• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿಸಿಸಿ ಬ್ಯಾಂಕ್‌ ಚುನಾವಣೆ ಶಾಸಕ ಕೊತ್ತೂರು ಸ್ಪರ್ಧೆ

May 16 2025, 01:58 AM IST
೨೦೧೩ರಿಂದ ೧೮ರವರೆಗೂ ಮುಳಬಾಗಿಲು ಕ್ಷೇತ್ರದಲ್ಲಿ ಶಾಸಕರಾಗಿದ್ದ ಕೊತ್ತೂರು ಮಂಜುನಾಥ್ ಅವರು ೨೦೨೩ರಲ್ಲಿ ಕೋಲಾರದಲ್ಲಿ ಗೆಲುವು ಪಡೆಯಬೇಕಾದರೆ ಇಲ್ಲಿನ ಜನರ ಹಾಗೂ ಮಹಿಳೆಯರ ಪಾತ್ರ ಅಪಾರವಾಗಿದೆ. ಆದ್ದರಿಂದ ಮುಂದಿನ ದಿನಗಳಲ್ಲಿಯೂ ಆದಿ ನಾರಾಯಣರಿಗೆ ಎಲ್ಲ ಮಹಿಳೆಯರು ಸಹಕಾರ ಮತ್ತು ಬೆಂಬಲ ನೀಡಲಿ

ಕೆ. ಬಾಡಗ ಗ್ರಾ. ಪಂ. ನಲ್ಲಿ ಶಾಸಕ ಪೊನ್ನಣ್ಣ ಸಭೆ: ಪಂಚಾಯಿತಿಯಿಂದ ಮನವಿ ಸಲ್ಲಿಕೆ

May 16 2025, 01:57 AM IST
ಪೊನ್ನಂಪೇಟೆ ತಾಲೂಕು ವ್ಯಾಪ್ತಿಯ ಕೆ. ಬಾಡಗ ಗ್ರಾಮ ಪಂಚಾಯಿತಿಗೆ ಶಾಸಕ ಪೊನ್ನಣ್ಣ ಭೇಟಿ ನೀಡಿದರು.

ಅಜಿಲಮೊಗರು-ಕಡೇಶ್ವಾಲ್ಯ ಸೇತುವೆ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಶಾಸಕ ರಾಜೇಶ್ ನಾಯ್ಕ್ ಸೂಚನೆ

May 16 2025, 01:55 AM IST
ಅಜಿಲಮೊಗರು-ಕಡೇಶ್ವಾಲ್ಯ ಸೇತುವೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ವಿಳಂಬ ನೀತಿಯನ್ನು ಬಿಟ್ಟು ಮುಂದಿನ ಬೇಸಗೆಯೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧಿಕಾರಿಗಳಿಗೆ ಸೂಚಿಸಿದರು.

ಅಡವಿಸಿದ್ದೇಶ್ವರ ಮಠದ ಸಾಮಾಜಿಕ ಕಾರ್ಯ ಶ್ಲಾಘನೀಯ: ಶಾಸಕ ಜಿ.ಎಸ್. ಪಾಟೀಲ

May 16 2025, 01:46 AM IST
ರೋಣ ತಾಲೂಕಿನ ಕೊತಬಾಳ ಗ್ರಾಮದ ಪಾರ್ವತಿ ಪರಮೇಶ್ವರ ಕಲ್ಯಾಣ ಮಂಟದಲ್ಲಿ ಅಡವಿಸಿದ್ದೇಶ್ವರ ಅವರ 70ನೇ ಪುಣ್ಯಸ್ಮರಣೆ ಹಾಗೂ ರಾಜಶೇಖರ ಶಿವಯೋಗಿಗಳ 24ನೇ ಪುಣ್ಯ ಸ್ಮರಣೆ ಅಂಗವಾಗಿ ಗುರುವಾರ ಸರ್ವ ಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮ ಜರುಗಿತು.

ವಿಶೇಷ ಅನುದಾನ ತಂದಿರುವುದನ್ನು ಸಹಿಸದೆ ನನ್ನ ವಿರುದ್ಧ ಅಪಪ್ರಚಾರ: ಶಾಸಕ ಕೆ.ಎಂ.ಉದಯ್

May 15 2025, 02:06 AM IST
ಬೇರೆ ರಾಜಕಾರಣಿಗಳಂತೆ ನಾನು ಸುಳ್ಳು ಭರವಸೆ ನೀಡದೆ. ವಿರೋಧಿಗಳ ಟೀಕೆಗಳಿಗೆ ತಲೆಕೆಡಿಸಿಕೊಳ್ಳದೆ ಸರ್ಕಾರದಿಂದ ಈಗಾಗಲೇ 1000 ಕೋಟಿ ರು. ಅನುದಾನ ತಂದು ಕೆಲಸ ಮಾಡುತ್ತಿದ್ದೇನೆ. ಅಪಪ್ರಚಾರಕ್ಕೆ ಕಿವಿಗೊಡದೆ ನನ್ನೊಂದಿಗೆ ಕೈ ಜೋಡಿಸಬೇಕು.

ಅಕ್ರಮ ಖಾತೆಗಳ ರದ್ದು ನನ್ನ ಹೋರಾಟದ ಫಲ: ಮಾಜಿ ಶಾಸಕ ಡಾ.ಕೆ.ಅನ್ನದಾನಿ

May 15 2025, 01:58 AM IST
ಶಾಸಕ ನರೇಂದ್ರಸ್ವಾಮಿ ಅವರು ದಾಖಲೆಗಳನ್ನಿಟ್ಟುಕೊಂಡು ಮಾತನಾಡಬೇಕೆಂದು ಹೇಳಿರುವುದರಿಂದ ದಾಖಲೆಗಳನ್ನು ಹಾಜರುಪಡಿಸಿಯೇ ಮಾತನಾಡುತ್ತಿದ್ದೇನೆ. ಗೋಮಾಳ, ಗುಂಡುತೋಪು ಸೇರಿದಂತೆ ಇನ್ನಿತರ ಸರ್ಕಾರಿ ಜಮೀನುಗಳು ಅಕ್ರಮವಾಗಿ ಖಾತೆಯಾಗಿದ್ದು ಆರ್‌ಟಿಸಿ ರದ್ದುಪಡಿಸುವಂತೆ ಒತ್ತಾಯಿಸಿ ೧೦ ಜನವರಿ ೨೦೨೪ರಂದೇ ಹೋರಾಟ ನಡೆಸಿದ್ದೇನೆ.

ಗಂಗಾ ಕಲ್ಯಾಣ ಯೋಜನೆಯಿಂದ ಆರ್ಥಿಕ ಸಬಲೀಕರಣ:ಶಾಸಕ ಬಿ.ದೇವೇಂದ್ರಪ್ಪ

May 15 2025, 01:52 AM IST
ಸಮಾಜದಲ್ಲಿರುವ ಎಲ್ಲಾ ಸಮುದಾಯದವರ ಅಭ್ಯದಯವಾದರೆ ಮಾತ್ರ ಸರ್ಕಾರದ ಆಶಯ ಈಡೇರುತ್ತದೆ. ಸರ್ಕಾರದ ಗಂಗಾ ಕಲ್ಯಾಣ ಯೋಜನೆಯಿಂದ ರೈತರ ಆರ್ಥಿಕ ಸಬಲೀಕರಣವಾಗುತ್ತದೆ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು

ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಸ್ವಪಕ್ಷೀಯ ಮುಖಂಡರಲ್ಲಿ ಅಸಮಾಧಾನ

May 15 2025, 01:52 AM IST
ಇನ್ನು ಕೆಲವೇ ದಿನಗಳಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳು ಬರುತ್ತಿವೆ. ಈ ಚುನಾವಣೆಗಳಲ್ಲಿ ಕಾಂಗ್ರೆಸ್ ವರಿಷ್ಠರು ಪಕ್ಷದಿಂದ ಸ್ಪರ್ಧಿಸುವ ಸ್ಪರ್ಧಿಗಳಿಗೆ ಬಿ ಫಾರಂ ಅನ್ನು ಶಾಸಕರಿಗೆ ಕೊಡಬಾರದು ಎಂಬ ಸಂದೇಶವನ್ನು ರವಾನೆ ಮಾಡಿದ್ದರು.

ಪೌರಸೇವಕರನ್ನು ಅಭಿನಂದಿಸಿರುವುದು ಮಾದರಿ ಕಾರ್ಯಕ್ರಮ: ಶಾಸಕ ಜಿ.ಎಚ್.ಶ್ರೀನಿವಾಸ್

May 15 2025, 01:46 AM IST
ತರೀಕೆರೆಪೌರಸೇವೆ, ಸ್ವಚ್ಛತಾ ನೌಕರರಿಗೆ ಗುರುತಿಸಿ ಅಭಿನಂದಿಸಿರುವುದು ಮಾದರಿ ಕಾರ್ಯಕ್ರಮವಾಗಿದೆ ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದ್ದಾರೆ.

ಸಮಾಜದ ಒಳಿತಿಗೆ ಶ್ರಮಿಸಿದ್ದ ಹೇಮರಡ್ಡಿ ಮಲ್ಲಮ್ಮ: ಶಾಸಕ ಯು.ಬಿ. ಬಣಕಾರ

May 15 2025, 01:44 AM IST
ದಾನ ಧರ್ಮ ಅಂತಃಕರಣ, ತ್ಯಾಗ ಮನೋಭಾವನೆ, ನಿಸ್ವಾರ್ಥ ಭಕ್ತಿಗೆ ಹೆಸರಾಗಿದ್ದ ಹೊಂದಿದ್ದ ಹೇಮರಡ್ಡಿ ಮಲ್ಲಮ್ಮ ಜೀವನವಿಡೀ ಕಷ್ಟ ಅನುಭವಿಸಿ ಬದುಕಿನಲ್ಲಿ ಸಾರ್ಥಕತೆ ಕಂಡ ಶಿವಶರಣೆಯಾಗಿದ್ದಾರೆ.
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 526
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved