• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕರಾಗಲು ತಿಣುಕಾಡಿದ ರಾಜಣ್ಣರಿಂದ ಟೀಕೆ ಸಲ್ಲದು :ಶಾಸಕ ಕೆ.ರಾಜು

Feb 20 2025, 12:46 AM IST
ಡಿ.ಕೆ.ಶಿವಕುಮಾರ್ ಅವರಿಗೆ 10 ಮಂದಿ ಅಲ್ಲ, 50 ಜನರನ್ನು ಗೆಲ್ಲಿಸಿ ಶಾಸಕರನ್ನಾಗಿಸುವ ಶಕ್ತಿ ಇದೆ. ಅಂತಹ ನಾಯಕನನ್ನು ಟೀಕೆ ಮಾಡುವುದು ಸರಿಯಲ್ಲ. ರಾಜಣ್ಣನವರು ತಾವೇ ಶಾಸಕರಾಗಲು ತಿಣುಕಾಡಿದ್ದನ್ನು ಬಹುಶಃ ಮರೆತಿರಬೇಕು ಎಂದು ಲೇವಡಿ ಮಾಡಿದರು.

ಇ- ಖಾತಾ ಮುಕ್ತ ನಗರವನ್ನಾಗಿಸಲು ಸಹಕರಿಸಿ :ಶಾಸಕ ಇಕ್ಬಾಲ್

Feb 20 2025, 12:46 AM IST
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಇ- ಖಾತಾ ಅಭಿಯಾನವನ್ನು ಯಶಸ್ವಿಗೊಳಿಸುವ ಮೂಲಕ ರಾಮನಗರವನ್ನು ಇ- ಖಾತಾ ಮುಕ್ತವನ್ನಾಗಿ ಮಾಡಲು ನಗರಸಭೆ ಅಧಿಕಾರಿಗಳು ಹಾಗೂ ಸ್ವತ್ತಿನ ಮಾಲೀಕರು ಸಹಕಾರ ನೀಡಬೇಕು ಎಂದು ಶಾಸಕ ಇಕ್ಬಾಲ್ ಹುಸೇನ್ ಮನವಿ ಮಾಡಿದರು.

ಪಂಚಾಯಿತಿ ಚುನಾವಣೆಯಲ್ಲಿ ಮಹಾನಗರ ಪಾಲಿಕೆಗೆ ಸೇರಿಸಲು ಉದ್ದೇಶಿಸಿರುವ ಗ್ರಾಮ ಪಂಚಾಯಿತಿಗಳ ಕೈಬಿಡಲು ಶಾಸಕ ಮನವಿ

Feb 20 2025, 12:46 AM IST
ಉಡುಪಿ ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಪಾಲಿಕೆಗೆ ಸೇರಿಸಲು ಉದ್ದೇಶಿಸಿರುವ 9 ಗ್ರಾಮ ಪಂಚಾಯಿತಿಗಳನ್ನು ಮುಂಬರುವ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಕೈಬಿಡುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹಾಗೂ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಮನವಿ ಮಾಡಿದ್ದಾರೆ.

ಮೋಸರಲ್ಲಿ ಕಲ್ಲು ಹುಡುಕುವುದು ಬಿಟ್ಟು ಕೆಲಸ ಮಾಡಿ :ಶಾಸಕ ಎನ್.ಶ್ರೀನಿವಾಸ್

Feb 20 2025, 12:46 AM IST
ಕಳೆದ 30 ವರ್ಷಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದವರು ಆಡಳಿತ ನಡೆಸಿದ್ದರೂ 50 ಕೋಟಿ ವೆಚ್ಚದ ಕಾಮಗಾರಿಗೆ ಮಂತ್ರಿಗಳು ಚಾಲನೆ ನೀಡಿದ ಉದಾಹರಣೆಗಳಿಲ್ಲ. ಆದರೆ ಇದೀಗ 300 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದ್ದಕ್ಕೆ ಟೀಕೆ ಮಾಡುತ್ತಿದ್ದು, ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಬಿಟ್ಟು, ನಿಮ್ಮ ಕಾಲದಲ್ಲಿ ನಡೆದ ಅಭಿವೃದ್ಧಿ ಕೆಲಸಗಳ ಬಗ್ಗೆ ತಿಳಿಸಿ, ಜನರ ಮನಸ್ಸಿನಲ್ಲಿ ಉಳಿಯುವ ಕೆಲಸ ಮಾಡಿ ಎಂದು ಶಾಸಕ ಎನ್.ಶ್ರೀನಿವಾಸ್ ವಿರೋಧ ಪಕ್ಷದವರಿಗೆ ಟಾಂಗ್ ನೀಡಿದರು.

ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ, ಜನರ ಅಗತ್ಯ ಪೂರೈಕೆ ನನ್ನ ಧ್ಯೇಯ: ಶಾಸಕ ತಮ್ಮಯ್ಯ

Feb 20 2025, 12:45 AM IST
ರಾಜ್ಯದಲ್ಲಿ ಅಭಿವೃದ್ಧಿಯ ಪರ್ವ ಪ್ರಾರಂಭವಾಗಿದೆ. ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಸಾರ್ವಜನಿಕರ ಅಗತ್ಯತೆಗಳನ್ನು ಪೂರೈಸುವುದೇ ನನ್ನ ಗುರಿ ಎಂದು ಶಾಸಕ ಎಚ್.ಡಿ ತಮ್ಮಯ್ಯ ಹೇಳಿದರು

ಜನಸ್ನೇಹಿ ಆಡಳಿತದ ಪ್ರತೀಕವೇ ಜನಸಂಪರ್ಕ ಸಭೆ: ಶಾಸಕ ಎಚ್.ಡಿ.ತಮ್ಮಯ್ಯ

Feb 20 2025, 12:45 AM IST
ರೈತರು, ಕೂಲಿ ಕಾರ್ಮಿಕರು, ಅನಕ್ಷರಸ್ಥರು ಮತ್ತು ವಿವಿಧ ವರ್ಗದ ಜನರ ಸಮಸ್ಯೆಗಳನ್ನು ಗ್ರಾಮ ಮಟ್ಟದಲ್ಲೇ ಪರಿಹರಿಸಿ ಜನಸ್ನೇಹಿ ಆಡಳಿತ ನೀಡುವುದೇ ಜನಸಂಪರ್ಕ ಸಭೆಯ ಮುಖ್ಯ ಉದ್ದೇಶ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ನೀರಾವರಿ ಕಾಮಗಾರಿಗೆ ₹೧೦೦ ಕೋಟಿ ಅನುದಾನ: ಶಾಸಕ ಯಾಸಿರ್ ಅಹ್ಮದ್‌ಖಾನ್ ಪಠಾಣ

Feb 19 2025, 12:49 AM IST
ಶೀಘ್ರದಲ್ಲೇ ಜೊಂಡಲಗಟ್ಟಿ ಗ್ರಾಮಕ್ಕೆ ಮೂಲ ಸೌಕರ್ಯ ಒದಗಿಸುವ ಕೆಲಸವಾಗಬೇಕು ಎಂದು ಶಾಸಕ ಯಾಸಿರ್ ಅಹ್ಮದ್‌ಖಾನ್ ಪಠಾಣ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಿ: ಶಾಸಕ ಕಂದಕೂರ

Feb 19 2025, 12:48 AM IST
Maintain quality in works: MLA Kandakura

ಶಿಕ್ಷಕರು, ಉಪನ್ಯಾಸಕರ ಕರ್ತವ್ಯಲೋಪ ಸಹಿಸಲ್ಲ: ಶಾಸಕ ಶ್ರೀನಿವಾಸ ಮಾನೆ

Feb 19 2025, 12:48 AM IST
ಶಾಸಕ ಶ್ರೀನಿವಾಸ ಮಾನೆ ಅವರು ಕ್ಷೇತ್ರ ಸಮೂಹ ಸಂಪನ್ಮೂಲ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಆರ್‌ಪಿಗಳು ಅನಧಿಕೃತವಾಗಿ ಗೈರಾಗಿರುವುದು, ಗಂಟೆ ಬೆಳಗ್ಗೆ ೧೦.೪೫ ಆದರೂ ಕರ್ತವ್ಯಕ್ಕೆ ಹಾಜರಾಗದೇ ಇರುವುದಕ್ಕೆ ಗರಂ ಆದರು.

ಪ್ರತಿ ಕುಟುಂಬ ತಲುಪುತ್ತಿವೆ ಗ್ಯಾರಂಟಿ ಯೋಜನೆ: ಶಾಸಕ ಹಿಟ್ನಾಳ

Feb 19 2025, 12:47 AM IST
ಕಾಂಗ್ರೆಸ್‌ ರ್ಕಾರದಲ್ಲಿನ ಯೋಜನೆಗಳು ಪ್ರತಿಯೊಂದು ಕುಟುಂಬಕ್ಕೂ ತಲುಪುತ್ತಿವೆ. ಗ್ಯಾರಂಟಿ ಯೋಜನೆಗಳಿಂದ ಸಮ ಸಮಾಜದ ಕನಸು ನನಸಾಗುತ್ತಿದೆ. ಆದ್ದರಿಂದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ.
  • < previous
  • 1
  • ...
  • 117
  • 118
  • 119
  • 120
  • 121
  • 122
  • 123
  • 124
  • 125
  • ...
  • 465
  • next >

More Trending News

Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved