• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಡಿನ ಸಂಸ್ಕೃತಿ, ಶಿಲ್ಪಕಲೆ ವಿಶ್ವದಲ್ಲೇ ಅಗ್ರಗಣ್ಯ: ಶಾಸಕ ನೇಮರಾಜ್‌

Nov 04 2024, 12:26 AM IST
ಕನ್ನಡದ ಕಂಪನ್ನು ಎಲ್ಲೆಡೆ ಪಸರಿಸುವ ಮೂಲಕ ನುಡಿ ಕನ್ನಡ, ನಡೆ ಕನ್ನಡ, ಉಸಿರು ಕನ್ನಡ ಎಂದು ಪ್ರತಿಯೊಬ್ಬ ಕನ್ನಡಿಗರು ಜೀವಿಸಬೇಕು.

ಕನ್ನಡ ನಾಡಿನಲ್ಲಿ ವಿವಿಧ ರಾಜ್ಯಗಳ ಜನರಿಗೆ ಆಶ್ರಯ ನೀಡಿದೆ : ಶಾಸಕ ಎಚ್.ಎಂ.ಗಣೇಶ್ ಪ್ರಸಾದ್

Nov 02 2024, 01:41 AM IST

ಕನ್ನಡ ನಾಡಿನಲ್ಲಿ ವಿವಿಧ ರಾಜ್ಯಗಳ ಜನರಿಗೆ ಆಶ್ರಯ ನೀಡಿದೆ. ಅಲ್ಲದೆ ನಾಡಲ್ಲಿ ವಾಸವಿರುವ ಜನರು ಕನ್ನಡ ಭಾಷೆ ಕಲಿತು ಮಾತನಾಡುವ ಮೂಲಕ ಕನ್ನಡ ಭಾಷಾಭಿಮಾನ ಹೊಂದಿದ್ದಾರೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.  

ಎಂಟು ಜ್ಞಾನಪೀಠ ಪ್ರಶಸ್ತಿ ಪಡೆದ ಏಕೈಕ ಭಾಷೆ ಕನ್ನಡ: ಶಾಸಕ ಶ್ರೀನಿವಾಸ್

Nov 02 2024, 01:32 AM IST
ಕನ್ನಡ ಭಾಷೆ ಮಾತನಾಡುವುದು, ಬರೆಯುವುದು, ಕನ್ನಡದಲ್ಲೇ ವ್ಯವಹಾರ ನಡೆಸುವದನ್ನು ನಾವು ಕಲಿಯಬೇಕಾಗಿದೆ. ಕನ್ನಡ ಸಂಸ್ಕೃತಿ, ಆಚಾರ, ವಿಚಾರ ಉಳಿಸಿ, ಬೆಳೆಸುವ ಕಡೆ ಹೆಚ್ಚು ಒತ್ತು ಕೊಡಬೇಕು .

ಕನ್ನಡಿಗರು ಉದಾರಿಗರು: ಶಾಸಕ ದಿನಕರ ಶೆಟ್ಟಿ

Nov 02 2024, 01:31 AM IST
ಮುಂದಿನ ದಿನಗಳಲ್ಲಾದರೂ ಕನ್ನಡ ಉಳಿಸಿ, ಬೆಳೆಸುವ ಕಾರ್ಯಕ್ರಮಗಳು ಹೆಚ್ಚಲಿ ಎಂದು ಶಾಸಕ ದಿನಕರ ಶೆಟ್ಟಿ ಆಶಿಸಿದರು.

ಗಡಿ ಜಿಲ್ಲೆಯಲ್ಲಿ ಕನ್ನಡವೇ ಸಾರ್ವಭೌಮ: ಶಾಸಕ ಎ.ಆರ್.ಕೃಷ್ಣಮೂರ್ತಿ

Nov 02 2024, 01:23 AM IST
ನಮ್ಮ ಚಾಮರಾಜನಗರ ಜಿಲ್ಲೆ ತಮಿಳುನಾಡು ಹಾಗೂ ಕೇರಳ ರಾಜ್ಯದ ಗಡಿಯನ್ನು ಹಂಚಿಕೊಂಡಿದೆ ಆದರೂ ಸಹ ಇಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿದ್ದು ಇಲ್ಲಿನವರು ಕನ್ನಡಾಭಿಮಾನಿಗಳಾಗಿದ್ದಾರೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು. ಯಳಂದೂರಿನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕನ್ನಡಿಗರ ಶ್ರೇಯೋಭಿವೃದ್ಧಿಗೆ ಸರ್ಕಾರ ಬದ್ಧ: ಶಾಸಕ ಆರ್.ಬಸನಗೌಡ ತುರ್ವಿಹಾಳ

Nov 02 2024, 01:22 AM IST
ಮಸ್ಕಿ ಪಟ್ಟಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಮೆರವಣಿಗೆಯಲ್ಲಿ ಶಾಸಕ ಆರ್.ಬಸನಗೌಡ ತುರ್ವಿಹಾಳ ಅವರು ಕನ್ನಡ ಬಾವುಟ ಹಿಡಿದು ಕುಣಿದು ಸಂಭ್ರಮಿಸಿದರು.

ಭಾಷೆ ಗೌರವಿಸಿ ಅನ್ಯರಿಗೂ ಕನ್ನಡ ಕಲಿಸೋಣ: ಶಾಸಕ ಎಂ.ಆರ್.ಮಂಜುನಾಥ್ ಅಭಿಮತ

Nov 02 2024, 01:21 AM IST
ಕನ್ನಡ ನಾಡು ನುಡಿ ಭಾಷೆಯನ್ನು ಗೌರವಿಸುವ ಜತೆಗೆ ಅನ್ಯ ಭಾಷಿಕರನ್ನು ಪ್ರೀತಿ ವಿಶ್ವಾಸದಿಂದ ಕಾಣುವ ಮೂಲಕ ಅವರಿಗೂ ಕನ್ನಡ ಭಾಷೆ ಕಲಿಸೋಣ ಎಂದು ಶಾಸಕ ಎಂ.ಆರ್.ಮಂಜುನಾಥ್ ಅಭಿಮತ ವ್ಯಕ್ತಪಡಿಸಿದರು. ಹನೂರಿನಲ್ಲಿ ಕನ್ನಡ ರಾಜ್ಯೋತ್ಸವದಲ್ಲಿ ಮಾತನಾಡಿದರು.

ಕನ್ನಡನಾಡಲ್ಲಿ ಜನಿಸಿದ ನಾವೇ ಪುಣ್ಯವಂತರು: ಶಾಸಕ ಎಚ್.ವಿ.ವೆಂಕಟೇಶ್ ಅಭಿಪ್ರಾಯ

Nov 02 2024, 01:19 AM IST
ಕರ್ನಾಟಕ ಅತ್ಯಂತ ಸುಂದರ ಮತ್ತು ರಮಣೀಯ ಪ್ರದೇಶವಾಗಿದೆ. ಕನ್ನಡ ನಾಡನ್ನು ಶ್ರೀಮಂತಗೊಳಿಸಿದ ರಾಜ ಮಹಾರಾಜರು, ಹಿರಿಯ ಚಲನಚಿತ್ರ ನಟರು ಹಾಗೂ ಜ್ಞಾನಪೀಠ ಪ್ರಶಸ್ತಿ ಪಡೆದ ಖ್ಯಾತ ಕವಿಗಳು ಜನಿಸಿದ್ದ ನಾಡಲ್ಲಿ ಜನಿಸಿದ ನಾವು ಅತ್ಯಂತ ಪುಣ್ಯವಂತರು .

ಟ್ರಾಫಿಕ್ ಸಿಗ್ನಲ್ ವ್ಯವಸ್ಥೆಗೆ ಶಾಸಕ ಷಡಕ್ಷರಿ ಚಾಲನೆ

Nov 02 2024, 01:18 AM IST
ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿದರೆ ದಂಡ ವಿಧಿಸಲಾಗುವುದು.

ತಾಯಿಯಂತೆ ಕನ್ನಡ ನಾಡು, ನುಡಿಯನ್ನು ಪ್ರೀತಿಸಿ: ಶಾಸಕ ಎಂ.ಟಿ.ಕೃಷ್ಣಪ್ಪ

Nov 02 2024, 01:17 AM IST
ಕರ್ನಾಟಕ ಏಕೀಕರಣಕ್ಕಾಗಿ ಸಾಕಷ್ಟು ಹೋರಾಟಗಾರರು ಪರಿಶ್ರಮಪಟ್ಟಿದ್ದಾರೆ. ಅಂತಹ ಸಾಧಕರನ್ನು ನಾವೆಲ್ಲ ಸ್ಮರಿಸಬೇಕಿದೆ.
  • < previous
  • 1
  • ...
  • 132
  • 133
  • 134
  • 135
  • 136
  • 137
  • 138
  • 139
  • 140
  • ...
  • 397
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved