• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಮಾಜಿ ಶಾಸಕ ಸುಭಾಷ್‌ ಗುತ್ತೇದಾರ್‌, ಪುತ್ರರ ಮನೆಗೆ ಎಸ್‌ಐಟಿ ದಾಳಿ

Oct 18 2025, 04:04 AM IST

ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಸಿಡಿಸಿದ್ದ ಮತಗಳ್ಳತನ ಆರೋಪ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಆಳಂದ ಕ್ಷೇತ್ರದ ‘ವೋಟ್‍ ಚೋರಿ’ ಪ್ರಕರಣ ಸಂಬಂಧ ಎಸ್‍ಐಟಿ ತನಿಖೆ ಚುರುಕುಗೊಂಡಿದೆ.

ಪ್ರತಿ ಗುರುವಾರ ಅಹವಾಲು ಸ್ವೀಕಾರ: ಶಾಸಕ ಗಂಟಿಹೊಳೆ

Oct 18 2025, 02:02 AM IST
ಬೈಂದೂರು ತಾಲೂಕು ಕಚೇರಿ ಪ್ರಜಾ ಸೌಧ ಕಟ್ಟಡದಲ್ಲಿರುವ ತಮ್ಮ ಕಚೇರಿಯಲ್ಲಿ ಬೈಂದೂರು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳಿ ಅವರು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.

ಆರ್‌ಎಸ್‌ಎಸ್ ಬಗ್ಗೆ ನಾಲಿಗೆ ಹರಿಬಿಡುವುದು ಬಿಟ್ಟು ಸಂಸ್ಕಾರ ಕಲಿಯಲಿ: ಮಾಜಿ ಶಾಸಕ ಸಂಜಯ

Oct 17 2025, 01:03 AM IST
ಬಿಟ್ಟಿ ಪ್ರಚಾರದ ಗೀಳಿನಿಂದ ನವೆಂಬರ್ ಕ್ರಾಂತಿಯವರೆಗೆ ಮಂತ್ರಿ ಪದವಿ ಉಳಿವಿಗಾಗಿ ಹೈಕಮಾಂಡ್‌ ಮೆಚ್ಚಿಸಲು ಅಪ್ರಸ್ತುವಾಗಿ ಮಾತನಾಡುವ ಮರಿ ಪ್ರಿಯಾಂಕಾ ಖರ್ಗೆ ರಾಷ್ಟ್ರ ಸೇವೆಗೆ ಸಮರ್ಪಣೆಯಾಗಿರುವ ಆರ್‌ಎಸ್‌ಎಸ್ ಬಗ್ಗೆ ನಾಲಿಗೆಯನ್ನು ಹರಿಬಿಡುವುದನ್ನು ಬಿಟ್ಟು ಸಂಸ್ಕಾರ ಕಲಿಯಲಿ ಎಂದು ಮಾಜಿ ಶಾಸಕ ಸಂಜಯ ಪಾಟೀಲ ಟೀಕಿಸಿದ್ದಾರೆ.

4 ತಿಂಗಳಲ್ಲಿ ಪುತ್ತೂರು ಸರ್ಕಾರಿ ಮೆಡಿಕಲ್‌ ಕಾಲೇಜ್‌ ಆಸ್ಪತ್ರೆಗೆ ಶಿಲಾನ್ಯಾಸ: ಶಾಸಕ ಅಶೋಕ್‌ ರೈ

Oct 17 2025, 01:03 AM IST
ಪರಿಶಿಷ್ಟ ಜಾತಿಯ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿನಿಯರ ಹಾಸ್ಟೆಲ್ ಕಟ್ಟಡಕ್ಕೆ ಮಂಗಳವಾರ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಪುತ್ತೂರು ನಗರದ ಹೊರವಲಯದ ಬನ್ನೂರಿನಲ್ಲಿ ಶಿಲಾನ್ಯಾಸ ನೆರವೇರಿಸಿದರು.

ಸ್ವದೇಶಿ ವಸ್ತು ಬಳಕೆ ಕುರಿತು ಮನೆ ಮನೆಗೆ ತೆರಳಿ ಜಾಗೃತಿ: ಶಾಸಕ ವೈ.ಎಂ.ಸತೀಶ್

Oct 17 2025, 01:01 AM IST
ಸ್ವದೇಶಿ ವಸ್ತುಗಳ ಬಳಕೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಆತ್ಮನಿರ್ಭರ ಭಾರತ-ಸಂಕಲ್ಪ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ದೈಹಿಕ, ಮಾನಸಿಕ ಸಾಮಾರ್ಥ್ಯಕ್ಕೆ ಕ್ರೀಡೆ ಮುಖ್ಯ: ಶಾಸಕ

Oct 17 2025, 01:01 AM IST
ಪ್ರತಿಯೊಂದು ವಿಷಯವನ್ನು ಕ್ರೀಡಾಮನೋಭಾವನೆಯಿಂದ ನೋಡಿದರೆ ಎಲ್ಲದರಲ್ಲೂ ಒಳ್ಳೆಯದನ್ನೇ ಕಾಣಬಹುದು. ಇದರಿಂದ ಉತ್ತಮ ಆರೋಗ್ಯ ಸಮಾಜವನ್ನು ಸೃಷ್ಟಿಸಬಹುದು.

ವಾಲ್ಮೀಕಿ ಭವನ ನಿರ್ಮಾಣಕ್ಕೆ ಸಹಕಾರ: ಶಾಸಕ ಜಿ.ಎಚ್. ಶ್ರೀನಿವಾಸ್

Oct 17 2025, 01:00 AM IST
ಅಜ್ಜಂಪುರಕ್ಷೇತ್ರದಲ್ಲಿ ವಾಲ್ಮೀಕಿ ಭವನ ಕಾಮಗಾರಿ ಪೂರ್ಣಗೊಳಿಸಲು ಹಾಗೂ ವಾಲ್ಮೀಕಿ ಸಮಾಜವಿರುವ ಗ್ರಾಮಗಳಲ್ಲಿ ಹೊಸ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು.ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಭರವಸೆ ನೀಡಿದರು.

ವಿದ್ಯಾರ್ಥಿ ಜೀವನದಲ್ಲಿ ಪದವಿ ಹಂತ ಅತೀ ಮುಖ್ಯ: ಶಾಸಕ ಬೇಳೂರು

Oct 17 2025, 01:00 AM IST
ವಿದ್ಯಾರ್ಥಿ ಜೀವನದಲ್ಲಿ ಪದವಿ ಹಂತ ಅತಿ ಮುಖ್ಯವಾಗಿರುತ್ತದೆ. ವಿದ್ಯಾರ್ಥಿಗಳು ಅವಿರತ ಪ್ರಯತ್ನ ಮಾಡಿ ಉತ್ತಮ ಫಲಿತಾಂಶ ಪಡೆದು ಪೋಷಕರ ನಿರೀಕ್ಷೆ ಸಫಲಗೊಳಿಸಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.

ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಸರ್ಕಾರ ಬದ್ಧ: ಶಾಸಕ ಜೆ.ಎನ್. ಗಣೇಶ್

Oct 16 2025, 02:01 AM IST
ಕೆರೆ ತೀರದಲ್ಲಿ ನಿರ್ಮಿಸಿದ ಸಾರ್ವಜನಿಕ ಗ್ರಂಥಾಲಯ ಕಟ್ಟಡದಲ್ಲಿ ಸಣ್ಣ-ಪುಟ್ಟ ತಾಂತ್ರಿಕ ತೊಂದರೆ ಕಂಡುಬಂದಿದೆ.

ಬೇಡಿಕೆ ಈಡೇರಿಕೆಗೆ ಅಧಿವೇಶನದಲ್ಲಿ ಒತ್ತಾಯ: ಶಾಸಕ ಭೀಮಣ್ಣ

Oct 16 2025, 02:01 AM IST
ಅರಣ್ಯದ ಬಗ್ಗೆ ಅಧ್ಯಯನ ಮಾಡಿರುವ ಅರಣ್ಯ ಶಾಸ್ತ್ರ ಪದವೀಧರರನ್ನು ಅರಣ್ಯ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಪರಿಗಣಿಸಬೇಕು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 524
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved