• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಮ್ಮ ಗ್ಯಾರಂಟಿ ಯೋಜನೆಗಳನ್ನು ಇತರೆ ರಾಜ್ಯಗಳು ಅನುಸರಿಸುತ್ತಿವೆ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅಭಿಪ್ರಾಯ

Jan 28 2025, 12:47 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಐದೂ ಗ್ಯಾರಂಟಿ ಕಾರ್ಯಕ್ರಮಗಳನ್ನು ಜಾರಿಗೆ ತಂದು ಬಡವರ ಹೊಟ್ಟೆ ತುಂಬಿಸುವ ಕೆಲಸವನ್ನು ಯಶಸ್ವಿಯಾಗಿ ನಿರ್ವಹಿಸಿದೆ.

ಖಾಸಗಿ ವಾಹನ ಸರ್ವೇ ಕಾರ್ಯ ಶೀಘ್ರವಾಗಲಿ: ಶಾಸಕ ಜೆಟಿಪಾ

Jan 28 2025, 12:47 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರ 5 ಗ್ಯಾರಂಟಿ ಯೋಜನೆ ಜಾರಿಗೆ ತಂದಿದೆ. ಶೇ.98ರಷ್ಟು ಯೋಜನೆ ಎಲ್ಲರಿಗೂ ಲಭಿಸಿದೆ. ತಿಂಗಳಿಗೆ ಬೀಳಗಿ ತಾಲೂಕಿಗೆ ಅಂದಾಜು ₹279 ಕೋಟಿ ಈ ಯೋಜನೆಗಳಿಗೆ ಬರುತ್ತಿದೆ ಎಂದು ಶಾಸಕ ಜೆ.ಟಿ.ಪಾಟೀಲ ತಿಳಿಸಿದರು.

ಹಿರಿಯ ನಾಯಕರನ್ನು ಜೀವಂತವಾಗಿಡುವುದು ಅವಶ್ಯ: ಶಾಸಕ ದರ್ಶನ್

Jan 28 2025, 12:45 AM IST
ಕೆ.ವಿ.ಶಂಕರಗೌಡ, ಜಿ.ಮಾದೇಗೌಡ ಸೇರಿದಂತೆ ಹಲವು ಹಿರಿಯ ನಾಯಕರು ದೂರದೃಷ್ಟಿಯನ್ನಿಟ್ಟುಕೊಂಡು ಜಿಲ್ಲೆಗೆ ತಮ್ಮದೇ ಕೊಡುಗೆ ನೀಡಿದ್ದಾರೆ. ಅದು ನಮ್ಮಂತಹ ರಾಜಕಾರಣಿಗಳಿಗೆ ಪ್ರೇರಣಾ ಶಕ್ತಿಯಾಗಬೇಕು. ಮುಂದಿನ ಪೀಳಿಗೆ ಅವರ ಹಾದಿಯಲ್ಲೇ ಮುನ್ನಡೆದಾಗ ಸುಸ್ಥಿರ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ.

ಆಶ್ರಯ ಮನೆಗಾಗಿ ದುಡ್ಡು ನೀಡದಿರಿ: ಶಾಸಕ ದೇಶಪಾಂಡೆ ಮನವಿ

Jan 28 2025, 12:45 AM IST
ನಾನು ಮನವಿ ಮಾಡಿದ್ದರೂ ಸಹಕರಿಸದೇ ಭ್ರಷ್ಟಾಚಾರಕ್ಕೆ ಕೈಯೊಡ್ಡಿದ್ದರೆ ಅವರನ್ನು ಕ್ಷಮಿಸುವುದಿಲ್ಲ ಎಂದು ಎಚ್ಚರಿಸಿದರು. ಸಾರ್ವಜನಿಕ ಜೀವನದಲ್ಲಿ ಸಹಾಯ ಮಾಡುವ ಆಪೇಕ್ಷೆ ಹೊಂದಿದವರು ಏನನ್ನೂ ನಿರೀಕ್ಷಿಸಲೇಬಾರದು.

ಮಕ್ಕಳ ಕಲಿಕೆಗೆ ಒತ್ತು ನೀಡಿದರೆ ಫಲಿತಾಂಶ ವೃದ್ದಿ ಸಾಧ್ಯ: ಶಾಸಕ ಜಿ.ಎಚ್.ಶ್ರೀನಿವಾಸ್

Jan 28 2025, 12:45 AM IST
ತರೀಕೆರೆ, ಶಾಲೆ ಮುಖ್ಯ ಶಿಕ್ಷಕರು ಮಕ್ಕಳ ಕಲಿಕೆಗೆ ಒತ್ತು ನೀಡಿದರೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶದಲ್ಲಿ ಪಡೆಯಲು ಸಾಧ್ಯವಾಗುತ್ತದೆ ಎಂದು ಶಾಸಕಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

ಶಾಸಕ ಕೆ.ಎಂ.ಉದಯ್ ಅವರಿಗೆ ಮೌನ ಸಾಧಕ ಪ್ರಶಸ್ತಿ ಪ್ರದಾನ

Jan 28 2025, 12:45 AM IST
ಭಾರತ ಸಂವಿಧಾನದಡಿ ಪ್ರತಿಯೊಬ್ಬರಿಗೂ ವಿದ್ಯೆ ಮತ್ತು ಆರೋಗ್ಯ ಹಕ್ಕಿದೆ. ಅದರಂತೆ ಕಡ್ಡಾಯವಾಗಿ ಶಿಕ್ಷಣ ಪಡೆಯಬೇಕು. ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಆರೋಗ್ಯ ವ್ಯವಸ್ಥೆ ಅಭಿವೃದ್ಧಿಯಾಗುತ್ತಿದೆ. ಜನತೆಯೂ ವಿಜ್ಞಾನವನ್ನು ನಂಬಬೇಕು. ಮೌಢ್ಯವನ್ನು ಧಿಕ್ಕರಿಸಿ ವಾಸ್ತವಕ್ಕೆ ಹತ್ತಿರವಾಗಬೇಕು. ಸಧೃಡ ಆರೋಗ್ಯ ಕಾಪಾಡಿಕೊಳ್ಳಲು ಕ್ರಮವಹಿಸಬೇಕು.

ಶಾಸಕ ಗವಿಯಪ್ಪ ಜತೆ ಚರ್ಚಿಸಿ ಸಕ್ಕರೆ ಕಾರ್ಖಾನೆಗೆ ಸ್ಥಳ ನಿಗದಿ: ಸಚಿವ ಜಮೀರ್‌ ಅಹ್ಮದ್‌ ಖಾನ್

Jan 27 2025, 12:50 AM IST
ಸಕ್ಕರೆ ಕಾರ್ಖಾನೆಗೆ ಹಿಂದಿನ ಸರ್ಕಾರದಲ್ಲಿ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿ ಮಂಜೂರಾಗಿತ್ತು.

ಎಲ್ಲರೂ ದೇಶಾಭಿಮಾನ ಬೆಳಿಸಿಕೊಳ್ಳಿ: ಶಾಸಕ ಜೆ.ಟಿ.ಪಾಟೀಲ

Jan 27 2025, 12:50 AM IST
ನಾವು ದೇಶದ ಪ್ರಜೆಯಾಗಿ ಪ್ರಜಾಪ್ರಭುತ್ವಕ್ಕೆ, ಸಂವಿಧಾನಕ್ಕೆ ಗೌರವ ಸಲ್ಲಿಸುವ ಮನೋಭಾವ ಬರಬೇಕು. ಇವೆಲ್ಲಕ್ಕೂ ನಮ್ಮಲ್ಲಿ ಸಮಯ ಪ್ರಜ್ಞೆ ಇರಬೇಕು ಎನ್ನುವ ಕನಿಷ್ಠ ಅರಿವು ತಾಲೂಕಿನ ಅಧಿಕಾರಿಗಳಲ್ಲಿ ಇಲ್ಲದೇ ಇರುವುದು ವಿಪರ್ಯಾಸದ ಸಂಗತಿ.

ಗಣರಾಜ್ಯೋತ್ಸವ ಭಾರತೀಯರನ್ನು ಒಂದುಗೂಡಿಸಿದ ದಿನ: ಶಾಸಕ ಎಚ್.ಟಿ.ಮಂಜು

Jan 27 2025, 12:50 AM IST
ಎರಡು ವರ್ಷಗಳ ಸುದೀರ್ಘ ಅವಲೋಕನ ಮತ್ತು ಚರ್ಚೆ ನಂತರ ಅಂತಿಮವಾಗಿ 26 ನವೆಂಬರ್ 1949 ರಂದು ಸಂವಿಧಾನವನ್ನು ಅಂಗೀಕರಿಸಲಾಯಿತು. ಡಾ.ಬಿ.ಆರ್.ಅಂಬೇಡ್ಕರ್‌ರವರು ರಚಿಸಿದ ಸಂವಿಧಾನವನ್ನು ದೇಶಾದ್ಯಂತ 26ನೇ ಜನವರಿ 1950 ರಿಂದ ಜಾರಿಗೆ ತರಲಾಯಿತು.

ಸಮೃದ್ಧ ಹಾನಗಲ್ಲ ನಿರ್ಮಾಣ ನನ್ನ ಆದ್ಯತೆ: ಶಾಸಕ ಶ್ರೀನಿವಾಸ ಮಾನೆ

Jan 27 2025, 12:49 AM IST
ಸಮೃದ್ಧ ಹಾನಗಲ್ಲ ನಿರ್ಮಾಣ ನನ್ನ ಆದ್ಯತೆ, ಅಂತಹ ಕಾಳಜಿಯ ವಾತಾವರಣ ಹಾಗೂ ನೆಮ್ಮದಿಗೆ ಪೂರಕವಾದ ಚಿಂತನೆಗೆ ಎಲ್ಲರೂ ಕೈಜೋಡಿಸಿ, ಅಭಿವೃದ್ಧಿಯ ದೃಢ ಸಂಕಲ್ಪಕ್ಕೆ ಸಹಕರಿಸಿ ಎಂದು ಶಾಸಕ ಶ್ರೀನಿವಾಸ ಮಾನೆ ಮನವಿ ಮಾಡಿದರು.
  • < previous
  • 1
  • ...
  • 135
  • 136
  • 137
  • 138
  • 139
  • 140
  • 141
  • 142
  • 143
  • ...
  • 465
  • next >

More Trending News

Top Stories
ಇಂದು ಕೆಂಪುಕೋಟೆಯಿಂದ ಮೋದಿ ಸ್ವಾತಂತ್ರ್ಯ ದಿನದ ಭಾಷಣ
65 ಲಕ್ಷ ಬಿಹಾರ ಮತದಾರರ ಕೈಬಿಟ್ಟಿದ್ದೇಕೆ? : ಸುಪ್ರೀಂ ಪ್ರಶ್ನೆ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved