• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಂದವಾಡಗಿ ಶ್ರೀಮಠದಿಂದ ಲೋಕಲ್ಯಾಣ ಕಾರ್ಯಗಳು: ಶಾಸಕ ಕಾಶಪ್ಪನವರ

Nov 18 2024, 01:15 AM IST
ನಂದವಾಡಗಿ ಡಾ.ಅಭಿನವ ಚೆನ್ನಬಸವ ಶಿವಾಚಾರ್ಯರು ಆಶೀರ್ವಚಿಸಿ, ಶ್ರೀಮಠದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಕ್ಕೆ ಸದ್ಭಕ್ತರ ಪಾತ್ರ ಅಪಾರವಾಗಿದ್ದು, ಹೀಗೆ ಮುಂದುವರೆಯ

ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡಿ: ಶಾಸಕ ಜಗದೀಶ ಗುಡಗುಂಟಿ

Nov 18 2024, 12:18 AM IST
ಮೊಬೈಲ್‌ ಮತ್ತು ಟಿವಿ ಬಂದಾಗಿನಿಂದ ಮಕ್ಕಳು ತಮ್ಮ ಅಮೂಲ್ಯ ಸಮಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಪಾಲಕರು ಮತ್ತು ಶಿಕ್ಷಕರು ಇದರಿಂದಾಗುವ ದುಶ್ಪರಿಣಾಮ ಕುರಿತು ತಿಳಿಹೇಳಬೇಕಾದ ಅವಶ್ಯಕತೆವಿದೆ

ದೇಶಾಭಿವೃದ್ಧಿಗೆ ಸಹಕಾರ ಸಂಘಗಳ ಪಾತ್ರ ಅಪಾರ: ಶಾಸಕ ಸಿದ್ದು ಸವದಿ

Nov 18 2024, 12:16 AM IST
ಮಹಾಲಿಂಗಪುರದ ಸಿದ್ದಾರೂಢ ಬ್ರಹ್ಮವಿದ್ಯಾಶ್ರಮದಲ್ಲಿ ಜರುಗಿದ ತಾಲೂಕು ಮಟ್ಟದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಶಾಸಕ ಸಿದ್ದು ಸವದಿ ಮಾತನಾಡಿದರು.

ಕನ್ನಡ ಕೇವಲ ಭಾಷೆಯಲ್ಲ ಸಂಸ್ಕೃತಿಯ ಹಿರಿಮೆ: ಶಾಸಕ ಟಿ.ಬಿ.ಜಯಚಂದ್ರ ಅಭಿಪ್ರಾಯ

Nov 18 2024, 12:04 AM IST
ಡಿ. 20 ರಿಂದ 22ರವರೆಗೆ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿ ರಥವು 87 ದಿನಗಳ ಕಾಲ ರಾಜ್ಯದ 240 ತಾಲೂಕುಗಳಲ್ಲಿ ಸಂಚರಿಸಲಿದೆ. ಈ ರಥಯಾತ್ರೆಯ ಮೂಲಕ ಕನ್ನಡ ನಾಡು, ನುಡಿ, ಜಲ, ಸಂಸ್ಕೃತಿಯನ್ನು ಎಲ್ಲೆಡೆ ಪಸರಿಸುವ ಮತ್ತು ಜಾಗೃತಿ ಮೂಡಿಸುವ ಉದ್ದೇಶ ಹೊಂದಿದೆ.

ಸಾಂಸ್ಕೃತಿಕ ಕಾರ್ಯಕ್ರಮದಿಂದ ಮಾನಸಿಕ ನೆಮ್ಮದಿ: ಶಾಸಕ ಆರ್.ವಿ. ದೇಶಪಾಂಡೆ

Nov 18 2024, 12:03 AM IST
ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಬೇಕು. ಇಂದಿನ ದ್ವೇಷಮಯ ವಾತಾವರಣದಲ್ಲಿ ಪ್ರೀತಿ, ಸಹಬಾಳ್ವೆ, ಸಾಮರಸ್ಯತೆಯು ಅವಶ್ಯಕವಾಗಿದೆ.

ಕನ್ನಡ ಸಾಹಿತ್ಯ ಸಮ್ಮೇಳನ ಪ್ರಚಾರ ರಥಕ್ಕೆ ಶಾಸಕ ಎಚ್.ಟಿ.ಮಂಜು ಸ್ವಾಗತ

Nov 18 2024, 12:02 AM IST
ಕನ್ನಡ ನುಡಿ ಜಾತ್ರೆಗೆ ಜಿಲ್ಲೆಯ ಜನರನ್ನು ಆಹ್ವಾನಿಸಲು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾದ್ಯಂತ ಪ್ರಚಾರ ರಥ ಯಾತ್ರೆ ನಡೆಸುತ್ತಿದೆ. ಜಿಲ್ಲೆಯ ಸಂಸ್ಕೃತಿ ಮತ್ತು ಹಿರಿಮೆ, ಗರಿಮೆಗಳನ್ನು ಎತ್ತಿಹಿಡಿಯುವ ಮೂಲಕ ಸಮ್ಮೇಳನದ ಯಶಸ್ಸಿಗೆ ಎಲ್ಲರೂ ಕಾರಣೀಭೂತರಾಗಬೇಕು.

ಆಪರೇಷನ್ ಕಮಲಕ್ಕೆ ಬಲಿಯಾಗುವ ಜಾಯಮಾನ ನನ್ನದಲ್ಲ: ಶಾಸಕ ಕೆ.ಎಂ.ಉದಯ್

Nov 18 2024, 12:01 AM IST
ಚಿಕ್ಕವಯಸ್ಸಿನಲ್ಲಿಯೇ ಹಣ ನೋಡಿದ ವ್ಯಕ್ತಿ ನಾನು. ಈಗ ಹಣ ಮಾಡಬೇಕೆಂಬ ಉದ್ದೇಶದಿಂದ ರಾಜಕಾರಣಕ್ಕೆ ಬಂದಿಲ್ಲ. ನಮ್ಮ ಪಕ್ಷದಲ್ಲೇ ಕೆಲವರು ಹಣ ಮಾಡುವ ಉದ್ದೇಶದಿಂದ ಆಪರೇಷನ್ ಕಮಲಕ್ಕೆ ಬಲಿಯಾಗುತ್ತಿರಬಹುದು. ನಾನು ಮಾತ್ರ ಬಿಜೆಪಿಯ ಆಮಿಷಕ್ಕೆ ಬಲಿಯಾಗುವುದಿಲ್ಲ.

ವಿದ್ಯಾರ್ಥಿಗಳು ಪುಸ್ತಕಗಳನ್ನು ಒಡನಾಡಿಗಳನ್ನಾಗಿ ಮಾಡಿಕೊಳ್ಳಲಿ: ಶಾಸಕ ದೇಶಪಾಂಡೆ

Nov 18 2024, 12:01 AM IST
ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಲು ಗ್ರಂಥಾಲಯದಲ್ಲಿ ಲಭ್ಯವಿರುವ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು.

ವಿವಿಧ ತಳಿಯ ಶ್ವಾನ ಪ್ರದರ್ಶನಕ್ಕೆ ಶಾಸಕ ಸ್ವರೂಪ್ ಚಾಲನೆ

Nov 18 2024, 12:01 AM IST
ಶ್ವಾನ ಪ್ರದರ್ಶನದಲ್ಲಿ, ಸುಮಾರು ೨೫ ತಳಿಯ ೨೦೦ಕ್ಕೂ ಹೆಚ್ಚು ಶ್ವಾನಗಳು ಈ ಪ್ರದರ್ಶನದಲ್ಲಿ ತಮ್ಮ ತಮ್ಮ ಮಾಲೀಕರೊಂದಿಗೆ ಭಾಗಿಯಾಗಿ ಗಮನ ಸೆಳೆದವು. ವಿವಿಧ ತಳಿಯ ಶ್ವಾನಗಳನ್ನು ಒಂದೇ ಕಡೆ ಕಂಡ ಡಾಗ್ಸ್ ಪ್ರಿಯರು, ಸಖತ್ ಖುಷಿ ಪಟ್ಟರು. ವಿವಿಧ ಆಕಾದಲ್ಲಿದ್ದ ನಾಯಿಗಳು ನೋಡುಗರನ್ನು ಆಕರ್ಷಿಸಿದವು. ಇಂದು ಭಾನುವಾರವಾದ್ದರಿಂದ ನಿರೀಕ್ಷೆಗೂ ಮೀರಿ ಶ್ವಾನ ಪ್ರಿಯರು ಜಮಾಯಿಸಿ, ವಿವಿಧ ಬಗೆಯ ನಾಯಿ ಮತ್ತು ಅವುಗಳ ತುಂಟಾಟ ಕಂಡು ಸಖತ್ ಮನರಂಜನೆ ಪಡೆದರು.

ಸಹಕಾರ ಕ್ಷೇತ್ರದಲ್ಲಿ ಯುವಕರಿಗೆ ಪ್ರಾತಿನಿಧ್ಯ ನೀಡಿ: ಶಾಸಕ ಶರತ್‌ ಬಚ್ಚೇಗೌಡ

Nov 17 2024, 01:23 AM IST
ಸಹಕಾರ ಕ್ಷೇತ್ರ ಡಿಜಿಟಲೀಕರಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಪುಣೆ ಹಾಗೂ ಸೂರತ್‌ನಿಂದ ತಂತ್ರಜ್ಞರನ್ನು ಕರೆಸಿಕೊಂಡು ನೂತನ ಸಾಫ್ಟ್‌ವೇರ್ ಅಳವಡಿಸಿಕೊಳ್ಳುವ ಬದಲು ಯುವಜನತೆಯನ್ನು ಬಳಸಿಕೊಂಡರೆ, ನಿರುದ್ಯೋಗ ಸಮಸ್ಯೆ ನಿವಾರಣೆ, ಹೊರಗಿನವರಿಗೆ ಹಣ ವೆಚ್ಚವನ್ನು ತಡೆಯಬಹುದು.
  • < previous
  • 1
  • ...
  • 122
  • 123
  • 124
  • 125
  • 126
  • 127
  • 128
  • 129
  • 130
  • ...
  • 397
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved