• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ಥಳೀಯ ಸಂಸ್ಥೆಗಳಿಗೆ ಅನುದಾನ ಸದ್ಬಳಕೆಯಾಗಲಿ: ಶಾಸಕ ಆರ‍್ವಿಎನ್

Oct 31 2024, 12:57 AM IST
Grants should be put to good use for local organizations: MLA RVN

ಶೀಘ್ರವೇ ಶಿರಾ ತಾಲೂಕು ಶಾಶ್ವತವಾಗಿ ಬರಗಾಲ ಮುಕ್ತ: ಶಾಸಕ ಟಿ.ಬಿ. ಜಯಚಂದ್ರ

Oct 31 2024, 12:56 AM IST
ಶಿರಾ ತಾಲೂಕನ್ನು ಬರಗಾಲ ಮುಕ್ತ ತಾಲೂಕನ್ನಾಗಿ ಮಾಡುವ ನನ್ನ ಉದ್ದೇಶ ನನಸಾಗಿದೆ. ಇನ್ನೊಂದು ವರ್ಷದಲ್ಲಿ ಎತ್ತಿನಹೊಳೆ, ಭದ್ರಾ ಮೇಲ್ದಂಡೆ ನೀರು ತಂದು ತಾಲೂಕನ್ನು ಸಮೃದ್ಧ ಮಾಡುತ್ತೇನೆ ಎಂದು ಶಾಸಕ ಟಿ.ಬಿ. ಜಯಚಂದ್ರ ಹೇಳಿದರು.

ಹಿರಿಯರಿಗೆ ನೆಮ್ಮದಿ ಜೀವನ ಕಟ್ಟಿಕೊಡಬೇಕು: ಶಾಸಕ ಸಿ.ಪುಟ್ಟರಂಗಶೆಟ್ಟಿ

Oct 31 2024, 12:55 AM IST
ಭಾರತದಲ್ಲಿ ಹಿರಿಯರನ್ನು ಗೌರವಿಸುವ ಪರಿಪಾಠವಿದ್ದು, ಹಿರಿಯ ನಾಗರಿಕರನ್ನು ಪ್ರತಿಯೊಬ್ಬರೂ ಗೌರವಿಸಿ ಅವರಿಗೆ ನೆಮ್ಮದಿ ಜೀವನ ಕಟ್ಟಿಕೊಡುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಎಂ.ಎಸ್.ಐ.ಎಲ್ ಅಧ್ಯಕ್ಷ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು. ಚಾಮರಾಜನಗರದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯಲ್ಲಿ ಮಾತನಾಡಿದರು.

ಉತ್ತಮ ಶಿಕ್ಷಣ ಪಡೆದು ಅಭಿವೃದ್ಧಿಯತ್ತ ಸಾಗಿ: ಶಾಸಕ ಪಾಟೀಲ

Oct 31 2024, 12:55 AM IST
ಮಕ್ಕಳು ಉತ್ತಮವಾದ ಶಿಕ್ಷಣ ಪಡೆದುಕೊಂಡು ಅಭಿವೃದ್ಧಿಯತ್ತ ಸಾಗಬೇಕು.

ರೈತರಿಗೆ ಗೋಕಾಕ ಪಿಎಲ್ ಡಿ ಬ್ಯಾಂಕ ದೀಪಾವಳಿ ಕೊಡುಗೆ: ಶಾಸಕ ಬಾಲಚಂದ್ರ ಜಾರಕಿಹೊಳಿ

Oct 30 2024, 01:40 AM IST
ಜಿಲ್ಲೆಯ ಇತಿಹಾಸದಲ್ಲಿಯೇ ಪಿಎಲ್‌ಡಿ ಬ್ಯಾಂಕ ತನ್ನ ಷೇರುದಾರರಿಗೆ ಲಾಭಾಂಶ ನೀಡುವ ಮೂಲಕ ರೈತರಿಗೆ ಗೋಕಾಕ ಪಿಎಲ್ ಡಿ ಬ್ಯಾಂಕ ದೀಪಾವಳಿ ಹಬ್ಬದ ಕೊಡುಗೆ ನೀಡಿದೆ ಎಂದು ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದರು.

ಮಾದಕ ವಸ್ತುಗಳ ಮಾರಾಟಕ್ಕೆ ಮಟ್ಟ ಹಾಕಿ: ಶಾಸಕ ದಿನಕರ ಶೆಟ್ಟಿ

Oct 30 2024, 12:45 AM IST
ಗೋಕರ್ಣ ಭಾಗದಲ್ಲಂತೂ ಮೊದಲಿನಿಂದಲೂ ಡ್ರಗ್ಸ್ ದಂಧೆಗೆ ಖ್ಯಾತಿ ಇದೆ. ಅಬಕಾರಿ ಮತ್ತು ಪೊಲೀಸ್ ಇಲಾಖೆ ಏನು ಕ್ರಮ ಕೈಗೊಂಡಿದೆ ಎಂದು ಶಾಸಕ ದಿನಕರ ಶೆಟ್ಟಿ ಪ್ರಶ್ನಿಸಿದರು.

ಆಯುರ್ವೇದ ಪದ್ಧತಿ ಪುರಾತನ ಹಾಗೂ ಮಹತ್ವದ್ದು: ಶಾಸಕ ಸಿ.ಪುಟ್ಟರಂಗಶೆಟ್ಟಿ

Oct 30 2024, 12:44 AM IST
ಆಯುರ್ವೇದ ಪದ್ಧತಿಯು ಅತ್ಯಂತ ಪುರಾತನ ಮತ್ತು ಮಹತ್ವವುಳ್ಳದ್ದಾಗಿದೆ ಎಂದು ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು. ಚಾಮರಾಜನಗರದಲ್ಲಿ ಆಯುರ್ವೇದ ದಿನಾಚರಣೆಯಲ್ಲಿ ಮಾತನಾಡಿದರು.

ಭಾರತೀಯ ಕಲೆ, ಸಂಸ್ಕೃತಿ ಉಳಿವಿಗೆ ಪ್ರತಿಭಾ ಕಾರಂಜಿ ಸಹಕಾರಿ: ಶಾಸಕ

Oct 30 2024, 12:41 AM IST
ಪ್ರತಿಭಾ ಕಾರಂಜಿಯಿಂದ ಆಟ, ಪಾಠದ ಜೊತೆಗೆ ನಮ್ಮ ಭಾರತೀಯ ಕಲೆ ಮತ್ತು ಸಂಸ್ಕೃತಿ ಉಳಿಸುವುದು, ಬೆಳೆಸಬಹುದಾಗಿದೆ.

ಗ್ರಾಮೀಣ, ನಗರ ಎಂಬ ಭೇದ ತೋರದೇ ಅಭಿವೃದ್ಧಿಗೆ ಆದ್ಯತೆ: ಶಾಸಕ ಭೀಮಣ್ಣ ನಾಯ್ಕ

Oct 30 2024, 12:40 AM IST
ಕಳೆದ ವರ್ಷ ಬರಗಾಲದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದರೆ, ಈ ಬಾರಿ ಅತಿವೃಷ್ಟಿಯಿಂದ ರೈತ ಬೆಳೆಗಳು ಹಾಗೂ ರಸ್ತೆಗಳು ಹಾನಿಯಾಗಿದೆ.

ರಕ್ತ ಹರಿದರೂ ವಕ್ಫ್‌ಗೆ ರೈತರ ಜಮೀನು ಬಿಡಲ್ಲ: ಶಾಸಕ ಸಿದ್ದು ಸವದಿ

Oct 30 2024, 12:37 AM IST
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ ವಿಜಯಪುರ ಮತ್ತಿತರ ಪ್ರದೇಶಗಳಲ್ಲಿನ ವಕ್ಫ್ ಬೋರ್ಡ್ ನೋಟಿಸ್ ಬಿಸಿ ಬಿಸಿಯಾಗಿ ಚರ್ಚೆಯಲ್ಲಿರುವಾಗಲೇ ವಕ್ಫ್ ಆಸ್ತಿ ಪ್ರಕರಣವು ಬಾಗಲಕೋಟೆ ಜಿಲ್ಲೆ ತೇರದಾಳ ಕ್ಷೇತ್ರದಲ್ಲಿ ೨೦೧೯ರಿಂದಲೇ ಸದ್ದು ಮಾಡುತ್ತಿದ್ದು, ಈಗಲೂ ನೂರಾರು ರೈತರು ನ್ಯಾಯಾಲಯಕ್ಕೆ ಅಲೆದಾಡುತ್ತಿರುವ ದೃಶ್ಯ ಸಾಮಾನ್ಯವಾಗಿದೆ.ಬನಹಟ್ಟಿಯ ವಿಶ್ರಾಂತಿ ಧಾಮದಲ್ಲಿ ತೇರದಾಳ ಶಾಸಕ ಸಿದ್ದು ಸವದಿ ನೇತೃತ್ವದಲ್ಲಿ ರೈತರು ತಮಗೆ ನ್ಯಾಯಾಲಯದಿಂದ ಈಗಲೂ ಬರುತ್ತಿರುವ ನೋಟಿಸ್ ಹಿಡಿದು ಪ್ರತಿಭಟಿಸಿದ ಪ್ರಸಂಗ ಮಂಗಳವಾರ ನಡೆಯಿತು.
  • < previous
  • 1
  • ...
  • 134
  • 135
  • 136
  • 137
  • 138
  • 139
  • 140
  • 141
  • 142
  • ...
  • 397
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved