• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಶಾಲೆಯ ಆಸ್ತಿಗಳಲ್ಲಿ ವಕ್ಫ್‌ ಹೆಸರು: ಶಾಸಕ ಎಚ್.ಕೆ.ಸುರೇಶ್

Nov 06 2024, 12:31 AM IST
ಸರ್ಕಾರಿ ಶಾಲೆ ಆಸ್ತಿ ಸರ್ವೆ ನಂ ೪೩೫ರಲ್ಲಿ ವಕ್ಫ್ ಹೆಸರು ಸೇರ್ಪಡೆ ಕಂಡು ಬಂದಿರುವುದರಿಂದ ಬೇಲೂರು ತಾಲೂಕ ಮಟ್ಟದಲ್ಲಿ ವಕ್ಫ್‌ ಬೋರ್ಡ್ ವಿರುದ್ಧ ಆಕ್ರೋಶ, ಭಾರಿ ಪ್ರತಿಭಟನೆ ನಡೆಯಲಿದೆ ಎಂದು ಬೇಲೂರು ಶಾಸಕ ಎಚ್.ಕೆ.ಸುರೇಶ್ ತಿಳಿಸಿದರು. ಹಳೆಬೀಡಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಚದುರಂಗ ಬುದ್ಧಿವಂತಿಕೆಯಿಂದ ಆಡುವ ಆಟ: ಶಾಸಕ ಭೀಮಣ್ಣ ನಾಯ್ಕ

Nov 06 2024, 12:31 AM IST
ರಾಜಮಹಾರಾಜರ ಕಾಲದಿಂದ ಚದುರಂಗ ಕ್ರೀಡೆ ಬಂದಿದೆ. ಇಂದು ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗುತ್ತಿರುವ ಕ್ರೀಡೆಯಾಗಿದೆ.

ಸರ್ಕಾರಿ ನೌಕರರ ಹಿತ ಕಾಪಾಡಲು ಶ್ರಮಿಸಿ: ಶಾಸಕ ಶರಣು ಸಲಗರ

Nov 05 2024, 12:48 AM IST
ಬಸವಕಲ್ಯಾಣ ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಸರ್ಕಾರಿ ನೌಕರರ ಸಂಘದ 2024 ರಿಂದ 29ರವರೆಗೆ ತಾಲೂಕು ನಿರ್ದೇಶಕರ ಚುನಾವಣೆಯಲ್ಲಿ ವಿಜೇತರಾದ ನಿರ್ದೇಶಕರನ್ನು ಶಾಸಕ ಶರಣು ಸಲಗರ ಸನ್ಮಾನಿಸಿದರು.

ಅಜ್ಞಾನ ಕಳೆದು ಜ್ಞಾನ ತೋರಿದ ಸಿದ್ದೇಶ್ವರ ಶ್ರೀಗಳು: ಶಾಸಕ ಕಟಕದೋಂಡ

Nov 05 2024, 12:44 AM IST
ಕನ್ನಡಪ್ರಭ ವಾರ್ತೆ ಚಡಚಣ ಸಿದ್ದೇಶ್ವರ ಶ್ರೀಗಳು ತಮ್ಮ ಆಧ್ಯಾತ್ಮಿಕ ಪ್ರವಚನಗಳ ಮೂಲಕ ನಮ್ಮ ಅಜ್ಞಾನವನ್ನು ಕಳೆದು ಸನ್ಮಾರ್ಗ ತೋರಿಸಿದ ಮಹಾನ ಸಂತರು. ಶ್ರೀಗಳ ಜ್ಞಾನದಾಸೋಹ ಮುಂದುವರಿಯಲಿ ಎಂದು ನಾಗಠಾಣ ಮತಕ್ಷೇತ್ರದ ಶಾಸಕ ವಿಠ್ಠಲ ಕಟಕದೋಂಡ ಹೇಳಿದರು.

ಕುಡಿವ ನೀರು ಯೋಜನೆ ಲೋಪ ಸರಿಪಡಿಸಿ: ಶಾಸಕ ನರೇಂದ್ರಸ್ವಾಮಿ

Nov 05 2024, 12:42 AM IST
ಕುಡಿಯುವ ನೀರಿನ ಯೋಜನೆ ಕಾಮಗಾರಿ ಅಂತಿಮಗೊಳ್ಳುವ ಮೊದಲೇ ಪುರಸಭೆ ಆಡಳಿತ ಮಂಡಳಿ ಇಲ್ಲದಿದ್ದಾಗ ಪುರಸಭೆಗೆ ಹಸ್ತಾಂತರ ಮಾಡಿ ಯೋಜನೆಯು ಹಳ್ಳ ಹಿಡಿಯುವಂತೆ ಮಾಡಲಾಗಿತ್ತು. ಮುಖ್ಯಮಂತ್ರಿಗಳಿಗೆ ದೂರು ಸಲ್ಲಿಸಿ ಯೋಜನೆ ಸರಿಪಡಿಸುವಂತೆ ತಾಕೀತು ಮಾಡಿದ್ದರಿಂದ ಗುತ್ತಿಗೆದಾರ ಕಾಮಗಾರಿಯನ್ನು ಅಂತಿಮಗೊಳಿಸಿದ್ದಾರೆ.

ಕೇಂದ್ರ ಸಚಿವ ಎಚ್ಡಿಕೆ ಬಗ್ಗೆ ಮಾತನಾಡುವ ಯೋಗ್ಯತೆ ಎಲ್‌ಆರ್‌ಎಸ್‌ಗೆ ಇಲ್ಲ: ಶಾಸಕ ಎಚ್.ಟಿ.ಮಂಜು

Nov 05 2024, 12:37 AM IST
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಒಂದು ರಾಷ್ಟ್ರೀಯ ಪಕ್ಷದಿಂದ ಪತ್ನಿಯನ್ನು ನಿಲ್ಲಿಸಿ ಹೀನಾಯ ಸೋಲು ಕಂಡಿದ್ದರೂ ಎಲ್.ಆರ್.ಎಸ್ ಪಾಠ ಕಲಿತಿಲ್ಲ. ನಾಗಮಂಗಲ ಜನತೆ ನಿಮಗೆ ಯಾವ ರೀತಿ ಗೌರವ ಕೊಟ್ಟಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ನಾಗಮಂಗಲ ಕ್ಷೇತ್ರದ ಮತದಾರರು ನಿಮ್ಮನ್ನು ಕ್ಷೇತ್ರದಿಂದ ಓಡಿಸಿದ್ದಾರೆ. ಇದನ್ನು ಮೊದಲು ಅರಿಯಬೇಕು.

ಪ್ರಚೋದನಕಾರಿ ಹೇಳಿಕೆ: ಶಾಸಕ ಚನ್ನಬಸಪ್ಪ ವಿರುದ್ಧ ಕಿಡಿ

Nov 05 2024, 12:33 AM IST
ಉಪ ಚುನಾವಣೆ ಇರುವುದರಿಂದ ಬಿಜೆಪಿಯವರು ವಿನಾ ಕಾರಣ ವಕ್ಫ್‌ ಬೋರ್ಡ್‌ ವಿಚಾರದಲ್ಲಿ ರಾಜಕೀಯ ಮಾಡುತ್ತಾ ಕಾಂಗ್ರೆಸ್‌ ಮೇಲೆ ಆರೋಪ ಮಾಡುತ್ತಿದ್ದಾರೆ. ಅದರಲ್ಲೂ ಶಾಸಕ ಎಸ್‌.ಎನ್‌. ಚನ್ನಬಸಪ್ಪ ಅವರು ಪ್ರಚೋದಕಾರಿ ಹೇಳಿಕೆ ನೀಡುತ್ತಿರುವುದು ಖಂಡನೀಯ ಎಂದು ಕಾಂಗ್ರೆಸ್ ಮುಖಂಡ ಎಚ್.ಸಿ. ಯೋಗೀಶ್‌ ಹರಿಹಾಯ್ದರು.

ಶಾಸಕ ಯತ್ನಾಳರಿಂದ ಅಹೋರಾತ್ರಿ ಧರಣಿ ಇಂದು

Nov 04 2024, 12:37 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಕಾನೂನು ಬಾಹಿರವಾಗಿ ರೈತರ, ಸಂಘ-ಸಂಸ್ಥೆಗಳ, ಮಠಗಳ ಜಮೀನು, ಅಲ್ಲದೇ ಸರ್ಕಾರಿ ಜಮೀನು ಇತ್ಯಾದಿ ಆಸ್ತಿಗಳ ಉತಾರೆಯಲ್ಲಿ ವಕ್ಫ್‌ ಆಸ್ತಿ ಎಂದು ನಮೂದು ಮಾಡಿರುವುದನ್ನು ತಕ್ಷಣ ತೆಗೆದು ಹಾಕುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನ.4ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ11ಕ್ಕೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಮೆರವಣಿಗೆ ಮೂಲಕ ತೆರಳಿ ನಗರದ ಜಿಲ್ಲಾಧಿಕಾರಿ ಕಚೇರಿ ಹೊರಭಾಗದಲ್ಲಿ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಆರಂಭಿಸಲಾಗುವುದು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ.

ಜಮಖಂಡಿ : ರಕ್ತ ಕೊಡುತ್ತೇವೆ ಹೊರತು ಭೂಮಿ ಕಬಳಿಸಲು ಬಿಡುವುದಿಲ್ಲ- ಶಾಸಕ ಜಗದೀಶ ಗುಡಗುಂಟಿ

Nov 04 2024, 12:33 AM IST
ರಾಜ್ಯ ಸರ್ಕಾರ ತರಾತುರಿಯಲ್ಲಿ ರೈತರ ಜಮೀನು ಮಠ, ಮಾನ್ಯಗಳ ಆಸ್ತಿಗಳನ್ನು 1974ರ ಗೆಜೆಟ್ ಹಾಗೂ ವಕ್ಫ್ ಕಾಯ್ದೆ ಹೆಸರು ಹೇಳಿಕೊಂಡು ಕಬಳಿಸಲು ಹೊರಟಿರುವುದನ್ನು ಕೈಬಿಡಬೇಕು. ರಕ್ತ ಕೊಡುತ್ತೇವೆ ಹೊರತು ಭೂಮಿ ಕಬಳಿಸಲು ಬಿಡುವುದಿಲ್ಲ ಎಂದು ಸರ್ಕಾರದ ವಿರುದ್ಧ ಶಾಸಕ ಜಗದೀಶ ಗುಡಗುಂಟಿ ಗುಡುಗಿದರು.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲಲು ಎಲ್ಲರೂ ಶ್ರಮಿಸಿ: ಶಾಸಕ ಆರ್ ಬಸನಗೌಡ

Nov 04 2024, 12:28 AM IST
Everyone should work hard for the Congress candidate to win: MLA R Basanagowda
  • < previous
  • 1
  • ...
  • 131
  • 132
  • 133
  • 134
  • 135
  • 136
  • 137
  • 138
  • 139
  • ...
  • 397
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved