• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಸವಣ್ಣನ ನೇತೃತ್ವದಲ್ಲಿ ನಡೆದ ಸಾಮಾಜಿಕ ಆಂದೋಲನ ಚಾರಿತ್ರಿಕ: ಶಾಸಕ ಬಸವರಾಜ ಶಿವಣ್ಣನವರ

May 01 2025, 12:47 AM IST
ವೈಚಾರಿಕ ಚಿಂತನೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಬಸವಣ್ಣನವರ, ಹಲವು ಮೌಢ್ಯಗಳನ್ನು ತೊಡೆದು ಹಾಕಲು ಶ್ರಮಿಸಿದ್ದಾರೆ.

ಕಾಯಕವೇ ಕೈಲಾಸ ಬಸವಣ್ಣರ ಸಂದೇಶ ಸಾಕಷ್ಟು ಅರ್ಥ ನೀಡುತ್ತದೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ

May 01 2025, 12:46 AM IST
ಬಸವಣ್ಣ ಅವರಂತ ಮಹಾನ್ ನಾಯಕರ ಸಂದೇಶಗಳನ್ನು ಕೇವಲ ದಿನಾಚರಣೆಗೆ ಸೀಮಿತಗೊಳಿಸದೆ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮುಂದಿನ ಪೀಳಿಗೆ ಜನಾಂಗಕ್ಕೆ ಬಳುವಳಿಯಾಗಿ ನೀಡಬೇಕು. ಬಸವಣ್ಣನವರು ತಮ್ಮ ಅನುಭವ ಮಂಟಪದ ಮೂಲಕ ಜಾತಿವ್ಯವಸ್ಥೆ ವಿರುದ್ಧ ಹೋರಾಟ ನಡೆಸಿದರು.

ಶಿರಸಿ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳ ಗೈರು: ಶಾಸಕ ಭೀಮಣ್ಣ ನಾಯ್ಕ ಕೆಂಡಾಮಂಡಲ

Apr 30 2025, 12:38 AM IST
ಶಿರಸಿ ನಗರದ ಆಡಳಿತ ಸಭಾಂಗಣದಲ್ಲಿ ನಡೆದ ತ್ರೈ ಮಾಸಿಕ ಕೆಡಿಪಿ ಸಭೆಗೆ ವಿವಿಧ ಇಲಾಖೆ ಅಧಿಕಾರಿಗಳು ಗೈರು ಹಾಜರಾದ ಕಾರಣ ಕೆಂಡಾಮಂಡಲರಾದ ಶಾಸಕ ಭೀಮಣ್ಣ ನಾಯ್ಕ, ಸಭೆ ರದ್ದುಗೊಳಿಸಿ ಹೊರನಡೆದು, ಮುಂದಿನ ವಾರ ಸಭೆ ಏರ್ಪಡಿಸಲು ಅಧಿಕಾರಿಗಳಿಗೆ ಆದೇಶಿಸಿದರು.

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸಂಸದ, ಶಾಸಕ ಪರಿಶೀಲನೆ

Apr 30 2025, 12:36 AM IST
ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಪ್ರವೇಶ ಮತ್ತು ನಿರ್ಗಮನ ಕಲ್ಪಿಸುವ ಕುರಿತು ಶಾಸಕ ಸಿ.ಪಿ.ಯೋಗೇಶ್ವರ್ ಜತೆ ತಾಲೂಕಿನ ರಾಂಪುರ ಹಾಗೂ ಕಣ್ವ ಜಂಕ್ಷನ್ ಬಳಿ ಜಂಟಿ ಪರಿಶೀಲನೆ ನಡೆಸಿದರು.

ಮಲ್ಟಿ ಪರ್ಪಸ್‌ ಸೆಂಟರ್‌ ಕಟ್ಟಡಕ್ಕೆ ಸಂಸದ ಬೋಸ್, ಶಾಸಕ ಗಣೇಶ್‌ ಗುದ್ದಲಿ ಪೂಜೆ

Apr 30 2025, 12:34 AM IST
ಪ್ರಧಾನ ಮಂತ್ರಿ ಜನ್‌ ಜಾತೀಯ ಆದಿವಾಸಿ ನ್ಯಾಯ ಮಹಾ ಅಭಿಯಾನ ಯೋಜನೆಯಡಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಸಂಸದರು ತಿಳಿಸಿದರು.

ಕುಷ್ಟಗಿ-ಹುಬ್ಬಳ್ಳಿ ಶೀಘ್ರ ರೈಲು ಸಂಚಾರ: ಶಾಸಕ ದೊಡ್ಡನಗೌಡ ಪಾಟೀಲ

Apr 30 2025, 12:33 AM IST
ಗದಗ-ವಾಡಿ ರೈಲು ಮಾರ್ಗವು ಈಗ ಕುಷ್ಟಗಿ ವರೆಗೆ ಮುಗಿದಿದ್ದು ವಾಡಿ ವರೆಗೂ ಮುಗಿದರೆ ಬಹುದೊಡ್ಡ ರೈಲ್ವೆ ಮಾರ್ಗವಾಗುತ್ತದೆ. ವ್ಯಾಪಾರ-ವಹಿವಾಟುಗೆ ಅನೂಕೂಲಕರವಾಗಲಿದೆ.

ಲಾಭದಾಸೆಗೆ ಕಳಪೆ ಬಿತ್ತನೆ ಬೀಜ ಮಾರದಿರಿ: ಶಾಸಕ ಬಸವರಾಜ ಶಿವಣ್ಣನವರ ಸೂಚನೆ

Apr 30 2025, 12:31 AM IST
ವ್ಯಾಪಾರದಲ್ಲಿಯೂ ಧರ್ಮದಂತೆ ನಡೆದುಕೊಳ್ಳಬೇಕು. ರೈತರಿಗೆ ಮೋಸ ಮಾಡದೇ ಗುಣಮಟ್ಟದ ಬೀಜಗಳನ್ನೇ ಮಾರಾಟ ಮಾಡಬೇಕು.

ಅಪ್ಪ-ಮಕ್ಕಳು ದಿನಬೆಳಗಾದರೆ ಟೀಕೆ ಮಾಡುವುದು ಯಾವ ಧರ್ಮ: ಶಾಸಕ ನರೇಂದ್ರಸ್ವಾಮಿ

Apr 30 2025, 12:31 AM IST
ಎಚ್.ಡಿ.ದೇವೇಗೌಡರು ಈ ರಾಷ್ಟ್ರದ ಮಾಜಿ ಪ್ರಧಾನಿ ಎನಿಸಿಕೊಳ್ಳುತ್ತಿದ್ದಾರೆ ಎಂದರೆ ಅದಕ್ಕೆ ನನ್ನ ಕಾಂಗ್ರೆಸ್ ಪಕ್ಷ ಕಾರಣ ಎಂದು ಎದೆ ಮುಟ್ಟಿ ಹೇಳುತ್ತೇನೆ. 16 ಸ್ಥಾನ ಇದ್ದವರಿಗೆ ಪ್ರಧಾನ ಮಂತ್ರಿ ಕೊಟ್ಟರೂ ಅಪ್ಪ-ಮಕ್ಕಳು ದಿನಬೆಳಗಾದರೆ ಬಾಯಿಗೆ ಬಂದಂತೆ ಟೀಕೆ ಮಾಡುವುದು ಯಾವ ಧರ್ಮ ಎಂದು ಕೋಟೆಬೆಟ್ಟದ ನರಸಿಂಹಸ್ವಾಮಿಗೆ ಒಪ್ಪಿಸಿ ಹೋಗುತ್ತೇನೆ.

ಅಂಬೇಡ್ಕರ್ ಎಲ್ಲಾ ವರ್ಗಕ್ಕೂ ಮೀಸಲಾತಿ ನೀಡಿದ ಮಹಾಪುರುಷ: ಶಾಸಕ ಎ.ಆರ್.ಕೃಷ್ಣಮೂರ್ತಿ ಅಭಿಪ್ರಾಯ

Apr 30 2025, 12:30 AM IST
ಅಂಬೇಡ್ಕರ್ ಅವರು ಸಂವಿಧಾನ ರಚನೆ ಮಾಡಿ, ಇಂದು ಮೀಸಲಾತಿಯನ್ನು ಕಲ್ಪಿಸಿಕೊಡದಿದ್ದರೆ ನಾವು ನಿಂತು ಮಾತನಾಡಲು ಸಹ ಸಾಧ್ಯವಾಗುತ್ತಿರಲಿಲ್ಲ. ಅವರು ಕೊಟ್ಟ ಸಂವಿಧಾನದಡಿಯಲ್ಲಿ ನಾನು ಶಾಸಕನಾಗಿದ್ದೇನೆ. ಹೀಗಾಗಿ ಅವರ ಜಯಂತಿಯನ್ನು ಆಚರಣೆ ಮಾಡುವ ಜೊತೆಗೆ ತತ್ವ, ಅದರ್ಶಗಳನ್ನು ಪಾಲನೆ ಮಾಡಬೇಕಾಗಿದೆ.

ಜೆಜೆಎಂ ಯೋಜನೆಯಡಿ ನೀರು ಬಂದರೆ ಮಾತ್ರ ಹಸ್ತಾಂತರ ಮಾಡಿಕೊಳ್ಳಿ: ಶಾಸಕ ಪ್ರಕಾಶ ಕೋಳಿವಾಡ

Apr 30 2025, 12:30 AM IST
ಕಾಮಗಾರಿ ಮುಗಿದ ನಂತರ ನಲ್ಲಿಯಲ್ಲಿ ನೀರು ಬರುತ್ತಿಲ್ಲ ಎನ್ನುವ ದೂರು ಕೇಳಿಬಂದಿವೆ. ಹೀಗಾಗಿ ಆಯಾ ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ ಪಿಡಿಒಗಳು ನಲ್ಲಿಯಲ್ಲಿ ನೀರು ಬರುತ್ತಿದೆ ಎನ್ನುವುದನ್ನು ಖಚಿತಪಡಿಸಿಕೊಂಡು ಹಸ್ತಾಂತರ ಮಾಡಿಕೊಳ್ಳಬೇಕು.
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • ...
  • 529
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved