• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಲ್ಪಸಂಖ್ಯಾತ ವಾರ್ಡ್‌ಗಳಲ್ಲಿ ಶಾಸಕ ಇಕ್ಬಾಲ್ ಪ್ರಚಾರ

Oct 29 2024, 01:04 AM IST
ಚನ್ನಪಟ್ಟಣ: ಚನ್ನಪಟ್ಟಣದ ಅಲ್ಪಸಂಖ್ಯಾತರು ವಾಸಿಸುವ ವಿವಿಧ ವಾರ್ಡ್‌ಗಳಲ್ಲಿ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಸೋಮವಾರ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪರ ಮುಖಂಡರೊಂದಿಗೆ ಬಿರುಸಿನ ಪ್ರಚಾರ ನಡೆಸಿದರು.

ಸಂಡೂರಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಖಚಿತ: ಶಾಸಕ ಭೈರತಿ ಬಸವರಾಜ

Oct 29 2024, 01:00 AM IST
ಸಂಡೂರು ಕ್ಷೇತ್ರದ ಜನರು ಕುಟುಂಬ ರಾಜಕಾರಣದಿಂದ ಬೇಸತ್ತಿದ್ದಾರೆ.

ಉದ್ದಗಟ್ಟದಲ್ಲಿ ಕೆರೆ ನೀರು ನುಗ್ಗಿದ ಸ್ಥಳಕ್ಕೆ ಶಾಸಕ ಭೇಟಿ, ನೆರವು

Oct 29 2024, 12:57 AM IST
ಜಗಳೂರು ತಾಲೂಕಿನ ಉದ್ದಗಟ್ಟ ಗ್ರಾಮದಲ್ಲಿ ಕೆರೆ ನೀರು ನುಗ್ಗಿದ ಪರಿಣಾಮ 20ಕ್ಕಿಂತ ಹೆಚ್ಚು ಮನೆಗಳು ಜಲಾವೃತವಾದ ಸ್ಥಳಕ್ಕೆಶಾಸಕ ಬಿ.ದೇವೇಂದ್ರಪ್ಪ ಅಧಿಕಾರಿಗಳೊಂದಿಗೆ ಸೋಮವಾರ ಭೇಟಿ ನೀಡಿ, ಪರಿಶೀಲಿಸಿದರು.

ಮಳೆಯಿಂದ ಹಾನಿ ಪ್ರದೇಶಗಳಿಗೆ ಶಾಸಕ ಎಚ್.ಟಿ.ಮಂಜು ಭೇಟಿ, ಪರಿಶೀಲನೆ

Oct 29 2024, 12:55 AM IST
ನೆರೆ ಹಾವಳಿಯಿಂದ ಹಾನಿಗೀಡಾಗಿರುವ ಸೇತುವೆ ಮತ್ತು ರಸ್ತೆಗಳನ್ನು ತಕ್ಷಣವೇ ಸರಿಪಡಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಹಳ್ಳದ ನೀರಿನಿಂದ ಕೆಲವು ಕಡೆ ರೈತರಿಗೆ ಬೆಳೆ ಹಾನಿಯಾಗಿದೆ. ತಕ್ಷಣವೇ ಬೆಳೆ ಹಾನಿ ಪ್ರದೇಶದ ರೈತರಿಗೆ ಸೂಕ್ತ ಪರಿಹಾರ ನೀಡಲು ಅಧಿಕಾರಿಗಳಿಗೆ ಶಾಸಕ ಎಚ್.ಟಿ.ಮಂಜು ಸೂಚನೆ.

ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಸಂಸದ ತುಕಾರಾಂ ಕೆಂಡಾಮಂಡಲ

Oct 29 2024, 12:53 AM IST
ಉಪ ಚುನಾವಣೆ ಸಂದರ್ಭದಲ್ಲಿ ಇಲ್ಲಸಲ್ಲದ ಸುಳ್ಳು ಹೇಳಿಕೆಗಳನ್ನು ಬಿಜೆಪಿ ನಾಯಕರು ನೀಡುತ್ತಿದ್ದಾರೆ.

ಸಹಕಾರ ಕ್ಷೇತ್ರ ಭ್ರಷ್ಟರಿಂದ ಮುಕ್ತವಾಗಲಿ: ಶಾಸಕ ದೇಶಪಾಂಡೆ

Oct 29 2024, 12:50 AM IST
ರೈತರಿಗೆ ಸಾಲ ನೀಡಲು ಲಂಚ, ರೈತರ ಸಾಲ ಮರುನವೀಕರಣ ಮಾಡಲು ಪರ್ಸೆಂಟೇಸ್‌ ವ್ಯವಹಾರ ನಡೆಸುವ ಮೂಲಕ ತಾಲೂಕಿನಲ್ಲಿ ಸಹಕಾರಿ ರಂಗವನ್ನು ಅತಿ ಕೆಳಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದು, ಇಂತಹ ಕೀಳುಮಟ್ಟದ ಭ್ರಷ್ಟಾಚಾರವನ್ನು ನಾನು ಎಂದೂ ನೋಡಲಿಲ್ಲ.

ಶಾಸಕ ಸತೀಶ ಸೈಲ್ ವಜಾ ಮಾಡಲು ಬಿಜೆಪಿ ಆಗ್ರಹ

Oct 29 2024, 12:49 AM IST
ಎರಡು ವರ್ಷಕ್ಕಿಂತ ಹೆಚ್ಚಿನ ಪ್ರಮಾಣದ ಶಿಕ್ಷೆಗೆ ಒಳಗಾಗುವ ಶಾಸಕರ ಸ್ಥಾನ ರದ್ದು ಆಗಬೇಕಾಗಿರುವುದರಿಂದ ತಕ್ಷಣ ವಿಧಾನಸಭಾಧ್ಯಕ್ಷರು, ಶಾಸಕ ಸತೀಶ ಸೈಲ್ ಅವರನ್ನು ವಜಾ ಮಾಡಿ ಕ್ರಮ ಕೈಗೊಳ್ಳಲಿ ಎಂದು ಎನ್.ಎಸ್. ಹೆಗಡೆ ಕರ್ಕಿ ಆಗ್ರಹಿಸಿದ್ದಾರೆ.

ಗಾಂಧಿ ಕನಸಿನ ಭಾರತ ಕಟ್ಟಲು ಶಾಸಕ ಬಿ.ಆರ್.ಪಾಟೀಲ್ ಕರೆ

Oct 29 2024, 12:48 AM IST
ಕಲಬುರಗಿಯ ಪಂಡಿತ ರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕಲಬುರಗಿ ರಂಗಾಯಣದಿಂದ ಗಾಂಧಿ ಜಯಂತಿ ಪ್ರಯುಕ್ತ ಆಯೋಜಿಸಿದ ‘ಬಾಪೂಜಿ’ ತೊಗಲು ಬೊಂಬೆ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಸಿಎಂ ಸಲಹೆಗಾರ ಬಿ.ಆರ್ ಪಾಟೀಲ್ ವಿಷಾದ ವ್ಯಕ್ತಪಡಿಸಿದ್ದಾರೆ.

ಕಾತರಕಿ-ಅರಕೇರಿ ರಸ್ತೆ ಅಭಿವೃದ್ಧಿಗೆ ₹10 ಕೋಟಿ ಪ್ರಸ್ತಾವನೆ: ಶಾಸಕ ಜೆ.ಟಿ.ಪಾಟೀಲ

Oct 28 2024, 01:25 AM IST
ಪಂಚ ಗ್ಯಾರಂಟಿ ಯೋಜನೆಯಿಂದ ವಂಚಿತರಾಗಿದ್ದರೆ, ಅಗತ್ಯ ದಾಖಲಾತಿಗಳನ್ನು ಪ್ರಾಧಿಕಾರಕ್ಕೆ ಪೂರೈಸಿ ಯೋಜನೆ ಲಾಭ ಪಡೆದುಕೊಳ್ಳಬೇಕು. ಗ್ರಾಪಂ ಸದಸ್ಯರು ತಮ್ಮ ಹೊಣೆ ಅರಿತು ಕಾರ್ಯ ನಿರ್ವಹಿಸಬೇಕು

ಶಾಸಕ ಸತೀಶ ಸೈಲ್‌ಗೆ ಜೈಲು: ಪಕ್ಷಗಳು ಮೌನ

Oct 28 2024, 01:04 AM IST
ಸೈಲ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ದೀರ್ಘ ಅವಧಿಗೆ ಶಿಕ್ಷೆ, ದಂಡ ವಿಧಿಸಿದೆ. ಆದರೆ ಕಾಂಗ್ರೆಸ್ ಇದು ಸೈಲ್ ಅವರ ವೈಯಕ್ತಿಕ ವಿಚಾರ ಎಂಬಂತೆ ಸೈಲ್ ಅವರಿಂದ ಅಂತರ ಕಾಯ್ದುಕೊಳ್ಳಲು ಪ್ರಯತ್ನಿಸುತ್ತಿದೆ.
  • < previous
  • 1
  • ...
  • 135
  • 136
  • 137
  • 138
  • 139
  • 140
  • 141
  • 142
  • 143
  • ...
  • 397
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved