• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾನಪದ ಕಲಾವಿದರನ್ನು ಗುರುತಿಸಿ ಗೌರವಿಸಿ: ಶಾಸಕ ಜೆ.ಟಿ. ಪಾಟೀಲ

May 22 2025, 01:42 AM IST
ಓದಲು ಬರೆಯಲು ಬರದಿದ್ದರೂ 25ಕ್ಕೂ ಅಧಿಕ ಕೃತಿಗಳನ್ನು ರಚಿಸುವ ಮೂಲಕ ಜಾನಪದ ಆಶುಕವಿ ಸಿದ್ದಪ್ಪ ಬಿದರಿ ಜನಮಾನಸದಲ್ಲಿ ನೆಲೆನಿಂತಿದ್ದು, ಇಂತಹ ಕವಿಯನ್ನು ಹಾಗೂ ಸಮರ್ಥ ವ್ಯಕ್ತಿಯನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಶ್ರೇಯಸ್ಸು ಕನ್ನಡ ಜಾನಪದ ಪರಿಷತ್‌ ಅಧ್ಯಕ್ಷರು ಹಾಗೂ ಪದಾಕಾರಿಗಳಿಗೆ ಸಲ್ಲುತ್ತದೆ ಎಂದು ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ,ಶಾಸಕರಾದ ಜೆ.ಟಿ. ಪಾಟೀಲ ಹೇಳಿದರು.

ಸೋಮವಾರಪೇಟೆ: ಇಂದಿರಾ ಕ್ಯಾಂಟೀನ್ ಗೆ ಶಾಸಕ ಚಾಲನೆ

May 22 2025, 01:13 AM IST
ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣವಾಗಿರುವ ಇಂದಿರಾ ಕ್ಯಾಂಟೀನ್‌ ಅನ್ನು ಶಾಸಕ ಉದ್ಘಾಟಿಸಿದರು.

ಸೇನೆ ಭಾರತದ ಶಕ್ತಿಯನ್ನು ಇಡೀ ವಿಶ್ವಕ್ಕೆ ತೋರಿಸಿದೆ: ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್

May 22 2025, 01:12 AM IST
‘ಅಪರೇಷನ ಸಿಂದೂರ’ ಮೂಲಕ ಪಾಕಿಸ್ತಾನಕ್ಕೆ ನುಗ್ಗಿ 9ಕ್ಕೂ ಹೆಚ್ಚು ಉಗ್ರ ನೆಲೆಗಳನ್ನು ಧ್ವಂಸ ಮಾಡುವ ಮೂಲಕ ನಮ್ಮ ದೇಶದ ವೀರಯೋಧರು ಇಡೀ ವಿಶ್ವಕ್ಕೆ ಭಾರತದ ಶಕ್ತಿ ಏನೆಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಹೇಳಿದರು.

ಸರ್ಕಾರಿ ಜಾಗ ಒತ್ತುವರಿಯಾಗದಂತೆ ಗಮನ ಹರಿಸಿ: ಶಾಸಕ ಎಚ್.ಟಿ.ಮಂಜು

May 22 2025, 01:09 AM IST
ಜನರ ಸುರಕ್ಷತೆಗಾಗಿ ಗ್ರಾಮಗಳಲ್ಲಿ ಪೊಲೀಸರು ಬೀಟ್ ಹೆಚ್ಚಿಸಬೇಕು. ನಿವೇಶನ ರಹಿತರಿಗೆ ನಿವೇಶನ ನೀಡಲು ಜಾಗ ಗುರ್ತಿಸಿ ಇ-ಸ್ವತ್ತಿಗೆ ಸತಾಯಿಸದಂತೆ ಗಮನ ಹರಿಸಬೇಕು. ಪ್ರಧಾನ ಮಂತ್ರಿಯವರ ಆಶಯದ ರೈತರಿಗೆ ವಿದ್ಯುತ್ ಸೌಲಭ್ಯಕ್ಕೆ ಸೌರವಿದ್ಯುತ್‌ ಘಟಕ ಸ್ಥಾಪನೆಗೆ 5 ಎಕರೆ ಸರ್ಕಾರಿ ಜಾಗವನ್ನು ಗುರ್ತಿಸಲು ಮುಂದಾಬೇಕು.

ಚಿಕ್ಕಮಗಳೂರು ಕ್ಷೇತ್ರದ ಅಭಿವೃದ್ಧಿಗೆ ₹340 ಕೋಟಿ ಬಿಡುಗಡೆ: ಶಾಸಕ ತಮ್ಮಯ್ಯ

May 22 2025, 01:03 AM IST
ಚಿಕ್ಕಮಗಳೂರು, ಕಳೆದ ಆರ್ಥಿಕ ವರ್ಷದಲ್ಲಿ ರಾಜ್ಯ ಸರ್ಕಾರ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸುಮಾರು ₹340 ಕೋಟಿ ರು. ಬಿಡುಗಡೆ ಮಾಡಿದೆ ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಹೇಳಿದರು.

ಮಾಜಿ ಶಾಸಕ ಎ.ಮಂಜುನಾಥ್ ಹುಟ್ಟುಹಬ್ಬ ಆಚರಣೆ

May 22 2025, 01:01 AM IST
ವಿಶೇಷ ಚೇತನ‌ ಮಕ್ಕಳೊಂದಿಗೆ ಮಾಜಿ ಶಾಸಕ ಎ.ಮಂಜುನಾಥ್ ಕೇಕ್ ಕತ್ತರಿಸಿ ತಮ್ಮ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡರು.

ಆರೋಗ್ಯಕ್ಕಾಗಿ ಶುದ್ಧ ನೀರನ್ನು ಕುಡಿಯಿರಿ: ಶಾಸಕ ಶ್ರೀನಿವಾಸ್

May 21 2025, 02:37 AM IST
ಶುದ್ದ ಕುಡಿಯುವ ನೀರನ್ನು ಉಪಯೋಗಿಸಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಾಚರಣೆ: ಶಾಸಕ ಧೀರಜ್‌ ಮುನಿರಾಜ್ ನೇತೃತ್ವದಲ್ಲಿ ತಿರಂಗಾ ಯಾತ್ರೆ

May 21 2025, 12:25 AM IST
ದೇಶದ ತಂಟೆಗೆ ಬಂದ ಪಾಕಿಸ್ತಾನಕ್ಕೆ ನಮ್ಮ ಸೈನಿಕರು ತಕ್ಕ ಪಾಠ ಕಲಿಸಿದ್ದು, ಇಡೀ ದೇಶ ಸೈನಿಕರ ಕಾರ್‍ಯಕ್ಷಮತೆಗೆ ಮೆಚ್ಚುಗೆ ಸೂಚಿಸಿ ಬೆಂಬಲಿಸುತ್ತಿದೆ. ಇಂದು ನಾವು ನೆಮ್ಮದಿಯ ಜೀವನ ನಡೆಸುತ್ತಿದ್ದೇವೆ ಎಂದರೆ ಅದಕ್ಕೆ ನಮ್ಮ ಸೈನಿಕರೇ ಕಾರಣ. ಉಗ್ರವಾದ, ಭಯೋತ್ಪಾದನೆಗಳು ಜಗತ್ತಿಗೆ ಮಾರಕವಾಗಿದ್ದು, ಇವು ಅಳಿಯಬೇಕು. ದೇಶದಲ್ಲಿ ಶಾಂತಿ ನೆಲೆಸಬೇಕು.

ಕಾಂಗ್ರೆಸ್ ಸರ್ಕಾರದ ಸಾಧನೆ ಶೂನ್ಯ- ಶಾಸಕ ಡಾ. ಚಂದ್ರು ಲಮಾಣಿ

May 21 2025, 12:13 AM IST
ಸರ್ಕಾರದ ಜಾಹೀರಾತುಗಳಲ್ಲಿ ಕೇವಲ ಗ್ಯಾರಂಟಿ ಯೋಜನೆಗಳನ್ನು ಪ್ರಚಾರ ಮಾಡಲಾಗುತ್ತಿದೆ. ಇದರ ಹೊರತಾಗಿ ಸರ್ಕಾರದಿಂದ ಯಾವುದೇ ಜನಪರವಾದ ಕಾರ್ಯಕ್ರಮಗಳು ಆಗಿಲ್ಲ ಎಂದು ಎಂದು ಶಾಸಕ ಡಾ. ಚಂದ್ರು ಕೆ. ಲಮಾಣಿ ಹೇಳಿದರು.

ಪಾಕಿಸ್ತಾನದ ಕಳ್ಳಾಟ ಆಟ ಇನ್ಮುಂದೆ ನಡೆಯುವುದಿಲ್ಲ-ಶಾಸಕ ಲಮಾಣಿ

May 21 2025, 12:10 AM IST
ಪೆಹಲ್ಗಾಂವ್‌ನಲ್ಲಿ 26 ಹಿಂದೂ ಪ್ರವಾಸಿಗರನ್ನು ಪಾಕಿಸ್ತಾನಿ ಪ್ರಾಯೋಜಿತ ಉಗ್ರಗಾಮಿಗಳು ಕೊಂದು ಹಾಕಿರುವ ಕುಕೃತ್ಯವನ್ನು ಇನ್ನು ಮುಂದೆ ಭಾರತವು ಸಹಿಸುವುದಿಲ್ಲ, ಮುಂದಿನ ದಿನಗಳಲ್ಲಿ ಇದಕ್ಕೆ ತಕ್ಕ ಶಾಸ್ತಿ ಕಾದಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • ...
  • 526
  • next >

More Trending News

Top Stories
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್‌
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್‌, ರಂಜನ್‌ ಪೈ!
ಕಂಚಿಯ ಚಿನ್ನ, ಬೆಳ್ಳಿ ಹಲ್ಲಿ ನಾಪತ್ತೆಯಾಗಿಲ್ಲ: ದೇಗುಲ ಸ್ಪಷ್ಟನೆ
ಬೊಜ್ಜು, ಕ್ಯಾನ್ಸರ್‌ಪೀಡಿತರಿಗೆ ಇನ್ನು ಅಮೆರಿಕ ವೀಸಾ ಕಷ್ಟ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved