• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿಖರ ಅಂಕಿ-ಅಂಶದ ದತ್ತಾಂಶ ಅರಿಯದೇ ಒಳಮೀಸಲಾತಿ ಸಮಂಜಸವಲ್ಲ-ಶಾಸಕ ಕೋಳಿವಾಡ

Oct 26 2024, 12:54 AM IST
ರಾಜ್ಯ ಸರ್ಕಾರ ಒಳ ಮೀಸಲಾತಿಯ ಕುರಿತು ಅ. 28ರ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲು ತಯಾರಿ ನಡೆಸುತ್ತಿರುವುದನ್ನು ವಿರೋಧಿಸಿ ಬಂಜಾರ ಸಮುದಾಯದ ರಾಷ್ಟ್ರೀಯ ಗೋರ್ ಸೇನಾ ಸಂಘಟನೆ ರಾಜ್ಯ ಘಟಕದ ಸದಸ್ಯರು ಶುಕ್ರವಾರ ನಗರದಲ್ಲಿ ಶಾಸಕ ಪ್ರಕಾಶ ಕೋಳಿವಾಡ ಅವರಿಗೆ ಮನವಿ ಸಲ್ಲಿಸಿದರು.

ತುಂಬಿದ ಕರೇಕಲ್‌ಕೆರೆಗೆ ಶಾಸಕ ರಘುಮೂರ್ತಿ ಬಾಗಿನ

Oct 26 2024, 12:50 AM IST
ಚಳ್ಳಕೆರೆ: ಸುಮಾರು ೫೬ ವರ್ಷಗಳ ನಂತರ ತುಂಬಿ ಹರಿದ ನಾಯಕನಹಟ್ಟಿ ರಸ್ತೆಯಲ್ಲಿರುವ ಕರೇಕಲ್ ಕೆರೆಗೆ ಶುಕ್ರವಾರ ಕ್ಷೇತ್ರದ ಶಾಸಕ, ರಾಜ್ಯ ಸಣ್ಣಕೈಗಾರಿಕೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ಬಾಗಿನ ಅರ್ಪಿಸಿದರು.

ಕೆರೆ, ಕಟ್ಟೆ ಉಳಿದರೆ ಅಂತರ್ಜಲ ಹೆಚ್ಚಳ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Oct 26 2024, 12:49 AM IST
ಕೆರೆಗಳನ್ನು ಒತ್ತುವರಿ ಮಾಡುವುದು, ಮುಚ್ಚುವುದು ಅಭಿವೃದ್ಧಿ ಮತ್ತು ಅನ್ಯ ಕಾಮಗಾರಿಗಳಿಗೆ ಕೆರೆ ಜಾಗವನ್ನು ಆಕ್ರಮಿಸಿ ಕಟ್ಟಡ ನಿರ್ಮಾಣ ಮಾಡುವುದರಿಂದ ನಮ್ಮ ಮುಂದಿನ ಪೀಳಿಗೆ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತದೆ. ನೀರು ಅತ್ಯಮೂಲ್ಯವಾಗಿದ್ದು, ಕೆರೆ ಕಟ್ಟೆಗಳ ಸಂರಕ್ಷಣೆ ಮೂಲಕ ಅದನ್ನು ಉಳಿಸಿಕೊಳ್ಳಬೇಕಿದೆ.

ಹಾಸನಾಂಬೆ ದೇವಿ ದರ್ಶನ ಪಡೆದ ಶಾಸಕ ಮಧು ಜಿಮಾದೇಗೌಡರ ಕುಟುಂಬ

Oct 26 2024, 12:45 AM IST
ಹಾಸನ ಜಿಲ್ಲಾಡಳಿತದಿಂದ ವಿಶೇಷ ದರ್ಶನಕ್ಕೆ ಅನುವು ಮಾಡಿಕೊಟ್ಟ ಹಿನ್ನೆಲೆಯಲ್ಲಿ ಹಾಸನಾಂಬೆ ದೇವಿ ಗರ್ಭಗುಡಿಗೆ ತೆರಳಿ ಕುಟುಂಬ ಸಮೇತವಾಗಿ ಪೂಜೆ ಸಲ್ಲಿಸಿದರು. ನಂತರ ದೇವಾಲಯದ ವತಿಯಿಂದ ಶಾಸಕ ಮಧು ಜಿ.ಮಾದೇಗೌಡರನ್ನು ಅಭಿನಂದಿಸಿ ಗೌರವಿಸಿದರು.

ಮುತ್ತಗಿ ತಪ್ಪೊಪ್ಪಿಗೆ ಶಾಸಕ ವಿನಯಗೆ ಸಂಕಷ್ಟ?

Oct 25 2024, 01:13 AM IST
ವಿನಯ ಕುಲಕರ್ಣಿ ಪರಮಾಪ್ತನಾಗಿದ್ದ ಬಸವರಾಜ ಮುತ್ತಗಿ ಸಿಬಿಐ ವಿಚಾರಣೆ ವೇಳೆ ಎಲ್ಲಿಯೂ ಅವರ ವಿರುದ್ಧ ಒಂದೇ ಒಂದು ಹೇಳಿಕೆ ನೀಡಿರಲಿಲ್ಲ. ಆದರೆ, ಸಿಬಿಐ ವಿಚಾರಣೆ ಒಂದು ಹಂತಕ್ಕೆ ಬಂದಾಗ ಮುತ್ತಗಿಯನ್ನೇ ಮುಗಿಸಲು ವಿನಯ ಕುಲಕರ್ಣಿ ಸುಪಾರಿ ಕೊಟ್ಟಿದ್ದಾರೆ ಎಂಬ ಸುದ್ದಿ ಹಬ್ಬಿತು.

ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಅಂಗನವಾಡಿ ಪ್ರಮುಖ ಘಟ್ಟ: ಶಾಸಕ ಪಾಟೀಲ

Oct 25 2024, 01:12 AM IST
ಮಕ್ಕಳ ಶೈಕ್ಷಣಿಕ ಹಾಗೂ ಬೌದ್ಧಿಕ ಮಟ್ಟದ ಸರ್ವಾಂಗೀಣ ಬೆಳವಣಿಗೆಗೆ ಅಂಗನವಾಡಿ ಕೇಂದ್ರಗಳು ಪ್ರಮುಖ ಘಟ್ಟವಾಗಿವೆ.

ಜಾನುವಾರುಗಳ ಲಸಿಕೆ ಕಾರ್ಯಕ್ರಮ ಅತ್ಯಗತ್ಯ ಸೇವೆಗಳಲ್ಲಿ ಒಂದು: ಶಾಸಕ ಆನಂದ್

Oct 25 2024, 01:07 AM IST
ಕಡೂರು, ಕುರಿ, ಸೇರಿದಂತೆ ಇನ್ನಿತರ ಜಾನುವಾರುಗಳಿಗೆ ಯಾವುದೇ ರೋಗ ಬರದಂತೆ ಮುಂಜಾಗ್ರತೆವಹಿಸಲು ನೀಡಲಾಗುವ ಲಸಿಕೆ ಕಾರ್ಯಕ್ರಮವೂ ಅತ್ಯಗತ್ಯ ಸೇವೆಗಳಲ್ಲಿ ಒಂದಾಗಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ರಾಸುಗಳ ಆರೋಗ್ಯಪಾಲನೆ ನಮ್ಮೆಲ್ಲರ ಕರ್ತವ್ಯ: ಶಾಸಕ ಶಾಸಕ ಮಂಜು

Oct 25 2024, 01:04 AM IST
ಕೆ.ಆರ್.ಪೇಟೆ ತಾಲೂಕಿನ ರೈತರು ಕೃಷಿ ಜೊತೆಗೆ ಬಹುದೊಡ್ಡ ಪ್ರಮಾಣದಲ್ಲಿ ಹೈನುಗಾರಿಕೆ ಅವಲಂಭಿಸಿದ್ದು, ಸಾಮಾನ್ಯವಾಗಿ ಎಲ್ಲರ ಬಳಿಯೂ ಜಾನುವಾರುಗಳಿವೆ. ಇವುಗಳು ರೈತ ಕುಟುಂಬಕ್ಕೆ ಆರ್ಥಿಕ ಬೆನ್ನೆಲುಬಾಗಿದ್ದು, ರಾಸುಗಳಿಗೆ ಸಮಯಕ್ಕೆ ತಕ್ಕಂತೆ ಸೂಕ್ತ ಚಿಕಿತ್ಸೆ, ನಿರ್ವಹಣೆ ಮಾಡಬೇಕಿದೆ.

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ೭೯ ಕೋಟಿ ರು. ಅನುದಾನ: ಶಾಸಕ ಅಶೋಕ್‌ ರೈ

Oct 25 2024, 01:04 AM IST
ಪುತ್ತೂರು ನಗರದ ಬೀರಮಲೆ ಬೆಟ್ಟವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಮಾಡಲಾಗುತ್ತಿದೆ. ಈಗಾಗಲೇ ಅರಣದ್ಯ ಇಲಾಖೆಯಿಂದ ಅಲ್ಲಿ ಸಸ್ಯವನ ನಿರ್ಮಿಸಲಾಗಿದೆ. ಇನ್ನಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆಯಲಿವೆ ಎಂದು ಶಾಸಕರು ತಿಳಿಸಿದರು.

ಕಾರವಾರ ಕಾಂಗ್ರೆಸ್‌ ಶಾಸಕ ಸತೀಶ್‌ ಶೈಲ್‌ ಬಂಧನ : 6 ಕೇಸ್‌ಗಳಲ್ಲಿ ಸೈಲ್‌ ಸೇರಿ 7 ಜನ ದೋಷಿ

Oct 25 2024, 01:02 AM IST
ಬೇಲೆಕೇರಿ ಬಂದರಿನಿಂದ ಅದಿರು ನಾಪತ್ತೆಯಾದ ಪ್ರಕರಣದ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಹತ್ವದ ಆದೇಶ ಪ್ರಕಟಿಸಿದ್ದು, ಕಾರವಾರದ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಸೇರಿದಂತೆ ಏಳು ಮಂದಿಯನ್ನು ಆರು ಪ್ರಕರಣಗಳಲ್ಲಿ ದೋಷಿ ಎಂದು ತೀರ್ಪು ನೀಡಿದೆ.
  • < previous
  • 1
  • ...
  • 139
  • 140
  • 141
  • 142
  • 143
  • 144
  • 145
  • 146
  • 147
  • ...
  • 398
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved