• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಯಾವ ಶಾಸಕರೂ ಹೋಗಲ್ಲ : ಹಗರಿಬೊಮ್ಮನಹಳ್ಳಿ ಶಾಸಕ ನೇಮರಾಜ ನಾಯ್ಕ

Jan 23 2025, 12:46 AM IST
ಹಿರಿಯ ಶಾಸಕ ಜಿ.ಟಿ. ದೇವೇಗೌಡ ಸೇರಿದಂತೆ ಯಾವುದೇ ಶಾಸಕರು ಪಕ್ಷ ತೊರೆಯುವ ಸಾಧ್ಯತೆ ಇಲ್ಲವೇ ಇಲ್ಲ.

ಪೌರಕಾರ್ಮಿಕರ ಸಮಸ್ಯೆ ಬಗೆಹರಿಸಿ: ಶಾಸಕ ಬಾಲಕೃಷ್ಣ

Jan 23 2025, 12:46 AM IST
ರಾಮನಗರ: ಪೌರ ಕಾರ್ಮಿಕರಿಗೆ ಏನೇ ತೊಂದರೆ ಸಮಸ್ಯೆಗಳಿದ್ದರು ಪ್ರತಿದಿನ ಮುಂಜಾನೆ ಪಟ್ಟಣವನ್ನು ಶುಚಿಯಾಗಿಡುತ್ತಾರೆ. ಹಾಗಾಗಿ ಜನಪ್ರತಿನಿಧಿಗಳಾದ ನಾವು ಅವರ ಸಮಸ್ಯೆಗಳನ್ನು ಬಗೆಹರಿಸುವ ಜೊತೆಗೆ ಗೌರವಿಸಬೇಕು ಎಂದು ಮಾಗಡಿ ಶಾಸಕ ಬಾಲಕೃಷ್ಣ ಹೇಳಿದರು.

ಶಾಸಕ ಸ್ಥಾನದಿಂದ ಕೊತ್ತೂರು ವಜಾಗೆ ಆಗ್ರಹ

Jan 23 2025, 12:45 AM IST
ಕೊತ್ತೂರು ಜಿ.ಮಂಜುನಾಥ್ ಸಲ್ಲಿಸಿರುವ ಜಾತಿ ಪ್ರಮಾಣಪತ್ರ ನಕಲಿ, ಅವರು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಬುಡ್ಗ ಜಂಗಮದವರಲ್ಲ ಬೈರಗಿಗಳೆಂದು ದಾಖಲೆಗಳಲ್ಲಿ ಕಂಡು ಬಂದಿದೆ ಎಂದು ನ್ಯಾಯಾಲಯ ತೀರ್ಪು ನೀಡಿದೆ, ಆದ್ದರಿಂದ ಶಾಸಕರ ವಿರುದ್ಧ ಸರ್ಕಾರವು ಕ್ರಮ ಕೈಗೊಳ್ಳಬೇಕು,

ಡೇರಿಗಳ ಅಭಿವೃದ್ಧಿಗೆ ಅನುದಾನ ನೀಡಿದ ಮೊದಲ ಶಾಸಕ ನಾನೇ: ಮಾಜಿ ಸಚಿವ ಸಿ.ಎಸ್.ಪುಟ್ಟರಾಜು

Jan 22 2025, 12:33 AM IST
ಶಾಸಕನಾಗಿದ್ದಾಗ ಹೈನುಗಾರಿಕೆಗೆ ಉತ್ತೇಜನೆ ನೀಡುವ ಕೆಲಸ ಮಾಡಿದ್ದೇವೆ. ಶಾಸಕರ ಅನುದಾನವನ್ನು ಡೇರಿಗಳ ಅಭಿವೃದ್ಧಿಗೆ ನೀಡಲು ಸಾಧ್ಯವಿರಲಿಲ್ಲ. ನಾನು ಶಾಸಕನಾಗಿದ್ದಾಗ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಡೇರಿಗಳಿಗೆ 5 ಲಕ್ಷದ ವರೆಗೆ ಶಾಸಕರ ಅನುದಾನ ನೀಡುವಂತೆ ಕ್ರಮವಹಿಸಿ ಡೇರಿಗಳ ಅಭಿವೃದ್ಧಿಗೆ ಕ್ರಮವಹಿಸಿದ್ದೇನೆ.

ಜ.26 ರಂದು ಶಾಸಕ ಕೆ.ಎಂ.ಉದಯ್‌ಗೆ ಮೌನ ಸಾಧಕ ಪ್ರಶಸ್ತಿ ಪ್ರದಾನ: ಶಿವಲಿಂಗಯ್ಯ

Jan 22 2025, 12:33 AM IST
ನಮ್ಮ ಕೆಲಸಗಳು ಮಾತನಾಡಬೇಕೆ ಹೊರತು ಕೇವಲ ಮಾತೆ ಕೆಲಸವಾಗಬಾರದು ಎಂಬಂತೆ ಶಾಸಕರು ಯಾವುದೇ ಪ್ರಚಾರಕ್ಕೆ ಆಸ್ಪದ ನೀಡದೇ ತನ್ನ ತನ್ನ ಕೆಲಸಗಳ ಬಗ್ಗೆ ಹೆಚ್ಚು ಮಾತನಾಡದೆ ಮೌನವಾಗಿದ್ದುಕೊಂಡೇ ಕ್ಷೇತ್ರ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡುತ್ತಿರುವುದನ್ನು ಕ್ಷೇತ್ರದ ಪ್ರಜ್ಞಾವಂತ ನಾಗರಿಕರು ಗಮನಿಸುತ್ತಿದ್ದಾರೆ.

ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಬೇಡ: ಶಾಸಕ ಜಗದೀಶ ಗುಡಗುಂಟಿ

Jan 22 2025, 12:32 AM IST
ನಗರದಲ್ಲಿರುವ ಅನೇಕ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತವಾದ ಮಾರ್ಗಗಳನ್ನು ಕಂಡುಕೊಳ್ಳಬೇಕಾಗಿರುವುದು ಅನಿವಾರ್ಯವಾಗಿದೆ. ಅದಕ್ಕಾಗಿ ಎಲ್ಲರೂ ಒಂದಾಗಿ ಶ್ರಮಿಸಬೇಕು.

ಸಚಿವರು, ಶಾಸಕರಿಂದ ಮಿತಿಮೀರಿದ ದಬ್ಬಾಳಿಕೆ: ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ

Jan 22 2025, 12:31 AM IST
ಮಂಡ್ಯ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಶಾಸಕರ ದಬ್ಬಾಳಿಕೆ ಮಿತಿಮೀರಿದೆ. ಹುಲ್ಕೆರೆಕೊಪ್ಪಲು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ ನಡೆಸಲು ಕೋರಂ ಅಭಾವವಿದ್ದರೂ ಚುನಾವಣೆ ನಡೆಸಲೇಬೇಕೆಂದು ಅಧಿಕಾರಿಗಳ ಮೇಲೆ ಒತ್ತಡ ಹೇರಿ, ಕಾನೂನು ಚೌಕಟ್ಟು ಮೀರಿ ಚುನಾವಣೆ ನಡೆಸುತ್ತಿದ್ದಾರೆ.

ಶೀತಲಗೃಹ ನಿರ್ಮಾಣಕ್ಕೆ ಶಾಸಕ ಸ್ವರೂಪ್‌ ಗುದ್ದಲಿಪೂಜೆ

Jan 22 2025, 12:30 AM IST
ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ದೊರಕದೆ ಇದ್ದಾಗ ಅವುಗಳ ಶೇಖರಣೆ ಮಾಡಲು ಹಳೆಯ ಶೀತಲಗೃಹ ನಿರ್ಮಾಣಗೊಂಡಿರುವುದರಿಂದ ೨೦೦೦ ಮೆಟ್ರಿಕ್ ಟನ್ ಸಾಮರ್ಥ್ಯವುಳ್ಳ ದೊಡ್ಡ ಮಟ್ಟದ ಶೀತಲಗೃಹ ಗೃಹ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಸ್ವರೂಪ್ ಪ್ರಕಾಶ್ ಅವರು ತಿಳಿಸಿದ್ದಾರೆ. ಗುಣಮಟ್ಟ ಕಾಯ್ದುಕೊಂಡು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ತಿಳಿಸಿದರು. ಈ ಶೀತಲಗೃಹ ನಿರ್ಮಾಣದಿಂದ ಶೀಘ್ರವಾಗಿ ರೈತರು ಬೆಳೆದ ಆಲೂಗೆಡ್ಡೆ ಮತ್ತು ತರಕಾರಿಗಳನ್ನು ಶೇಖರಿಸಿಡಲು ಅನುಕೂಲವಾಗಲಿದೆ ಎಂದರು.

ಸಾಗರ : ನಾವೆಲ್ಲರೂ ಭಾರತೀಯರು ಎಂಬ ಮನೋಭಾವ ಗಟ್ಟಿಯಾಗಬೇಕು - ಶಾಸಕ ಗೋಪಾಲಕೃಷ್ಣ ಬೇಳೂರು

Jan 21 2025, 12:34 AM IST
ಕುರಾನ್ನಲ್ಲಿರುವ ತತ್ವಾದರ್ಶಗಳನ್ನು ಪರಿಪಾಲನೆ ಮಾಡುವ ಮೂಲಕ ಪರಸ್ಪರ ಸಹೋದರತ್ವದಿಂದ ಬದುಕಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.

300 ಫಲಾನುಭವಿಗಳಿಗೆ ಶಾಸಕ ಶರತ್ ಬಚ್ಚೇಗೌಡ ಇ-ಸ್ವತ್ತು ಖಾತೆಗಳ ವಿತರಣೆ

Jan 21 2025, 12:34 AM IST
ಮೊದಲ ಸಲ ಬಂದಾಗ ಕೊಟ್ಟ ಮಾತಿನಂತೆ ಅಪಾರ್ಟ್ಮೆಂಟಿನ ಯಾವೊಬ್ಬ ನಿವಾಸಿಯು ಈ ಸ್ವತ್ತು ಪಡೆಯಲು ಪಂಚಾಯಿತಿಗೆ ತೆರಳದೆ ತಮ್ಮ ಮನೆಯ ಬಾಗಿಲಲ್ಲಿಯೇ ಪಡೆಯಬಹುದು. ಅದಕ್ಕೆ ಅವಶ್ಯವಿರುವ ದಾಖಲಾತಿಗಳನ್ನು ಪಂಚಾಯಿತಿ ಸಿಬ್ಬಂದಿಯು ತಮ್ಮಲ್ಲಿಗೆ ಬಂದು ದಾಖಲಾತಿಗಳನ್ನು ಸ್ವೀಕರಿಸಿ ಈ ದಿನ 300 ಕುಟುಂಬಗಳಿಗೆ ಈ ಸ್ವತ್ತು ಖಾತೆಗಳನ್ನು ವಿತರಿಸಿದ್ದೇವೆ.
  • < previous
  • 1
  • ...
  • 139
  • 140
  • 141
  • 142
  • 143
  • 144
  • 145
  • 146
  • 147
  • ...
  • 465
  • next >

More Trending News

Top Stories
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ : ಕಿಲ್ಲಿಂಗ್‌ ಸ್ಟಾರ್‌ ಮತ್ತೆ ಜೈಲಿಗೆ
ಧರ್ಮಸ್ಥಳ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ: ಡಿಕೆಶಿ
ಅನಾಮಿಕ ತೋರಿಸಿದ ಇನ್ನೊಂದು ಜಾಗದಲ್ಲೂ ಶೋಧ: ಅಸ್ಥಿ ಸುಳಿವಿಲ್ಲ
ಬೀದಿ ನಾಯಿಗಳನ್ನು ಶೆಡ್‌ಗೆ ಕಳುಹಿಸಲೇಬೇಡಿ ಎನ್ನುವವರು ಅವುಗಳ ಹೊಣೆ ಹೊರಲಿ: ಸುಪ್ರೀಂ
ಜೈಲಲ್ಲಿ ಇಂಥವರಿಗೆ ರಾಜಾತಿಥ್ಯ ಕೊಟ್ರೆ ಹುಷಾರ್‌ : ಸುಪ್ರೀಂ ಕಿಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved