• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ನೌಕರರೇ ರಾಜಕೀಯ ಬಿಟ್ಟು ಜನರ ಕೆಲಸ ಮಾಡಿ: ಶಾಸಕ ಕೆ.ಎಂ.ಉದಯ್

Nov 24 2024, 01:48 AM IST
ಈ ಹಿಂದೆ ಕೆಲವು ಸರ್ಕಾರಿ ನೌಕರರು ಕೆಲವು ರಾಜಕೀಯ ಪಕ್ಷಗಳ ವಕ್ತಾರರಂತೆ ಕೆಲಸ ಮಾಡಿದ ಉದಾಹರಣೆ ಇವೆ. ಮುಂದಿನ ದಿನಗಳಲ್ಲಿ ನೌಕರರು ಇಂತಹ ಚಟುವಟಿಕೆಗಳಿಗೆ ಸ್ವಯಂ ಕಡಿವಾಣ ಹಾಕಿ ಕೊಳ್ಳುವ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು.

ಉಪಚುನಾವಣೆಯಲ್ಲಿ ಅಭ್ಯರ್ಥಿಗಳ ಭಾರಿ ಅಂತರದ ಗೆಲುವಿನಿಂದ ಸಂತಸ : ಮಾಜಿ ಶಾಸಕ ನರೇಂದ್ರ

Nov 24 2024, 01:47 AM IST
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭಾರಿ ಅಂತರದಿಂದ ಜಯಗಳಿಸಿರುವುದು ಸಂತೋಷ ತಂದಿದೆ ಎಂದು ಮಾಜಿ ಶಾಸಕ ನರೇಂದ್ರ ಮೆಚ್ಚುಗೆ ವ್ಯಕ್ತಪಡಿಸಿದರು. ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯ ಮುಂದೆ ಸಂಭ್ರಮಾಚರಣೆ ವೇಳೆ ಮಾತನಾಡಿದರು.

ಸಹಕಾರಿ ಸಂಘಗಳಲ್ಲಿ ರಾಜಕಾರಣ ಇರಬಾರದು: ಶಾಸಕ ಭೀಮಾನಾಯ್ಕ

Nov 24 2024, 01:47 AM IST
ಅಡಕೆಗೆ ಹಲವು ಬಗೆಯ ರೋಗಗಳು ಬರುತ್ತಿದ್ದು, ಇದರಿಂದ ಅಡಕೆ ಮರಗಳು ನಾಶವಾಗುವ ಭೀತಿ ಕಾಡುತ್ತಿದೆ. ಅದಕ್ಕೆ ಕೇಂದ್ರ ಸರ್ಕಾರ ಸಮರ್ಪಕ ಔಷಧ ಸಂಶೋಧಿಸಲು ಕ್ರಮ ವಹಿಸಬೇಕು.

ಹಳ್ಳಿಗಳಲ್ಲೂ ಗುಣಮಟ್ಟದ ರಸ್ತೆಗಳು ಆಗಬೇಕು ಶಾಸಕ ಶಿವಲಿಂಗೇಗೌಡ

Nov 24 2024, 01:47 AM IST
ಗ್ರಾಮೀಣ ಭಾಗಗಳಿಗೆ ಸಂಪರ್ಕ ಕಲ್ಪಿಸಿ ಸಂಚಾರ ಸುಗಮವಾಗಿಸಲು ಈ ರಸ್ತೆ ನಿರ್ಮಿಸಲಾಗುತ್ತಿದೆ ಎಂದು ಶಾಸಕ ಹಾಗೂ ಕರ್ನಾಟಕ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಹೇಳಿದರು. ಕೇವಲ ನಗರ, ಪಟ್ಟಣ ಪ್ರದೇಶಗಳ ಜನರಿಗೆ ಮಾತ್ರವಲ್ಲದೆ ಹಳ್ಳಿಗಾಡಿನ ಜನರಿಗೂ ಗುಣಮಟ್ಟದ ರಸ್ತೆ ಬಳಕೆಗೆ ಸಿಗಬೇಕು ಹಾಗೂ ಇದರಿಂದ ಅಪಾರ ಮಂದಿಗೆ ಅನುಕೂಲ ಆಗಬೇಕು ಎಂಬ ಹಿತದೃಷ್ಟಿಯಿಂದ ರಸ್ತೆ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

ಕೆರೆ ಭರ್ತಿ ಮಾಡಿ ರೈತರ ಸಂಕಷ್ಟ ದೂರ ಮಾಡಿದ ಶಾಸಕ ಪಾಟೀಲ

Nov 24 2024, 01:46 AM IST
ಡ್ರ್ಯಾಗನ್, ಅಡಕೆ, ದಾಳಿಂಬೆ, ವಿವಿಧ ತರಕಾರಿ ಸೇರಿದಂತೆ ಹೊಸ ಬಗೆಯ ಬೆಳೆ ಹೊಂದುವುದರ ಮೂಲಕ ಆರ್ಥಿಕ ಸಬಲತೆ ಹೊಂದಲು ಕಾರಣ

ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರಕ್ಕೆ ಕ್ರಮ:ಶಾಸಕ ತಮ್ಮಯ್ಯ

Nov 24 2024, 01:46 AM IST
ಚಿಕ್ಕಮಗಳೂರು, ಕಾಡಾನೆಗಳು ಜನ ವಸತಿ ಪ್ರದೇಶಕ್ಕೆ ಬರದಂತೆ ಶಾಶ್ವತ ಪರಿಹಾರೋಪಾಯ ಕಂಡುಕೊಳ್ಳಬೇಕು. ಇದರ ಜತೆಗೆ ಬೆಳೆ ಹಾನಿಯಾಗಿರುವ ರೈತರಿಗೆ ವೈಜ್ಞಾನಿಕ ಪರಿಹಾರ ನೀಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಹೇಳಿದ್ದಾರೆ.

ರಾಜ್ಯೋತ್ಸವ ಎಲ್ಲರ ನಿತ್ಯೋತ್ಸವ ಆಗಬೇಕು: ಶಾಸಕ ನಿಖಿಲ ಕತ್ತಿ

Nov 24 2024, 01:46 AM IST
ಕರ್ನಾಟಕ ರಾಜ್ಯೋತ್ಸವ ಪ್ರತಿಯೊಬ್ಬ ಕನ್ನಡಿಗರ ನಿತ್ಯೋತ್ಸವವಾಗಬೇಕು. ಈ ನಿಟ್ಟಿನಲ್ಲಿ ಶಾಂತಿ, ಸಹಬಾಳ್ವೆ ಮತ್ತು ಭಾವೈಕ್ಯತೆಗೆ ಹೆಸರುವಾಸಿಯಾದ ಹುಕ್ಕೇರಿ ಕನ್ನಡದ ಕೆಲಸಗಳಿಗೆ ಇಡೀ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಶಾಸಕ ನಿಖಿಲ ಕತ್ತಿ ಹೇಳಿದರು.

ಎಚ್‌.ಡಿ.ದೇವೇಗೌಡರ ಧೃತರಾಷ್ಟ್ರ ಪ್ರೇಮ ವರ್ಕೌಟ್ ಆಗಲಿಲ್ಲ : ಶಾಸಕ ಪಿ. ರವಿಕುಮಾರ್

Nov 24 2024, 01:45 AM IST
ಮುಡಾ ವಿಚಾರಕ್ಕೂ ಬಡವನಿಗೂ ಏನು ಸಂಬಂಧ?. ಬಡವನ ಬೇಳೆ, ಅಕ್ಕಿಗೂ ಮುಡಾಗೂ ಏನು ಸಂಬಂಧ. ಮುಡಾ ರಾಜಕೀಯ ಪ್ರಕರಣ ಅಷ್ಟೇ. ಬಡವನಿಗೆ ಬೇಕಿರೋದು ಬಸ್ ಟಿಕೆಟ್ ಉಚಿತ, 2 ಸಾವಿರ ದುಡ್ಡು, ಉಚಿತ ವಿದ್ಯುತ್ತೇ ವಿನಃ ಮುಡಾ ವಿಚಾರ ಅಲ್ಲ.

ವಿದ್ಯಾವಂತ ಯುವಕರಿಂದ ದೇಶ ಅಭಿವೃದ್ಧಿ: ಶಾಸಕ ಸಿದ್ದು ಸವದಿ

Nov 24 2024, 01:45 AM IST
ಮಹಾಲಿಂಗಪುರದ ಕೆಇಬಿ ಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತವಾಗಿ ನಿರ್ಮಿಸುತ್ತಿರುವ ಕೊಠಡಿಗಳ ಭೂಮಿ ಪೂಜೆಯನ್ನು ಶಾಸಕ ಸಿದ್ದು ಸವದಿ ಮಾಡಿದರು.

ಉಪಚುನಾವಣೆ ಗೆಲುವು, ಸಿಎಂಗೆ ಬಲ: ಶಾಸಕ ಕೆ. ರಾಘವೇಂದ್ರ ಹಿಟ್ನಾಳ

Nov 24 2024, 01:45 AM IST
ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಿಎಂ ಸಿದ್ದರಾಮಯ್ಯ ಅವರಿಗೆ ಶಕ್ತಿ ತುಂಬಿದೆ.
  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • ...
  • 397
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved