• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಡಕೆ ಆಮದು ತಡೆಗೆ ಮುಖ್ಯಮಂತ್ರಿಗಳಿಂದ ಕೇಂದ್ರ ಸಚಿವರಿಗೆ ಪತ್ರ : ಶಾಸಕ ಅಶೋಕ್ ರೈ

Nov 17 2024, 01:21 AM IST
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಡಕೆ ಪ್ರಮುಖ ಬೆಳೆಯಾಗಿದೆ. ಅಡಕೆ ಬೆಳೆಗಾರರ ಹಿತಾಸಕ್ತಿ ಕಾಪಾಡುವಲ್ಲಿ ಪಕ್ಷ ಭೇದ ಮರೆತು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕಿದೆ. ಜಿಲ್ಲೆಯ ಸಂಸದರು, ನಾವು ಶಾಸಕರು ಎಲ್ಲ ಸೇರಿ ಸರಕಾರಗಳ ಮೇಲೆ ಒತ್ತಡ ತರಬೇಕಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದರು.

ಕೂಡ್ಲಿಗಿಯಲ್ಲಿ ಶಿಕ್ಷಣ ಇಲಾಖೆ ಅಧೋಗತಿಗೆ: ಶಾಸಕ ಶ್ರೀನಿವಾಸ್

Nov 17 2024, 01:20 AM IST
ಮುಂದಿನ ದಿನಗಳಲ್ಲಿ ನೀವು ತಿದ್ದಿಕೊಳ್ಳದಿದ್ದರೆ ಮುಲಾಜಿಲ್ಲದೇ ಕ್ರಮಕೈಗೊಳ್ಳಲಾಗುವುದು.

ದುಡಿಯುವ ಯುವ ಜನತೆಯ ಕೈಗಳಿಗೆ ಕೆಲಸ ಕೊಡಬೇಕು: ಶಾಸಕ ಅಶೋಕ್ ರೈ

Nov 17 2024, 01:19 AM IST
ರೈ ಎಸ್ಟೇಟ್ ಎಜುಕೇಶನಲ್ ಆಂಡ್‌ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜನೆಗೊಂಡ ಉದ್ಯೋಗಮೇಳದಲ್ಲಿ ಒಟ್ಟು ೪೨೪ ಮಂದಿ ಉದ್ಯೋಗಾಂಕ್ಷಿಗಳು ನೋಂದಣಿ ಮಾಡಿಕೊಂಡಿದ್ದರು. ನೇರ ಸಂದರ್ಶನಕ್ಕೆ ೨೬೮ ಮಂದಿ ಹಾಜರಾಗಿದ್ದರು. ವಿವಿಧ ಸಂಸ್ಥೆಗಳಿಗೆ ನೇರ ಸಂದರ್ಶನದಲ್ಲಿ ೧೮೬ ಮಂದಿ ಆಯ್ಕೆಯಾಗಿದ್ದಾರೆ.

ಹಿರಿಯ ಸಹಕಾರಿಗಳ ಕಠಿಣ ಪರಿಶ್ರಮದಿಂದ ಬ್ಯಾಂಕ್ ಪ್ರಗತಿ: ಶಾಸಕ ಶಿವರಾಮ್ ಹೆಬ್ಬಾರ್

Nov 17 2024, 01:18 AM IST
ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ೨೦೨೨-೨೩ನೇ ಸಾಲಿನ ದಿ. ಜಿ.ಎಸ್. ಹೆಗಡೆ ಅಜ್ಜೀಬಳ "ಸಹಕಾರ ಪ್ರಶಸ್ತಿ "ಯನ್ನು ಜಿಲ್ಲೆಯ ಸಹಕಾರ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಭಾಸ್ಕರ ನಾರ್ವೇಕರ ಹಾಗೂ ಸಹಕಾರಿ ನೌಕರರಾಗಿ ಉತ್ತಮ ಸೇವೆ ನಿರ್ವಹಿಸಿದ ಸುಬ್ರಾಯ ನಾರಾಯಣ ಹೆಗಡೆ ಬೊಪ್ಪನಕೇರಿ ಅವರನ್ನು ಸನ್ಮಾನಿಸಲಾಯಿತು.

ನಾಡಿನ ಸಂಸ್ಕೃತಿ ಉಳಿಸುವ ವೇದಿಕೆ ಅಗತ್ಯ: ಶಾಸಕ ಕೆ.ಷಡಕ್ಷರಿ

Nov 17 2024, 01:16 AM IST
ಮಕ್ಕಳನ್ನು ಕೇವಲ ನಾಲ್ಕು ಗೋಡೆಗಳ ಮಧ್ಯೆ ಅಂಕಗಳಿಕೆಯ ಶಿಕ್ಷಣಕ್ಕೆ ಸೀಮಿತವಾಗಿಸದೆ ದೇಶಾಭಿಮಾನ ಮೂಡಿಸುವಂತಹ ವೇದಿಕೆಗಳ ಸೃಷ್ಟಿಸಿ ಕೊಡಬೇಕಿದೆ ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು. ತಿಪಟೂರಿನಲ್ಲಿ ತಾಲೂಕು ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದರು.

ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಕುಟುಂಬದ ವಿರುದ್ಧವೂ ಇದೀಗ ಮುಡಾ ನಿವೇಶನ ಹಂಚಿಕೆ ಆರೋಪ

Nov 17 2024, 01:15 AM IST
ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಕುಟುಂಬದ ವಿರುದ್ಧವೂ ಇದೀಗ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಆರೋಪ ಕೇಳಿಬಂದಿದೆ.

ವಸತಿ ರಹಿತರು, ಬಡ ಫಲಾನುಭವಿಗಳಿಗೆ ಸೂರು: ಶಾಸಕ ಆರ್.ವಿ. ದೇಶಪಾಂಡೆ

Nov 17 2024, 01:15 AM IST
ಯಾವುದೇ ಅರ್ಜಿದಾರರು ಹಣ, ಲಂಚ ನೀಡಿದ ಸುಳಿವು ಸಿಕ್ಕರೆ ಅವರ ಅರ್ಜಿಯನ್ನು ತಿರಸ್ಕರಿಸಲಾಗುವುದು ಎಂದು ಶಾಸಕರು ಎಚ್ಚರಿಸಿದರು.

ನನ್ನ ವಿರುದ್ಧದ ಸ್ನೇಹಮಯಿ ಕೃಷ್ಣ ಆರೋಪದಲ್ಲಿ ಹುರುಳಿಲ್ಲ: ಶಾಸಕ ಜಿ.ಟಿ. ದೇವೇಗೌಡ

Nov 17 2024, 01:15 AM IST

 ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮೂಡಾ)ದಲ್ಲಿ ಶಾಸಕನಾದ ನನ್ನ ಪ್ರಭಾವ ಬಳಸಿ ಮಹೇಂದ್ರ 19 ಸೈಟ್ ಪಡೆದಿರುವ ಬಗ್ಗೆ ದೂರುದಾರ ಸ್ನೇಹಮಯಿ ಕೃಷ್ಣ ಆರೋಪದಲ್ಲಿ ಹುರುಳಿಲ್ಲ ಎಂದು ಶಾಸಕ ಜಿ.ಟಿ.ದೇವೇ ಗೌಡ ಪ್ರತಿಕ್ರಿಯಿಸಿದ್ದಾರೆ.

ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇವೆ: ಶಾಸಕ ಇಕ್ಬಾಲ್‌ ಹುಸೇನ್‌

Nov 16 2024, 12:34 AM IST
ರಾಮನಗರ: ರಾಜಕಾರಣ ಬದಲಾವಣೆಯಾದಂತೆ ಮನುಷ್ಯರ ಮನಸ್ಥಿತಿಯೂ ಬದಲಾವಣೆ ಆಗುತ್ತದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.

ಸರ್ಕಾರಿ ಬಾಲಕಿಯರ ಪಪೂ ಕಾಲೇಜಿಗೆ ಶಾಸಕ ಯಶ್ಪಾಲ್ ಸುವರ್ಣ, ಜಿಪಂ ಸಿಇಒ ಭೇಟಿ

Nov 16 2024, 12:31 AM IST
ಉಡುಪಿಯ ಬಾಲಕಿಯರ ಪಪೂ ಕಾಲೇಜು ಹಾಗೂ ಪ್ರೌಢ ಶಾಲೆಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹಾಗೂ ಜಿಪಂ ಸಿಇಓ ಪ್ರತೀಕ್ ಬಾಯಲ್ ಭೇಟಿ ನೀಡಿ ಪರಿಶೀಲನೆ ನಡೆಸಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
  • < previous
  • 1
  • ...
  • 123
  • 124
  • 125
  • 126
  • 127
  • 128
  • 129
  • 130
  • 131
  • ...
  • 397
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved