• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರದ ಅನುದಾನಕ್ಕೆ ಕಾಯದೆ ಇರುವ ಸಂಪನ್ಮೂಲ ಬಳಸಿಕೊಳ್ಳಿ: ಶಾಸಕ ಎಚ್.ಟಿ.ಮಂಜು

Feb 10 2025, 01:45 AM IST
ಗ್ರಾಮದಲ್ಲಿ 20 ಲಕ್ಷ ರು. ವೆಚ್ದದಲ್ಲಿ ನರೇಗಾ ಹಾಗೂ ಇಲಾಖಾ ವಿವಿಧ ಅನುದಾನದಲ್ಲಿ ಕಟ್ಟಡ ನಿರ್ಮಾಣವಾಗುತ್ತಿದೆ. ಗ್ರಾಮದ ಪಟೇಲ್‌ ಈರೇಗೌಡ ಕಟ್ಟಡ ನಿರ್ಮಾಣಕ್ಕೆ ಭೂಮಿ ದಾನ ಮಾಡಿರುವುದು ಮಾದರಿಯಾಗಿದೆ. ಇಂತಹ ವ್ಯಕ್ತಿಗಳನ್ನು ಗೌರವಿಸುವ ಕೆಲಸ ಮೊದಲು ಆಗಬೇಕಿದೆ.

ಪ್ರಧಾನಿ ನರೇಂದ್ರ ಮೋದಿ ಹೆಸರೇಳಲು ನಾಲಿಗೆ ಬಿದ್ದು ಹೋಗಿತ್ತೇ? ಮಾಜಿ ಶಾಸಕ ಎ.ಎಸ್.ಪಾಟೀಲ ಕಿಡಿ

Feb 09 2025, 01:32 AM IST

ಪಟ್ಟಣದಲ್ಲಿ ಪ್ರಾರಂಭಗೊಂಡಿರುವ ದಿನದ 24 ಗಂಟೆ ಕುಡಿಯುವ ನೀರು ಸರಬರಾಜು ಕಾಮಗಾರಿ ಯೋಜನೆಯೂ ಕೇಂದ್ರ ಸರ್ಕಾರದ ಪುರಸ್ಕೃತ ಯೋಜನೆ. ಉದ್ಘಾಟನೆ ವೇಳೆ ಪ್ರಧಾನಿ ನರೇಂದ್ರ ಮೋದಿಯವರ ಹೆಸರು ಬಳಸಿ ಅಭಿನಂದನೆ ಸಲ್ಲಿಸಬೇಕಿತ್ತು.

ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಸಹಕಾರ ಅಗತ್ಯ: ಶಾಸಕ ದೊಡ್ಡನಗೌಡ ಪಾಟೀಲ್‌

Feb 09 2025, 01:31 AM IST
ಕುಷ್ಟಗಿ ತಾಲೂಕಿನ ಹೂಲಗೇರಾ ಗ್ರಾಮದಲ್ಲಿ ಫೆ. 15ರಂದು ಕುಷ್ಟಗಿ ತಾಲೂಕು 13ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.

ನಿರಾಣಿ ಸಿಎಂ ಆದ್ರೆ ಸಂಪೂರ್ಣ ಬೆಂಬಲ: ಶಾಸಕ ಜೆಟಿಪಾ

Feb 09 2025, 01:30 AM IST
ಕನ್ನಡಪ್ರಭ ವಾರ್ತೆ ಬೀಳಗಿ ಈ ಹಿಂದೆ ಚುನಾವಣೆ ಸಮಯದಲ್ಲಿ ಮುಂದಿನ ಮುಖ್ಯಮಂತ್ರಿ ನಾನೇ ಎಂದು ನಿರಾಣಿಯವರು ಪ್ರಚಾರ ಮಾಡಿದ್ದರು. ಆಗ ಜನರ ನಿರ್ಣಯ ಬೇರೆ ಆಯ್ತು. ಇವತ್ತೂ ಮುಂದೆ ನಾನೇ ಶಾಸಕ ಆಗ್ತೀನಿ, ಮುಖ್ಯಮಂತ್ರಿ ಆಗ್ತಿನಿ ಎಂದು ಅವರೇ ಹೇಳಿದ್ದಾರೆ. ಅವರ ಪಕ್ಷ ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸಿದರೆ ನಾನು ಸ್ವಾಗತಿಸುತ್ತೇನೆ. ಮುಂಬರುವ ಚುನಾವಣೆಯಲ್ಲಿ ಅವರಿಗೆ ವೈಯಕ್ತಿಕವಾಗಿ ಸಂಪೂರ್ಣ ಬೆಂಬಲ ನೀಡುತ್ತೇನೆ ಎಂದು ಚಿನ್ನದ ಗಣಿ ನಿಗಮ ಅಧ್ಯಕ್ಷ, ಶಾಸಕ ಜೆ.ಟಿ. ಪಾಟೀಲ್ ಹೇಳಿದರು.

ಗ್ರಾಮದಲ್ಲಿ ಒಗ್ಗಟ್ಟಿದ್ದರೆ ಅಭಿವೃದ್ಧಿ ಸಾಧ್ಯ: ಶಾಸಕ ಎಸ್. ಆರ್. ಶ್ರೀನಿವಾಸ್

Feb 09 2025, 01:18 AM IST
ಗ್ರಾಮಸ್ಥರು 1.5 ಕೋಟಿ ವೆಚ್ಚದಲ್ಲಿ ಇಷ್ಟು ದೊಡ್ಡದಾದ ದೇವಾಲಯ ನಿರ್ಮಾಣ ಮಾಡಿರುವುದು ನಿಜವಾಗಿಯೂ ಮಾದರಿ ಎನಿಸುತ್ತದೆ, ಸಮುದಾಯ ಭವನ ನಿರ್ಮಿಸಲು ನನ್ನಿಂದ ಎಲ್ಲ ಸಹಕಾರ ಹಾಗೂ ಸರ್ಕಾರರಿಂದ ಅನುದಾನವನ್ನೂ ನೀಡುತ್ತೇನೆ ಎಂದು ತಿಳಿಸಿದರು.

ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳುವುದರಿಂದ ನೆಮ್ಮದಿ: ಶಾಸಕ ಟಿ.ರಘುಮೂರ್ತಿ

Feb 09 2025, 01:15 AM IST
ಚೆಲುಮೆ ರುದ್ರಸ್ವಾಮಿ ಕಳೆದ ಹಲವಾರು ವರ್ಷಗಳಿಂದ ಇಲ್ಲಿ ನೆಲೆಸಿ ಸಾವಿರಾರು ಭಕ್ತರಿಗೆ ಆಶೀರ್ವಾದಿಸಿದ್ದಾರೆ. ಇಂತಹ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವುದರಿಂದ ನೆಮ್ಮದಿ ಪ್ರಾಪ್ತಿಯಾಗುತ್ತದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.

ಸರ್ಕಾರಿ ಶಾಲೆಗಳಂತ ಅಸಡ್ಡೆ ಬೇಡ: ಶಾಸಕ ಬಸವಂತಪ್ಪ

Feb 09 2025, 01:15 AM IST
ಸರ್ಕಾರಿ ಶಾಲೆಗಳು ಅಂದರೆ ಸಾಕು, ಕೆಲ ಜನರಿಗೆ ಅಸಡ್ಡೆ. ಅಲ್ಲಿ ಮಕ್ಕಳು ಕಲಿಯೋದಿಲ್ಲ, ಸರಿಯಾಗಿ ಕಲಿಸೋರು ಇರಲ್ಲ, ಸೌಲಭ್ಯಗಳಂತೂ ಇಲ್ಲವೇ ಇಲ್ಲ ಎನ್ನುವ ಪೋಷಕರಿದ್ದಾಎರ. ಅಂಥವರ ಆರೋಪಕ್ಕೆ ಆನಗೋಡು ಗ್ರಾಮದ ಸರ್ಕಾರಿ ಶಾಲೆ ಶೈಕ್ಷಣಿಕ ಪ್ರಗತಿ, ಮಕ್ಕಳ ಹಾಜರಾತಿಯಲ್ಲಿ ಹೆಚ್ಚು ಮೇಲುಗೈ ಸಾಧಿಸಿದೆ ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್. ಬಸವಂತಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.

ದೇವಾಲಯದ ಮಾದರಿಯಲ್ಲಿ ನಿರ್ಮಿಸಿದ ಸೆಟ್‌ನಲ್ಲಿ ವೈಭವೋಪೇತವಾಗಿ ನಡೆದ ಶಾಸಕ ಯಶವಂತರಾಯಗೌಡ ಪಾಟೀಲ ಪುತ್ರಿ ಮದುವೆ

Feb 08 2025, 01:45 AM IST

ಶಾಸಕ ಯಶವಂತರಾಯಗೌಡ ಪಾಟೀಲ ಅವರ ಮಗಳು ಶಿವಲೀಲಾ ಹಾಗೂ ಸಂಡೂರು ಗ್ರಾಮದ ಮಂಜುನಾಥ ವಿರಾಪೂರ ಅವರ ಪುತ್ರ ಆಶೀಶ್ ಅವರ ವಿವಾಹ ಮರಗೂರ ಬಳಿಯ ಶ್ರೀ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಅದ್ಧೂರಿಯಾಗಿ ನೆರವೇರಿಸಲಾಯಿತು.

ಯಶಸ್ಸಿಗೆ ಸಮಯ ಪ್ರಜ್ಞೆ, ಶಿಸ್ತು ಗುಣಗಳು ಅವಶ್ಯ: ಶಾಸಕ ವಿಶ್ವಾಸ ವೈದ್ಯ

Feb 08 2025, 12:35 AM IST
ಸವದತ್ತಿ ಶ್ರೀ ಕುಮಾರೇಶ್ವರ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಶಾಸಕ ವಿಶ್ವಾಸ ವೈದ್ಯ ಮತ್ತು ಪುರಸಭೆ ಅಧ್ಯಕ್ಷೆ ಚಿನ್ನವ್ವ ಹುಚ್ಚನ್ನವರನ್ನು ಸನ್ಮಾನಿಸಲಾಯಿತು.

ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸದಿದ್ರೆ ಸೂಕ್ತ ಕ್ರಮ: ಶಾಸಕ ವಿಶ್ವಾಸ ವೈದ್ಯ

Feb 08 2025, 12:34 AM IST
ಅಭಿವೃದ್ಧಿ ಕೆಲಸಗಳಿಗೆ ನಿರ್ಲಕ್ಷ್ಯವಹಿಸಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ
  • < previous
  • 1
  • ...
  • 125
  • 126
  • 127
  • 128
  • 129
  • 130
  • 131
  • 132
  • 133
  • ...
  • 465
  • next >

More Trending News

Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved