• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮಾದರಿಯಾಗಲಿ: ಶಾಸಕ ಭೀಮಣ್ಣ ನಾಯ್ಕ

Nov 20 2024, 12:33 AM IST
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನಿಂದ ಆಯೋಜಿಸುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ನಡೆಯಬೇಕಿದ್ದು, ಈಗಾಗಲೇ ಸಮಿತಿ ನೇಮಕ ಮಾಡಲಾಗಿದೆ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ಜನರ ವಿಶ್ವಾಸ ಗಳಿಸಿದ ಕಾಂಗ್ರೆಸ್‌ ಸರ್ಕಾರ: ಶಾಸಕ ಬಸವರಾಜು

Nov 20 2024, 12:33 AM IST
ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ ಹಂತ 4ರ ಅಡಿಯಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಸ್ವಉದ್ಯೋಗ ತರಬೇತಿ ಕಾರ್ಯಕ್ರಮದಡಿ ಪಟ್ಟಣದ 60 ಜನ ಪದವೀದರರಿಗೆ ಲ್ಯಾಪ್ ಟಾಪ್ ನೀಡಲಾಗುತ್ತಿದೆ. ಈ ಸೌಲಭ್ಯ ಸದುಪಯೋಗ ಮುಖ್ಯ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಚನ್ನಗಿರಿಯಲ್ಲಿ ಹೇಳಿದ್ದಾರೆ.

ಚುನಾವಣೆಯಲ್ಲಿ ಒಮ್ಮತದ ಆಯ್ಕೆ ಕ್ಷೇತ್ರದ ಸೌಭಾಗ್ಯ : ಶಾಸಕ ಚವ್ಹಾಣ

Nov 20 2024, 12:32 AM IST
ಔರಾದ್: ಸರ್ಕಾರಿ ನೌಕರರ ಸಂಘದ ಔರಾದ್ ಮತ್ತು ಕಮಲನಗರ ಎರಡು ತಾಲೂಕಿನ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಇಲ್ಲದೆ ಒಮ್ಮತದಿಂದ ಪದಾಧಿಕಾರಿಗಳು ಆಯ್ಕೆ ಮಾಡಿರುವುದು ವಿಧಾನಸಭೆ ಕ್ಷೇತ್ರದ ಸೌಭಾಗ್ಯ ಎಂದು ಶಾಸಕ ಪ್ರಭು ಚವ್ಹಾಣ ಹೇಳಿದರು.

ಪ್ರತಿಯೊಬ್ಬರೂ ಸ್ವಚ್ಛತೆಗೆ ಮಹತ್ವ ನೀಡಿ: ಶಾಸಕ ಎ.ಆರ್.ಕೃಷ್ಣಮೂರ್ತಿ

Nov 20 2024, 12:31 AM IST
ಪ್ರತಿಯೊಂದು ಕುಟುಂಬ ಶೌಚಾಲಯ ನಿರ್ಮಿಸಿಕೊಂಡು ಅದನ್ನು ಬಳಸುವ ಮೂಲಕ ಸ್ವಚ್ಛತೆ ಕಾಪಾಡಬೇಕು. ಜೀವನ ಶೈಲಿಯಲ್ಲಿ ಶೌಚಾಲಯದ ಮಹತ್ವ ಅತೀ ಮುಖ್ಯ ಹಾಗೂ ಅವಶ್ಯಕವೂ ಆಗಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ತಿಳಿಸಿದರು. ಚಾಮರಾಜನಗರದಲ್ಲಿ ವಿಶ್ವ ಶೌಚಾಲಯ ದಿನದಲ್ಲಿ ಮಾತನಾಡಿದರು.

ಎಂಸಿಡಿಸಿಸಿ ಬ್ಯಾಂಕ್‌ ಪ್ರತ್ಯೇಕಗೊಳಿಸಲು ಪ್ರಯತ್ನಿಸುವೆ: ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌

Nov 20 2024, 12:31 AM IST
ಮುಂದಿನ ದಿನಗಳಲ್ಲಿ ಎಂಸಿಡಿಸಿಸಿ ಬ್ಯಾಂಕ್‌ ಪ್ರತ್ಯೇಕಿಸಲು ಪ್ರಯತ್ನಿಸುವೆ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಭರವಸೆ ನೀಡಿದ್ದಾರೆ. ಗುಂಡ್ಲುಪೇಟೆಯಲ್ಲಿ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮುಡಾದ ಹಗರಣದ ತನಿಖೆಗೆ ಸಿಬಿಐ ಮುಂದಾಗಲಿದೆ: ಶಾಸಕ ಶ್ರೀವತ್ಸ

Nov 19 2024, 12:53 AM IST
ಸಿಎಂ ಪತ್ನಿ ಪಾರ್ವತಿ ಅವರಿಗೆ ಸಂಬಂಧಿಸಿದ ದಾಖಲೆ ಪತ್ರಕ್ಕೆ ವೈಟ್ನರ್ ಹಾಕಿದ ಪ್ರತಿಯೂ ಸಿಎಂ ಕಚೇರಿಯಲ್ಲಿದೆ. ಈ ಎಲ್ಲಾ ಕಡತಗಳು ಮುಡಾದಲ್ಲಿ ಇರಬೇಕಿತ್ತು. ಆದರೆ, ಸಿಎಂ ಕಚೇರಿಗೆ ತಲುಪಿವೆ.

ಕೀರ್ತನೆಗಳಿಂದ ಲೋಕದ ಡೊಂಕು ತಿದ್ದಿದ ಕನಕರು: ಶಾಸಕ ಭೀಮಸೇನ ಚಿಮ್ಮನಕಟ್ಟಿ

Nov 19 2024, 12:52 AM IST
ಕೀರ್ತನೆ ರಚಿಸುವ ಮೂಲಕ ಅಂದಿನ ಕಾಲದಲ್ಲಿದ್ದ ಅಂಕುಡೊಂಕು ತಿದ್ದುವ ಕಾರ್ಯ ಮಾಡಿದ ಭಕ್ತ ಕನಕದಾಸರ ಆದರ್ಶ ಮೌಲ್ಯಗಳು ಅನುಕರಣೀಯ

ಐತಿಹಾಸಿಕ ದೇಗುಲಗಳ ಸಂರಕ್ಷಣೆ ಜವಾಬ್ದಾರಿ ನಮ್ಮದು: ಬೇಲೂರು ಶಾಸಕ ಎಚ್‌.ಕೆ.ಸುರೇಶ್‌

Nov 19 2024, 12:52 AM IST
ಶಿಲ್ಪಕಲಾ ದೇವಾಲಯಗಳನ್ನು ಮುಂದಿನ ಪೀಳಿಗೆಗೆ ಉಳಿಸಿಕೊಡುವ ಮತ್ತು ಸಂರಕ್ಷಣೆಯ ಜವಾಬ್ದಾರಿ ನಮ್ಮೆಲ್ಲರದು ಎಂದು ಬೇಲೂರು ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಕೆ.ಸುರೇಶ್ (ಹುಲ್ಲಳ್ಳಿ) ತಿಳಿಸಿದರು. ಅರಸೀಕೆರೆಯಲ್ಲಿ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಕನಕ ಭವನ ಪೂರ್ಣಕ್ಕೆ ಪ್ರಯತ್ನ: ಶಾಸಕ ಗಣೇಶ್‌

Nov 19 2024, 12:52 AM IST
ಪಟ್ಟಣದಲ್ಲಿ ಮುಂದಿನ ದಿನಗಳಲ್ಲಿ ಕನಕದಾಸರ ಅದ್ಧೂರಿ ಜಯಂತಿ ಜೊತೆಗೆ ಪಟ್ಟಣದ ಕನಕ ಭವನ ಪೂರ್ಣಗೊಳಿಸಲು ಸಹಕಾರವಿದೆ ಎಂದು ಶಾಸಕ ಎಚ್.ಎಂ. ಗಣೇಶ್‌ ಪ್ರಸಾದ್‌ ಭರವಸೆ ನೀಡಿದರು.

ಕನಕದಾಸರ ಬದುಕು ಸರ್ವರಿಗೂ ದಾರಿದೀಪವಾಗಲಿ: ಶಾಸಕ ಶಿವರಾಮ ಹೆಬ್ಬಾರ್

Nov 19 2024, 12:51 AM IST
ಕನಕದಾಸರು ಸೇರಿದಂತೆ ಇನ್ನು ಅನೇಕ ದಾರ್ಶನಿಕರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸಲು ಸಾಧ್ಯವಿಲ್ಲ. ಇಡೀ ಮಾನವ ಕುಲಕ್ಕೆ ಆದರ್ಶವನ್ನು ನೀಡಿದಂತ ಶ್ರೇಷ್ಠ ಸ್ಥಾನದಲ್ಲಿಡಬೇಕು.
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 397
  • next >

More Trending News

Top Stories
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved