• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

100 ಹಾಸಿಗೆಗಳ ಆಸ್ಪತ್ರೆ ಕಟ್ಟಡಕ್ಕೆ ಚಾಲನೆ ನೀಡಿದ ಶಾಸಕ ಎಆರ್‌ಕೆ

Jan 26 2025, 01:32 AM IST
ಯಳಂದೂರು ತಾಲೂಕು ಸಾರ್ವಜನಿಕ ಆಸ್ಪತ್ರೆ ಕಟ್ಟಡ ಕಾಮಗಾರಿಗೆ ಶಾಸಕ ಎ.ಆರ್. ಕೃಷ್ಣಮೂರ್ತಿ ಶುಕ್ರವಾರ ಅಧಿಕೃತವಾಗಿ ಚಾಲನೆ ನೀಡಿದರು. ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೇರಿದಂತೆ ಅನೇಕರು ಇದ್ದರು.

ಕೆಮ್ಮಣ್ಣು ಕಾಲುವೆ ಆಧುನೀಕರಣಕ್ಕೆ 90 ಕೋಟಿ ರೂ. ಅನುದಾನ ಬಿಡುಗಡೆ: ಶಾಸಕ ಉದಯ್

Jan 26 2025, 01:32 AM IST
ಮದ್ದೂರು ಕೆರೆಯಿಂದ ಚಾಕನಕೆರೆ ಗ್ರಾಮದವರೆಗೆ 22 ಕಿ.ಮೀ ವ್ಯಾಪ್ತಿಯಲ್ಲಿ ಕೆಮ್ಮಣ್ಣುನಾಲೆ ಇದೆ. ಅಲ್ಲಿಯವರೆಗೆ ನಾಲಾ ಲೈನಿಂಗ್ ಕಾಮಗಾರಿ ಹಾಗೂ ಎರಡು ಬದಿಗಳಲ್ಲಿ ಬಂಡಿ ರಸ್ತೆ ನಿರ್ಮಾಣವಾಗಲಿದೆ. ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಅಮೃತ್ ಕನ್ಸ್ಟ್ರಕ್ಷನ್ಸ್ ಕಂಪನಿ ಗುತ್ತಿಗೆ ಪಡೆದುಕೊಂಡಿದೆ.

ತೇರು ಬೀದಿ ಕಾಮಗಾರಿ ಸದ್ಯಕ್ಕೆ ಇಲ್ಲ: ಶಾಸಕ

Jan 26 2025, 01:31 AM IST
ಫೆ.22ರಂದು ಕೊಟ್ಟೂರೇಶ್ವರ ಮಹಾರಥೋತ್ಸವ ನಡೆಯಲಿದೆ.

ಶ್ರೀವಾಲ್ಮೀಕಿ ಮಹರ್ಷಿ ಆದಿವಾಸಿ ಬುಡಕಟ್ಟು ವಸತಿ ನಿಲಯಕ್ಕೆ ಶಾಸಕ ರವಿಕುಮಾರ್ ಭೇಟಿ, ಪರಿಶೀಲನೆ

Jan 26 2025, 01:30 AM IST
ಪರಿಶೀಲನೆ ವೇಳೆ ವಸತಿ ನಿಲಯದಲ್ಲಿ ಸ್ವಚ್ಛತೆ ಕೊರತೆ ಕಂಡು ಬಂತು. ಶೌಚಾಲಯದಲ್ಲಿ ದುರ್ವಾಸನೆ ಮೂಗಿಗೆ ಬಡಿಯಿತು. ವಸತಿ ನಿಲಯದ ಆವರಣದಲ್ಲಿ ಕಸ ಕಡ್ಡಿ ಕಣ್ಣಿಗೆ ಬಿತ್ತು. ಸಿಗುತ್ತಿರುವ ಸವಲತ್ತುಗಳ ಬಗ್ಗೆ ವಸತಿ ನಿಲಯದ ಮಕ್ಕಳನ್ನೇ ಕೇಳಿ ತಿಳಿದುಕೊಂಡರು.

ಸರ್ಕಾರ ಕನ್ನಡ ಭಾಷೆಯಲ್ಲಿ ಶಿಕ್ಷಣ ಪಡೆದವರ ಜೀವನ ರೂಪಿಸಲಿ-ಶಾಸಕ ಶಿವಣ್ಣನವರ

Jan 25 2025, 01:02 AM IST
ನೈತಿಕ ಕ್ರಿಯಾಶೀಲತೆಯ ಪರಿಕಲ್ಪನೆ ಸೇರಿದಂತೆ ಸಮಾಜದಲ್ಲಿ ಉತ್ಕೃಷ್ಟತೆ ನಿರ್ಧರಿಸುವಲ್ಲಿ ಭಾಷೆ ಮತ್ತು ಸಾಹಿತ್ಯ ಪ್ರಮುಖವಾಗಿದ್ದು, ಮೂಲ ಸಾಕ್ಷರತೆಯಿಂದ ಸಾಂಸ್ಕೃತಿಕ ಸಾಕ್ಷರತೆ ಹಾಗೂ ವಿಮರ್ಶಾತ್ಮಕ ವಿಚಾರಗಳನ್ನು ಸಮಾಜ ಮತ್ತು ಸರ್ಕಾರದೆದುರು ಮಂಡಿಸುವ ಉದ್ದೇಶದಿಂದ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸಲಾಗುತ್ತಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯ ವ್ಯಕ್ತಪಡಿಸಿದರು.

ಕೊಪ್ಪಳಕ್ಕೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನೀಡುವ ಭರವಸೆ: ಶಾಸಕ ರಾಘವೇಂದ್ರ ಹಿಟ್ನಾಳ

Jan 25 2025, 01:02 AM IST
ಕೊಪ್ಪಳ ತಾಲೂಕಿನ ಗಿಣಗೇರಿ -ಗೊಂಡಬಾಳ ಜಿಪಂ ವ್ಯಾಪ್ತಿಯ ಹಳೇಕನಕಾಪುರ, ಕನಕಾಪುರ ತಾಂಡಾ, ಹೊಸ ಕನಕಾಪುರ, ಗಿಣಗೇರಿ, ಬಸಾಪುರ, ಕುಟುಗನಹಳ್ಳಿ, ಕಿಡದಾಳ, ಬೆಳವಿನಾಳ ಹಾಗೂ ಹಾಲವರ್ತಿ ಗ್ರಾಮಗಳಲ್ಲಿ ಅಂದಾಜು ಮೊತ್ತ ₹23.87 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅಡಿಗಲ್ಲನ್ನು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ನೆರವೇರಿಸಿದರು.

ಶಾಸಕ ಹರೀಶ್‌ ಸೌಜನ್ಯದಿಂದ ಮಾತಾಡೋದು ಒಳ್ಳೇದು

Jan 25 2025, 01:01 AM IST
ಶಾಸಕ ಬಿ.ಪಿ. ಹರೀಶ್ ಸರ್ಕಾರಿ ಸಭೆಗಳಲ್ಲಿ ಮಾತನಾಡುವಾಗ ಶಾಂತಿ ಮತ್ತು ಸೌಜನ್ಯತೆಯ ವರ್ತನೆ ರೂಢಿಸಿಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಪ್ರಗತಿ ಪರಿಶೀಲನಾ ಸಮಿತಿ ಸದಸ್ಯ ಗೋವಿನಹಾಳ್ ರಾಜಣ್ಣ ಹರಿಹರದಲ್ಲಿ ಹೇಳಿದ್ದಾರೆ.

ಶಾಸಕ ಮುನಿರತ್ನ ಬೆಂಬಲಿಗರಿಂದ ಗೂಂಡಾವರ್ತನೆ: ಸುರಪುರ ನಿವಾಸಿಗಳ ಆರೋಪ

Jan 25 2025, 01:01 AM IST
ಎಸ್.ಆರ್.ಎಸ್ ಕಾಲೋನಿಯಲ್ಲಿ ಸುರಪುರ ಮೂಲದ ಕಾರ್ಮಿಕ ಕುಟುಂಬಗಳು ವಾಸವಿದ್ದ ಸ್ಥಳವನ್ನು ಏಕಾಏಕಿ ತೆರವುಗೊಳಿಸಿದ ಮಾಹಿತಿ ತಿಳಿಯುತ್ತಿದ್ದಂತೆ, ಶಾಸಕ ರಾಜಾ ವೇಣುಗೋಪಾಲ ನಾಯಕ್‌ ಸ್ಥಳಕ್ಕೆ ದೌಡಾಯಿಸಿ, ಸ್ಥಳೀಯ ಸಂಘಟನೆಗಳು ಹಾಗೂ ಮಹಾನಗರ ಪಾಲಿಕೆ ಸದಸ್ಯರೊಂದಿಗೆ ಪ್ರತಿಭಟಿಸಿದರು.

ಶ್ರೀ ಭೀಮಸತಿ ಚಲನಚಿತ್ರಕ್ಕೆ ಶಾಸಕ ಕೆಎಂ ಶಿವಲಿಂಗೇಗೌಡ ಚಾಲನೆ

Jan 25 2025, 01:00 AM IST
ಹಿಂದೆ ಪತಿ ನಿಧನರಾದರೆ ಸತಿಯೂ ಸಹ ಅದೇ ಚಿತೆಯಲ್ಲಿ ಸಹಗಮನ ಪದ್ಧತಿ ಇತ್ತು. ಇದನ್ನು ತಡೆಗಟ್ಟುವ ಸಲುವಾಗಿ ಭೀಮಸತಿಯು ತನ್ನನ್ನೇ ಅರ್ಪಣೆ ಮಾಡಿಕೊಂಡ ಕಥೆ ಇದಾಗಿದ್ದು ರಾಮ ನಾಯಕ್ ಅವರು ಬಹಳ ಪರಿಶ್ರಮ ದಿಂದ ಈ ಚಿತ್ರವನ್ನು ತೆರೆಯ ಮೇಲೆ ತಂದಿದ್ದಾರೆ ಇದು ಶತದಿನ ಆಚರಿಸಲಿ.

ಜಿಲ್ಲಾ ಕಾಂಗ್ರೆಸ್‌ ಮನೆಯಲ್ಲಿ ಒಡೆದ ಹಾಲು : ರಾಜಣ್ಣ - ಶಾಸಕ ಎಸ್.ಆರ್. ಶ್ರೀನಿವಾಸ್ ನಡುವೆ ಮುಸುಕಿನ ಗುದ್ದಾಟ

Jan 24 2025, 12:50 AM IST

ಮಳೆ ನಿಂತರೂ ಮಳೆ ಹನಿ ನಿಲ್ಲುವುದಿಲ್ಲ ಎನ್ನುವ ಹಾಗೆ ತುಮುಲ್ ಅಧ್ಯಕ್ಷರಾಗಿ ವೆಂಕಟೇಶ್ ಆಯ್ಕೆಯಾದ ಬೆನ್ನಲ್ಲೇ ಸಹಕಾರ ಸಚಿವ ರಾಜಣ್ಣ ಹಾಗೂ ಗುಬ್ಬಿ ಕಾಂಗ್ರೆಸ್ ಶಾಸಕ ಎಸ್.ಆರ್. ಶ್ರೀನಿವಾಸ್ ನಡುವೆ ಮುಸುಕಿನ ಗುದ್ದಾಟ ಆರಂಭವಾಗಿದೆ.

  • < previous
  • 1
  • ...
  • 137
  • 138
  • 139
  • 140
  • 141
  • 142
  • 143
  • 144
  • 145
  • ...
  • 465
  • next >

More Trending News

Top Stories
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ : ಕಿಲ್ಲಿಂಗ್‌ ಸ್ಟಾರ್‌ ಮತ್ತೆ ಜೈಲಿಗೆ
ಧರ್ಮಸ್ಥಳ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ: ಡಿಕೆಶಿ
ಅನಾಮಿಕ ತೋರಿಸಿದ ಇನ್ನೊಂದು ಜಾಗದಲ್ಲೂ ಶೋಧ: ಅಸ್ಥಿ ಸುಳಿವಿಲ್ಲ
ಬೀದಿ ನಾಯಿಗಳನ್ನು ಶೆಡ್‌ಗೆ ಕಳುಹಿಸಲೇಬೇಡಿ ಎನ್ನುವವರು ಅವುಗಳ ಹೊಣೆ ಹೊರಲಿ: ಸುಪ್ರೀಂ
ಜೈಲಲ್ಲಿ ಇಂಥವರಿಗೆ ರಾಜಾತಿಥ್ಯ ಕೊಟ್ರೆ ಹುಷಾರ್‌ : ಸುಪ್ರೀಂ ಕಿಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved