• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಣಜಿಗ ವಿದ್ಯಾರ್ಥಿನಿಯರ ನಿಲಯಕ್ಕೆ ನೆರವು: ಶಾಸಕ ಕೆ. ಹರೀಶ್‌ ಗೌಡ ಭರವಸೆ

May 10 2025, 01:17 AM IST
ಮಹಾರಾಣಿ ಮೂರು ವಿಭಾಗಗಳಿಂದ ಪ್ರತಿವರ್ಷ 16,800 ಮಂದಿ ವಿದ್ಯಾರ್ಥಿನಿಯರು ಪ್ರವೇಶಾತಿ ಪಡೆಯುತ್ತಿದ್ದಾರೆ. ಹೀಗಾಗಿ ಸಾವಿರಾರು ಮಂದಿ ವಿದ್ಯಾರ್ಥಿನಿಯರು ವಿದ್ಯಾರ್ಥಿನಿಲಯಕ್ಕಾಗಿ ಪರದಾಡುವ ಸ್ಥಿತಿ ಇದೆ. ಸಮುದಾಯದಿಂದ 50 ಮಂದಿ ವಿದ್ಯಾರ್ಥಿನಿಯರಿಗೆ ಆಶ್ರಯ ನೀಡಿರುವುದು ಸ್ವಾಗತಾರ್ಹ. ಇನ್ನೂ 50 ಮಂದಿಗೆ ನೆರವಾಗುವ ವಿದ್ಯಾರ್ಥಿನಿಲಯ ಸ್ಥಾಪಿಸಿದರೆ ಅದಕ್ಕೆ ಅಗತ್ಯ ಸಹಕಾರ.

ಗುಣಮಟ್ಟದ ಆರೋಗ್ಯ ಸೇವೆಗೆ ಆದ್ಯತೆ: ಶಾಸಕ ಶ್ರೀನಿವಾಸ ಮಾನೆ

May 10 2025, 01:13 AM IST
ತಾಲೂಕಿನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಗುಣಮಟ್ಟದ ಆರೋಗ್ಯ ಸೇವೆ ದೊರಕಿಸಲು ಕಾಳಜಿ ವಹಿಸಲಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.

ಭಾರತದ ದಾಳಿಗೆ ಉಗ್ರರ ಪೋಷಕ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ-ಶಾಸಕ ಲಮಾಣಿ

May 10 2025, 01:10 AM IST
ಭಾರತದ ಸೈನಿಕರ ದಾಳಿಗೆ ಪಾಕಿಸ್ತಾನ ವಿಲವಿಲ ಎನ್ನುತ್ತಿದೆ. ಉಗ್ರರನ್ನು ಸಾಕುತ್ತಿರುವ ಪಾಕಿಸ್ತಾನ ತಕ್ಕ ಶಾಸ್ತಿಯಾಗುತ್ತಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಅಕ್ರಮ ಗಣಿ ಕೇಸಲ್ಲಿ 7 ವರ್ಷ ಜೈಲು: ಶಾಸಕ ಸ್ಥಾನದಿಂದ ರೆಡ್ಡಿ ಅನರ್ಹ

May 09 2025, 06:00 AM IST

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನರೆಡ್ಡಿ ಅವರಿಗೆ ಹೈದರಾಬಾದ್‌ನ ಸಿಬಿಐ ವಿಶೇಷ ನ್ಯಾಯಾಲಯ ಏಳು ವರ್ಷಗಳ ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ವಿಧಾನಸಭೆ ಸಚಿವಾಲಯ ಗುರುವಾರ ಆದೇಶ ಹೊರಡಿಸಿದೆ.

ಜನತೆಯ ನಿರೀಕ್ಷೆ ಮೀರಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ: ಶಾಸಕ ಕೆ.ಎಂ.ಉದಯ್

May 09 2025, 12:40 AM IST
ಸರ್ಕಾರದ ವಿವಿಧ ಇಲಾಖೆಗಳಿಂದ ಕಾಮಗಾರಿಗಳಿಗೆ ಹಣ ಬಿಡುಗಡೆಗೊಳಿಸಿ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದೇನೆ. ನಾನು ಕ್ಷೇತ್ರ ಸಂಚಾರ ಮಾಡುತ್ತಿದ್ದ ವೇಳೆ ಅನೇಕ ಗ್ರಾಮಗಳಲ್ಲಿ ರಸ್ತೆ, ಚರಂಡಿ ಕಾಮಗಾರಿಗಳನ್ನು ಮಾಡಿಸಿಕೊಡುವಂತೆ ಮನವಿ ಮಾಡಿದ ಮೇರೆಗೆ ಕಳೆದ ಮೂರು ನಾಲ್ಕು ತಿಂಗಳಿಂದ ಕಾಮಗಾರಿಗಳಿಗೆ ಚಾಲನೆ ನೀಡುತ್ತಿದ್ದೇನೆ.

ಶಿಕ್ಷಕರು ಅರ್ಪಣಾ ಮನೋಭಾವದಿಂದ ಕೆಲಸ ಮಾಡಲಿ: ಶಾಸಕ ಯು.ಬಿ. ಬಣಕಾರ

May 09 2025, 12:39 AM IST
ಈ ವರ್ಷ ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೆಚ್ಚು ಬಂದಿರುವುದು ಹೆಮ್ಮೆಯ ವಿಷಯ.

ಹೆದ್ದಾರಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ: ಶಾಸಕ ಯಾಸೀರ ಅಹ್ಮದಖಾನ ಪಠಾಣ ಸೂಚನೆ

May 09 2025, 12:37 AM IST
ಹೈವೆ ಪ್ರಾಧಿಕಾರ ರಸ್ತೆಗೆ ಸಂಬಂಧಿಸಿದ ಜಾಗವನ್ನು ಖರೀದಿಸಿದ್ದು, ಅದರಲ್ಲಿ ಸೂಕ್ತ ಮತ್ತು ಸುರಕ್ಷಿತವಾದ ಸರ್ವೀಸ್ ರಸ್ತೆಗಳನ್ನು ನಿರ್ಮಾಣ ಮಾಡದೆ ಇರುವುದು ಅನೇಕ ಅಪಘಾತಗಳಿಗೆ ಕಾರಣವಾಗಿದೆ ಎಂದು ಶಾಸಕ ಯಾಸೀರ ಅಹ್ಮದಖಾನ ಪಠಾಣ ತಿಳಿಸಿದರು.

ಉಗ್ರರ ನೆಲೆಗಳ ಮೇಲೆ ದಾಳಿ: ಶಾಸಕ ಶ್ಲಾಘನೆ

May 09 2025, 12:30 AM IST
ಪಾಕಿಸ್ತಾನಕ್ಕೆ ಭಾರತದ ಶಕ್ತಿ ಏನೆಂಬುದು ಅರ್ಥವಾಗಿದೆ. ಮಹಿಳೆ ಸಾರ್ಥ್ಯದಲ್ಲಿ ಪ್ರತೀಕಾರ ಹೀಗಿರಬೇಕಾದರೆ ಇನ್ನು ಪುರುಷರು ನೇತೃತ್ವದಲ್ಲಿ ದಾಳಿ ನಡೆದಿದ್ದರೆ ಇಷ್ಟೊತ್ತಿಗೆ ಪಾಕಿಸ್ತಾನ ಚಿತ್ರಾನ್ನವಾಗಿರುತ್ತಿತ್ತು.

ಅರ್ಹ ಕಾರ್ಮಿಕರಿಗೆ ಅನ್ಯಾಯ ಆಗದಂತೆ ಕ್ರಮ: ಶಾಸಕ ಯಾಸೀರ ಅಹ್ಮದಖಾನ ಪಠಾಣ

May 09 2025, 12:30 AM IST
ಜಿಲ್ಲೆಯಲ್ಲಿ ೩ ಲಕ್ಷ ಕಾರ್ಮಿಕ ಕಾರ್ಡ್‌ಗಳನ್ನು ಮಾಡಲಾಗಿದೆ. ಆದ್ದರಿಂದ ಜಿಲ್ಲೆಯನ್ನು ಪ್ರಾಯೋಗಿಕವಾಗಿ ಆಯ್ಕೆ ಮಾಡಿಕೊಂಡ ಕಾರ್ಮಿಕ ಸಚಿವಾಲಯ ಸೋಸುವ ಕಾರ್ಯ ಮಾಡುತ್ತಿದೆ ಎಂದು ಶಾಸಕ ಯಾಸೀರ ಅಹ್ಮದಖಾನ ಪಠಾಣ ತಿಳಿಸಿದರು.

ರೈತರಿಗೆ ಸುಲಭ ಸಾಲ ಬಿಡಿಸಿಸಿ ಬ್ಯಾಂಕ್‌ನಲ್ಲಿ ಲಭ್ಯ: ಶಾಸಕ ಶರತ್ ಬಚ್ಚೇಗೌಡ

May 09 2025, 12:30 AM IST
ನಾವು ರೈತರ ಪರ ಎಂದು ಹೇಳುವ ಬಿಜೆಪಿ ಅವರು ಕೇಂದ್ರದಲ್ಲಿ ಬಿಜೆಪಿ ಬಂದಾಗಿನಿಂದ ರೈತರಿಗೆ ಕೆಸಿಸಿ ಸಾಲ ವಿತರಣೆ ಮಾಡಲು ಆಗುತ್ತಿಲ್ಲ. ಸಹಕಾರ ಇಲಾಖೆಯಲ್ಲಿ ಕೇಂದ್ರದ ಹಸ್ತಕ್ಷೇಪ ಎಂದೂ ಇರಲಿಲ್ಲ.
  • < previous
  • 1
  • ...
  • 128
  • 129
  • 130
  • 131
  • 132
  • 133
  • 134
  • 135
  • 136
  • ...
  • 529
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved