• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಲಾ ಕಾಲೇಜು ವ್ಯಕ್ತಿತ್ವ ರೂಪಿಸುವ ವೇದಿಕೆ: ಮಾಜಿ ಶಾಸಕ ಡಿ.ಆರ್. ಪಾಟೀಲ

Feb 12 2025, 12:32 AM IST
ಇಂದಿನ ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ಅವಶ್ಯವಾಗಿದೆ. ಎನ್‌ಎಸ್‌ಎಸ್‌ ಅಧಿಕಾರಿಗಳು ಮಕ್ಕಳ ವ್ಯಕ್ತಿತ್ವ ರೂಪಿಸಲು ವಿಶೇಷ ಗಮನ ಹರಿಸಬೇಕಾಗಿದೆ.

ರೈತರಿಗೆ ಸಂಬಂಧಿಸಿದ ಇಲಾಖೆಗಳು ಒಗ್ಗೂಡಿ ಕೆಲಸ ಮಾಡಬೇಕು: ಶಾಸಕ ಎಚ್.ಟಿ.ಮಂಜು

Feb 12 2025, 12:30 AM IST
ಸರ್ಕಾರ ರೈತರ ಕಲ್ಯಾಣಕ್ಕಾಗಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಸಾಕಷ್ಟು ಸಹಾಯ ಧನ ಮತ್ತು ಜಾಗೃತಿ ಕಾರ್ಯಕ್ರಮ ಮಾಡುತ್ತಿದೆ. ಸರ್ಕಾರದ ಯೋಜನೆಗಳನ್ನು ರೈತ ಸಮುದಾಯಕ್ಕೆ ತಲುಪಿಸುವಲ್ಲಿ ಅಧಿಕಾರಿಗಳು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿಲ್ಲ.

ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ, ಜೀವನ ಸುಧಾರಣೆಯೇ ನನ್ನ ಗುರಿ : ಶಾಸಕ ಎಚ್. ಡಿ. ತಮ್ಮಯ್ಯ

Feb 11 2025, 12:49 AM IST

 ಗ್ಯಾರಂಟಿ ಯೋಜನೆಗಳನ್ನು ಪ್ರತಿಯೊಬ್ಬ ನಾಗರಿಕರಿಗೂ ತಲುಪಿಸಿ ಅವರ ಜೀವನ ಸುಧಾರಣೆಗೆ ಸಹಕರಿಸುವುದರೊಂದಿಗೆ ಕ್ಷೇತ್ರದಲ್ಲಿ ವಿವಿಧ ಕಾಮಗಾರಿ ಕೈಗೊಂಡು ಅಭಿವೃದ್ಧಿಗೊಳಿಸುವುದೇ ನನ್ನ ಗುರಿ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಸಂಪರ್ಕ ಕಲ್ಪಿಸುವ ರಸ್ತೆಗಳ ಸುಧಾರಣೆ: ಶಾಸಕ ಪಟ್ಟಣ

Feb 11 2025, 12:49 AM IST
ಪಕ್ಕದ ತಾಲೂಕುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ತೀರ ಹದಗೆಟ್ಟಿವೆ. ಅವುಗಳನ್ನು ಹಂತ, ಹಂತವಾಗಿ ಸುಧಾರಣೆ ಮಾಡಲಾಗುವುದು ಎಂದು ವಿಧಾನ ಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.

ಶರಣರ ಜಯಂತಿಯಲ್ಲಿ ಭಾಗವಹಿಸುವುದೇ ಪುಣ್ಯ: ಶಾಸಕ ಎನ್.ಎಚ್.ಕೋನರಡ್ಡಿ.

Feb 11 2025, 12:47 AM IST
ಧಾರವಾಡ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಸೋಮವಾರ ಕಾಯಕ ಶರಣರ ಜಯಂತಿ ಆಚರಿಸಲಾಯಿತು.

ಕಾರ್ಮಿಕ ಸಮುದಾಯ ಭವನಕ್ಕೆ ಕೋಟಿ ಅನುದಾನ ಕೊಡಿಸುವೆ:ಶಾಸಕ ಬಾಲಕೃಷ್ಣ

Feb 11 2025, 12:47 AM IST
ಕಾರ್ಮಿಕ ಸಚಿವ ಸಂತೋಷ್ ಲಾಡ್ ರಿಗೆ ಈಗಾಗಲೇ ಸಮುದಾಯ ಭವನಕ್ಕೆ ಒಂದು ಕೋಟಿ ರು. ಅನುದಾನ ನೀಡಬೇಕೆಂದು ಮನವಿ ಮಾಡಿದ್ದು, ಇದಕ್ಕೆ ಸಚಿವರು ಕೂಡ ಒಪ್ಪಿಗೆ ನೀಡಿದ್ದಾರೆ. ಶೀಘ್ರದಲ್ಲೇ ಕಾರ್ಮಿಕರ ದೊಡ್ಡ ಸಮಾರಂಭವನ್ನು ಮಾಡಿ ಸಚಿವರನ್ನೇ ಮಾಗಡಿಗೆ ಕರೆಸಿ ಇಲ್ಲೇ ಘೋಷಣೆ ಮಾಡಿಸುತ್ತೇನೆ.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮನೆ ಬಾಗಿಲಿಗೇ ಸವಲತ್ತುಗಳು: ಶಾಸಕ ಶರತ್ ಬಚ್ಚೇಗೌಡ

Feb 11 2025, 12:47 AM IST
ಇನ್ಪೋಸಿಸ್ ಸಂಸ್ಥೆ ವತಿಯಿಂದ ತಾಲೂಕಿನ 29 ಗ್ರಾಮಗಳಲ್ಲಿ 29 ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಈಗಾಗಲೇ 40 ಕೋಟಿ ಹಣ ನೀಡುವುದಾಗಿ ಸಂಸ್ಥೆ ತಿಳಿಸಿದ್ದು, ಆದಷ್ಟು ಬೇಗ ಸರ್ಕಾರಿ ಶಾಲೆಗಳ ಕಾಯಕಲ್ಪವಾಗಲಿದೆ, ಉತ್ತಮ ಗುಣಮಟ್ಟದ ಶಿಕ್ಷಣದ ಜೊತೆ ಅತ್ಯುತ್ತಮ ಕಲಿಕಾ ವಾತಾವರಣವನ್ನು ತಾಲೂಕಿನಲ್ಲಿ ಸೃಷ್ಟಿಸಲಾಗುವುದು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಶರಣರ ಕಾಯಕ ನಿಷ್ಠೆಯಿಂದ ಸಮಾಜ ಸುಧಾರಣೆ: ಶಾಸಕ ಎಸ್.ಎನ್.ಚನ್ನಬಸಪ್ಪ

Feb 11 2025, 12:46 AM IST
ಕಾಯಕ ಶರಣರು ನಡೆ-ನುಡಿಗೆ ಅಂತರವಿಲ್ಲದಂತೆ ಬದುಕಿದವರು. ತಮ್ಮ ಕಾಯಕ ನಿಷ್ಟೆಯ ಮೂಲಕ ಸಮಾಜ ಸುಧಾರಣೆಗೆ ಶ್ರಮಿಸಿದ ಮಹಾನ್‌ ಪುರುಷ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.

ಗ್ಯಾರಂಟಿ ಯೋಜನೆಗಳು ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗಿಲ್ಲ: ಶಾಸಕ ಎಚ್.ಡಿ. ತಮ್ಮಯ್ಯ

Feb 11 2025, 12:45 AM IST
ಚಿಕ್ಕಮಗಳೂರು, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡುವುದರ ಜತೆಗೆ ಅಭಿವೃದ್ಧಿ ಕಾರ್ಯಗಳಲ್ಲೂ ಮುಂಚೂಣಿಯಲ್ಲಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಅರ್ಹರಿಗೆ ಕಾರ್ಮಿಕರ ಸೌಲಭ್ಯಗಳು ದೊರಕಬೇಕು-ಶಾಸಕ ಮಾನೆ

Feb 11 2025, 12:45 AM IST
ಕಾರ್ಮಿಕ ವರ್ಗಕ್ಕೆ ನ್ಯಾಯುತವಾಗಿ ಸಿಗಬೇಕಿರುವ ಸೌಲಭ್ಯಗಳು ಅರ್ಹರಿಗೆ ದೊರಕಬೇಕು. ಮಧ್ಯವರ್ತಿಗಳ ಹಾವಳಿಯಿಂದ ಯಾವುದೇ ಸಂದರ್ಭದಲ್ಲಿಯೂ ಅರ್ಹ ಕಾರ್ಮಿಕರಿಗೆ ಅನ್ಯಾಯವಾಗದಂತೆ ಗಮನ ಹರಿಸುವಂತೆ ಅಧಿಕಾರಿಗಳಿಗೆ ಶಾಸಕ ಶ್ರೀನಿವಾಸ ಮಾನೆ ಸೂಚಿಸಿದರು.
  • < previous
  • 1
  • ...
  • 123
  • 124
  • 125
  • 126
  • 127
  • 128
  • 129
  • 130
  • 131
  • ...
  • 465
  • next >

More Trending News

Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved