• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಟ್ಟೀಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ: ಶಾಸಕ ಯು.ಬಿ. ಬಣಕಾರ ಮನವಿ

Jul 15 2025, 01:00 AM IST
15 ವಾರ್ಡ್‌ಗಳಲ್ಲೂ ಚುನಾವಣೆಗೆ ಸ್ಪರ್ಧಿಸಲು ಅನೇಕರು ಟಿಕೆಟ್‌ಗಾಗಿ ಮನವಿ ಮಾಡುತ್ತಿದ್ದು, ಸದ್ಯದಲ್ಲೆ ಚುನಾವಣಾ ವೀಕ್ಷಕರನ್ನು ನೇಮಿಸಿ ಮಾಹಿತಿ ಪಡೆಯಲಾಗುವುದು.

ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ ನೀಡಿದೆ-ಶಾಸಕ ಜಿಎಸ್ಪಿ

Jul 15 2025, 01:00 AM IST
ಗುಣಮಟ್ಟದ ಶಿಕ್ಷಣ ಸಮಾಜದ ಬಡವರಿಗೂ ದೊರೆಯಬೇಕು ಎನ್ನುವ ಉದ್ದೇಶದಿಂದ ರಾಜ್ಯಾದ್ಯಂತ ವಸತಿ ಶಾಲೆಗಳನ್ನು ಪ್ರಾರಂಭ ಮಾಡಲಾಯಿತು. ನಮ್ಮ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿದೆ.

ಗಡಿಭಾಗದ ಜನತೆಯ ಆರೋಗ್ಯ ಪರೀಕ್ಷಿಸಿದ ಶಾಸಕ

Jul 15 2025, 01:00 AM IST
ಇಂದಿನ ಆರೋಗ್ಯ, ಜೀವನಶೈಲಿಯಿಂದ ಜನತೆಯ ಆರೋಗ್ಯ ದಿನೇ ದಿನೇ ಹದಗೆಡುತ್ತಿರುವುದರಿಂದ ಎಲ್ಲರೂ ದುಡಿಮೆಗಿಂತ ಮುಖ್ಯವಾಗಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು.

ಬಡವರ ಬದುಕು ಹಸನಾಗಿಸಲು ಗ್ಯಾರಂಟಿ ಯೋಜನೆ: ಶಾಸಕ ಶಿವಣ್ಣನವರ

Jul 15 2025, 01:00 AM IST
ಬ್ಯಾಡಗಿ ಸಾರಿಗೆ ಘಟಕದಿಂದ ಗ್ರಾಮೀಣ ಸಾರಿಗೆ ಹಾಗೂ ಎಕ್ಸ್‌ಪ್ರೆಸ್ ಸೇರಿದಂತೆ ಕಳೆದ ಎರಡು ವರ್ಷಗಳಲ್ಲಿ ಒಟ್ಟು 1,58,06,298 ಮಹಿಳಾ ಪ್ರಯಾಣಿಕರು ಬಸ್‌ ಗಳಲ್ಲಿ ಸಂಚರಿಸಿದ್ದು, ಒಟ್ಟು ಇದರ ಬಾಬ್ತು ₹49.61 ಕೋಟಿಗಳನ್ನು ರಾಜ್ಯ ಸರ್ಕಾರ ವ್ಯಯಿಸಿದೆ.

ಶಕ್ತಿ ಯೋಜನೆಗೆ 12,800 ಕೋಟಿ ಅನುದಾನ: ಶಾಸಕ ಪಿ. ರವಿಕುಮಾರ್

Jul 15 2025, 01:00 AM IST
ಶಕ್ತಿ ಯೋಜನೆ ರಾಜ್ಯದ ಅನೇಕ ಮಹಿಳೆಯರಿಗೆ ಸಹಕಾರಿಯಾಗಿದೆ. ರಾಜ್ಯಾದ್ಯಂತ ಶಕ್ತಿ ಯೋಜನೆಯಡಿ 500 ಕೋಟಿಗೂ ಹೆಚ್ಚು ಮಹಿಳಾ ಟಿಕೆಟ್ ವಿತರಿಸಲಾಗಿದೆ.

500 ಕೋಟಿ ಪ್ರಯಾಣದ ‘ಶಕ್ತಿ’ ಮೈಲಿಗಲ್ಲು: ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

Jul 15 2025, 01:00 AM IST
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಶಕ್ತಿ ಯೋಜನೆಯಡಿ 500 ಕೋಟಿಗೂ ಹೆಚ್ಚು ಮಹಿಳೆಯರು ರಾಜ್ಯದ ಸರ್ಕಾರಿ ಸ್ವಾಮ್ಯದ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಿರುವ ಹಿನ್ನೆಲೆಯಲ್ಲಿ ನಗರದ ಕೆಎಸ್‍ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸೋಮವಾರ ಸಂಭ್ರಮಾಚರಣೆ ನಡೆಯಿತು.

ಪರಂಪರೆಯಿಂದ ಬಂದ ಆದರ್ಶಗಳನ್ನು ಯುವ ವರ್ತಕರು ಪಾಲಿಸಲಿ: ಶಾಸಕ ಶಿವರಾಮ ಹೆಬ್ಬಾರ

Jul 13 2025, 01:18 AM IST
ಪ್ರತಿಭಾವಂತರನ್ನು ಗುರುತಿಸಿ, ಪ್ರೋತ್ಸಾಹಿಸುವುದು ಸಮಾಜದ ಕರ್ತವ್ಯ.

ಗ್ರಾಮಗಳು ಅಭಿವೃದ್ಧಿಯಾದರೆ ಮಾತ್ರ ದೇಶ ಅಭಿವೃದ್ಧಿ- ಶಾಸಕ ಚಂದ್ರು ಲಮಾಣಿ

Jul 13 2025, 01:18 AM IST
ಸರ್ಕಾರ ನೀಡುವ ಅನುದಾನ ಮತ್ತು ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡು ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಯಾದಾಗ ಮಾತ್ರ ಜನರು ನೆಮ್ಮದಿಯ ಜೀವನ ಸಾಗಿಸಲು ಉತ್ತಮ ವಾತಾವರಣ ನಿರ್ಮಾಣವಾಗುತ್ತದೆ ಎಂದು ಶಾಸಕ ಡಾ. ಚಂದ್ರು ಕೆ. ಲಮಾಣಿ ಹೇಳಿದರು.

ವಿದ್ಯಾರ್ಥಿಗಳಲ್ಲಿ ನಾಡಪ್ರಭು ಕೆಂಪೇಗೌಡ ದೂರದೃಷ್ಟಿತ್ವ ಗುಣ ಇರಲಿ: ಶಾಸಕ ಹರೀಶ್‌

Jul 13 2025, 01:18 AM IST
ವಿದ್ಯಾರ್ಥಿಗಳಲ್ಲಿ ನಾಡಪ್ರಭು, ಬೆಂಗಳೂರು ನಿರ್ಮಾತೃ ಕೆಂಪೇಗೌಡ ಅವರ ಅಭಿವೃದ್ಧಿಯ ದೂರದೃಷ್ಟಿತ್ವ ಗುಣಗಳು ಅಳವಡಿಕೆಯಾಗಿರಲಿ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದ್ದಾರೆ.

ಬದುಕು ಕಟ್ಟಿಕೊಳ್ಳಲು ಇಂದು ಇಂಗ್ಲಿಷ್ ಭಾಷೆ ಅನಿವಾರ್ಯ: ಶಾಸಕ ಕೆ.ಎಂ.ಶಿವಲಿಂಗೇಗೌಡ ಅಭಿಪ್ರಾಯ

Jul 13 2025, 01:18 AM IST
ಈ ಕಾಲೇಜಿಗೆ ಹೆಚ್ಚುವರಿ ಕೊಠಡಿಗಳ ಅಗತ್ಯವಿದ್ದು, ದೊರಕಿಸಿ ಕೊಡುವಂತೆ ಪ್ರಾಂಶುಪಾಲರು ಮನವಿ ಮಾಡಿದ್ದಾರೆ. ನೂತನವಾಗಿ ಬಂದಿರುವ ಪ್ರಾಂಶುಪಾಲರು ಆಸಕ್ತಿ ಹೊಂದಿದ್ದಾರೆ. ಹೆಚ್ಚುವರಿ ಕೊಠಡಿ ಮತ್ತು ಒಂದು ವೇದಿಕೆ ಅಗತ್ಯವೂ ಇದೆ ಎಂಬುದನ್ನು ಅರಿತಿದ್ದೇನೆ, ನಿರ್ಮಿಸಿ ಕೊಡುವ ಪ್ರಯತ್ನವನ್ನು ಮಾಡುವುದಾಗಿ ಅವರು ಭರವಸೆ ನೀಡಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 459
  • next >

More Trending News

Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved