• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನನ್ನ ಐಶ್ವರ್ಯಗೌಡ ನಡುವೆ ವ್ಯವಹಾರ ನಡೆದಿಲ್ಲ: ಮಾಜಿ ಶಾಸಕ ಡಾ.ಕೆ.ಅನ್ನದಾನಿ

Feb 11 2025, 12:45 AM IST
ನನಗೆ ಅರಳೋ-ಮರುಳೋ ಎಂದು ಹೇಳಿದ್ದಾರೆ. ಭಾಷೆ ಬಳಸುವಾಗ ಎಚ್ಚರಿಕೆಯಿಂದ ಇರಬೇಕು. ನನ್ನಂತಹವರಿಗೆ ಈ ಭಾಷೆಯನ್ನು ಬಳಸುವಂತಹದ್ದಲ್ಲ. ನನಗೆ ೬೦ ವರ್ಷವಾದರೂ ಕ್ರಿಯಾಶೀಲವಾಗಿದ್ದೇನೆ. ನಾನಿನ್ನೂ ಅರಳೋ- ಮರಳೋ ಆಗಿಲ್ಲ. ನನಗೆ ಐಶ್ವರ್ಯಗೌಡ ೨೦೧೨ರಿಂದ ಪರಿಚಯವಿದ್ದರೂ ಆಗ ಆಕೆ ೪೨೦ ಕೆಲಸ ಮಾಡುತ್ತಿರಲಿಲ್ಲ..!

ಹೆಣ್ಣು ಭ್ರೂಣಹತ್ಯೆ ಇನ್ನೂ ಜೀವಂತ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Feb 11 2025, 12:45 AM IST
ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳಿಂದ ತಾಲೂಕಿಗೆ ಕೆಟ್ಟಹೆಸರು ಬಂದಿದೆ. ಇಷ್ಟಾದರೂ ಇನ್ನೂ ಹೆಣ್ಣು ಭ್ರೂಣ ಪತ್ತೆ, ಹತ್ಯೆ ಪ್ರಕರಣಗಳು ಸಂಭವಿಸುತ್ತಿವೆ. ಇಂತಹ ಪ್ರಕರಣಗಳ ಕಡಿವಾಣ ಹಾಕುವ ಕೆಲಸ ತುರ್ತಾಗಿ ಆಗಬೇಕು. ಆರೋಗ್ಯಾಧಿಕಾರಿಗಳು, ಪೊಲೀಸರು ಜಂಟಿಯಾಗಿ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಭೇಟಿಕೊಟ್ಟು ಪರಿಶೀಲನೆ ನಡೆಸಬೇಕು.

ಕುಡಿವ ನೀರಿಗಾಗಿ ₹750 ಕೋಟಿ ಹಣ ಬಿಡುಗಡೆ: ಶಾಸಕ ಬೇಳೂರು ಗೋಪಾಲಕೃಷ್ಣ

Feb 10 2025, 01:50 AM IST
ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಕುಡಿಯುವ ನೀರಿಗಾಗಿ 750 ಕೋಟಿ ರು. ಹಣ ಬಿಡುಗಡೆ ಮಾಡಲಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

21 ಮಸೀದಿಗಳಿಗೆ ₹2.20 ಕೋಟಿ ಅನುದಾನ, ಎರಡು ಶಾದಿ ಮಹಲ್‌ಗಳಿಗೆ ₹3 ಕೋಟಿ ಅನುದಾನ : ಶಾಸಕ ನಾರಾ ಭರತ್ ರೆಡ್ಡಿ

Feb 10 2025, 01:50 AM IST
ಬಳ್ಳಾರಿ ನಗರದ 21 ಮಸೀದಿಗಳಿಗೆ ₹2.20 ಕೋಟಿ ಅನುದಾನ, ಎರಡು ಶಾದಿ ಮಹಲ್‌ಗಳಿಗೆ ₹3 ಕೋಟಿ ಅನುದಾನ ತಂದಿರುವೆ

ರಾಜ್ಯ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ನೇತೃತ್ವದ ಭಿನ್ನರ ಬಣ ವಾರದಲ್ಲಿ ಎರಡನೇ ಬಾರಿಗೆ ದೆಹಲಿಗೆ ದಂಡಯಾತ್ರೆ

Feb 10 2025, 01:50 AM IST
ರಾಜ್ಯ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ನೇತೃತ್ವದ ಭಿನ್ನರ ಬಣ ವಾರದಲ್ಲಿ ಎರಡನೇ ಬಾರಿಗೆ ದೆಹಲಿಗೆ ದಂಡಯಾತ್ರೆ ಕೈಗೊಂಡಿದೆ.

ಭಗವಂತ ನಮಗೆಲ್ಲ ಜವಾಬ್ದಾರಿ, ಕೆಲಸ ಒಪ್ಪಿಸಿದ್ದಾನೆ: ಶಾಸಕ ಶ್ರೀನಿವಾಸ ಮಾನೆ

Feb 10 2025, 01:48 AM IST
ಭಗವಂತ ನಮಗೆಲ್ಲ ಜವಾಬ್ದಾರಿ, ಕೆಲಸ ಒಪ್ಪಿಸಿದ್ದಾನೆ. ಅದನ್ನು ಶ್ರದ್ಧೆ, ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಮಾಡಬೇಕಿದೆ. ಒಪ್ಪಿಸಿದ ಜವಾಬ್ದಾರಿ, ಕೆಲಸ ಬಿಟ್ಟು, ದಾರಿ ತಪ್ಪಿ ಬೇರೆಲ್ಲವನ್ನೂ ಮಾಡುತ್ತಿರುವ ಪರಿಣಾಮದಿಂದ ಸಂಕಷ್ಟ ಎದುರಿಸಬೇಕಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಶಾಲೆ ವಾತಾವರಣ ವಿದ್ಯಾರ್ಥಿ ಜೀವನ ರೂಪಿಸುವಲ್ಲಿ ನಿರ್ಣಾಯಕ ಪಾತ್ರ-ಶಾಸಕ ಶಿವಣ್ಣನವರ

Feb 10 2025, 01:48 AM IST
ಶಾಲಾ ವಾತಾವರಣವು ವಿದ್ಯಾರ್ಥಿಯ ಜೀವನ ರೂಪಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ. ಪ್ರಾಥಮಿಕ ಹಂತದಲ್ಲಿ ಕಲಿತದ್ದೇ ಬದುಕಿನ ಅಂತಿಮ ದಿನಗಳವರೆಗೂ ಉಳಿಯಲಿದೆ. ಹೀಗಾಗಿ ಶಾಲೆಗಳಲ್ಲಿನ ಭೌತಿಕ ಪರಿಸರವು ದೈಹಿಕವಾಗಿ, ಸಾಮಾಜಿಕವಾಗಿ ಪೋಷಿಸುವ ಮತ್ತು ಭಾವನಾತ್ಮಕವಾಗಿ ಬೆಂಬಲ ನೀಡುವ ವಾತಾವರಣ ಸೃಷ್ಟಿಸುವುದು ಇಂದಿನ ಅಗತ್ಯಗಳಲ್ಲಿ ಒಂದಾಗಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯ ವ್ಯಕ್ತಪಡಿಸಿದರು.

ಹಳೇಹುಬ್ಬಳ್ಳಿ ಸರ್ಕಾರಿ ಶಾಲೆ ಕಟ್ಟಡಕ್ಕೆ ₹ 3 ಕೋಟಿ: ಶಾಸಕ ಪ್ರಸಾದ ಅಬ್ಬಯ್ಯ

Feb 10 2025, 01:48 AM IST
ಶಿಕ್ಷಣದಿಂದ ಮಾತ್ರ ಬಡವರು, ಶೋಷಿತರ ಬದುಕು ಹಸನಾಗಲು ಸಾಧ್ಯ. ಇಂಥ ಮಕ್ಕಳೇ ಹೆಚ್ಚಾಗಿ ಓದುವ ಸರ್ಕಾರಿ ಶಾಲೆಗಳು ಸದೃಢವಾದಷ್ಟು ಇಡೀ ಸಮಾಜ ಬಲಿಷ್ಠವಾಗುತ್ತದೆ.

ಶಾಸಕ ಸಿ.ಪುಟ್ಟರಂಗಶೆಟ್ಟಿ ಮೇಲೆ ಆರೋಪ ನೂರಕ್ಕೆ ನೂರು ಸುಳ್ಳು

Feb 10 2025, 01:46 AM IST
2019ರಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಅಂದಿನ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರ ಆಪ್ತ ಸಹಾಯಕ ಮೋಹನ್ ಕುಮಾರ್ ಬಳಿ ಪೊಲೀಸರು ಹಣ ವಶಪಡಿಸಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಕೋರ್ಟ್ ಮರು ತನಿಖೆಗೆ ಆದೇಶಿಸಿದೆ.

ಕನ್ನಡದ ಮನಸ್ಸುಗಳನ್ನು ಕಾರ್ಯಕ್ರಮಕ್ಕೆ ಸ್ವಾಗತಿಸುತ್ತೇನೆ-ಶಾಸಕ ಯಾಸೀರ ಅಹ್ಮದಖಾನ ಪಠಾಣ

Feb 10 2025, 01:46 AM IST
ಪಟ್ಟಣದಲ್ಲಿ ಫೆ.೧೧ರಂದು ೫ನೇ ಶಿಗ್ಗಾಂವಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ಧೂರಿಯಾಗಿ ಆಯೋಜಿಸಲಾಗಿದ್ದು, ಕನ್ನಡ ಭಾಷೆ ಮತ್ತು ನಾಡಿನಬಗ್ಗೆ ಅಭಿಮಾನ ಹೊಂದಿದವರಾಗಿ ಶಿಗ್ಗಾಂವಿ-ಸವಣೂರ ಕ್ಷೇತ್ರವನ್ನೂ ಸೇರಿದಂತೆ ಎಲ್ಲರೂ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕೆಂದು ಆಶಿಸುತ್ತ ಕನ್ನಡದ ಮನಸ್ಸುಗಳನ್ನು ಕಾರ್ಯಕ್ರಮಕ್ಕೆ ಸ್ವಾಗತಿಸುತ್ತೇನೆ ಎಂದು ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ, ಶಾಸಕ ಯಾಸೀರ ಅಹ್ಮದಖಾನ ಪಠಾಣ ಹೇಳಿದರು.
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • ...
  • 465
  • next >

More Trending News

Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved