• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಭಾಷೆ ಉಳಿಸಿ ಬೆಳೆಸಲು ಒಗ್ಗಟ್ಟಿನ ಮಂತ್ರ ಪಠಿಸಿ: ಶಾಸಕ ಬಾಲಚಂದ್ರ ಜಾರಕಿಹೊಳಿ

Nov 23 2024, 01:19 AM IST
ಕನ್ನಡ ಭಾಷೆ ಉಳಿವಿಗಾಗಿ ನಾವೆಲ್ಲರೂ ಒಗ್ಗಟ್ಟಿನ ಹೋರಾಟ ಮಾಡಬೇಕಿದೆ. ಕನ್ನಡ ನಾಡು, ನುಡಿ, ನೆಲ, ಜಲ, ಭಾಷೆ ವಿಷಯಗಳು ವಿಚಾರ ಬಂದರೆ ಯಾವ ಹಿಂಜರಿಕೆ ಮಾಡದೆ ಒಗ್ಗಟ್ಟಿನ ಮಂತ್ರ ಜಪಿಸಬೇಕು.

ಸರ್ಕಾರ ಬೀಳಿಸುವುದಾಗಿದ್ದರೆ ನಾನೇ ನೇತೃತ್ವ ವಹಿಸ್ತಿದ್ದೆ: ಶಾಸಕ ರಮೇಶ ಜಾರಕಿಹೊಳಿ

Nov 23 2024, 01:16 AM IST
ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಬೀಳಿಸುವ ಮನಸ್ಸು ಮಾಡಿದ್ದರೆ ಅದರ ಜವಾಬ್ದಾರಿ ನಾನೇ ತೆಗೆದುಕೊಳ್ಳುತ್ತಿದ್ದೆ, ಆದರೆ ನಮಗ್ಯಾರಿಗೂ ಸರ್ಕಾರ ಬೀಳಿಸುವ ಉದ್ದೇಶ ಇಲ್ಲ

ಮನುಷ್ಯನ ಮನಃಶಾಂತಿಗೆ ದೇಗುಲಗಳು ಆಸರೆ: ಶಾಸಕ ಎಚ್.ಟಿ.ಮಂಜು

Nov 23 2024, 12:36 AM IST
ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಕೇಂದ್ರ ಸಚಿವ ಕುಮಾರಣ್ಣ ಸುಮಾರು ನೂರು ಕಿಮಿ ರಸ್ತೆಗಳಿಗೆ ಸಿ.ಎಸ್.ಆರ್ ಮತ್ತು ಸಿ.ಆರ್.ಎಫ್ ಅನುದಾನದಡಿ ರಸ್ತೆ ಅಭಿವೃದ್ಧಿಗೆ ಅನುದಾನ ಕೊಡಿಸುವುದಾಗಿ ತಿಳಿಸಿದ್ದಾರೆ.

ಕಟ್ಟಿನಕೆರೆ ಮಾರುಕಟ್ಟೆ ವ್ಯಾಪಾರಿಗಳಿಂದ ಶಾಸಕ ಸ್ವರೂಪ್‌ಗೆ ಮನವಿ

Nov 23 2024, 12:36 AM IST
ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರ ಕಟ್ಟಿನಕೆರೆ ಮಾರುಕಟ್ಟೆ ವ್ಯಾಪಾರಿಗಳ ಒಕ್ಕೂಟದ ವತಿಯಿಂದ ಎಚ್.ಪಿ. ಸ್ವರೂಪ್ ಪ್ರಕಾಶ್ ಹಾಗೂ ನಗರಸಭೆ ಅಧ್ಯಕ್ಷ ಎಂ.ಚಂದ್ರೇಗೌಡ ಅವರಿಗೆ ನಗರಸಭೆ ಆವರಣದಲ್ಲೇ ಮನವಿ ಸಲ್ಲಿಸಿದರು. ನಗರಸಭೆ ವತಿಯಿಂದ ಕಟ್ಟಿನಕೆರೆ ಮಾರುಕಟ್ಟೆಯಲ್ಲಿ ನೂತನವಾಗಿ ನಿರ್ಮಿಸಿರುವ ಮಳಿಗೆಗಳಿಗೆ ಅತಿ ಶೀಘ್ರವಾಗಿ ವರ್ತಕರ ಹೆಸರು ನೋಂದಾಯಿಸಿ ಬಾಡಿಗೆಗೆ ನೀಡಬೇಕು. ಹಾಗೂ ಮಹಾವೀರ ವೃತ್ತದಲ್ಲಿ ಅನಧಿಕೃತವಾಗಿ ರಸ್ತೆ ಒತ್ತುವರಿ ಮಾಡಿರುವುದನ್ನು ತೆರವುಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕೆಂದು ಕೋರಿದರು.

ಮಾನವೀಯತೆಯಿಂದ ಸಣ್ಣಪುಟ್ಟ ಸಮಸ್ಯೆಗಳಿಗೆ ಸ್ಪಂದಿಸಿ: ಶಾಸಕ ರಾಜೇಗೌಡ.

Nov 23 2024, 12:34 AM IST
ಶೃಂಗೇರಿ, ಜನರ ಬದುಕು ಮುಖ್ಯ. ಅವರ ಮೂಲಸೌಕರ್ಯ, ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ರೀತಿ ಅಡ್ಡಿ ಮಾಡಬಾರದು. ಮಾನವೀಯತೆಯಿಂದ ಸಣ್ಣ ಪುಟ್ಟ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು ಎಂದು ಶಾಸಕ ಟಿ.ಡಿ.ರಾಜೇಗೌಡ ಅಧಿಕಾರಿಗಳಿಗೆ ಸಲಹೆ ನೀಡಿದರು.

ಸಚಿವ ಜಮೀರ್‌ ನೇತೃತ್ವದಲ್ಲಿ ಜಮೀನು ಕಬಳಿಸುವ ಹುನ್ನಾರ: ಶಾಸಕ ಜನಾರ್ದನ ರೆಡ್ಡಿ

Nov 23 2024, 12:33 AM IST
ಈಗಿನ ಕೇಂದ್ರ ಸರಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿದೆ. ಈ ಮುನ್ನ ರಾಜ್ಯದಲ್ಲಿ ಸಿದ್ದರಾಮಯ್ಯ ಸರಕಾರ ಸಚಿವ ಜಮೀರ್ ಅಹ್ಮದ್ ನೇತೃತ್ವದಲ್ಲಿ ಭೂಮಿ ಕಬಳಿಸಲು ಹೊರಟಿದೆ ಎಂದು ಶಾಸಕ ಜನಾರ್ದನ ರೆಡ್ಡಿ ಆರೋಪಿಸಿದರು.

ಶಾಸಕ ಗವಿಯಪ್ಪ ವಿಜಯನಗರ ಕ್ಷೇತ್ರಕ್ಕೆ ಶಾಪ: ಇಮಾಮ್‌ ನಿಯಾಜಿ

Nov 23 2024, 12:30 AM IST
ಕ್ಷೇತ್ರಕ್ಕೆ ಅಂದಾಜು ₹150 ಕೋಟಿ ಅನುದಾನ ಬಂದರೂ ಕಾಂಗ್ರೆಸ್‌ ಪಕ್ಷದವರೇ ಆದ ಶಾಸಕ ಗವಿಯಪ್ಪ ಸುಳ್ಳು ಹೇಳುತ್ತಿದ್ದಾರೆ.

ಕೆಲ ಸಂಘಟನೆಗಳು ಪ್ರತಿಭಟನೆ ಬ್ಲ್ಯಾಕ್ಮೆಲ್‌ಗೆ ಸೀಮಿತವಾಗಿವೆ: ಶಾಸಕ ಪ್ರಭು ಚವ್ಹಾಣ್‌ ಬೇಸರ

Nov 22 2024, 01:20 AM IST
ನಾಡ ರಕ್ಷಣೆ ಮಾಡಬೇಕಾದ ಕೆಲ ಸಂಘಟನೆಗಳು ಪ್ರತಿಭಟನೆ ಹೆಸರಿನಲ್ಲಿ ಅಧಿಕಾರಿಗಳಿಗೆ ಬ್ಲ್ಯಾಕ್‌ ಮಾಡ್ತಿವೆ ಎಂದು ಶಾಸಕ ಪ್ರಭು ಚವ್ಹಾಣ್‌ ಆಕ್ರೋಶ ವ್ಯಕ್ತಪಡಿಸಿದರು.

ಡಿಸೆಂಬರ್‌1ರಿಂದ ನಂದಿನಿ ಹಾಲಿನ ಖರೀದಿ ದರ ಹೆಚ್ಚಳ: ಮುಖ್ಯಮಂತ್ರಿ ಭರವಸೆ - ಶಾಸಕ ನಂಜೇಗೌಡ

Nov 22 2024, 01:20 AM IST
ನಂದಿನ ದರವನ್ನು ನೇರವಾಗಿ ರೈತರಿಗೆ ನೀಡಬೇಕು ಎಂದು ಮನವಿ ಸಲ್ಲಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಡಿ.1 ರಿಂದ ದರ ಏರಿಕೆ ಮಾಡುವ ಭರವಸೆ ನೀಡಿದ್ದಾರೆ.

ಯಲಹಂಕ ಶಾಸಕ ಎಸ್‌.ಆರ್. ವಿಶ್ವನಾಥ್‌ ಕೊಲೆ ಬೆದರಿಕೆ ಕೇಸ್‌ ರದ್ದಿಗಾಗಿ ಸಲ್ಲಿಸಿದ್ದ ಅರ್ಜಿ ವಜಾ

Nov 22 2024, 01:20 AM IST

ಯಲಹಂಕ ಶಾಸಕ ಎಸ್‌.ಆರ್. ವಿಶ್ವನಾಥ್‌ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ಸಂಬಂಧ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಎ1 ಆರೋಪಿ ಎಂ.ಎನ್‌. ಗೋಪಾಲಕೃಷ್ಣ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಹೈಕೋರ್ಟ್ ಆದೇಶಿಸಿದೆ. 

  • < previous
  • 1
  • ...
  • 117
  • 118
  • 119
  • 120
  • 121
  • 122
  • 123
  • 124
  • 125
  • ...
  • 397
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved