• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರ್‌ಎಸ್‌ಎಸ್‌ ಬ್ಯಾನ್‌ ಅಲ್ಲ, ಸಂತ್ರಸ್ತರಿಗೆ ಬೆಳೆ ಪರಿಹಾರ ನೀಡಲು ಪತ್ರ ಬರೆಯಿರಿ: ಶಾಸಕ ಕೃಷ್ಣ ನಾಯ್ಕ

Oct 15 2025, 02:08 AM IST
ಸಮ ಸಮಾಜ ನಿರ್ಮಾನವೆಂದು ಬೊಬ್ಬೆ ಹೊಡೆಯುತ್ತಿರುವ ಸಿಎಂ ಸಿದ್ದರಾಮಯ್ಯ, ಅನ್ಯ ವಿಷಯಕ್ಕೆ ಸಮಯ ಹಾಳು ಮಾಡುತ್ತಿದ್ದಾರೆ, ಇಂತಹ ಸಚಿವರಿಗೆ ಬುದ್ಧಿ ಹೇಳಬೇಕಿತ್ತು. ಅದನ್ನು ಮಾಡುತ್ತಿಲ್ಲವೆಂದು ಶಾಸಕ ಕೃಷ್ಣ ನಾಯ್ಕ ಕಿಡಿಕಾರಿದರು.

ಪೊಲೀಸ್ ಮಹಿಳಾ ಕಬಡ್ಡಿ ತಂಡಕ್ಕೆ ಕ್ರೀಡಾಪಟುಗಳ ಆಯ್ಕೆಗೆ ಕ್ರಮ: ಶಾಸಕ ಶಿವಣ್ಣನವರ

Oct 15 2025, 02:07 AM IST
ಮುಖ್ಯಮಂತ್ರಿ ಹಾಗೂ ಗೃಹ ಸಚಿವರೊಂದಿಗೆ ಚರ್ಚಿಸಿ ಕ್ರೀಡಾ ಕೋಟಾದಡಿ ಕರ್ನಾಟಕ ಸ್ಟೇಟ್ ಪೊಲೀಸ್ ಮಹಿಳಾ ಕಬಡ್ಡಿ ತಂಡಕ್ಕೆ ಕ್ರೀಡಾಪಟುಗಳ ಆಯ್ಕೆಗೆ ಕ್ರಮಕೈಗೊಳ್ಳುವುದಾಗಿ ಶಾಸಕ ಬಸವರಾಜ ಶಿವಣ್ಣನವರ ಭರವಸೆ ನೀಡಿದರು.

ಅರಮನೆ ಬ್ಯಾಣ ಭೂಮಿ ಮಂಜೂರಾತಿಯಲ್ಲಿ ಅಧಿಕಾರಿಗಳು ಶಾಮೀಲು: ಶಾಸಕ ಆರಗ ಜ್ಞಾನೇಂದ್ರ

Oct 15 2025, 02:07 AM IST
ಸರ್ಕಾರಿ ಭೂಮಿಯನ್ನು ಕಬಳಿಸುವ ವ್ಯಕ್ತಿಗಳ ಎಂಜಲು ಕಾಸಿಗೆ ಬಲಿಯಾಗಿ ಕಂದಾಯ ಇಲಾಖೆಯ ಭ್ರಷ್ಟ ಅಧಿಕಾರಿಗಳು ಭೂಮಿಯ ಮೂಲ ದಾಖಲೆಯನ್ನೇ ತಿದ್ದುವ ಮೂಲಕ ಸಾಲೂರು ಗ್ರಾಪಂ ವ್ಯಾಪ್ತಿಯ ಅರಮನೆ ಬ್ಯಾಣ ಭೂಮಿ ಮಂಜೂರಾತಿಯಲ್ಲಿ ಶಾಮೀಲಾಗಿದ್ದಾರೆ ಎಂದು ಶಾಸಕ ಆರಗ ಜ್ಞಾನೇಂದ್ರ ಆಕ್ರೋಶ ವ್ಯಕ್ತಪಡಿಸಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮದ್ದೂರು ತಾಲೂಕು ಪ್ರಥಮ ಸ್ಥಾನ ಪಡೆಯಬೇಕು: ಶಾಸಕ ಕೆ.ಎಂ.ಉದಯ್

Oct 15 2025, 02:06 AM IST
ಶಿಕ್ಷಕರು ಮತ್ತು ಪೋಷಕರು ಪ್ರತಿನಿತ್ಯ ಮಕ್ಕಳ ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಭಯ ಮುಕ್ತವಾಗಿ ಪರೀಕ್ಷೆ ಬರೆಯಲು ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಬೇಕು. ನಮ್ಮಿಂದ ಶಾಲೆಗಳಿಗೆ ಏನು ಸೌಕರ್ಯ, ಸವಲತ್ತು ಬೇಕಾಗುತ್ತೋ ಕೇಳಿ ಪೂರೈಕೆ ಮಾಡಲಾಗುವುದು.

ಕೆರೆಗಳ ಸಂರಕ್ಷಣೆ, ಅಭಿವೃದ್ಧಿ ನಮ್ಮ ಕರ್ತವ್ಯ: ಶಾಸಕ ಕೆ.ಎಂ.ಉದಯ್

Oct 15 2025, 02:06 AM IST
ಮದ್ದೂರು ತಾಲೂಕಿನ ಕೆಲವು ಕಡೆಗಳಲ್ಲಿ ಕೆರೆ, ಕಟ್ಟೆಗಳಲ್ಲಿ ಸರಿಯಾದ ಪ್ರಮಾಣದಲ್ಲಿ ನೀರಿನ ಸಂಗ್ರಹಣೆ ಮಾಡಿದ ಕಾರಣ ಬೇಸಿಗೆಯಲ್ಲಿ ಜನ, ಜಾನುವಾರು ಮತ್ತು ಕೃಷಿ ಚಟುವಟಿಕೆಗೆ ನೀರಿನ ಸಮಸ್ಯೆ ಎದುರಾಗಿತ್ತು. ತಾವು ಶಾಸಕರಾಗಿ ಆಯ್ಕೆಯಾದ ನಂತರ ಕೆರೆಕಟ್ಟೆಗಳ ಅಭಿವೃದ್ಧಿ ಜೊತೆಗೆ ರಸ್ತೆ, ಮೂಲ ಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದೇನೆ.

ಕಾಂಗ್ರೆಸ್‌ನಿಂದ ಆರೆಸ್ಸೆಸ್‌ ಬ್ಯಾನ್‌ ಮಾಡಲು ಸಾಧ್ಯವಿಲ್ಲ: ಶಾಸಕ ಆರಗ ಜ್ಞಾನೇಂದ್ರ

Oct 15 2025, 02:06 AM IST
ಆರ್ ಎಸ್ ಎಸ್ ಬ್ಯಾನ್ ಮಾಡಬೇಕು ಎಂದು ಪ್ರಿಯಾಂಕ್ ಖರ್ಗೆ ಹಾಗೂ ಇತರ ಕಾಂಗ್ರೆಸ್ ಮುಖಂಡರು ಮಾತನಾಡಿದ್ದಾರೆ. ಆದರೆ, ಅವರಿಂದ ಆರ್‌ಎಸ್‌ಎಸ್‌ ಅನ್ನು ಬ್ಯಾನ್‌ ಮಾಡಲು ಸಾಧ್ಯವಿಲ್ಲ ಎಂದು ಶಾಸಕ ಆರಗ ಜ್ಞಾನೇಂದ್ರ ವ್ಯಂಗವಾಡಿದರು.

ಶಾಸಕ ನಾರಾಯಣಸ್ವಾಮಿಗೆ ಸಿಗುವುದೇ ಮಂತ್ರಿ ಭಾಗ್ಯ?

Oct 15 2025, 02:06 AM IST
ಕೋಲಾರ ಜಿಲ್ಲೆಯಲ್ಲಿ ೬ ವಿಧಾನಸಭೆ ಕ್ಷೇತ್ರಗಳಲ್ಲಿ ೪ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದರೂ ಸಹ ಜಿಲ್ಲೆಯವರಿಗೇ ಸಚಿವ ಸ್ಥಾನ ನೀಡಿಲ್ಲ, ಕಳೆದ ಬಾರಿ ಸಹ ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ನೀಡದೆ ಹೊರಗಿನವರಿಗೆ ನೀಡಿದ್ದರು. ಇದರಿಂದ ಜಿಲ್ಲೆಯಲ್ಲಿನ ಸಮಸ್ಯೆಗಳನ್ನು ನೀಗಿಸಲು ಕಷ್ಟವಾಗಿದೆ, ಹೊರಗಿನವರಿಗೆ ಉಸ್ತುವಾರಿ ನೀಡಿದರೆ ಸಮಸ್ಯೆಗೆ ಪರಿಹಾರ ಆಗೋದಿಲ್ಲ.

ಮಗುವಿನ ದೇಹ ಹುಡುಕಲು ನೀರಿಗಿಳಿದ ಕುಣಿಗಲ್ ಶಾಸಕ

Oct 15 2025, 02:06 AM IST
ಕಳೆದ ಒಂದು ವಾರದ ಹಿಂದೆ ಕುಣಿಗಲ್ ನ ಮಾರ್ಕೋನಹಳ್ಳಿ ಜಲಾಶಯದ ಸ್ವಯಂ ಚಾಲಿತ ಸೈಫೋನ್ ನೀರಿಗೆ ಬಲಿಯಾಗಿದ್ದ ಆರು ಮಂದಿಯ ಪೈಕಿ ಒಂದು ವರ್ಷದ ಮಗು ಇದುವರೆವಿಗೂ ಪತ್ತೆ ಆಗಿರಲಿಲ್ಲ ಎಂಬ ಕಾರಣಕ್ಕೆ ಕುಣಿಗಲ್ ಶಾಸಕ ಡಾ. ರಂಗನಾಥ್ ಅಗ್ನಿಶಾಮಕ ಸಿಬ್ಬಂದಿ ಜೊತೆಯಲ್ಲಿ ಸ್ವತಃ ತಾವೇ ನೀರಿಗಿಳಿದು ಶೋಧ ಕಾರ್ಯ ನಡೆಸಿದರು.

ಹಿರಿಯರನ್ನು ದೂರ ಮಾಡುವ ಸಂಸ್ಕೃತಿ ಮರೆಯಾಗಲಿ: ಶಾಸಕ ಟಿ.ಎಸ್. ಶ್ರೀವತ್ಸ

Oct 15 2025, 02:06 AM IST
ಹಿರಿಯರಿಗೂ ಸ್ವತಂತ್ರವಾಗಿ ಬದುಕುವ ಹಕ್ಕಿದ್ದು, ಅದನ್ನು ಕಸಿಯಬಾರದು. ಹಿರಿಯರು ಮನೆಗೆ ಗೌರವ ಹಾಗೂ ಶೋಭೆ. ಅವರಿದ್ದರೆ ನಗು, ಕಳಕಳಿ ತುಂಬಿರುತ್ತದೆ. ಪ್ರಸ್ತುತ ಅನೇಕ ಮನೆಗಳಲ್ಲಿ ದಂಪತಿ ದುಡಿಮೆಗೆ ತೆರಳುತ್ತಿದ್ದು, ಮಕ್ಕಳ ಬಗ್ಗೆ ಗಮನ ಹರಿಸುವವರು ಇಲ್ಲವಾಗಿದ್ದಾರೆ. ಮಕ್ಕಳು ಅಜ್ಜ- ಅಜ್ಜಿಯೊಂದಿಗೆ ಬೆಳೆದರೆ ಸಂಸ್ಕೃತಿ, ಪರಂಪರೆಯ ಬಗ್ಗೆ ತಿಳಿದುಕೊಳ್ಳುತ್ತಾರೆ

ಜಲ ಮರುಪೂರಣಕ್ಕೆ ಅನುದಾನ ಮೀಸಲು: ಶಾಸಕ ಕೆ.ನೇಮರಾಜ ನಾಯ್ಕ್‌

Oct 14 2025, 01:02 AM IST
ನಾಡಿಗೆ ಅನ್ನ ಕೊಡುವ ಅನ್ನದಾತ ರೈತ, ಅನ್ನದಾತನೇ ಕಷ್ಟಕ್ಕೀಡಾದರೆ ದೇಶವೇ ಸಂಕಷ್ಟಕ್ಕೀಡಾಗಬೇಕಾಗುತ್ತೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 524
  • next >

More Trending News

Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved