• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕ ಪ್ರದೀಪ್‌ ಈಶ್ವರ್‌ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ

May 20 2025, 01:09 AM IST
ಕಾಂಗ್ರೆಸ್ ಪಕ್ಷದ ಬಹುತೇಕ ಮುಖಂಡರು ಶಾಸಕ ಪ್ರದೀಪ್ ಈಶ್ವರ್ ವಿರುದ್ದ ತೊಡೆತಟ್ಟುತಿದ್ದಾರೆ. ಈಗಾಗಲೆ ಶಾಸಕರ ವಿರುದ್ದ ಮೂರು ಸಭೆಗಳನ್ನ ನಡೆಸಿದ್ದಾರೆ. ನಾಳೆ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಕಾರ್ಯಕ್ರಮ ಮುಗಿದ ನಂತರ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರ ಕಾರ್ಯವೈಖರಿ ಬಗ್ಗೆ ವರಿಷ್ಠರಿಗೆ ದೂರು ನೀಡಿದ್ದೇವೆ.

ಒಳ ಮೀಸಲಾತಿ ಸಮೀಕ್ಷೆಯಲ್ಲಿ ಪ್ರತಿಯೊಬ್ಬರು ಭಾಗವಹಿಸಿ: ಶಾಸಕ ದರ್ಶನ್ ಧ್ರುವನಾರಾಯಣ್

May 20 2025, 01:01 AM IST
ಮೂಲ ಜಾತಿಯಲ್ಲಿ ನಾವು ಹೊಲಯ ಎನ್ನುವುದನ್ನು ನಮೂದಿಸಬೇಕು. ಹಲವು ದಿನಗಳಿಂದ ಸಹಜವಾಗಿ ಇರುವ ಗೊಂದಲವನ್ನು ಬಗೆಹರಿಸಲಾಗಿದೆ. ನಮ್ಮ ಸಂಖ್ಯೆಯನ್ನು ನಾವು ಖಚಿತಪಡಿಸಿಕೊಳ್ಳಬೇಕು. ಮೀಸಲಾತಿ ಮತ್ತು ಸರ್ಕಾರದ ವತಿಯಿಂದ ಸಿಗುವ ಸೌಲಭ್ಯಗಳನ್ನು ಪಡೆಯಬೇಕಾದರೆ ಸಮಾಜದ ಜನಸಂಖ್ಯೆಯನ್ನು ದಾಖಲಿಸಬೇಕು.

ಶಿಕ್ಷಣದ ಪ್ರಗತಿಯೇ ಅಭಿವೃದ್ಧಿಯ ನಿಜವಾದ ಅಳತೆಗೋಲು: ಶಾಸಕ ಆರಗ ಜ್ಞಾನೇಂದ್ರ

May 19 2025, 12:07 AM IST
ಶಿಕ್ಷಣದ ಪ್ರಗತಿಯೇ ದೇಶದ ಅಭಿವೃದ್ಧಿಯ ನಿಜವಾದ ಅಳತೆಗೋಲು. ಕೇವಲ ಭಾಷಣದಿಂದ ಪ್ರಗತಿ ಅಸಾಧ್ಯ. ಸುಶಿಕ್ಷಿತ ಸಮಾಜ ನಿರ್ಮಾಣದಲ್ಲಿ ಅರ್ಪಣಾ ಮನೋಭಾವದ ಶಿಕ್ಷಕರ ಪಾತ್ರವೂ ನಿರ್ಣಾಯಕವಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಯುವಕನ ಮೇಲೆ ಹಲ್ಲೆ ಮಾಡಿದ ಅಧಿಕಾರಿ ವಜಾಗೊಳಿಸಲು ಶಾಸಕ ಸಿಸಿಪಾ ಆಗ್ರಹ

May 18 2025, 11:55 PM IST
ಗದಗ ತಹಸೀಲ್ದಾರ ಕಚೇರಿಯಲ್ಲಿಯೇ ಅಮಾಯಕ ಯುವಕನ ಮೇಲೆ ಕಾಂಗ್ರೆಸ್ ಪ್ರಭಾವಿ ಮುಖಂಡ ಹಾಗೂ ಉಪ ತಹಸೀಲ್ದಾರ್ ಸೇರಿ ಹಲ್ಲೆ ಮಾಡಿದ್ದು, ಕೂಡಲೇ ಆ ಅಧಿಕಾರಿಯನ್ನು ಸೇವೆಯಿಂದ ವಜಾ ಮಾಡಬೇಕು ಎಂದು ಮಾಜಿ ಸಚಿವ, ನರಗುಂದ ಶಾಸಕ ಸಿ.ಸಿ. ಪಾಟೀಲ ಒತ್ತಾಯಿಸಿದರು.

ಕೆಲವರಿಂದ ಬಸವೇಶ್ವರರನ್ನು ಕಪಿಮುಷ್ಠಿಯಲ್ಲಿಡಲು ಪ್ರಯತ್ನ: ಶಾಸಕ ಬಸವನಗೌಡ ಯತ್ನಾಳ್

May 18 2025, 11:55 PM IST
ಹನ್ನೆರಡನೇ ಶತಮಾನದ ಕ್ರಾಂತಿಪುರುಷ ಬಸವೇಶ್ವರರನ್ನು ಕೆಲವರು ತನ್ನ ಕಪಿಮುಷ್ಠಿಯಲ್ಲಿಟ್ಟುಕೊಳ್ಳಲು ಹವಣಿಸುತ್ತಿದ್ದು, ಕಮುನಿಸ್ಟ್ ಮಾಡಲು ಹೊರಟಿದ್ದಾರೆ ಎಂದು ವಿಜಯಪುರ ಶಾಸಕ ಬಸವನಗೌಡ ಯತ್ನಾಳ್ ಆರೋಪಿಸಿದರು.

ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಿಸಿ: ಶಾಸಕ ಕಂದಕೂರ ಆಗ್ರಹ

May 18 2025, 11:47 PM IST
Appoint teachers in Kalyan Karnataka: MLA Kandakura demands

ಸಹಕಾರ ಕ್ಷೇತ್ರಕ್ಕೂ ಶಾಸಕ ಗಣೇಶ್‌ ಪ್ರಸಾದ್ ಹೆಜ್ಜೆ

May 18 2025, 11:47 PM IST
ಮೈಸೂರು, ಚಾಮರಾಜನಗರ ಜಿಲ್ಲೆಯ ಬಹುತೇಕ ಶಾಸಕರನ್ನೇ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ಇತ್ತೀಚಗೆ ಸಿಎಂ ಸೂಚನೆ ನೀಡಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಬಡವರ ಪರ: ಶಾಸಕ ದೇಶಪಾಂಡೆ

May 18 2025, 11:45 PM IST
ಕಾಂಗ್ರೆಸ್ ಸರ್ಕಾರ ಯಾವತ್ತೂ ಬಡವರ ಪರವಾಗಿಯೇ ಶ್ರಮಿಸುತ್ತಿದೆ

ಹೈಟೆಕ್‌ ಆ್ಯಂಬುಲೆನ್ಸ್‌ ಶಾಸಕ ಪ್ರದೀಪ್ ಈಶ್ವರ್‌ ಕೊಡುಗೆ

May 18 2025, 02:04 AM IST

 ತಮ್ಮ ಸ್ವಂತ ಪರಿಶ್ರಮದಿಂದ ಗಳಿಸಿದ ಹಣದಲ್ಲಿ ಶಾಸಕ ಪ್ರದೀಪ್‌ ಈಶ್ವರ್‌ ಕ್ಷೇತ್ರಕ್ಕೆ ತಾಯಿಯ ಹೆಸರಿನಲ್ಲಿ ಬಡರೋಗಿಗಳ ಅನುಕೂಲಕ್ಕಾಗಿ 10 ಉಚಿತ ಆ್ಯಂಬುಲೆನ್ಸ್‌ ಕೊಡುಗೆ ನೀಡಿದ್ದಾರೆ.

ಶಿಕ್ಷಣ ಸಚಿವರಿಗೆ ಶಾಸಕ ರೇವಣ್ಣ ತರಾಟೆ

May 18 2025, 01:51 AM IST
ಬಡವರ ಮಕ್ಕಳನ್ನು ಗೋಳು ಹೊಯ್ದುಕೊಂಡರೆ ನಿಮ್ಮ ಕುಟುಂಬ ನಾಶ ಆಗುತ್ತದೆ. ಮಕ್ಕಳು ನೀಡುವ ಶುಲ್ಕದ್ದಲ್ಲಿಯೂ ಹಣ ಹೊಡೆತ್ತಿದ್ದೀರಲ್ಲ ನಿಮಗೆ ಮಾನ ಮರ್ಯಾದೆ ಇದೆಯೇ ಎಂದು ಶಾಸಕ ಎಚ್.ಡಿ.ರೇವಣ್ಣ ರಾಜ್ಯ ಶಿಕ್ಷಣ ಸಚಿವರ ವಿರುದ್ಧ ಹರಿಹಾಯ್ದರು. ವಿದ್ಯಾರ್ಥಿಗಳ ಪೋಷಕರು ಕೂಲಿ ಮಾಡಿ ಅಷ್ಟಿಷ್ಟು ಕೂಡಿ ಹಾಕಿ ಶಿಕ್ಷಣ ಸಂಸ್ಥೆಗೆ ನೀಡಿದ ಹಣವನ್ನು ನುಂಗಿ ನೀರು ಕುಡಿಯುತ್ತಿದ್ದೀರಿ ಇದು ಎಷ್ಟರ ಮಟ್ಟಿಗೆ ಸರಿ? ಇಂತಹ ಹಣವನ್ನು ನುಂಗಿ ನೀರು ಕುಡಿಯುತ್ತಿರುವ ಸಚಿವರ ವಂಶ ಹೇಗೆ ಉದ್ಧಾರ ಆಗಲು ಸಾಧ್ಯ ಎಂದು ಕಟುವಾಗಿ ಟೀಕಿಸಿದರು.
  • < previous
  • 1
  • ...
  • 118
  • 119
  • 120
  • 121
  • 122
  • 123
  • 124
  • 125
  • 126
  • ...
  • 526
  • next >

More Trending News

Top Stories
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟ ಕನಕದಾಸರು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved