 2025, 01:01 AM IST
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಚಳ್ಳಕೆರೆ ಪಟ್ಟಣದಲ್ಲಿರುವ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡ (ಇ.ಡಿ.) ಮಂಗಳವಾರ ಮತ್ತೊಮ್ಮೆ ದಾಳಿ ನಡೆಸಿದೆ. ಇದರಿಂದಾಗಿ ಸದ್ಯ ಇ.ಡಿ.ವಶದಲ್ಲೇ ಇರುವ ಪಪ್ಪಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.

ಮದ್ದೂರು ಮಾದರಿ ಕ್ಷೇತ್ರವನ್ನಾಗಿಸಲು ಶ್ರಮ: ಶಾಸಕ ಕೆ.ಎಂ.ಉದಯ್

Sep 03 2025, 01:00 AM IST
ಕಪರೆಕೊಪ್ಪಲು ಹಾಗೂ ಭುಜುವಳ್ಳಿ ಗ್ರಾಮಗಳು ತಾಲೂಕಿನ ಕೊನೆ ಭಾಗದಲ್ಲಿದ್ದು ಅಭಿವೃದ್ಧಿ ಕಾಣದೆ ಹಿಂದುಳಿದ್ದವು. ರಸ್ತೆ ಮತ್ತು ಚರಂಡಿಗಳು ತೀರಾ ಹದಗೆಟ್ಟಿದ್ದರಿಂದ ಗ್ರಾಮಸ್ಥರು ಮನವಿ ಮೇರೆಗೆ ಪ್ರಾಥಮಿಕ ಹಂತ ಸುಮಾರು 25 ಲಕ್ಷ (ಕಪರೆಕೊಪ್ಪಲು) 20 ಲಕ್ಷ ( ಭುಜವಳ್ಳಿ ) ಗ್ರಾಮಗಳ ರಸ್ತೆ ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರೆವೇರಿಸಲಾಗಿದೆ.

ಗ್ಯಾರಂಟಿ ಯೋಜನೆಯಿಂದ ಕುಟುಂಬಗಳಿಗೆ ಆರ್ಥಿಕ ಚೈತನ್ಯ: ಶಾಸಕ ದಿನೇಶ್ ಗೂಳಿಗೌಡ

Sep 03 2025, 01:00 AM IST
ಗೃಹಲಕ್ಷ್ಮೀ ಹಣವನ್ನು ಸಾಲದ ಕಂತುಗಳಿಗೆ ಬ್ಯಾಂಕುಗಳು ಕಡಿತ ಮಾಡಿಕೊಳ್ಳುತ್ತಿಲ್ಲ. ಒಂದು ವೇಳೆ ಕಡಿತ ಆದರೂ ಎರಡು ಮೂರು ದಿನದಲ್ಲಿ ಆ ಹಣ ಖಾತೆಗೆ ವಾಪಸ್ ಆಗುತ್ತಿದೆ. ಈ ಬಗ್ಗೆ ಫಲಾನುಭವಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಲೀಡ್ ಬ್ಯಾಂಕ್ ಮ್ಯಾನೇಜರ್ ಸಭೆಗೆ ಮಾಹಿತಿ ನೀಡಿದರು.

ವಿಕಲಚೇತನ ಮಕ್ಕಳಿಗೆ ಸರ್ಕಾರದ ಸೌಲಭ್ಯ ತಲುಪಿಸಿ: ಶಾಸಕ ಪ್ರಭು ಚವ್ಹಾಣ್‌

Sep 03 2025, 01:00 AM IST
ವಿಕಲಚೇತನರ ಹಿತಾಸಕ್ತಿಗಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಜಾರಿಗೆ ತಂದಿರುವ ಎಲ್ಲ ಕಲ್ಯಾಣ ಯೋಜನೆಗಳ ಬಗ್ಗೆ ಹೆಚ್ಚಿನ ಪ್ರಚಾರ ನೀಡುವ ಮೂಲಕ ವಿಕಲಚೇತನ ವಿದ್ಯಾರ್ಥಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಮಾಜಿ ಸಚಿವರು ಹಾಗೂ ಔರಾದ್‌ (ಬಿ) ಶಾಸಕರಾದ ಪ್ರಭು ಚವ್ಹಾಣ್‌ ಅಧಿಕಾರಿಗಳಿಗೆ ಸೂಚಿಸಿದರು.

ಕೋಮುಲ್‌ ಭ್ರಷ್ಟಾಚಾರ ಪ್ರಶ್ನಿಸಬಾರದೆ: ಶಾಸಕ

Sep 03 2025, 01:00 AM IST
ಕೋಮುಲ್‌ ವ್ಯವಸ್ಥಾಪಕ ನಿರ್ದೇಶಕ ಗೋಪಾಲಮೂರ್ತಿ ಮತ್ತು ಅಧ್ಯಕ್ಷ ನಂಜೇಗೌಡ ಇಡೀ ಆಡಳಿತ ಮಂಡಳಿಯನ್ನು ದಿಕ್ಕಿ ತಪ್ಪಿಸುತ್ತಿದ್ದಾರೆ. ಕೋಮುಲ್ ವಾರ್ಷಿಕ ಸಭೆಗೆ ಯಾರ ವಿರೋಧವೂ ಇಲ್ಲ, ಆದರೆ ಅಕ್ರಮಗಳ ಕುರಿತು ತನಿಖಾ ವರದಿ ಬರುವ ಮೊದಲೇ ಅದನ್ನು ಅನುಮೋದಿಸಿ ಸರ್ವ ಸದಸ್ಯರ ಸಭೆಯಲ್ಲಿ ಮಂಡಿಸುವ ಪ್ರಸ್ತಾಪಕ್ಕೆ ಮಾತ್ರ ಶಾಸಕರ ವಿರೋಧ ಇದೆ

ಸುಸಜ್ಜಿತ ಕ್ರೀಡಾಂಗಣ ನಿರ್ಮಾಣಕ್ಕೆ ಆದ್ಯತೆ: ಶಾಸಕ ಕಂದಕೂರ

Sep 03 2025, 01:00 AM IST
ಗಡಿಭಾಗದ ಕ್ರೀಡಾಪ್ರೇಮಿಗಳು ಮತ್ತು ಕ್ರೀಡಾಪಟುಗಳು ಉತ್ತಮ ಸಾಧನೆಗೈಯಲು ಅನುಕೂಲವಾಗುವ ನಿಟ್ಟಿನಲ್ಲಿ ಗುರುಮಠಕಲ್ ವ್ಯಾಪ್ತಿಯಲ್ಲಿ 5 ಎಕರೆಯಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಭರವಸೆ ನೀಡಿದರು.

ಬಾಕಿ ಇರುವ ಕಂದಾಯ ಪ್ರಕರಣ ಶೀಘ್ರ ವಿಲೇವಾರಿಗೆ ಶಾಸಕ ಮಾನೆ ಸೂಚನೆ

Sep 02 2025, 01:00 AM IST
ಕಂದಾಯ ಗ್ರಾಮ, ಉಪಗ್ರಾಮ ರಚನೆಯಲ್ಲಿ ಹಕ್ಕುಪತ್ರಕ್ಕೆ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆ ನಡೆಸಿ ಬಡ ಕುಟುಂಬಗಳಿಗೆ ನ್ಯಾಯ ದೊರಕಿಸಬೇಕು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 490
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved