ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸಾಹಿತ್ಯ ಜೀವನ, ಸಮಾಜಕ್ಕೆ ಹಿಡಿದ ಕನ್ನಡಿ: ಶಾಸಕ ದಿನಕರ ಶೆಟ್ಟಿ
Apr 28 2025, 12:47 AM IST
ಸಾಹಿತ್ಯ ಜೀವನ, ಸಮಾಜಕ್ಕೆ ಹಿಡಿದ ಕನ್ನಡಿ. ಜೀವನದ ಬಗೆಗಿನ ಲೋಕಾನುಭವ ಹೇಳಲು ಸಾಹಿತಿ ತನ್ನದೇ ಆದ ಶೈಲಿ ಬಳಸುತ್ತಾರೆ
ಪಿಎಂ ವಸತಿ ಯೋಜನೆಯಲ್ಲಿ ಮನೆ ಪಡೆಯಲು ಅರ್ಜಿ ಸಲ್ಲಿಸಿ: ಶಾಸಕ ಬಾಲಕೃಷ್ಣ
Apr 28 2025, 12:47 AM IST
ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ವಸತಿ ಯೋಜನೆ ಮೂಲಕ ಫಲಾನುಭವಿಗಳು ಮನೆ ಪಡೆಯಲು ಏಪ್ರಿಲ್ 30 ಕಡೆಯ ದಿನವಾಗಿದ್ದು, ಈ ಯೋಜನೆಯ ಸದುಪಯೋಗ ಪಡೆಯುವಂತೆ ಶಾಸಕ ಬಾಲಕೃಷ್ಣ ಮನವಿ ಮಾಡಿದರು.
ಜನರ ಆಶೀರ್ವಾದದಿಂದ ಕಾಶ್ಮೀರದಿಂದ ಸುರಕ್ಷಿತವಾಗಿ ವಾಪಸ್ ಬಂದಿದ್ದೇನೆ: ಶಾಸಕ ಶ್ರೀನಿವಾಸ ಮಾನೆ
Apr 28 2025, 12:47 AM IST
ಪಹಲ್ಗಾಮ್ನಲ್ಲಿ ಉಗ್ರಗಾಮಿಗಳ ಪೈಶಾಚಿಕ ಕೃತ್ಯಕ್ಕೆ ಕೇವಲ ಎರಡು ದಿನ ಮೊದಲು ದಾಳಿ ನಡೆದ ಅದೇ ಸ್ಥಳದಲ್ಲಿ ಪತ್ನಿಯ ಜತೆಗೆ ಕೆಲವು ಗಂಟೆ ಕಾಲ ಕಳೆದಿದ್ದೇನೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
ಕಸ್ತೂರಿರಂಗನ್ ಭೇಟಿಯನ್ನು ಸ್ಮರಿಸಿದ ಶಾಸಕ ಆರ್.ವಿ. ದೇಶಪಾಂಡೆ
Apr 27 2025, 01:50 AM IST
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ 9 ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಸಾಹಿತ್ಯ ಮನುಷ್ಯನಿಗೆ ತೀರಾ ಅಗತ್ಯ: ಶಾಸಕ ದಿನಕರ ಶೆಟ್ಟಿ
Apr 27 2025, 01:46 AM IST
ಹಿರಿಯ ಸಾಹಿತಿಗಳ ಜ್ಞಾನದ ಬೆಳಕು ಮುಂದಿನ ಪೀಳಿಗೆಗೆ ಮಾರ್ಗದರ್ಶಿ.
ಸಾಮರಸ್ಯ, ಸಹಬಾಳ್ವೆಯಿಂದ ಜೀವನ ಸಾಗಿಸಿ: ಶಾಸಕ ಶ್ರೀನಿವಾಸ ಮಾನೆ
Apr 25 2025, 11:53 PM IST
ಧಾರ್ಮಿಕ ಮತ್ತು ಸಾಂಸ್ಕೃತಿಕ ಬುನಾದಿ ಗಟ್ಟಿಗೊಳಿಸುವ ಕಾರ್ಯ ಪ್ರಾಮಾಣಿಕವಾಗಿ ನಡೆಯಬೇಕಿದೆ.
ವಚನ ಕಟ್ಟು ಹೊತ್ತು ಬಸವ ರಥ ಸ್ವಾಗತಿಸಿದ ಶಾಸಕ ಕಾಶಪ್ಪನವರ
Apr 25 2025, 11:51 PM IST
ಬಸವ ತತ್ವಗಳು ಜಗತ್ತಿಗೆ ಮಾದರಿಯಾಗಿವೆ. ಅದಕ್ಕಾಗಿ ನಮ್ಮ ಸರ್ಕಾರ ಬಸವ ಜಯಂತಿಯನ್ನು ರಾಜ್ಯಮಟ್ಟದಲ್ಲಿ ಅತ್ಯಂತ ವೈಭವದಿಂದ ಆಚರಣೆ ಮಾಡಲಾಗುತ್ತಿದೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.
ಉಗ್ರರ ಪರ ಹೇಳಿಕೆ ಕೊಟ್ಟ ವಾದ್ರಾಗೆ ಗುಂಡಿಕ್ಕಿ: ಶಾಸಕ ಚನ್ನಬಸಪ್ಪ
Apr 25 2025, 11:48 PM IST
ಉಗ್ರರ ಪರ ಹೇಳಿಕೆ ಕೊಟ್ಟ ವಾದ್ರಾಗೆ ಗುಂಡಿಕ್ಕಿ: ಶಾಸಕ ಚನ್ನಬಸಪ್ಪ
ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಲಮಾಣಿ ಭೂಮಿ ಪೂಜೆ
Apr 25 2025, 11:47 PM IST
ಲಕ್ಷ್ಮೇಶ್ವರ ಪೇಟೆ ಹಾವಳಿ ಆಂಜನೇಯ ದೇವಸ್ಥಾನದ ಹತ್ತಿರ ಗುರುವಾರ ಶಾಸಕ ಡಾ. ಚಂದ್ರು ಲಮಾಣಿ ಚಾವಡಿಯಿಂದ ಅರ್ಧಕ್ಕೆ ನಿಂತಿದ್ದ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.
ಬೀಳಗಿ ಉತ್ಸವ ಅದ್ಧೂರಿ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಿ: ಶಾಸಕ ಜೆ.ಟಿ. ಪಾಟೀಲ
Apr 25 2025, 12:31 AM IST
ಬೀಳಗಿ ಸಾಂಸ್ಕೃತಿಕ ಉತ್ಸವ ವೈಭವ ಕಾರ್ಯಕ್ರಮವನ್ನು ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಶಾಸಕ ಜೆ.ಟಿ. ಪಾಟೀಲ ಸಲಹೆ ನೀಡಿದರು.
< previous
1
...
135
136
137
138
139
140
141
142
143
...
529
next >
More Trending News
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್