• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾಜಿ ಶಾಸಕ ಆರ್.ನರೇಂದ್ರಗೆ ಭರ್ಜರಿ ಜಯ

May 15 2025, 01:39 AM IST
ಹನೂರು ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ನಡೆದ ಚುನಾವಣೆಯಲ್ಲಿ ಭಾಗವಹಿಸಲು ಆಗಮಿಸಿರುವ ಮಾಜಿ ಶಾಸಕ ಆರ್‌.ನರೇಂದ್ರ.

ಸರ್ಕಾರದಿಂದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ: ಶಾಸಕ ಕೊತ್ತೂರು ಮಂಜುನಾಥ್

May 15 2025, 01:37 AM IST
ಇವತ್ತು ಶಿಕ್ಷಣದಿಂದ ಮಹಿಳೆಯರ ಸ್ಥಿತಿಗತಿಗಳನ್ನು ತಿಳಿಯಲು ಸಾಧ್ಯವಾಗಿದೆ. ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುಂದುವರಿಯಲು ಶಿಕ್ಷಣ ಕಾರಣವಾಗಿದೆ. ಮಹಿಳೆಯರಿಗೆ ಕಣ್ಮುಂದೆ ಹಲವು ಅವಕಾಶಗಳು ಇವೆ, ಸದುಪಯೋಗಪಡಿಸಿಕೊಳ್ಳುವ ಮೂಲಕ ಸಾಧಕರಾಗಬೇಕಾಗಿದೆ .

ಹಾದನೂರು ಗ್ರಾಮದ ಜಾಕಿ ಗಾರ್ಮೆಂಟ್ಸ್‌ಗೆ ಶಾಸಕ ಎಚ್.ಟಿ.ಮಂಜು ಭೇಟಿ

May 15 2025, 01:37 AM IST
ಈ ಹಿಂದೆ ಕಾರ್ಖಾನೆ ಅಧಿಕಾರಿಗಳು ಕಾರ್ಮಿಕರೊಂದಿಗೆ ಸೌಜ್ಯನದಿಂದ ಪ್ರದರ್ಶಿಸುತ್ತಿಲ್ಲ ಎನ್ನುವ ದೂರುಗಳು ಕೇಳಿ ಬಂದಿದ್ದವು. ಇತ್ತೀಚೆಗೆ ಕಾರ್ಖಾನೆ ಉನ್ನತ ಅಧಿಕಾರಿಗಳ ತಂಡ ಕಾರ್ಖಾನೆಗೆ ಭೇಟಿ ನೀಡಿ ಆಡಳಿತ ಸಿಬ್ಬಂದಿ, ಕಾರ್ಮಿಕರೊಂದಿಗೆ ಸೌಜ್ಯದ ನಡವಳಿಕೆ ಪ್ರದರ್ಶಿಸುವಂತೆ ಕಿವಿಮಾತು ಹೇಳಿದ್ದರು. ಈಗ ಕಾರ್ಖಾನೆ ಆಡಳಿತ ಮಂಡಳಿ ವಿರುದ್ಧ ಯಾವುದೇ ದೂರುಗಳು ಕೇಳಿ ಬರುತ್ತಿಲ್ಲ.

ಇಂದಿರಾ ಕ್ಯಾಂಟೀನ್ ಬಡವರಿಗೆ ವರದಾನ: ಶಾಸಕ ಪಾಟೀಲ

May 15 2025, 01:34 AM IST
ಪ್ರಸ್ತುತ ದುಬಾರಿ ದಿನಮಾನದಲ್ಲಿ ವಿದ್ಯಾರ್ಥಿಗಳಿಗೆ, ಕೂಲಿಕಾರ್ಮಿಕರಿಗೆ ಹಾಗೂ ಜನತೆಗೆ ಕಡಿಮೆ ದರದಲ್ಲಿ ಆಹಾರ ವಿತರಿಸುವ ಇಂದಿರಾ ಕ್ಯಾಂಟೀನ್ ಬಡವರಿಗೆ ವರದಾನವಾಗಲಿದೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.

ರೋಣದಲ್ಲಿ ಇಂದಿರಾ ಕ್ಯಾಂಟೀನ್‌ಗೆ ಶಾಸಕ ಜಿಎಸ್ಪಿ ಚಾಲನೆ

May 14 2025, 01:48 AM IST
ಹಸಿವು ಮುಕ್ತ ಕರ್ನಾಟಕಕ್ಕಾಗಿ ಜಾರಿಗೆ ತಂದಿರುವ ಇಂದಿರಾ ಕ್ಯಾಂಟಿನ್ ರೋಣದಲ್ಲಿ ಪ್ರಾರಂಭವಾಗಿದ್ದು, ಬೆಳಗ್ಗೆ ₹ 5 ಉಪಾಹಾರ, ಮಧ್ಯಾಹ್ನ ₹ 10ಕ್ಕೆ ಊಟ ಒದಗಿಸಲಾಗುವುದು ಎಂದು ಶಾಸಕ ಜಿ.ಎಸ್‌. ಪಾಟೀಲ ಹೇಳಿದರು.

ಶೇ. 80ರಷ್ಟು ಕಾಮಗಾರಿ ಮೂಲಕ ಕ್ಷೇತ್ರದ ಅಭಿವೃದ್ಧಿ: ಶಾಸಕ ನೇಮಿರಾಜ್‌ ನಾಯ್ಕ

May 14 2025, 12:21 AM IST
ನನ್ನ ಅಧಿಕಾರವಧಿಯಲ್ಲಿ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಶೇ. 80ರಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ನಡೆಸುವ ಮೂಲಕ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲಾಗುವುದು.

ಗಣ್ಯರಿಂದ ಶಾಸಕ ಪುಟ್ಟರಂಗಶೆಟ್ಟಿ ಪುತ್ರ ಚಾಮರಾಜು ಅಂತಿಮ ದರ್ಶನ

May 14 2025, 12:11 AM IST
ಯಳಂದೂರು ತಾಲೂಕಿನ ಉಪ್ಪಿನಮೋಳೆಯಲ್ಲಿ ಶಾಸಕ ಪುಟ್ಟರಂಗಶೆಟ್ಟಿ ಪುತ್ರ ಚಾಮರಾಜ್‌ ಅಂತಿಮ ದರ್ಶನವನ್ನು ಸಮಾಜಕಲ್ಯಾಣ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಪಡೆದರು.

ದಲಿತರು ಅಕ್ಷರಸ್ಥರಾದರೆ ದೌರ್ಜನ್ಯ ನಿಲ್ಲಿಸಲು ಸಾಧ್ಯ: ಶಾಸಕ

May 14 2025, 12:08 AM IST
ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಈ ಸಮಾಜಕ್ಕೆ ನೀಡಿದ ದೊಡ್ಡ ಕೊಡುಗೆ ಎಂದರೆ ಶಿಕ್ಷಣ, ಸಂಘಟನೆ ಮತ್ತು ಹೋರಾಟ. ಇವುಗಳಿಂದ ಇಡೀ ದೇಶವು ವಿಮೋಚನೆ ಹೊಂದಲು ಸಾಧ್ಯ. ದಲಿತರು ಸಂಪೂರ್ಣವಾಗಿ ಅಕ್ಷರಸ್ಥರಾದರೆ ಮಾತ್ರ ಈ ದೇಶದಲ್ಲಿ ದೌರ್ಜನ್ಯಗಳು ನಿಲ್ಲಲು ಸಾಧ್ಯವಾಗುತ್ತದೆ ಎಂದು ಶಾಸಕ ಎಂ.ವೈ ಪಾಟೀಲ್ ಹೇಳಿದರು.

ಕೆಡಿಪಿ ಸಭೆಗಳು ಕೇವಲ ಕಾಗದದ ಮೇಲೆ ನಡೆಯುತ್ತಿವೆ: ಶಾಸಕ ಎಚ್.ಟಿ.ಮಂಜು ಕಿಡಿ

May 13 2025, 11:59 PM IST
ಶಾಸಕನಾಗಿ ಇಂದಿಗೆ ನನಗೆ ಎರಡು ವರ್ಷ ತುಂಬಿದೆ. ಇಲಾಖೆ ಕಾರ್ಯಕ್ರಮಗಳನ್ನು ತಳಮಟ್ಟಕ್ಕೆ ತೆಗೆದುಕೊಂಡು ಹೋಗಿ ಸಾಮಾನ್ಯ ನಾಗರಿಕನಿಗೂ ಸರ್ಕಾರದ ಸವಲತ್ತು ತಲುಪಿಸುವ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದೇನೆ. ಕೆಡಿಪಿ ಸಭೆಗಳು ಕೇವಲ ಕಾಗದದ ಮೇಲೆ ನಡೆಯುತ್ತಿರುವುದರಿಂದ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ.

ದೇಶ, ಧರ್ಮವಿದ್ದರೆ ನೆಮ್ಮದಿಯ ಬದುಕಿಗೆ ನಾಂದಿ: ಶಾಸಕ ಎಚ್‌.ಡಿ.ತಮ್ಮಯ್ಯ

May 13 2025, 11:59 PM IST
ಪ್ರಪಂಚದಲ್ಲಿಯೇ ಧರ್ಮದ ಆಧಾರದಲ್ಲಿ ಭಾರತ ಧಾರ್ಮಿಕವಾಗಿ ನೆಲೆ ಹೊಂದಿದ್ದು, ದೇಶ ಮತ್ತು ಧರ್ಮ ಇದ್ದರೆ ಮಾತ್ರ ನೆಮ್ಮದಿ ಬದುಕಿಗೆ ನಾಂದಿ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
  • < previous
  • 1
  • ...
  • 122
  • 123
  • 124
  • 125
  • 126
  • 127
  • 128
  • 129
  • 130
  • ...
  • 526
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved