• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹರ್ಷಿ ವಾಲ್ಮೀಕಿ ಆದರ್ಶ ಎಲ್ಲರೂ ಪಾಲಿಸೋಣ: ಶಾಸಕ ಗವಿಯಪ್ಪ

Oct 28 2024, 12:54 AM IST
ನಿಸರ್ಗದೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಮಹರ್ಷಿ ವಾಲ್ಮೀಕಿ ಅವರಲ್ಲಿ ಕವಿತ್ವ ಭಾವನೆ ಇತ್ತು.

ಸಂಘಗಳ ಬೆಳವಣಿಗೆಗೆ ಗ್ರಾಹಕರ ಸಹಕಾರ ಅವಶ್ಯ: ಶಾಸಕ ಎಚ್.ವಾಯ್ ಮೇಟಿ

Oct 28 2024, 12:51 AM IST
ಕಮತಗಿ ಪಟ್ಟಣದಲ್ಲಿನ ಗಂಗನಗೌಡ್ರ ಬಿಲ್ಡಿಂಗ್‌ದಲ್ಲಿ ನೂತನವಾಗಿ ಪ್ರಾರಂಭವಾದ ಕಾಸ ಪತ್ತಿನ ಸೌಹಾರ್ದ ಸಹಕಾರಿ ಸಂಘದ ಕಾರ್ಯಕ್ರಮವನ್ನು ಬಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಅಜಯಕುಮಾರ ಸರನಾಯಕ ಉದ್ಘಾಟಿಸಿದರು.

ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನ ಅಳವಡಿಕೆ ಶಾಸಕ ಟಿ.ಡಿ.ರಾಜೇಗೌಡ

Oct 28 2024, 12:50 AM IST
ನರಸಿಂಹರಾಜಪುರ, ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನ ಅಳವಡಿಸಲು ಆಸ್ಟ್ರೇಲಿಯಾದ ಸ್ಮಾರ್ಟ್ ಎನರ್ಜಿ ಕೌನ್ಸಿಲ್ ಜತೆ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ(ಕ್ರೆಡಲ್) ಒಪ್ಪಂದ ಮಾಡಿಕೊಂಡಿದೆ ಎಂದು ನವೀಕರಿಸ ಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.

ನರೇಗಾದಡಿ ಗುಣಮಟ್ಟದ ಕಟ್ಟಡ ನಿರ್ಮಿಸಿ: ಶಾಸಕ ಕೆ.ನೇಮರಾಜ್‌ ನಾಯ್ಕ

Oct 27 2024, 02:44 AM IST
ಯಾವುದೇ ಗ್ರಾಪಂ ಕಟ್ಟಡಗಳಿಗೆ ಡಣಾಯಕನಕೆರೆ ಗ್ರಾಪಂ ಕಟ್ಟಡವು ಗುಣಮಟ್ಟದ ಮಾದರಿ ಕಟ್ಟಡವಾಗಿದೆ.

ಶಾಲಾ ಕೊಠಡಿಗಳ ದುರಸ್ತಿಗೆ ಶಾಸಕ ಜೆ.ಟಿ.ಪಾಟೀಲ ಅನುದಾನದ ಭರವಸೆ

Oct 27 2024, 02:39 AM IST
ಇಂದಿನ ವಿದ್ಯಾರ್ಥಿಗಳು ಮುಂದಿನ ನಾಡುಕಟ್ಟುವ ಶಿಲ್ಪಿಗಳು, ಅವರು ಅಭ್ಯಸಿಸುವ ಕೊಠಡಿಗಳು ಸುಸಜ್ಜಿತವಾಗಿರಬೇಕೆಂಬುದು ಸಿಎಂ ನಿಲುವಾಗಿದೆ

ಬಿಸಿಯೂಟ ಸಿಬ್ಬಂದಿ ಬಾಕಿ ವೇತನ ಪಾವತಿಗೆ ಶಾಸಕ ಸೂಚನೆ

Oct 27 2024, 02:36 AM IST
ಅಕ್ಷರ ದಾಸೋಹ ಸಿಬ್ಬಂದಿಯ ಬಾಕಿ ವೇತನ ಪಾವತಿಸುವಂತೆ ವಿರಾಜಪೇಟೆ ಶಾಸಕ ಎ.ಎಸ್‌. ಪೊನ್ನಣ್ಣ ಸೂಚಿಸಿದರು. ಮಾಧ್ಯಮ ವರದಿ ಗಮನಿಸಿದ ಶಾಸಕ ಪೊನ್ನಣ್ಣ ತಕ್ಷಣ ಸ್ಪಂದಿಸಿದರು.

ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಗೆಲುವು ಖಚಿತ: ಶಾಸಕ ನರೇಂದ್ರಸ್ವಾಮಿ

Oct 27 2024, 02:30 AM IST
ಬೇರೆ ಪಕ್ಷದವರಂತೆ ವೈಯಕ್ತಿಕ ಟೀಕೆ- ಟಿಪ್ಪಣಿಗಳಿಗೆ ಅವಕಾಶ ಕೊಡುವುದಿಲ್ಲ. ಕಾಂಗ್ರೆಸ್ ಪಕ್ಷದವರು ಸಾಧನೆಯ ಮೂಲಕ ಮತ ಕೇಳಲು ಹೋಗುತ್ತೇವೆ. ಎಲ್ಲಾ ಸಮುದಾಯದ ಜನರು ಕಾಂಗ್ರೆಸ್ ಪರವಾಗಿದ್ದಾರೆ.

ಇಂದಿರಾ ಕ್ಯಾಂಟೀನ್‌ ಸಿಎಂ ಆಸಕ್ತಿ ಯೋಜನೆ: ಶಾಸಕ ಭೀಮಸೇನ ಚಿಮ್ಮನಕಟ್ಟಿ

Oct 27 2024, 02:20 AM IST
ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅತ್ಯಂತ ಆಸಕ್ತಿ ಯೋಜನೆಗಳಲ್ಲಿ ಒಂದಾಗಿದೆ

ರಾಷ್ಟ್ರೀಯ ಹೆದ್ದಾರಿಯಲ್ಲಿ ಅವೈಜ್ಞಾನಿಕ ಕಾಮಗಾರಿಗೆ ಶಾಸಕ ನರೇಂದ್ರಸ್ವಾಮಿ ಕಿಡಿ

Oct 27 2024, 02:20 AM IST
ರಸ್ತೆ ಸಮೀಪವೇ ಒಳಚರಂಡಿ ಮ್ಯಾನ್‌ಹೋಲ್, ಕುಡಿಯುವ ನೀರಿನ ಪೈಪ್‌ಗಳು ಹೋಗಿದ್ದರೂ ಚರಂಡಿ ನಿರ್ಮಿಸುತ್ತಿರುವುದು ಎಷ್ಟರಮಟ್ಟಿಗೆ ಸರಿ ಎಂದು ಮ್ಯಾನ್‌ಹೋಲ್ ಹಾಗೂ ಕುಡಿಯುವ ನೀರಿನ ಪೈಪ್‌ಗಳು ಡ್ಯಾಮೇಜ್ ಆಗಿರುವ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡುವಂತೆ ಪುರಸಭೆ ಮುಖ್ಯಾಧಿಕಾರಿಗಳಿಗೆ ತಿಳಿಸಿದರು.

ಶೈಕ್ಷಣಿಕ ಕ್ಷೇತ್ರದಲ್ಲಿ ಖಾಸಗಿ ಸಂಸ್ಥೆಗಳ ಪಾತ್ರ ಮಹತ್ವದ್ದು: ಶಾಸಕ ಹಂಪನಗೌಡ ಬಾದರ್ಲಿ

Oct 27 2024, 02:04 AM IST
ಮಸ್ಕಿಯಲ್ಲಿ ನಡೆದ ರಾಯಚೂರು ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಮಾವೇಶಕ್ಕೆ ಶಾಸಕ ಹಂಪನಗೌಡ ಬಾದರ್ಲಿ ಚಾಲನೆ ನೀಡಿದರು.
  • < previous
  • 1
  • ...
  • 137
  • 138
  • 139
  • 140
  • 141
  • 142
  • 143
  • 144
  • 145
  • ...
  • 398
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved