• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಂತಿ, ಸಮಾನತೆಗೆ ಹೋರಾಡಿದ ಭಗವಾನ್‌ ಬುದ್ಧ: ಶಾಸಕ ಹಿಟ್ನಾಳ

May 13 2025, 01:37 AM IST
ಭಾರತದಲ್ಲಿ ಅನೇಕ ಧರ್ಮ, ಪಂಥಗಳಿವೆ. ಅವುಗಳೆಲ್ಲವನ್ನು ಸುಧಾರಿಸಿ ಹಾಗೂ ಒಂದುಗೂಡಿಸುವ ಕಲ್ಪನೆ ಗೌತಮ್ ಬುದ್ಧರದಾಗಿತ್ತು. ಆಸೆಯೆ ದುಃಖಕ್ಕೆ ಮೂಲ ಎಂಬ ಮಾತಿನಂತೆ ಯಾವುದೇ ಆಸೆಯಿಲ್ಲದೇ ಧರ್ಮ ಕಟ್ಟುವಂತಹ ಕೆಲಸವನ್ನು ಬುದ್ಧ ಮಾಡಿದ್ದಾರೆ.

ದೊಡ್ಡಕುಂದೂರು ಗ್ರಾಮಕ್ಕೆ ₹1 ಕೋಟಿಗೂ ಹೆಚ್ಚಿನ ಅನುದಾನ: ಶಾಸಕ ಜಿ.ಎಚ್.ಶ್ರೀನಿವಾಸ್

May 13 2025, 01:37 AM IST
ತರೀಕೆರೆ, ತಾಲೂಕಿನ ದೊಡ್ಡಕುಂದೂರು ಗ್ರಾಮದಲ್ಲಿ ಇದುವರೆಗೂ ಕೈಗೊಂಡಿರುವ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ₹1 ಕೋಟಿಗೂ ಹೆಚ್ಚಿನ. ಅನುದಾನ ಒದಗಿಸಲಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ತಿಳಿಸಿದರು.

ಹಿರೇಕೆರೂರು ಕ್ಷೇತ್ರದ ಅಭಿವೃದ್ಧಿಗೆ ₹25 ಕೋಟಿ: ಶಾಸಕ ಯು.ಬಿ ಬಣಕಾರ

May 13 2025, 01:27 AM IST
ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಸುಮಾರು ₹80 ಕೋಟಿಯನ್ನು ದೇವಸ್ಥಾನಗಳಿಗೆ, ₹8 ಕೋಟಿ ಹಣವನ್ನು ಮುಜರಾಯಿ ಇಲಾಖೆಗೆ ನೀಡಿದ್ದು, ಅಲ್ಪಸಂಖ್ಯಾತರಿಗೆ ₹4 ಕೋಟಿ ಹಾಗೂ ₹5 ಕೋಟಿಯಲ್ಲಿ ಮೂಲ ಸೌಲಭ್ಯಗಳಿಗೆ ನೀಡಲಾಗಿದೆ ಎಂದು ಶಾಸಕ ಯು.ಬಿ. ಬಣಕಾರ ತಿಳಿಸಿದರು.

ರಾಣಿಬೆನ್ನೂರಿನ ದೊಡ್ಡಕೆರೆಯಲ್ಲಿ ಬೋಟಿಂಗ್ ವ್ಯವಸ್ಥೆ: ಶಾಸಕ ಕೋಳಿವಾಡ

May 13 2025, 01:25 AM IST
ನಗರದ ದೊಡ್ಡಕೆರೆಯನ್ನು ಅಭಿವೃದ್ಧಿಪಡಿಸಿ ಅದರಲ್ಲಿ ಬೋಟಿಂಗ್ ವ್ಯವಸ್ಥೆ ಕಲ್ಪಿಸಿ ಅದನ್ನು ಪ್ರವಾಸಿ ತಾಣವಾಗಿಸುವ ಚಿಂತನೆಯಿದೆ. 1971ರಲ್ಲಿ ಪಾಕಿಸ್ತಾನದ ಜತೆ ನಡೆದ ಯುದ್ಧದಲ್ಲಿ ಕಾರ್ಯನಿರ್ವಹಿಸಿದ(ಸದ್ಯ ಪುಣೆಯಲ್ಲಿರುವ) ಸೇನಾ ಟ್ಯಾಂಕರ್‌ನ್ನು ನಗರದ ಪ್ರಮುಖ ವೃತ್ತದಲ್ಲಿ ಪ್ರತಿಷ್ಠಾಪಿಸಲಾಗುವುದು.

ಜನರ ದೂರು ಬಾರದಂತೆ ಕರ್ತವ್ಯ ನಿರ್ವಹಿಸಿ: ಶಾಸಕ ಮಾನೆ

May 13 2025, 01:20 AM IST
ಶಾಸಕ ಶ್ರೀನಿವಾಸ ಮಾನೆ ಮಾತನಾಡಿ, ಸಾರ್ವಜನಿಕರಿಂದ ದೂರು ಬರದಂತೆ ಎಲ್ಲ ಇಲಾಖೆಯ ಅಧಿಕಾರಿಗಳು, ನೌಕರರು ಕೆಲಸ ನಿರ್ವಹಿಸಬೇಕು. ಸರ್ಕಾರದ ಅನುದಾನದ ಕಾಮಗಾರಿಗಳು ವಿಳಂಬವಿಲ್ಲದೆ ನಡೆಯಬೇಕು ಎಂದರು.

ಯೋಧರ ಸನ್ಮಾನಿಸಿ ಜನ್ಮದಿನ ಆಚರಿಸಿದ ಶಾಸಕ

May 13 2025, 01:16 AM IST
ದೇಶದ ರಕ್ಷಣೆಯ ಸೇವೆಯಿಂದ ನಿವೃತ್ತರಾದ ವಾಯು ಸೇನಾಧಿಕಾರಿ ಟಿ. ದಿನಕರ್‌ ಶಾನುಭೋಗ್‌ ಹಾಗೂ ನಿವೃತ್ತ ಭೂಸೇನಾಧಿಕಾರಿ ರತ್ನಾಕರ ಬೈಂದೂರು ಅವರನ್ನು ಭೇಟಿ ಮಾಡಿ ಶಾಸಕ ಗುರುರಾಜ ಗಂಟಿಹೊಳಿ ಸನ್ಮಾನಿಸಿದರು ಮತ್ತು ಈ ಮೂಲಕ ಪಾಕಿಸ್ಥಾನ ವಿರುದ್ಧ ಯುದ್ಧ ಸನ್ನದ್ಧರಾಗಿರುವ ಭಾರತದ ಸೇನೆಗೆ ಗೌರವ ಸಲ್ಲಿಸಿದರು.

ಜಗತ್ತಿಗೆ ಸತ್ಯದ ಮಾರ್ಗದರ್ಶಕ ಬುದ್ಧ: ಮಾಜಿ ಶಾಸಕ ಎಂ.ಕೆ.ಸೋಮಶೇಖರ್

May 13 2025, 01:16 AM IST
ಯಾವ ಮನು ಸಂಸ್ಕೃತಿಯನ್ನು ಹರಡಬೇಕು, ನಮ್ಮದೇ ಆಡಳಿತ ನಡೆಯಬೇಕು ಎನ್ನುವವರೇ ಸುಳ್ಳನ್ನೇ ಈ ಪ್ರಪಂಚದ ತುಂಬೆಲ್ಲ ಹರಡಿದ್ದಾರೆ. ಇವತ್ತಿಗೂ ಸುಳ್ಳೇ ನಮ್ಮನ್ನೆಲ್ಲ ಸುತ್ತುವರೆದು ಆವರಿಸಿಕೊಂಡಿದೆ. ಹೀಗಾಗಿ ಸತ್ಯವನ್ನು ನಾವು ಅರ್ಥ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಆ ಸತ್ಯವನ್ನು ಅರ್ಥ ಮಾಡಿಕೊಂಡಂತಹ ಚೀನಾ, ಜಪಾನ್ ಇನ್ನಿತರ ದೇಶಗಳು ಎತ್ತರಕ್ಕೆ ಬೆಳೆದು ನಿಂತಿವೆ.

ಸರ್ಕಾರಿ ವೈದ್ಯಕೀಯ ಕಾಲೇಜು ಶೀಘ್ರ ಆರಂಭ: ಶಾಸಕ ಎಚ್.ವೈ. ಮೇಟಿ

May 13 2025, 01:14 AM IST
ಬಾಗಲಕೋಟೆಯ ನಗರದ ಮೆಳ್ಳಿಗೇರಿ ವಾಣಿಜ್ಯ ಮಳಿಗೆ ಬಳಿ ಬಾಗಲಕೋಟೆ-ಬಿಳಿಗಿರಿ ರಂಗನಬೆಟ್ಟ ರಾಜ್ಯ ಹೆದ್ದಾರಿ ನಂ.57ರ ಬಾಗಲಕೋಟೆ-ನೀರಲಕೇರಿ ಮಾರ್ಗದ 7.73 ಕಿ.ಮೀ ಹೆದ್ದಾರಿಯನ್ನು ₹ 20 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ಎಚ್‌.ವೈ. ಮೇಟಿ ಭೂಮಿಪೂಜೆ ನೆರವೇರಿಸಿದರು.

ಆಪರೇಷನ್‌ ಸಿಂದೂರ, ಸೈನಿಕರ ಕಾರ್ಯ ಶ್ಲಾಘನೀಯ: ಶಾಸಕ ದೊಡ್ಡನಗೌಡ

May 12 2025, 12:02 AM IST
ಆಪರೇಷನ್‌ ಸಿಂಧೂರ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದ ಗಡಿಗೆ ಹೊರಟಿರುವ ಕುಷ್ಟಗಿ ತಾಲೂಕಿನ ಹಿರೇಮನ್ನಾಪುರ ಗ್ರಾಮದ ಸಿಆರ್‌ಪಿಎಫ್‌ ಯೋಧ ಭೀಮಣ್ಣ ವೈ. ಗುರಿಕಾರ ಅವರನ್ನು ಸನ್ಮಾನಿಸಿ, ಬೀಳ್ಕೊಡಲಾಯಿತು.

ಕೇಂದ್ರದ ನಿರ್ಧಾರ ಪಕ್ಷಾತೀತವಾಗಿ ಬೆಂಬಲಿಸೋಣ: ಶಾಸಕ ಯು.ಬಿ. ಬಣಕಾರ

May 11 2025, 11:56 PM IST
ದೇಶದ ವಿಷಯ ಬಂದಾಗ ಪಕ್ಷಾತೀತ, ಜಾತ್ಯತೀತ ಹಾಗೂ ಧರ್ಮಾತೀತವಾಗಿ ಕೇಂದ್ರ ಸರ್ಕಾರದ ಬೆಂಬಲಕ್ಕೆ ನಿಂತಿರುವುದು ನಮ್ಮೆಲ್ಲರಿಗೂ ಹುಮ್ಮಸ್ಸು ನೀಡಿದೆ.
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • ...
  • 526
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved