• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಗಲ ಗ್ರಾಮದಲ್ಲಿಯೇ 900 ಪೌತಿ ಖಾತೆ ಬಾಕಿ: ಶಾಸಕ ರಮೇಶ್‌ ಬಂಡಿಸಿದ್ದೇಗೌಡ

May 13 2025, 11:51 PM IST
ರೈತ ಬಾಂಧವರು ಸಮರ್ಪಕ ವಿದ್ಯುತ್‌ ಪೂರೈಕೆಗೆ ಚೆಸ್ಕಾಂಗೆ 21,500 ರು. ಪಾವತಿ ಮಾಡಿದರೆ ತಮ್ಮ ಜಮೀನುಗಳಿಗೆ ಟಿಸಿ ಅಳವಡಿಸಿ, ಆರ್‌ಆರ್ ನಂಬರ್ ಕೊಡಲಾಗುವುದು. ಆದ್ದರಿಂದ ರೈತರು ಬೋರ್‌ವೆಲ್‌ಗಳನ್ನು ರೆಗ್ಯುಲೇಟ್ ಮಾಡಿಕೊಳ್ಳಿ. ಶೀಘ್ರ ವಿದ್ಯುತ್ ಸಂಪರ್ಕ ಯೋಜನೆಯನ್ನು ಜಾರಿಗೆ ತಂದಿದ್ದೇವೆ. ಇಂತಹ ಯೋಜನೆಯನ್ನು ರೈತರು ಉಪಯೋಗಿಸಿಕೊಳ್ಳಬೇಕು.

ವ್ಯಕ್ತಿತ್ವ ವಿಕಸನಕ್ಕೆ ಬುದ್ಧನ ಪಂಚಶೀಲ ತತ್ವಗಳು ಪೂರಕ: ಶಾಸಕ ಕೆ.ಎಂ.ಉದಯ್

May 13 2025, 11:50 PM IST
ಸುಳ್ಳು, ಮೋಸ, ಕಳ್ಳತನ, ವ್ಯಭಿಚಾರ, ಮದ್ಯಪಾನ, ಪ್ರಾಣಹತ್ಯೆ ಹೀಗೆ ಮನಸ್ಸಿಗೆ ಹಾನಿ ಉಂಟುಮಾಡುವ ಚಟುವಟಿಕೆಗಳಿಂದ ಮನುಷ್ಯ ಜರ್ಜರಿತನಾಗಿದ್ದಾನೆ. ದ್ವೇಷ ಅಸೂಯೆಗಳು ತುಂಬಿರುವ ಜನರು ತಮಗೂ ಹಾನಿಮಾಡಿಕೊಂಡು ತನ್ನ ಸುತ್ತಲಿನ ಪರಿಸರಕ್ಕೂ ಕೂಡ ಹಾನಿ ಉಂಟು ಮಾಡುತ್ತಾರೆ.

ಬಾಲಕಿ ಖುಷಿ ಅಂತಿಮ ದರ್ಶನ ಪಡೆದ ಶಾಸಕ ಬಾಲಕೃಷ್ಣ

May 13 2025, 11:49 PM IST
ಮಂಚನಾಯ್ಕನಹಳ್ಳಿ ಗ್ರಾಪಂ ವ್ಯಾಪ್ತಿಯ ಭದ್ರಾಪುರ ಹಕ್ಕಿಪಿಕ್ಕಿ ಕಾಲೋನಿಗೆ ಭೇಟಿ ನೀಡಿದ ಶಾಸಕ ಬಾಲಕೃಷ್ಣ ಅವರನ್ನು ಕಾಲೋನಿಯ ನಿವಾಸಿಗಳು ಮುತ್ತಿಗೆ ಹಾಕಿ ಬಾಲಕಿ ಕೊಲೆ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಬೇಕು ಹಾಗೂ ಕಾಲೋನಿಯ ನಿವಾಸಿಗಳಿಗೆ ಹೆಚ್ಚಿನ ಭದ್ರತೆ ಒದಗಿಸಬೇಕೆಂದು ಅವಲತ್ತುಕೊಂಡರು.

ಹಾದ್ರಿಹಳ್ಳಿ ಗ್ರಾಮದಲ್ಲಿ ಪರಿಶಿಷ್ಟ ಜಾತಿಗಳ ಸಮೀಕ್ಷೆ ಪರಿಶೀಲಿಸಿದ ಶಾಸಕ ಬಣಕಾರ

May 13 2025, 11:49 PM IST
ಪ್ರತಿಯೊಂದು ಮನೆಗೆ ಭೇಟಿ ನೀಡಿ ಅವರಿಗೆ ಜಾತಿ ಗಣತಿ ಎಂದರೇನು ಎಂಬುದನ್ನು ಮೊದಲು ಮನದಟ್ಟು ಮಾಡಿಕೊಡಬೇಕು ಎಂದು ಶಾಸಕ ಯು.ಬಿ. ಬಣಕಾರ ಅವರು ಸಿಬ್ಬಂದಿಗೆ ಸೂಚಿಸಿದರು.

ಮಕ್ಕಳ ಶಿಕ್ಷಣದ ಆದ್ಯತೆಗೆ ಹೆಚ್ಚುವರಿ ಕೊಠಡಿ: ಶಾಸಕ ಕೆ ಎಸ್.ಆನಂದ್

May 13 2025, 11:45 PM IST
ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡುವ ಮೂಲಕ ಹೆಚ್ಚುವರಿ ಕೊಠಡಿಗಳ ಕಾಮಗಾರಿಗೆ ಭೂಮಿಪೂಜೆ ಮಾಡುತ್ತಿದ್ದೇವೆ ಎಂದು ಶಾಸಕ ಕೆ ಎಸ್.ಆನಂದ್ ಹೇಳಿದರು.

ದೇವಾಲಯಗಳು ಧಾರ್ಮಿಕ ಪರಂಪರೆಗಳ ಪ್ರತೀಕ: ಶಾಸಕ ಬಸವರಾಜ ಶಿವಣ್ಣನವರ

May 13 2025, 01:39 AM IST
ಧಾರ್ಮಿಕ ಸಂಘರ್ಷಗಳಿಗೆ ಅವಕಾಶ ನೀಡುವುದು ಬೇಡ. ಇನ್ನೊಬ್ಬರ ಧಾರ್ಮಿಕ ಭಾವನೆಗೆ ಯಾರಿಂದಲೂ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಅನ್ಯಧರ್ಮೀಯರನ್ನೂ ಗೌರವಿಸುವಂತಹ ಮನೋಭಾವನೆ ಪ್ರತಿಯೊಬ್ಬರೂ ಬೆಳೆಸಿಕೊಳ್ಳುವಂತೆ ಶಾಸಕ ಬಸವರಾಜ ಶಿವಣ್ಣನವರ ತಿಳಿಸಿದರು.

ಶಾಂತಿ, ಸಮಾನತೆಗೆ ಹೋರಾಡಿದ ಭಗವಾನ್‌ ಬುದ್ಧ: ಶಾಸಕ ಹಿಟ್ನಾಳ

May 13 2025, 01:37 AM IST
ಭಾರತದಲ್ಲಿ ಅನೇಕ ಧರ್ಮ, ಪಂಥಗಳಿವೆ. ಅವುಗಳೆಲ್ಲವನ್ನು ಸುಧಾರಿಸಿ ಹಾಗೂ ಒಂದುಗೂಡಿಸುವ ಕಲ್ಪನೆ ಗೌತಮ್ ಬುದ್ಧರದಾಗಿತ್ತು. ಆಸೆಯೆ ದುಃಖಕ್ಕೆ ಮೂಲ ಎಂಬ ಮಾತಿನಂತೆ ಯಾವುದೇ ಆಸೆಯಿಲ್ಲದೇ ಧರ್ಮ ಕಟ್ಟುವಂತಹ ಕೆಲಸವನ್ನು ಬುದ್ಧ ಮಾಡಿದ್ದಾರೆ.

ದೊಡ್ಡಕುಂದೂರು ಗ್ರಾಮಕ್ಕೆ ₹1 ಕೋಟಿಗೂ ಹೆಚ್ಚಿನ ಅನುದಾನ: ಶಾಸಕ ಜಿ.ಎಚ್.ಶ್ರೀನಿವಾಸ್

May 13 2025, 01:37 AM IST
ತರೀಕೆರೆ, ತಾಲೂಕಿನ ದೊಡ್ಡಕುಂದೂರು ಗ್ರಾಮದಲ್ಲಿ ಇದುವರೆಗೂ ಕೈಗೊಂಡಿರುವ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ₹1 ಕೋಟಿಗೂ ಹೆಚ್ಚಿನ. ಅನುದಾನ ಒದಗಿಸಲಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ತಿಳಿಸಿದರು.

ಹಿರೇಕೆರೂರು ಕ್ಷೇತ್ರದ ಅಭಿವೃದ್ಧಿಗೆ ₹25 ಕೋಟಿ: ಶಾಸಕ ಯು.ಬಿ ಬಣಕಾರ

May 13 2025, 01:27 AM IST
ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಸುಮಾರು ₹80 ಕೋಟಿಯನ್ನು ದೇವಸ್ಥಾನಗಳಿಗೆ, ₹8 ಕೋಟಿ ಹಣವನ್ನು ಮುಜರಾಯಿ ಇಲಾಖೆಗೆ ನೀಡಿದ್ದು, ಅಲ್ಪಸಂಖ್ಯಾತರಿಗೆ ₹4 ಕೋಟಿ ಹಾಗೂ ₹5 ಕೋಟಿಯಲ್ಲಿ ಮೂಲ ಸೌಲಭ್ಯಗಳಿಗೆ ನೀಡಲಾಗಿದೆ ಎಂದು ಶಾಸಕ ಯು.ಬಿ. ಬಣಕಾರ ತಿಳಿಸಿದರು.

ರಾಣಿಬೆನ್ನೂರಿನ ದೊಡ್ಡಕೆರೆಯಲ್ಲಿ ಬೋಟಿಂಗ್ ವ್ಯವಸ್ಥೆ: ಶಾಸಕ ಕೋಳಿವಾಡ

May 13 2025, 01:25 AM IST
ನಗರದ ದೊಡ್ಡಕೆರೆಯನ್ನು ಅಭಿವೃದ್ಧಿಪಡಿಸಿ ಅದರಲ್ಲಿ ಬೋಟಿಂಗ್ ವ್ಯವಸ್ಥೆ ಕಲ್ಪಿಸಿ ಅದನ್ನು ಪ್ರವಾಸಿ ತಾಣವಾಗಿಸುವ ಚಿಂತನೆಯಿದೆ. 1971ರಲ್ಲಿ ಪಾಕಿಸ್ತಾನದ ಜತೆ ನಡೆದ ಯುದ್ಧದಲ್ಲಿ ಕಾರ್ಯನಿರ್ವಹಿಸಿದ(ಸದ್ಯ ಪುಣೆಯಲ್ಲಿರುವ) ಸೇನಾ ಟ್ಯಾಂಕರ್‌ನ್ನು ನಗರದ ಪ್ರಮುಖ ವೃತ್ತದಲ್ಲಿ ಪ್ರತಿಷ್ಠಾಪಿಸಲಾಗುವುದು.
  • < previous
  • 1
  • ...
  • 126
  • 127
  • 128
  • 129
  • 130
  • 131
  • 132
  • 133
  • 134
  • ...
  • 529
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved