• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಾಮಾಣಿಕತೆ, ಜವಾಬ್ದಾರಿಯಿಂದ ಸಹಕಾರಿ ಸಂಘ ಮುನ್ನೆಡೆಸಿ: ಶಾಸಕ ಹೆಬ್ಬಾರ

Jan 21 2025, 12:34 AM IST
ನಿಷ್ಠೆ, ಪ್ರಾಮಾಣಿಕತೆ ಮತ್ತು ಜವಾಬ್ದಾರಿಯಿಂದ ಸಹಕಾರಿ ಸಂಘಗಳನ್ನು ಮುನ್ನೆಡೆಸಿಕೊಂಡು ಹೋಗಬೇಕಾಗಿದೆ ಎಂದು ಶಾಸಕ ಹೆಬ್ಬಾರ ಹೇಳಿದರು.

ಫ್ಲೆಕ್ಸ್‌, ಹೋರ್ಡಿಂಗ್ಸ್‌ ಅಕ್ರಮ ವಿರುದ್ಧ ಕಾನೂನು ಹೋರಾಟ: ಶಾಸಕ ಹರೀಶ್‌

Jan 21 2025, 12:34 AM IST
ದಾವಣಗೆರೆ ನಗರ, ಜಿಲ್ಲೆಯ ಸೌಂದರ್ಯಕ್ಕೆ ಮಾರಕವಾದ ಅನಧಿಕೃತ ಫ್ಲೆಕ್ಸ್‌, ಹೋರ್ಡಿಂಗ್ಸ್‌ ಹಾಗೂ ಇವುಗಳಿಗೆ ಅವಕಾಶ ಮಾಡಿಕೊಟ್ಟು, ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡಿದ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡುವ ಜೊತೆಗೆ ಕಾನೂನು ಹೋರಾಟವನ್ನೂ ನಡೆಸುವುದಾಗಿ ಹರಿಹರ ಶಾಸಕ ಬಿ.ಪಿ.ಹರೀಶ ಗೌಡ ದಾವಣಗೆರೆಯಲ್ಲಿ ಎಚ್ಚರಿಸಿದ್ದಾರೆ.

ಸಾಲ ವಸೂಲಿ ವೇಳೆ ಸೌಜನ್ಯದಿಂದ ವರ್ತಿಸಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ ಎಚ್ಚರಿಕೆ

Jan 21 2025, 12:34 AM IST
ರೈತರು, ಸಾರ್ವಜನಿಕರಿಗೆ ಸಾಲ ನೀಡುವ ಮೈಕ್ರೋ ಫೈನಾನ್ಸ್‌ನವರು ಸಾಲ ವಸೂಲಿ ವೇಳೆ ಸೌಜನ್ಯದಿಂದ ವರ್ತಿಸದಿದ್ದರೆ ಅವರ ವಿರುದ್ಧ ರೈತಸಂಘದಿಂದ ಹಳ್ಳಿ ಹಳ್ಳಿಯಲ್ಲೂ ಚಳವಳಿ ರೂಪಿಸಬೇಕಾಗುತ್ತದೆ ಎಂದು ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಎಚ್ಚರಿಕೆ ನೀಡಿದರು.

ಉತ್ತಮ ಸಂಸ್ಕಾರ ಕುಟುಂಬದ ವರ್ಣನೆ ಮಾಡುತ್ತದೆ: ಶಾಸಕ ಶಿವರಾಮ ಹೆಬ್ಬಾರ್

Jan 21 2025, 12:33 AM IST
ಒಂದು ಸಣ್ಣ ಸಂಸ್ಥೆಯಾಗಿ ಹುಟ್ಟಿದ ಧರ್ಮಸ್ಥಳ ಸಂಘ ಇಂದು 56 ಲಕ್ಷ ಸದಸ್ಯರನ್ನು ಹೊಂದಿದ್ದು, ಇದು ಯಾವುದೇ ಸರಕಾರ ಅಥವಾ ರಾಜಕೀಯ ಪಕ್ಷಗಳಿಂದ ಅಸಾಧ್ಯ ಎಂದು ಶಾಸಕ ಹೆಬ್ಬಾರ ತಿಳಿಸಿದರು.

ರಾಜ್ಯ ಸರ್ಕಾರ ಗ್ಯಾರಂಟಿಗೂ ಸೈ, ಅಭಿವೃದ್ಧಿಗೂ ಬದ್ಧ: ಶಾಸಕ ಬಣಕಾರ

Jan 21 2025, 12:33 AM IST
ರಾಜ್ಯ ಸರ್ಕಾರ ಬಡಜನರ ಕಲ್ಯಾಣಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದರೂ ಅಭಿವೃದ್ಧಿಗೂ ಬದ್ಧವಾಗಿದೆ ಎಂದು ಹಿರೇಕೆರೂರು ಶಾಸಕ ಯು.ಬಿ. ಬಣಕಾರ ಹೇಳಿದರು.

ಗ್ಯಾರಂಟಿ ಯೋಜನೆಗಳು ನಿರೀಕ್ಷೆಗೂ ಮೀರಿ ಯಶಸ್ಸು: ಶಾಸಕ ತಮ್ಮಯ್ಯ

Jan 21 2025, 12:32 AM IST
ಚಿಕ್ಕಮಗಳೂರು, ರಾಜ್ಯದಲ್ಲಿ ಜಾರಿಗೆ ತರಲಾಗಿರುವ ಪಂಚ ಗ್ಯಾರಂಟಿ ಯೋಜನೆಗಳು ನಿರೀಕ್ಷೆಗೂ ಮೀರಿ ಯಶಸ್ವಿಗೊಂಡ ಹಿನ್ನೆಲೆಯಲ್ಲಿ ದೇಶದ ವಿವಿಧ ರಾಜ್ಯಗಳ ಚುನಾವಣೆಯಲ್ಲಿ ಪ್ರಣಾಳಿಕೆಯಾಗಿ ಬಳಸಿಕೊಂಡು ಮುನ್ನಡೆಯಲು ಕಾರಣವಾಗುತ್ತಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ಶಾಸಕ, ಮಾಜಿ ಸಚಿವ ಚವ್ಹಾಣ್‌ ಗ್ರಾಮ ಸಂಚಾರ

Jan 21 2025, 12:32 AM IST
ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಔರಾದ್‌ (ಬಿ) ಶಾಸಕ ಪ್ರಭು ಚವ್ಹಾಣ್‌ , ಸುಮಾರು 2 ಕೋಟಿ ರು. ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಸೃಜನಶೀಲ ಕಾರ್ಯಕ್ರಮಗಳಿಂದ ಸಮಾಜಕ್ಕೆ ಉತ್ತಮ ಸಂದೇಶ: ಶಾಸಕ ಸಿಮೆಂಟ್‌ ಮಂಜು

Jan 21 2025, 12:32 AM IST
ನಾಯಕವಾಡಿ ಗುಜ್ಜಾಡಿಯ ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲದ ಸುವರ್ಣ ಸಂಗಮದ ಸಮಾರೋಪ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಮಾತನಾಡಿದರು.

ಮುಂದಿನ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿ ಸ್ಪರ್ಧೆ: ಮಾಜಿ ಶಾಸಕ ಕೆ.ಬಿ.ಅಶೋಕ್ ನಾಯ್ಕ್

Jan 21 2025, 12:31 AM IST
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿ ಸ್ಪರ್ದೆಮಾಡುತ್ತದೆ ಎಂದು ಮಾಜಿ ಶಾಸಕ ಕೆ.ಬಿ.ಅಶೋಕ್ ನಾಯ್ಕ್ ಹೇಳಿದರು. ಹೊಳೆಹೊನ್ನೂರಿನಲ್ಲಿ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಶಾಸಕ ದರ್ಶನ್ ಪುಟ್ಟಣ್ಣಯ್ಯರಿಂದ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

Jan 21 2025, 12:31 AM IST
ರಾಜ್ಯ ಸರ್ಕಾರ ಎಂ.ಬೆಟ್ಟಹಳ್ಳಿ ಹಾಗೂ ವಡ್ಡರಹಳ್ಳಿಯಲ್ಲಿ ಪರಿಶಿಷ್ಟ ಜಾತಿ ಕಾಲನಿಯಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ಕಾಮಗಾರಿ ನಿರ್ವಹಿಸಲು 50 ಲಕ್ಷ ರು. ಮತ್ತು 10.50 ಲಕ್ಷ ರು. ಬಿಡುಗಡೆ ಮಾಡಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಗುತ್ತಿಗೆದಾರರು ಆದಷ್ಟು ಗುಣಮಟ್ಟ ಕಾಯ್ದುಕೊಂಡು ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು.
  • < previous
  • 1
  • ...
  • 140
  • 141
  • 142
  • 143
  • 144
  • 145
  • 146
  • 147
  • 148
  • ...
  • 465
  • next >

More Trending News

Top Stories
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ : ಕಿಲ್ಲಿಂಗ್‌ ಸ್ಟಾರ್‌ ಮತ್ತೆ ಜೈಲಿಗೆ
ಧರ್ಮಸ್ಥಳ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ: ಡಿಕೆಶಿ
ಅನಾಮಿಕ ತೋರಿಸಿದ ಇನ್ನೊಂದು ಜಾಗದಲ್ಲೂ ಶೋಧ: ಅಸ್ಥಿ ಸುಳಿವಿಲ್ಲ
ಬೀದಿ ನಾಯಿಗಳನ್ನು ಶೆಡ್‌ಗೆ ಕಳುಹಿಸಲೇಬೇಡಿ ಎನ್ನುವವರು ಅವುಗಳ ಹೊಣೆ ಹೊರಲಿ: ಸುಪ್ರೀಂ
ಜೈಲಲ್ಲಿ ಇಂಥವರಿಗೆ ರಾಜಾತಿಥ್ಯ ಕೊಟ್ರೆ ಹುಷಾರ್‌ : ಸುಪ್ರೀಂ ಕಿಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved