• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳಿಗೆ ಒಳ್ಳೆಯ ಬೋಧನೆ, ಸಂಸ್ಕಾರ ನೀಡಿ: ಶಾಸಕ ಧುರ್ಯೋದನ

Feb 14 2025, 12:46 AM IST
ಗುಣಮಟ್ಟದ ಕಟ್ಟಡ ವಿದ್ಯಾರ್ಥಿಗಳಿಗೆ ಒಳ್ಳೆಯ ಶಿಕ್ಷಣ ಪಡೆಯಲು ಸಹಕಾರಿಯಾಗಲಿದೆ ಎಂದು ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಹೇಳಿದರು.ಪಟ್ಟಣದ ಮೀರಾಪುರಹಟ್ಟಿಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ (ಆರ್‌ಎಂಎಸ್‌ಎ) ಸುಮಾರು ₹1.60 ಕೋಟಿಗಳಲ್ಲಿ ನಿರ್ಮಿಸಿದ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಟ್ಟಡ ಕಾಮಗಾರಿ ಗುಣಮಟ್ಟದ್ದಾಗಿದೆ. ಅದೇ ರೀತಿ ಮಕ್ಕಳಿಗೆ ಗುಣಮಟ್ಟದ ಬೋಧನೆ, ಸಂಸ್ಕಾರ ಸಿಗಲಿ. ನನ್ನ ಅನುದಾನದಲ್ಲಿ ಶಾಲೆಗೆ ಮುಂದಿನ ದಿನಗಳಲ್ಲಿ ಸಂಪೂರ್ಣವಾಗಿ ಕಾಂಪೌಂಡ್ ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿದರು.

ಪತ್ರಕರ್ತರ ಸಂಘಕ್ಕೆ ಸ್ವಂತ ಕಟ್ಟಡ ನಿರ್ಮಿಸಿಕೊಡಲು ಶಕ್ತಿ ಮೀರಿ ಕೆಲಸ: ಶಾಸಕ ಕೆ.ಎಂ.ಉದಯ್

Feb 14 2025, 12:36 AM IST
ಪತ್ರಕರ್ತರು ಸಮಾಜದ ಏಳ್ಗೆಗೆ, ಒಳಿತಿಗೆ ಪ್ರಮುಖ ಪಾತ್ರ ವಹಿಸುತ್ತಾರೆ. ಅದೇ ರೀತಿ ನೀವು ಪ್ರಾಮಾಣಿಕ ಸೇವೆ ಸಲ್ಲಿಸಬೇಕು. ತಾಲೂಕಿನ ಜನರು ಶಾಸಕನಾಗಿ ಆಯ್ಕೆ ಮಾಡಿದ್ದಾರೆ. ಅವರು ಕೊಟ್ಟಿರುವ ಸ್ಥಾನಕ್ಕೆ ಚ್ಯುತಿ ಬಾರದಂತೆ ತಿಳಿದಷ್ಟು ಅಭಿವೃದ್ಧಿ ಕೆಲಸ ಮಾಡುತ್ತೇನೆ.

ಗುಣಮಟ್ಟದಲ್ಲಿ ರಾಜೀಯಾಗಲ್ಲ: ಶಾಸಕ ಶ್ರೀನಿವಾಸ್

Feb 14 2025, 12:34 AM IST
ಕಳಪೆ ಕಾಮಗಾರಿಗಳು ಕಂಡುಬಂದರೆ ನನ್ನ ಗಮನಕ್ಕೆ ತನ್ನಿ, ತಕ್ಷಣವೇ ಅಂತಹ ಕಾಮಗಾರಿಗಳನ್ನು ಮಾಡುವ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಕ್ರಮವಹಿಸುತ್ತೇನೆ.

ಗ್ರಾಮಗಳ ಅಭಿವೃದ್ಧಿಗೆ ಆದ್ಯತೆ ನೀಡಿ: ಶಾಸಕ ಮಧು ಜಿ.ಮಾದೇಗೌಡ

Feb 14 2025, 12:31 AM IST
ಗ್ರಾಪಂ ಆಡಳಿತ ಮಂಡಳಿ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡದೆ ಹೊಂದಾಣಿಕೆ ಮಾಡಿಕೊಂಡರೇ ಗ್ರಾಮಗಳ ಅಭಿವೃದ್ಧಿಯಾಗಲಿವೆ. ನಾನು ಕೂಡ ಅನುದಾನ ತರಲು ನೆರವಾಗಲಿದ್ದು, ಅದನ್ನು ಸಮರ್ಪಕವಾಗಿ ಬಳಸಿ ಕೊಳ್ಳುವ ಮೂಲಕ ಗ್ರಾಮಗಳಿಗೆ ಕುಡಿಯುವ ನೀರು, ಶೌಚಾಲಯ, ಚರಂಡಿ ಸೇರಿದಂತೆ ಮೂಲ ಸೌಕರ್ಯಗಳಿಗೆ ಆದ್ಯತೆ ನೀಡುವ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಸಹಕರಿಸಬೇಕು.

ಕ್ಷೇತ್ರದ ಜನರ ಋಣ ತೀರಿಸುವುದು ಕರ್ತವ್ಯ: ಶಾಸಕ ಡಾ. ಶ್ರೀನಿವಾಸ

Feb 14 2025, 12:31 AM IST
ಮುಂದಿನ ಚುನಾವಣೆಗೆ ಕ್ಷೇತ್ರದಿಂದ ಯಾರಿಗೆ ಟಿಕೆಟ್ ನೀಡಲಾಗುತ್ತದೆ ಎಂಬುದರ ಚಿಂತೆ ನಾನು ಮಾಡುವುದಿಲ್ಲ

ಚೌಡಯ್ಯನವರು ಮೂಢನಂಬಿಕೆ ಹೋಗಲಾಡಿಸಲು ಶ್ರಮಿಸಿದ ಮಹಾನ್‌ ವಚನಕಾರ-ಶಾಸಕ ಶಿವಣ್ಣನವರ

Feb 14 2025, 12:31 AM IST
ನೇರ, ನಿಷ್ಠುರ, ನಡೆ, ನುಡಿಗಳಿಂದ ಸಮಾಜದಲ್ಲಿನ ಅಸ್ಪೃಶ್ಯತೆ ಹಾಗೂ ಮೂಢನಂಬಿಕೆಯನ್ನು ಹೋಗಲಾಡಿಸಲು ಶ್ರಮಿಸಿದ ಮಹಾನ್ ವಚನಗಾರ ನಿಜಶರಣ ಅಂಬಿಗರ ಚೌಡಯ್ಯನವರೆಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

2.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಶರತ್ ಬಚ್ಚೇಗೌಡ ಚಾಲನೆ

Feb 14 2025, 12:30 AM IST
ಕುಂಬಳಹಳ್ಳಿ ಗ್ರಾಪಂ ವ್ಯಾಪ್ತಿಯ ಕುರುಬರಹಳ್ಳಿ ಗ್ರಾಮದಲ್ಲಿ 15 ಲಕ್ಷ, ಮುಗಳಿಪುರ ಗ್ರಾಮದಲ್ಲಿ 10 ಲಕ್ಷ, ಶಂಕಣಿಪುರ ಗ್ರಾಮದಲ್ಲಿ 35 ಲಕ್ಷ, ಆಲಪ್ಪನಹಳ್ಳಿ ಗ್ರಾಮದಲ್ಲಿ 45 ಲಕ್ಷ, ಉಪ್ಪಾರಹಳ್ಳಿ ಗ್ರಾಮದಲ್ಲಿ 10 ಲಕ್ಷ, ಕುಂಬಳಹಳ್ಳಿ ಗ್ರಾಮದಲ್ಲಿ ಸುಮಾರು 65 ಲಕ್ಷ ರು. ವೆಚ್ಚದಲ್ಲಿ ಸಿಸಿ ರಸ್ತೆ , ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ.

ನೋಟಿಸ್‌ ಬಂದಿಲ್ಲ, ಬಂದರೂ ಉತ್ತರ ಕೊಡೋಲ್ಲ : ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

Feb 13 2025, 08:02 AM IST

‘ಬಿಜೆಪಿ ವರಿಷ್ಠರು ನನಗೆ ಯಾವುದೇ ನೋಟಿಸ್ ನೀಡಿಲ್ಲ. ಒಂದು ವೇಳೆ ನೋಟಿಸ್ ಬಂದರೂ ನಾನು ಅದಕ್ಕೆ ಉತ್ತರ ನೀಡುವುದಿಲ್ಲ’ ಎಂದು ನಗರ ಬಿಜೆಪಿ ಶಾಸಕ ಹಾಗೂ ರಾಜ್ಯ ಬಿಜೆಪಿ ಭಿನ್ನರ ಪಡೆ ನಾಯಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.

ರೈತರು ಸ್ವಾವಲಂಬನೆಗೆ ಶ್ರಮಿಸಬೇಕು: ಶಾಸಕ ಬಸವರಾಜ

Feb 13 2025, 12:50 AM IST
ರೈತರು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಲು ಕೃಷಿ ಚಟುವಟಿಕೆಗಳ ಜೊತೆಗೆ ಹೈನುಗಾರಿಕೆ, ಕುರಿ ಸಾಕಾಣಿಕೆ, ಕೋಳಿ ಸಾಕಾಣಿಕೆಯಂತಹ ಉಪ ಕಸುಬುಗಳನ್ನು ಅವಲಂಬಿಸಬೇಕಾಗಿದೆ. ರಾಜ್ಯ ಸರ್ಕಾರ ರೈತರ ಶ್ರೇಯೋಭಿವೃದ್ಧಿಗೆ ಹಲವಾರು ಯೋಜನೆಯನ್ನು ಜಾರಿಗೆ ತಂದಿದೆ. ಅವುಗಳನ್ನು ಬಳಸಿ, ಆರ್ಥಿಕ ಪ್ರಗತಿ ಹೊಂದಬೇಕು ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದ್ದಾರೆ.

ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಚಾಲನೆ

Feb 13 2025, 12:49 AM IST
ವಿಸಿ ನಾಲೆ ಏರಿಯಗಳ ಮೇಲೆ ತಡೆಗೋಡೆ ನಿರ್ಮಿಸಲು ಈಗಾಗಲೇ ಕ್ರಮ ವಹಿಸಲಾಗಿದೆ. ವಿಸಿ ನಾಲೆ ಆಧುನೀಕರಣದ ಜತೆಯಲ್ಲಿಯೇ ತಡೆಗೋಡೆಗಳ ನಿರ್ಮಾಣವು ಮಂಜೂರಾಗಿದೆ. ನಾಲೆ ಆಧುನೀಕರಣ ಸ್ಥಗಿತಗೊಂಡಿರುವ ಕಾರಣದಿಂದಾಗಿ ತಡೆಗೋಡೆಗಳನ್ನು ನಿರ್ಮಿಸಲು ಸಾಧ್ಯವಾಗಿಲ್ಲ.
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 465
  • next >

More Trending News

Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved