• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೈಯಕ್ತಿಕ ವಿಚಾರಗಳನ್ನು ಇಟ್ಟುಕೊಂಡು ರೈತ ಸಂಘಟನೆ ಕಟ್ಟುತ್ತಿಲ್ಲ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Feb 13 2025, 12:49 AM IST
ಕ್ಷೇತ್ರದ ಜನರ ಮನಸ್ಸಿನಲ್ಲಿ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಗೆಲ್ಲಿಸಿದ್ದೇವೆ ಏನು ಮಾಡುತ್ತಾರೋ ಎಂಬ ಪ್ರಶ್ನೆ ಇದೆ. ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಸರ್ಕಾರ ಅನುದಾನ ಕೊಡುತ್ತದೆ. ಆ ಅನುದಾನ ಬಳಸಿಕೊಂಡು ಅಭಿವೃದ್ಧಿ ಕೆಲಸಗಳನ್ನು ಮಾಡುವುದು ಸಾಮಾನ್ಯವಾಗಿರುತ್ತದೆ. ಯಾವುದೇ ಶಾಸಕನಾದರೂ ಆ ಕೆಲಸ ಮಾಡುವುದು ಮಾಮೂಲಿ.

ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಿರಲಿ: ಶಾಸಕ ರಾಜುಗೌಡ

Feb 13 2025, 12:47 AM IST
ಸರ್ಕಾರಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ಯಾವುದೇ ಅನುದಾನ ವಾಪಸ್ ಹೋಗದಂತೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು.

ಉಪ್ಪಿನಂಗಡಿ ದೇವಸ್ಥಾನ ಅಭಿವೃದ್ಧಿ ಕಾರ್ಯ: ಶಾಸಕ ಅಶೋಕ್‌ ಕುಮಾರ್‌ ರೈ ಸೂಚನೆ

Feb 13 2025, 12:47 AM IST
ಮಂಗಳವಾರ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ಅಲ್ಲಿನ ಆಡಳಿತ ಮಂಡಳಿ ಸದಸ್ಯರ ಜೊತೆ ಮಾಸ್ಟರ್ ಪ್ಲ್ಯಾನ್ ರಚಿಸಿದ ಸಂಸ್ಥೆಯ ಅಧಿಕಾರಿಗಳೊಂದಿಗೆ ದೇವಳದ ಅಭಿವೃದ್ಧಿಯ ಬಗ್ಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿಚಾರ ವಿಮರ್ಷೆ ನಡೆಸಿದರು.

ಸಾತನೂರು ನಾಲೆ ಅಭಿವೃದ್ಧಿಗೆ ೧೫೦ಕೋಟಿ ರು. ಅನುದಾನ: ಶಾಸಕ ಪಿ. ರವಿಕುಮಾರ್‌

Feb 13 2025, 12:45 AM IST
ನಾಲೆ ಅಭಿವೃದ್ಧಿಯಾಗಬೇಕು ಎನ್ನುವುದು ಈ ಭಾಗದ ಜನರ ಬಹಳ ವರ್ಷಗಳ ಕನಸಾಗಿತ್ತು. ಕಳೆದ ವರ್ಷ ೧೦೦ ಕೋಟಿ ರು. ಕಾಮಗಾರಿಗೆ ಟೆಂಡರ್ ಆಗಿದೆ. ಈ ವರ್ಷ ಇನ್ನೂ ೧೫೦ ಕೋಟಿ ರು. ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಜಿಲ್ಲಾ ಮಂತ್ರಿ ಎನ್.ಚಲುವರಾಯಸ್ವಾಮಿ ಅವರು ಬಿಡುಗಡೆ ಮಾಡಿದ್ದಾರೆ.

ಅಧಿಕಾರಿಗೆ ಅವಮಾನಿಸಿದ ಶಾಸಕ ಪುತ್ರನ ವಿರುದ್ಧ ಕೆಆರ್‌ಎಸ್‌ ದೂರು

Feb 12 2025, 01:33 AM IST
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಜ್ಯೋತಿ ಅವರನ್ನು ಅವ್ಯಾಚ್ಯವಾಗಿ ನಿಂದಿಸಿದ ಶಾಸಕ ಸಂಗಮೇಶ್ ಪುತ್ರ ಬಿ. ಎಸ್. ಬಸವೇಶ್ ವಿರುದ್ಧ ನ್ಯಾಯಯುತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಲು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (ಕೆಆರ್‌ಎಸ್‌) ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದೆ.

26ರಿಂದ ಗೋಕರ್ಣದಲ್ಲಿ ಮಹಾ ಶಿವರಾತ್ರಿ ಉತ್ಸವ: ಶಾಸಕ ದಿನಕರ ಶೆಟ್ಟಿ

Feb 12 2025, 12:35 AM IST
ಗೋಕರ್ಣದ ಪಂಚಾಯಿತಿ ಸಭಾಭವನದಲ್ಲಿ ಫೆ. ೧೪ರಂದು ಸಭೆ ನಡೆಸಿ ಮಹಾಶಿವರಾತ್ರಿ ಉತ್ಸವದ ಸಂಪೂರ್ಣ ರೂಪುರೇಷೆಯನ್ನು ಕೈಗೊಳ್ಳಲಾಗುವುದು.

ಸೀಬಡ್‌, ಕೈಗಾ ಯೋಜನೆಯಲ್ಲಿ ಸ್ಥಳೀಯರಿಗೆ ಶೇ.70 ಉದ್ಯೋಗ ನೀಡಿ: ಶಾಸಕ ಸತೀಶ ಸೈಲ್‌ ಸೂಚನೆ

Feb 12 2025, 12:35 AM IST
ಸೀಬರ್ಡ್ ಹಾಗೂ ಕೈಗಾ ನಿರ್ಬಂಧಿತ ಜಾಗವಾದ ಕಾರಣ ಸ್ಥಳೀಯರ ಬಗ್ಗೆ ಪೊಲೀಸ್ ಪರಿಶೀಲನೆ ನಂತರ ಉದ್ಯೋಗಕ್ಕೆ ತೆಗೆದುಕೊಳ್ಳುವುದರಿಂದ ಯಾವುದೇ ಸಮಸ್ಯೆಯೂ ಆಗುವುದಿಲ್ಲ.

ಕೂಡ್ಲಿಗಿ ಸರ್ಕಾರಿ ಆಸ್ಪತ್ರೆಗೆ ಶಾಸಕ ಶ್ರೀನಿವಾಸ ಭೇಟಿ

Feb 12 2025, 12:34 AM IST
ಕೂಡ್ಲಿಗಿ ತಾಲೂಕು ಆಸ್ಪತ್ರೆಯಲ್ಲಿ ರಾತ್ರಿ ಸಮಯದಲ್ಲಿ ಸಿಬ್ಬಂದಿ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬ ದೂರ ಬಂದ ಹಿನ್ನೆಲೆಯಲ್ಲಿ ಶಾಸಕ ಡಾ.ಎನ್.ಟಿ. ಶ್ರೀನಿವಾಸ ಭೇಟಿ ನೀಡಿ ಪರಿಶೀಲಿಸಿದರು.

ವೆಂಕಟೇಶ್ವರ ದೇವಸ್ಥಾನ ಅಭಿವೃದ್ಧಿಗಾಗಿ ₹15 ಲಕ್ಷ ಅನುದಾನ-ಶಾಸಕ ಶಿವಣ್ಣನವರ

Feb 12 2025, 12:33 AM IST
ಕುಲ ಕಸುಬನ್ನೇ ಬದುಕಿನ ನಿತ್ಯ ಕಾಯಕವನ್ನಾಗಿ ಮಾಡಿಕೊಂಡಿರುವ ಸವಿತಾ ಸಮಾಜ ಜನರು ಸುಶಿಕ್ಷಿತರಾಗಬೇಕು, ಸಮಾಜದ ಎಲ್ಲ ಕೆಲಸಗಳಲ್ಲಿ ಸರ್ಕಾರ ಕೈಜೋಡಿಸಲು ಬದ್ಧವಾಗಿದ್ದು ವೆಂಕಟೇಶ್ವರ ದೇವಸ್ಥಾನ ಅಭಿವೃದ್ಧಿಗಾಗಿ ರು. 15 ಲಕ್ಷ ಅನುದಾನ ನೀಡುವುದಾಗಿ ಶಾಸಕ ಬಸವರಾಜ ಶಿವಣ್ಣನವರ ಭರವಸೆ ನೀಡಿದರು.

ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ಸುಸೂತ್ರ ಕಾಮಗಾರಿಗೆ ಅವಕಾಶ ಕಲ್ಪಿಸಿ-ಶಾಸಕ ಶಿವಣ್ಣನವರ

Feb 12 2025, 12:33 AM IST
ಮಳೆಗಾಲದಲ್ಲಿ ರಾಜಕಾಲುವೆ ಬಹಳಷ್ಟು ಅವಶ್ಯವಿದ್ದು, ನೀರು ಸರಾಗವಾಗಿ ಹರಿದು ಹೋಗಲು ಇದನ್ನು ಬಿಟ್ಟು ಪರ್ಯಾಯ ಮಾರ್ಗವಿಲ್ಲ, ಹತ್ತು ಹಲವು ಸಮಸ್ಯೆಗಳಿಗೆ ಇದರಿಂದ ಮುಕ್ತಿ ಸಿಗಲಿದ್ದು, ಸಾರ್ವಜನಿಕರು ಖುದ್ದಾಗಿ ಒತ್ತುವರಿ ತೆರವುಗೊಳಿಸಿ ಸುಸೂತ್ರವಾಗಿ ಕಾಮಗಾರಿ ನಡೆಯಲು ಅವಕಾಶ ಕಲ್ಪಿಸಿಕೊಡುವಂತೆ ಶಾಸಕ ಬಸವರಾಜ ಶಿವಣ್ಣನವರ ಸಾರ್ವಜನಿಕರಲ್ಲಿ ಮನವಿ ಮಾಡಿದರು.
  • < previous
  • 1
  • ...
  • 122
  • 123
  • 124
  • 125
  • 126
  • 127
  • 128
  • 129
  • 130
  • ...
  • 465
  • next >

More Trending News

Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved