• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮಸ್ಯೆ ಪರಿಹಾರಕ್ಕೆ ಕಾರ್ಮಿಕರು ಒಗ್ಗಟ್ಟಾಗಿರಬೇಕು: ಶಾಸಕ ಶ್ರೀನಿವಾಸ್

May 06 2025, 12:20 AM IST
ಯಾವ ಸಮಸ್ಯೆ ಬಂದರೂ ಅದನ್ನು ಪರಿಹರಿಸಲು ಕಾರ್ಮಿಕರು ಒಗ್ಗಟ್ಟಾಗಿರಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

ಧಾರ್ಮಿಕತೆಯಲ್ಲಿ ಲಂಬಾಣಿಗರ ಕಾರ್ಯ ಶ್ಲಾಘನೀಯ: ಶಾಸಕ ಕೆ.ಎಸ್‌.ಆನಂದ್

May 06 2025, 12:20 AM IST
ಕಠಿಣ ಪರಿಶ್ರಮ ಪಡುವ ಲಂಬಾಣಿ ಸಮಾಜವು ದೇವತಾ ಕಾರ್ಯಗಳಲ್ಲಿ ಪಾಲ್ಗೊಂಡು ದೇವರಲ್ಲಿ ನಂಬಿಕೆ ಹೊಂದಿ ಧಾರ್ಮಿಕ ಕಾರ್ಯಗಳನ್ನು ಮಾಡುತ್ತಿರುವುದು ಸಂತಸದ ಸಂಗತಿ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ವ್ಯಂಗ್ಯಚಿತ್ರಗಳಿಗೆ ಎಚ್ಚರಿಸುವ ಗುಣ ಇರುತ್ತದೆ: ಶಾಸಕ ಟಿ.ಎಸ್‌.ಶ್ರೀವತ್ಸ ಅಭಿಮತ

May 06 2025, 12:20 AM IST
ಆರ್‌,ಎಸ್‌. ನಾಯ್ಡು ನಗರ ಇದೆ. ಆದರೆ ಅವ್ರು ವ್ಯಂಗ್ಯಚಿತ್ರಕಾರರು ಎಂಬುದೇ ಗೊತ್ತಿಲ್ಲ! ಮೈಸೂರಿನಲ್ಲಿ ಆರ್.ಎಸ್‌. ನಾಯ್ಡು ನಗರ ಎಂಬ ಬೃಹತ್‌ ಬಡಾವಣೆ ಇದೆ. ಆದರೆ ಅವರು ಪ್ರಸಿದ್ಧ ವ್ಯಂಗ್ಯಚಿತ್ರಕಾರರು ಎಂಬುದೇ ಬಹಳಷ್ಟು ಮಂದಿಗೆ ಗೊತ್ತಿಲ್ಲ.

ಕಾಂಗ್ರೆಸ್‌ ಕಾರ್ಯಕರ್ತರು ವಿಪಕ್ಷಗಳಿಗೆ ತಕ್ಕ ಉತ್ತರ ನೀಡಬೇಕು: ಶಾಸಕ ಪಿ.ಎಂ.ನರೇಂದ್ರಸ್ವಾಮಿ

May 06 2025, 12:20 AM IST
ಸ್ಥಳೀಯ ಸಂಸ್ಥೆ ಚುನಾವಣೆ ಸಮೀಪಿಸುತ್ತಿರುವುದರಿಂದ ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಪಕ್ಷದ ಅಭಿಮಾನ ಹೃದಯದಿಂದ ಬರಬೇಕು. ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು. ಚುನಾವಣೆ ಹಿನ್ನೆಲೆಯಲ್ಲಿ ಎಲ್ಲರೂ ಈಗಿನಿಂದಲೇ ಜಾಗೃತಿರಾಗಬೇಕು.

ರಾಜ್ಯದ ಬೆಲೆ ಏರಿಕೆ ನೀತಿಯಿಂದ ಜನ ಹೈರಾಣು: ಶಾಸಕ ಟೆಂಗಿನಕಾಯಿ

May 06 2025, 12:16 AM IST
ಜನನ- ಮರಣ ನೋಂದಣಿ ಶುಲ್ಕ ಏರಿಕೆ ಸೇರಿ ಪ್ರತಿಯೊಂದು ಕ್ಷೇತ್ರದಲ್ಲಿ ಸಹ ಬೆಲೆ ಏರಿಕೆ ಮಾಡಿದೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದವರು ಪರಿತಪಿಸುವಂತಾಗಿದೆ. ಮೇ 11ರಂದು ನಡೆಯುವ ಜನಾಕ್ರೋಶ ಯಾತ್ರೆಯ ಸಮಾರೋಪ ಸಮಾರಂಭವನ್ನು ಎಲ್ಲರೂ ಸೇರಿ ಯಶಸ್ವಿಯಾಗೊಳಿಸೋಣ ಎಂದು ಕರೆ ನೀಡಿದರು.

ವಿದ್ಯಾರ್ಥಿಗಳು ಉನ್ನತ ಗುರಿಯೊಂದಿಗೆ ಯಶಸ್ಸು ಸಾಧಿಸಿ-ಶಾಸಕ ಸಿಸಿಪಾ

May 06 2025, 12:16 AM IST
ಜೀವನದಲ್ಲಿ ಕೇವಲ ಅಂಕಗಳೇ ನಿರ್ಣಾಯಕವಲ್ಲ. ಎಷ್ಟೇ ಅಂಕ ಪಡೆದರೂ ಜೀವನದಲ್ಲಿ ಗುರಿ ಮುಖ್ಯ. ಆದ್ದರಿಂದ ವಿದ್ಯಾರ್ಥಿಗಳು ಉನ್ನತ ಗುರಿಯೊಂದಿಗೆ ಯಶಸ್ಸು ಸಾಧಿಸಲು ಮುಂದಾಗುವಂತೆ ಲಯನ್ಸ್ ಶಿಕ್ಷಣ ಸಂಸ್ಥೆ ಚೇರಮನ್ ಹಾಗೂ ಶಾಸಕ ಸಿ.ಸಿ. ಪಾಟೀಲ ಹೇಳಿದರು.

ಗ್ರಾಪಂಗಳು ಜನರ ಆರೋಗ್ಯದತ್ತ ಗಮನ ನೀಡಬೇಕು: ಶಾಸಕ ಟಿ.ಡಿ.ರಾಜೇಗೌಡ

May 05 2025, 12:50 AM IST
ಗ್ರಾಮ ಪಂಚಾಯಿತಿಗಳು ಅಭಿವೃದ್ಧಿ ಜೊತೆಯಲ್ಲಿ ಗ್ರಾಮದ ಜನರ ಆರೋಗ್ಯದ ಕಡೆಗೂ ನಿಗಾವಹಿಸಬೇಕು ಎಂದು ರಾಜ್ಯ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.

ಗ್ರಾಮಗಳ ಪ್ರತಿ ರಸ್ತೆಗಳ ಸುಧಾರಣೆಗೆ ಆದ್ಯತೆ: ಶಾಸಕ ಜಿಎಸ್ಪಿ

May 05 2025, 12:49 AM IST
ಮತಕ್ಷೇತ್ರ ವ್ಯಾಪ್ತಿಯ ಪ್ರತಿಯೊಂದು‌ ಗ್ರಾಮಗಳ ಮುಖ್ಯ ರಸ್ತೆ ಹಾಗೂ ಬಡಾವಣೆ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಿ, ಅಗತ್ಯ ಅನುದಾನ ಬಿಡುಗಡೆಗೆ ಕ್ರಮ‌ಕೈಗೊಳ್ಳಲಾಗುವುದು ಎಂದು‌ ಶಾಸಕ‌ ಜಿ.ಎಸ್. ಪಾಟೀಲ ಹೇಳಿದರು.

ಅರ್ಹರಿಗೆ ಹಕ್ಕುಪತ್ರ ವಿತರಣೆಗೆ ಕ್ರಮ ಕೈಗೊಳ್ಳಲು ಶಾಸಕ ಲಮಾಣಿ ಸೂಚನೆ

May 05 2025, 12:48 AM IST
ಶಿರಹಟ್ಟಿ ಮೀಸಲು ವಿಧಾನಸಭಾ ಮತಕ್ಷೇತ್ರದಲ್ಲಿಯ ಫಲಾನುಭವಿಗಳಿಗೆ ಸರಕಾರ ನೀಡಿರುವಂತಹ ಹಕ್ಕುಪತ್ರಗಳನ್ನು ಅರ್ಹ ಫಲಾನುಭವಿಗಳಿಗೆ ೧೫ ದಿನಗಳಲ್ಲಿ ವಿತರಿಸಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗಂಗಾಮಾತೇ ಭೂಮಿಗೆ ಬರಲು ಭಗೀರಥರೇ ಕಾರಣ: ಶಾಸಕ ತುನ್ನೂರು

May 05 2025, 12:47 AM IST
Bhagiratha is the reason why Gangamate came to earth: MLA Tunnuru
  • < previous
  • 1
  • ...
  • 130
  • 131
  • 132
  • 133
  • 134
  • 135
  • 136
  • 137
  • 138
  • ...
  • 529
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved