ಇವತ್ತು ವಕ್ಫ್ ಮೂಲಕ ನಿಮ್ಮ ಆಸ್ತಿ, ಹೊಲ, ಮಠಗಳನ್ನು ಕಿತ್ತುಕೊಳ್ಳುತ್ತಿದ್ದಾರೆ. ಮುಂದೊಂದು ದಿನ ಹಿಂದೂಗಳನ್ನೂ ಮುಗಿಸುವ ಕೆಲಸವಾಗುತ್ತದೆ. ಆದ್ದರಿಂದ, ನಾವು ಒಂದಾಗದಿದ್ದರೆ ಮುಂದೆ ಭವಿಷ್ಯವಿಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.